ಮೈಸೂರು ಜಿಲ್ಲಾ ಪತ್ರಕರ್ತರ ಸಮ್ಮೇಳನಕ್ಕೆ ಅಗತ್ಯ ಸಹಕಾರ: ಶಾಸಕ ಜಿ.ಡಿ. ಹರೀಶ್‌ಗೌಡ

ವಿಜಯ ದರ್ಪಣ ನ್ಯೂಸ್ ಮೈಸೂರು ಅಕ್ಟೋಬರ್ 13: ಹುಣಸೂರು ತಾಲ್ಲೂಕು ಗಾವಡಗೆರೆಯ ಓಂ ಗುರುಲಿಂಗ ಜಂಗಮ ದೇವರ ಮಠದಲ್ಲಿ ನಡೆಸಲು ಉದ್ದೇಶಿಸಿರುವ ಪತ್ರಕರ್ತರ ಜಿಲ್ಲಾ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಶಾಸಕ ಜಿ.ಡಿ. ಹರೀಶ್‌ಗೌಡ ಭರವಸೆ ನೀಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಹುಣಸೂರು ತಾಲ್ಲೂಕು ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಯೋಜಿಸಲಿರುವ ಸಮ್ಮೇಳನ ಸಂಬಂಧ ಶುಕ್ರವಾರ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ನಿವಾಸದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಒಳಿತಿಗಾಗಿ ದುಡಿಯುತ್ತಿರುವ ಪತ್ರಕರ್ತರ ಹಿತ ಕಾಪಾಡುವುದು…

Read More

ಅಕ್ರಮ ಮದ್ಯ ಮಾರಾಟ ವಿರುದ್ಧ ಸಮರ ಸಾರಿದ ಮಹಿಳೆಯರು

ವಿಜಯ ದರ್ಪಣ ನ್ಯೂಸ್,                         ನಂಜನಗೂಡು ಜುಲೈ 16  ನಂಜನಗೂಡು ತಾಲೂಕಿನ ಹೊರಳವಾಡಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಗ್ರಾಮದ ಮಹಿಳೆಯರು ಮತ್ತು ಯುವಕರು ಬೀದಿಗಿಳಿದು ಇಂದು ಹೋರಾಟ ನಡೆಸುತ್ತಿದ್ದಾರೆ. ಗ್ರಾಮದ ಯುವಕರು ಮತ್ತು ಮಹಿಳೆಯರು ಮಧ್ಯಪಾನ ಮುಕ್ತ ಗ್ರಾಮವನ್ನಾಗಿ ಮಾಡಲು ತೊಡೆತಟ್ಟಿ ನಿಂತಿದ್ದಾರೆ. ಅಂಬೇಡ್ಕರ್ ಭವನದಲ್ಲಿ ಮಧ್ಯಪಾನ ವ್ಯಸನ ವಿರೋಧಿ ಅಭಿಯಾನ ಜನ ಜಾಗೃತಿ ಕಾರ್ಯಕ್ರಮಕ್ಕೆ ಬಿಳಿಗೆರೆ ಪೊಲೀಸ್ ಠಾಣೆಯ…

Read More