ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಿಜಯ ದರ್ಪಣ ನ್ಯೂಸ್… ಐಟಿಸಿ ಕಂಪನಿ ಸ್ನೇಹ ಸಂಸ್ಥೆ ತಾಂಡವಪುರ ಗ್ರಾಮ ಪಂಚಾಯತಿ ಸಹಕಾರದಿಂದ : ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಂಡವಪುರ ಏಪ್ರಿಲ್ 10 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಐಟಿಸಿ ಕಂಪನಿ ಸ್ನೇಹ ಸಂಸ್ಥೆ ಹಾಗೂ ತಾಂಡವಪುರ ಗ್ರಾಮ ಪಂಚಾಯತಿಯ ಸಹಕಾರದಿಂದ ಈ ಸರ್ಕಾರಿ ಶಾಲೆಯನ್ನು ಸುಮಾರು 16 ಲಕ್ಷಕ್ಕೂ ಹೆಚ್ಚು…

Read More

ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ

ವಿಜಯ ದರ್ಪಣ ನ್ಯೂಸ್….. ದೊಡ್ಡ ಜಾತ್ರೆಯ ಪ್ರಯುಕ್ತ ತಾಂಡವಪುರದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಣೆ ತಾಂಡವಪುರ ಏಪ್ರಿಲ್ 9 : ನಂಜನಗೂಡಿನ ಶ್ರೀ ನಂಜುಂಡೇಶ್ವರ ಪಂಚ ರಥೋತ್ಸವ ಹಾಗೂ ದೊಡ್ಡ ಜಾತ್ರೆಯ ಪ್ರಯುಕ್ತ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿಎಂ ರಾಮು ರವರ ಪುತ್ರ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ರವರ ನೇತೃತ್ವದಲ್ಲಿ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ವಿತರಿಸಿ ದೇವರ ಕೃಪೆಗೆ ಪಾತ್ರರಾದರು….

Read More

ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ

ವಿಜಯ ದರ್ಪಣ ನ್ಯೂಸ್…. ಪಶು ಆಸ್ಪತ್ರೆಯಲ್ಲಿ ರೈತರಿಗೆ ಉಚಿತವಾಗಿ ಮೇವಿನ ಬೀಜ ವಿತರಣೆ ತಾಂಡವಪುರ ಏಪ್ರಿಲ್ 8 : ಮುಂಗಾರು ಹಂಗಾಮು ಸುರ್ವಾದ ಹಿನ್ನೆಲೆಯಲ್ಲಿ ಮೈಸೂರ್ ತಾಲೂಕು ಕಡಕೋಳ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸರ್ಕಾರಿ ಉಚಿತವಾಗಿ ನೀಡಿರುವ ಮೇವಿನ ಬೀಜವನ್ನು ರೈತರಿಗೆ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡ ಪಶು ವೈದ್ಯಧಿಕಾರಿ ಎನ್ಎಂ ಮುದುಕರ ರವರು ವಿತರಿಸಿದರು ಇದೇ ವೇಳೆ ಮಾತನಾಡಿದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀಕಂಠ ತೊಂಡೆಗೌಡರು ಈಗಾಗಲೇ ಮುಂಗಾರು ಶುರುವಾಗಿದ್ದು ಸರ್ಕಾರದಿಂದ…

Read More

ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹೋಕುಳಿ ಉತ್ಸವ

ವಿಜಯ ದರ್ಪಣ ನ್ಯೂಸ್…  ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹೋಕುಳಿ ಉತ್ಸವ ತಾಂಡವಪುರ ಮಾರ್ಚ್ 30 ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚಿಕ್ಕಯ್ಯನ ಛತ್ರ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ಧಿ ಉಳ್ಳ ಹಳೆ ಶ್ರೀ ಪ್ರಸನ್ನ ನಂಜುಂಡೇಶ್ವರ ದೇವಾಲಯದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಯುಗಾದಿ ಹೋಬಳಿ ಉತ್ಸವವು ಬಹಳ ವಿಜೃಂಭಣೆ ಜರುಗಿತು. ಯುಗಾದಿ ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆಯಿಂದಲೂ  ದೇವಾಲಯದಲ್ಲಿ…

Read More

ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ.

ವಿಜಯ ದರ್ಪಣ ನ್ಯೂಸ್… ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಿಳಾ ದಿನಾಚರಣೆ. ತಾಂಡವಪುರ ಮೈಸೂರು ಮಾರ್ಚ್ 27: ಮೈಸೂರಿನ ನಗರ ವ್ಯಾಪ್ತಿಯಲ್ಲಿ ಬರುವ ಕೆಜಿ ಕೊಪ್ಪಲಿನಲ್ಲಿರುವ ಹೊಸ ನ್ಯಾಯಾಲಯದ ಎದುರು ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್ ಮೈಸೂರು, ನೇಗಿಲಯೋಗಿ ಮಹಿಳಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು  ಡಾ. ಟಿ ಸಿ ಪೂರ್ಣಿಮಾ  ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅವರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತಾ ಮೊದಲು ಮಹಿಳಾ ದಿನಾಚರಣೆಯನ್ನು ಯಾಕೆ ಮಾಡುತ್ತಿದ್ದೇವೆ…

Read More

ಕಡಕೋಳದಲ್ಲಿ  ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯ ದರ್ಪಣ ನ್ಯೂಸ್…. ಕಡಕೋಳದಲ್ಲಿ  ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ. ತಾಂಡವಪುರ ಮಾರ್ಚ್ 24: ಮೈಸೂರು ತಾಲ್ಲೂಕು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕಡಕೋಳದ ಜೈನ ಭವನದಲ್ಲಿ ರಾಜ್ಯ ಸರ್ಕಾರದ ಕಟ್ಟಡ ಕಾರ್ಮಿಕರ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೋಳ್ಳಲಾಗಿತ್ತು. ಈ ಶಿಬಿರದಲ್ಲಿ ಸುಮಾರು 180ಕ್ಕೂ ಹೆಚ್ಚು ಕಾರ್ಮಿಕ ಕುಟುಂಬದವರು ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನ ಪಡೆದುಕೊಂಡರು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಕಡಕೋಳ ಯೂನಿಯನ್…

Read More

ಪರಿಣಾಮ ಬೀರದ ಕರ್ನಾಟಕ ಬಂದ್ …..

ವಿಜಯ ದರ್ಪಣ ನ್ಯೂಸ್….. ಪರಿಣಾಮ ಬೀರದ ಕರ್ನಾಟಕ ಬಂದ್ ….. ತಾಂಡವಪುರ ಮೈಸೂರು ಮಾರ್ಚ್ 22: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ಖಂಡಿಸಿ ಕನ್ನಡಪರ  ಹೋರಾಟಗಾರ ವಾಟಾಳ್ ನಾಗರಾಜ್ ರವರು ನೀಡಿದ್ದ ಕರ್ನಾಟಕ ಬಂದ್ ಕರೆ ಅಷ್ಟಾಗಿ ಪರಿಣಾಮ ಬೀರದೆ ಎಂದಿನಂತೆ ಮೈಸೂರಿನ ನಂಜನಗೂಡು ಊಟಿ ರಸ್ತೆಯ ಸಾರಿಗೆ ಸಂಚಾರ ಖಾಸಗಿ ವಾಹನಗಳ ಸಂಚಾರವು ಕಂಡು ಬಂತು ಸಾರ್ವಜನಿಕರ ಸಹಕಾರವಿಲ್ಲದೆ ಯಾವುದೇ ಬಂದ್ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇಂದು ಕರೆ…

Read More

ವಿದ್ಯಾರ್ಥಿಗಳಿಗೆ ಹೂಗುಚ್ಚ ಸಿಹಿ ಹಂಚಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಂಡ ಶಿಕ್ಷಕರು

ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿಗಳಿಗೆ ಹೂಗುಚ್ಚ ಸಿಹಿ ಹಂಚಿ ಪರೀಕ್ಷಾ ಕೇಂದ್ರಕ್ಕೆ ಬರಮಾಡಿಕೊಂಡ ಶಿಕ್ಷಕರು ತಾಂಡವಪುರ ಮಾರ್ಚ್ 21 : ಮೈಸೂರು ತಾಲೂಕು ಕಡಕೋಳ ಕ್ಲಸ್ಟರ್ ಮಠದ ಏಳು ಶಾಲೆಯ ವಿದ್ಯಾರ್ಥಿಗಳನ್ನು ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಎಸ್ ಎಸ್ ಎಲ್ ಸಿ ಪರೀಕ್ಷೆ ಕೇಂದ್ರಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಬಿಕೆಟಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಕುಮಾರಸ್ವಾಮಿ ಅವರು ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ ಸಿಹಿ ವಿತರಿಸಿ ಅದ್ದೂರಿಯಾಗಿ ಸ್ವಾಗತ ಕೋರಿ ಪರೀಕ್ಷೆ ಕೇಂದ್ರಕ್ಕೆ ಬರಮಾಡಿಕೊಂಡರು…

Read More

ನಿಮ್ಮ ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ

 ವಿಜಯ ದರ್ಪಣ ನ್ಯೂಸ್…. ನಿಮ್ಮ  ಅಭಿಮಾನಕ್ಕೆ ಸದಾ ಚಿರಋಣಿ : ಡಾ. ಯತೀಂದ್ರ ಸಿದ್ದರಾಮಯ್ಯ ತಾಂಡವಪುರ ಮಾರ್ಚ್ 19: ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂದಗುಂದಾಪುರ ಗ್ರಾಮದಲ್ಲಿ ಗ್ರಾಮಸ್ಥರು ವಿಧಾನಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಅದ್ದೂರಿಯಾಗಿ ಸ್ವಾಗತಿಸಿ  ಗೌರವಿಸಿದರು. ಗ್ರಾಮದಲ್ಲಿ ದಿವಂಗತ ರಾಕೇಶ್ ಸಿದ್ರಾಮಯ್ಯನವರ ಹೆಸರಿನಲ್ಲಿ ಸುಮಾರು ಎರಡು ಎಕರೆ ಆರು ಗಂಟೆ ಜಮೀನನ್ನು…

Read More

ತಾಂಡವಪುರದಲ್ಲಿ  ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್….. ತಾಂಡವಪುರ ಗ್ರಾಮದಲ್ಲಿ  ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬ ಆಚರಣೆ ನಂಜನಗೂಡು ಮಾರ್ಚ್ 17 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮದಲ್ಲಿ ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ಪುಟ್ಟರಾಜು ಆಟೋ ಚಾಲಕರ ಸಂಘದ ಮಾದು ರವಿ ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಸಿಹಿ ಹಂಚಿ ಕರ್ನಾಟಕ ರತ್ನ  ಪುನೀತ್ ರಾಜಕುಮಾರ್ ಅವರ 50ನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು ಪುನೀತ್ ರಾಜಕುಮಾರ್…

Read More