ಜಾನಪದ ನೃತ್ಯ ಮತ್ತು ಸಂಸ್ಕೃತಿಗಳ ಹಿನ್ನೆಲೆಯಲ್ಲಿ ಭಾರತದ ಒಟ್ಟು ಸ್ವರೂಪವನ್ನು ಅವಲೋಕಿಸಬೇಕು:  ಡಾ. ಶಿವಚಿತ್ತಪ್ಪ

ವಿಜಯ ದರ್ಪಣ ನ್ಯೂಸ್….. ಜಾನಪದ ನೃತ್ಯ ಮತ್ತು ಸಂಸ್ಕೃತಿಗಳ ಹಿನ್ನೆಲೆಯಲ್ಲಿ ಭಾರತದ ಒಟ್ಟು ಸ್ವರೂಪವನ್ನು ಅವಲೋಕಿಸಬೇಕು:  ಡಾ. ಶಿವಚಿತ್ತಪ್ಪ ಜಾನಪದದಲ್ಲಿ ಮಿಳಿತವಾಗಿರುವ ಮೌಲ್ಯಗಳು ಆಧುನಿಕತೆಯ ಪ್ರಭಾವದಿಂದ ಮೌಲಿಕತೆ ಕಳೆದುಕೊಳ್ಳುತ್ತಿವೆ. ಜಾನಪದ ನೃತ್ಯ ಮತ್ತು ಸಂಸ್ಕೃತಿಗಳ ಹಿನ್ನೆಲೆಯಲ್ಲಿ ಭಾರತದ ಒಟ್ಟು ಸ್ವರೂಪವನ್ನು ಅವಲೋಕಿಸಬೇಕಾದ ಅವಶ್ಯಕತೆಯಿದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ. ಶಿವಚಿತ್ತಪ್ಪ ಅಭಿಪ್ರಾಯಪಟ್ಟರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ನ ಅಧೀನ ಸಂಸ್ಥೆ ಇಂಡಿಯನ್ ಫೋಕ್ಲೋರ್ ರೀಸರ್ಚರ್ಸ್ ಆರ್ಗನೈಸೇಷನ್ (Iಈಖಔ) ಮತ್ತು ಕರ್ನಾಟಕ ರಾಜ್ಯ ಡಾ….

Read More

ಮುದ್ದುಶ್ರೀ ದಿಬ್ಬದಲ್ಲಿ ಜಾನಪದ  ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯ ದರ್ಪಣ ನ್ಯೂಸ್….. ಮುದ್ದುಶ್ರೀ ದಿಬ್ಬದಲ್ಲಿ ಜಾನಪದ  ರಾಷ್ಟ್ರೀಯ ವಿಚಾರ ಸಂಕಿರಣ ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್ ಅಧೀನ ಸಂಸ್ಥೆ ಇಂಡಿಯನ್ ಫೋಕ್ಲೋರ್ ರೀಸರ್ಚರ್ಸ್ ಆರ್ಗನೈಸೇಷನ್  ಮತ್ತು ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಸಹಯೋಗದಲ್ಲಿ ಜಾನಪದ ರಂಗಭೂಮಿ ಪೌರಾಣಿಕ ಮತ್ತು ಮೌಖಿಕ ಪರಂಪರೆ ಕುರಿತು 28,29 ಜುಲೈ 2025 ಎರಡು ದಿನಗಳ  ರಾಷ್ಟ್ರೀಯ ಜಾನಪದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ಕೆರೆಮೇಗಳದೊಡ್ಡಿಯ ಮುದ್ದುಶ್ರೀ ದಿಬ್ಬದಲ್ಲಿ 28ರಂದು ಬೆಳಗ್ಗೆ…

Read More