ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ ಮೈಸೂರು.ಜುಲೈ 19: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು . ಅಕ್ಕಿ,ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು. ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು…

Read More

ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…… ನಮ್ಮಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡವಪುರ ಮೈಸೂರು , ಜೂನ್ 30: ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ನಮ್ಮಿಬ್ಬರ ನಡುವೆ ತಂದಾಕುವ ಕೆಲಸವನ್ನು ನಾವು ಕೇಳುವುದಿಲ್ಲ. ಸರ್ಕಾರ ಐದು ವರ್ಷ  ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ *ಸುರ್ಜೆವಾಲಾ ಅಭಿಪ್ರಾಯ ಪಡೆಯಲಿದ್ದಾರೆ* ರಾಜ್ಯ ಕಾಂಗ್ರೆಸ್…

Read More

ಆರ್‌ಬಿಐ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಹನ್ ಫೈನಾನ್ಷಿಯಲ್ ಸರ್ವಿಸಸ್ ಮೇಲಿನ ಸಾಲ ನಿರ್ಬಂಧಗಳನ್ನು ತೆಗೆದುಹಾಕಿದೆ.

ವಿಜಯ ದರ್ಪಣ ನ್ಯೂಸ್…. ಆರ್‌ಬಿಐ ತಕ್ಷಣದಿಂದಲೇ ಜಾರಿಗೆ ಬರುವಂತೆ ಆರೋಹನ್ ಫೈನಾನ್ಷಿಯಲ್ ಸರ್ವಿಸಸ್ ಮೇಲಿನ ಸಾಲ ನಿರ್ಬಂಧಗಳನ್ನು ತೆಗೆದುಹಾಕಿದೆ. ಮೈಸೂರು: ಜನವರಿ  2025: ಭದ್ರತಾ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಆರುಹನ್ ಫೈನಾನ್ಷಿಯಲ್ ಸರ್ವಿಸಸ್‌ನ ಮೇಲಿನ ಸಾಲ ನೀಡುವ ನಿರ್ಬಂಧಗಳನ್ನು ತಕ್ಷಣದಿಂದ ಹತ್ತಿಸಿಕೊಂಡಿದೆ. ಶುಕ್ರವಾರ ಪ್ರಕಟಿಸಿರುವ ಒಂದು ಪ್ರಕಟಣೆಯಲ್ಲಿ, ರಿಸರ್ವ್ ಬ್ಯಾಂಕ್ ಹೇಳಿದ್ದು, ಆರುಹನ್ ಪುನಃಪರಿಶೀಲನಾ ಕ್ರಮಗಳನ್ನು ಆರಂಭಿಸು ಮತ್ತು ಅವುಗಳ ವಿವಿಧ ಅನುಗುಣತೆಗಳನ್ನು ಅದು ಸಲ್ಲಿಸಿದೆ. “ಇದು ಈಗ ಕಂಪನಿಯ ಸಲ್ಲಿಕೆಗಳನ್ನು ಆಧರಿಸಿ ತನ್ನನ್ನು ತೃಪ್ತಿಪಡಿಸಿಕೊಂಡು,…

Read More

ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ: ಹೆಚ್ ಎಲ್ ಪುಷ್ಪ

ವಿಜಯ ದರ್ಪಣ ನ್ಯೂಸ್…… ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ: ಹೆಚ್ ಎಲ್ ಪುಷ್ಪ ಮೈಸೂರು: ಕವಿ ಯಾವತ್ತೂ ಅವಕಾಶಕ್ಕಾಗಿ ಹಾತೊರೆಯಬೇಕಿಲ್ಲ. ಸಾಹಿತ್ಯದ ಮೂಲಕ ಲಾಭ ಪಡೆಯುವ ಸಾಹಿತಿಗಳಿಂದ ಸಮಾಜಕ್ಕೆ ಏನೂ ಲಾಭವಾಗುವುದಿಲ್ಲ. ಕವಿಯ ಮನೋಧರ್ಮ ನಿರ್ಲಿಪ್ತವಾಗಿರಬೇಕು. ಪ್ರಭುತ್ವದ ಜೊತೆಗಿದ್ದೂ ನಿಜವಾದ ತಪ್ಪುಗಳು ಕಂಡಾಗ ಪ್ರಭುತ್ವವನ್ನೇ ಪ್ರಶ್ನಿಸುವ ಒಳಿತನ್ನು ಒಪ್ಪಿಕೊಳ್ಳುವ ಸಾಹಿತಿಗಳಿದ್ದಾರೆ. ಅಂಥವರ ಪಥದಲ್ಲಿ ನಡೆಯಬೇಕಾದ ತುರ್ತಿದೆ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ ನುಡಿದರು. ಮೈಸೂರಿನಲ್ಲಿ ನಡೆದ ವಿಶ್ವವಿಖ್ಯಾತ…

Read More

ಮುಡಾ ಹಗರಣದಿಂದ ಬಚಾವ್ ಆಗಲು ನ್ಯಾ.ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 

ವಿಜಯ ದರ್ಪಣ ನ್ಯೂಸ್…. ಮುಡಾ ಹಗರಣದಿಂದ ಬಚಾವ್ ಆಗಲು ನ್ಯಾ.ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ  ”ಮುಡಾ ಪ್ರಕರಣದಿಂದ ಬಚಾವ್ ಆಗುವ ಸಲುವಾಗಿಯೇ ದೇಸಾಯಿ ನೇತೃತ್ವದ ಆಯೋಗ ರಚನೆ ಮಾಡಿದ್ದಾರೆ. ದೇಸಾಯಿ ಆಯೋಗದ ವರದಿಯನ್ನು ತಗೊಂಡು ನೆಕ್ಕಲು ಆಗುತ್ತದೆಯಾ?” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.   ಮೈಸೂರು:”ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಿಂದ ಪಾರಾಗಲು ನಿವೃತ್ತ ನ್ಯಾಯಾಧೀಶರಾದ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದ್ದಾರೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೂರಿದರು….

Read More

ಆರೋಹನ್ ಫೈನಾನ್ಶಿಯಲ್ ಸರ್ವಿಸಸ್ ತನ್ನ ಮೊದಲ ಆರೋಹನ್ ಪ್ರಿವಿಲೇಜ್ ಸಾಲವನ್ನು ದಕ್ಷಿಣದಲ್ಲಿ ವಿತರಣೆ 

ವಿಜಯ ದರ್ಪಣ ನ್ಯೂಸ್….. ಆರೋಹನ್ ಫೈನಾನ್ಶಿಯಲ್ ಸರ್ವಿಸಸ್ ತನ್ನ ಮೊದಲ ಆರೋಹನ್ ಪ್ರಿವಿಲೇಜ್ ಸಾಲವನ್ನು ದಕ್ಷಿಣದಲ್ಲಿ ವಿತರಣೆ  ಮೈಸೂರು, ಜುಲೈ 1 2024: ಆರೋಹನ್ ಫೈನಾನ್ಷಿಯಲ್ ಸರ್ವೀಸಸ್, ಆರ್‌ಬಿಐ ನಿಯಂತ್ರಣದ ಎನ್‌ಬಿಎಫ್‌ಸಿ ಎಮ್‌ಎಫ್‌ಐ, ಇತ್ತೀಚೆಗೆ ಬೆಂಗಳೂರು ನಗರದಲ್ಲಿ ವಲಯ ಕಚೇರಿಯನ್ನು ಸ್ಥಾಪಿಸುವ ಮೂಲಕ ದಕ್ಷಿಣ ಭಾರತದಲ್ಲಿ ತನ್ನ ವ್ಯವಹಾರವನ್ನು ವಿಸ್ತರಿಸಿದೆ. ಕಂಪನಿಯು ಮೈಸೂರಿನಲ್ಲಿ ಆಧಾರಿತ ಗ್ರಾಹಕರಿಗೆ 59,000 ರೂಪಾಯಿಗಳ ಮೊತ್ತದ ಮೊದಲ ಆರೋಹನ್ ಪ್ರಿವಿಲೇಜ್ ಲೋನ್ ಅನ್ನು ವಿತರಿಸಿದೆ. ಇದು ಸುವರ್ಣ ಪ್ರಮಾಣದ ಮೈಕ್ರೋಫೈನಾನ್ಸ್ ಗ್ರಾಹಕರಿಗಾಗಿ ಉದ್ಯಮದ…

Read More

ಡಿಸೆಂಬರ್ 17ರಂದು ಮೈಸೂರು ಉಪ್ಪಾರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್  ಮೈಸೂರು :ಡಿಸೆಂಬರ್ 17ರಂದು ಭಾನುವಾರ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ, ಬಡ್ತಿ ಹೊಂದಿದ ನೌಕರರಿಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರ ಸಂಘದ ಗೌರವ ಸಲಹೆಗಾರ ಜಗನ್ನಾಥ್ ಸಾಗರ್ ತಿಳಿಸಿದರು. ಅವರು ಮೈಸೂರಿನ ಸರಸ್ವತಿಪುರಂನ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಕ್ಕಳ ಪ್ರತಿಭೆ ಗುರುತಿಸಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ…

Read More

ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜನಪದ

ವಿಜಯ ದರ್ಪಣ ನ್ಯೂಸ್ ಮೈಸೂರು: ಜಾನಪದ ಎಂಬುದು ತರತಮ ಭಾವಗಳನ್ನು ತೊಡೆದುಹಾಕುವ ಸಮಸಮಾಜ ನಿರ್ಮಾಣದ ರಹದಾರಿ. ಮನಸ್ಸು ಮನಸ್ಸುಗಳನ್ನು ಹತ್ತಿರ ತರುವ ಸಾಧನ ಜಾನಪದ. ಜನಪದರ ಎಲ್ಲ ಅಳಲುಗಳನ್ನು ವಿವಿಧ ಬಗೆಯ ಸಾಹಿತ್ಯಕ ಮತ್ತು ಪ್ರದರ್ಶಕ ನೆಲೆಯಲ್ಲಿ ತೆರೆದಿಡುವ ಕೆಲಸ ಮಾಡುತ್ತದೆ. ಧರ್ಮ, ಜಾತಿ, ಲಿಂಗತಾರತಮ್ಯಗಳನ್ನು ಅಳಿಸಿಹಾಕುವ ದಿವ್ಯೌಷಧಿ ಎಂದು ಸಂಸ್ಕೃತಿ ಚಿಂತಕ, ಜಾನಪದ ವಿದ್ವಾಂಸ ಹಿ.ಶಿ. ರಾಮಚಂದ್ರೇಗೌಡ ನುಡಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಜಾನಪದ ವಿಭಾಗ ಮಹಾರಾಜ ಕಾಲೇಜು, ಇಫ್ರೋ ಜಾನಪದ…

Read More

ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ ಕೃತಿ ಬಿಡುಗಡೆ

ವಿಜಯ ದರ್ಪಣ ನ್ಯೂಸ್  ಮೈಸೂರು ನವೆಂಬರ್ 28:ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ಇಫ್ರೋ ಜಾನಪದ ಮಹಾವಿದ್ಯಾಲಯ ಮುದ್ದುಶ್ರೀ ದಿಬ್ಬ, ಕೆರೆಮೇಗಳದೊಡ್ಡಿ ಹಾಗೂ ಜಾನಪದ ವಿಭಾಗ ಮಹಾರಾಜ ಕಾಲೇಜು ಸಂಯುಕ್ತವಾಗಿ ಬೆಂಗಳೂರಿನ  ಪ್ರಗತಿ ಗ್ರಾಫಿಕ್ಸ್ ಪ್ರಕಟಿಸಿರುವ ಪ್ರೊ. ವ.ನಂ. ಶಿವರಾಮು ಅವರ `ಜನಪದ-ಜಾನಪದ, ಜಾನಪದ ಅಧ್ಯಯನ ಮತ್ತು ಕ್ಷೇತ್ರಕಾರ್ಯ’ ಕೃತಿ ಬಿಡುಗಡೆ ಕಾರ್ಯಕ್ರಮವನ್ನು 29ನೇ ನವೆಂಬರ್ 2023ರ ಬುಧವಾರ ಹಮ್ಮಿಕೊಂಡಿದೆ. ಕಾರ್ಯಕ್ರಮವು ಮೈಸೂರಿನ ಮಹಾರಾಜ ಕಾಲೇಜು ಜ್ಯೂನಿಯರ್ ಬಿ.ಎ. ಹಾಲ್‌ನಲ್ಲಿ ನಡೆಯುವುದು. ಸಂಸ್ಕೃತಿ ಚಿಂತಕರು, ವಿಶ್ರಾಂತ ಪ್ರಾಧ್ಯಾಪಕರು…

Read More

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ

ವಿಜಯ ದರ್ಪಣ ನ್ಯೂಸ್ ಮೈಸೂರು; ನಾಡನ್ನು ಆವರಿಸಿದ ಬರಗಾಲ ಮತ್ತು ಕಾವೇರಿ ಹೋರಾಟದ ನಡುವೆಯೇ, ನಗರದ ಚಾಮುಂಡಿ ಬೆಟ್ಟದಲ್ಲಿ ಭಾನುವಾರ ಉದ್ಘಾಟನೆಗೊಂಡ ಸಂಭ್ರಮದ ದಸರಾ ಉತ್ಸವಕ್ಕೆ, ಕನ್ನಡ ಮತ್ತು ಕರ್ನಾಟಕದ ಅಭಿವೃದ್ಧಿಯ ಆಶಯ ಮುನ್ನುಡಿ ಬರೆಯಿತು. ‘ಬರಗಾಲ ಕಳೆದು ಹಿಂಗಾರು ಮಳೆ ಚೆನ್ನಾಗಿ ಆಗಲಿ, ರೈತರಿಗೆ ಉತ್ತಮ ಬೆಳೆ‌ ಸಿಕ್ಕಲಿ’ ಎಂಬ ಪ್ರಾರ್ಥನೆಯೂ ಮೂಡಿಬಂತು. ಹತ್ತು ದಿನಗಳ ವೈವಿಧ್ಯಮಯ ಕಾರ್ಯಕ್ರಮಗಳಿಗೆ ಹೀಗೆ ಶುಭಾರಂಭವೂ ದೊರಕಿತು. ಉತ್ಸವಕ್ಕೆ ಚಾಲನೆ ನೀಡಿದ ಸಂಗೀತ ನಿರ್ದೇಶಕ ಹಂಸಲೇಖ, ‘ಕನ್ನಡ, ಕರ್ನಾಟಕದ ಅಭಿವೃದ್ಧಿಗೆ…

Read More