ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ

ವಿಜಯ ದರ್ಪಣ ನ್ಯೂಸ್….. ಆತ್ಮವಿಶ್ವಾಸವೊಂದಿದ್ದರೆ ಸಾಕು ಎಲ್ಲವನ್ನೂ ಗೆಲ್ಲಿಸುತ್ತದೆ ಆತ್ಮವಿಶ್ವಾಸವೊಂದಿದ್ದರೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತೆ. ಅದೊಂದಿದ್ದರೆ ನೂರಾನೆಯ ಬಲ ಇದ್ದ ಹಾಗೆ. ಕಠಿಣತಮವಾದದ್ದು ಅಸಾಧ್ಯವೆನಿಸಿದ್ದು ಸಾಧ್ಯವಾಗುತ್ತೆ ಅದು ಗೈರಾದರೆ ಎಲ್ಲವೂ ಇದ್ದು ಏನೂ ಇಲ್ಲದಂತೆ.ಆದೊಂದು ತರ ಮಂತ್ರದಂಡ ಬಯಸಿದ್ದನ್ನು ಪಡೆಯುವಂತೆ ಹುರಿದುಂಬಿಸುತ್ತದೆ. ನಡೆಯುವ ಕಾಲುಗಳಿಗೆ ಹಾರುವ ರೆಕ್ಕೆಗಳನ್ನು ಕಟ್ಟುವ ಅಗಾಧ ಶಕ್ತಿ ಅದಕ್ಕಿದೆ. ಅಂತ ಇನ್ನೂ ಏನೇನನ್ನೋ ಆತ್ಮ ವಿಶ್ವಾಸದ ವೈಶಿಷ್ಟತೆಯ ಕುರಿತಾಗಿ ಮಾತನಾಡುವುದನ್ನು ಹೇಳುವುದನ್ನು ಎಷ್ಟೋ ಸಲ ಅಲ್ಲಲ್ಲಿ ಕೇಳಿರುತ್ತೇವೆ ಓದಿರುತ್ತೇವೆ. ಆದರೆ ಅದು ನಮ್ಮ…

Read More

ಗೂಡಿನಲ್ಲೊಂದು ಗೂಡು!: ಜಯಶ್ರೀ. ಜೆ. ಅಬ್ಬಿಗೇರಿ ಬೆಳಗಾವಿ

ವಿಜಯ ದರ್ಪಣ ನ್ಯೂಸ್….. ಗೂಡಿನಲ್ಲೊಂದು ಗೂಡು!: ಜಯಶ್ರೀ. ಜೆ. ಅಬ್ಬಿಗೇರಿ ಬೆಳಗಾವಿ ‘ನಿರಂತರ ಸಂತೋಷವೆಂಬುದಿಲ್ಲ ಕೇವಲ ಸಂತಸದ ಕ್ಷಣಗಳಿವೆ.’ ಎನ್ನುವುದು ಬಲ್ಲವರ ಮಾತು. ಇಂಥ ಸಂತಸದ ಕ್ಷಣಗಳನ್ನು ದಕ್ಕಿಸಿಕೊಳ್ಳಲು ಸ್ವಂತದ್ದೊಂದು ಗೂಡು (ಹೋಮ್ ಸ್ವೀಟ್ ಹೋಮ್) ಕಟ್ಟಲೇಬೇಕೆಂದು ಮುಂದಾಗುತ್ತೇವೆ. ಸ್ವಂತದ್ದೊಂದು ಮನೆ ಕಟ್ಟಿಕೊಳ್ಳುವುದು ಬದುಕಿನ ಪರಮೋಚ್ಚ ಗುರಿ. ಆ ಗುರಿ ಮುಟ್ಟಲು ಬ್ಯಾಂಕ್ ಲೋನ್‌ಗೆ ಅರ್ಜಿ ಸಾಲದ್ದಕ್ಕೆ ಸಂಬಂಧಿಕರು ಸ್ನೇಹಿತರು ಪರಿಚಿತರ ಹತ್ತಿರ ಸಾಲ. ಮನೆಯಾಕೆಯ ಸಾಮಾನು ಅಡವಿಡುವುದು ಇನ್ನೂ ಏನೇನೋ ನಡೆಯುತ್ತವೆ. ಇದನ್ನೆಲ್ಲ ಅರಿತ ನಮ್ಮ…

Read More

ಬೆಳಗನ್ನು ನಿರ್ವಹಿಸಿ ಬಾಳನ್ನು ಬೆಳಗಿಸಿ

ವಿಜಯ ದರ್ಪಣ ನ್ಯೂಸ್….. ಬೆಳಗನ್ನು ನಿರ್ವಹಿಸಿ ಬಾಳನ್ನು ಬೆಳಗಿಸಿ ಪ್ರತಿ ಹಿಂದಿನ ದಿನ ನಾಳೆಯಿಂದ ಅದನ್ನು ಮಾಡುತ್ತೇನೆ. ಇದನ್ನು ಮಾಡಿ ಮುಗಿಸಿ ಬಿಡುತ್ತೇನೆ ಎಂದು ಏನೇನೋ ಅಂದುಕೊಳ್ಳುತ್ತೇವೆ. ಆದರೆ ಮರುದಿನದ ಬೆಳಗು ನಿತ್ಯ ನಡೆಯುವ ಸನ್ನಿವೇಶಗಳಿಗೆ ಅನುಗುಣವಾಗಿ ನಡೆಯುತ್ತದೆ. ಹೊಸ ದಿನವೂ ಅದೇ ರೀತಿಯಲ್ಲಿ ಅದೇ ಹಾದಿಯಲ್ಲಿ ನಡೆದುಹೋಗಿಬಿಡುತ್ತದೆ. ನನ್ನ ದಿನ ನನ್ನ ಕೈಯಲಿಲ್ಲವೆಂದು ಹೊರಗಿನ ಪರಿಸ್ಥಿತಿಗಳಿಗೆ ಉದ್ರೇಕಿತನಾಗಿ ನಡೆದುಕೊಳ್ಳುತ್ತೇನೆ ಎಂಬುದು ನಮ್ಮಲ್ಲಿ ಬಹುಜನರ ಅಳಲು. ಈ ನೋವನ್ನು ತಡೆದುಹಾಕುವಲ್ಲಿ ಬೆಳಗಿನ ಅಭ್ಯಾಸಗಳು ಮಹತ್ವದ್ದಾಗಿವೆ. ಅಶಿಸ್ತು ಇದಕ್ಕೆಲ್ಲ…

Read More

ಬಾಳು ಬಂಗಾರವಾಗಿಸುವ ಹಬ್ಬ ಅಕ್ಷಯ ತೃತೀಯ 

ವಿಜಯ ದರ್ಪಣ ನ್ಯೂಸ್….. ಬಾಳು ಬಂಗಾರವಾಗಿಸುವ ಹಬ್ಬ ಅಕ್ಷಯ ತೃತೀಯ ಅಕ್ಷಯವೆಂದರೆ? ಅಕ್ಷಯವೆಂದರೆ ನಾಶವಾಗದಿರುವುದು ಎಂದರ್ಥ. ದೈವೀ ಶಕ್ತಿ ಸದಾ ಶಿಷ್ಟರ ರಕ್ಷಕ ದುಷ್ಟರ ಭಕ್ಷಕವೂ ಆಗಿದೆ. ಹಾಗೆಯೇ ನಾಶ ವಿರೋಧಿಯೂ ಆಗಿದೆ ಎನ್ನುವುದನ್ನು ಸಾಬೀತುಗೊಳಿಸಲು ಪರಶುರಾಮನ ಅವತಾರದಲ್ಲಿ ಸಂಪೂರ್ಣ ಕ್ಷತ್ರೀಯ ಕುಲವನ್ನು ”ನಾಶಗೊಳಿಸಿದ. ಪಂಚಾಂಗದ ಪ್ರಕಾರ ತೃತೀಯ ಎಂದೂ ಲೋಪವೂ ಆಗುವುದಿಲ್ಲ ಅಧಿಕವೂ ಆಗುವುದಿಲ್ಲ ಇದಕ್ಕಾಗಿ ಇದು ಅಕ್ಷಯ! ಮೊದಲಿನಿಂದಲೂ ಭಾರತೀಯ ಮಹಿಳೆಯರಿಗೆ ಚಿನ್ನದ ಮೇಲೆ ಎಲ್ಲಿಲ್ಲದ ವ್ಯಾಮೋಹ, ಎಷ್ಟೇ ಬಡವರಾದರೂ ಬಂಗಾರದ ಎನ್ನುವ ಆಸೆ…

Read More

ಬದುಕನ್ನು ಬದಲಿಸಬಲ್ಲ ಮೂಡ್ ಬದಲಿಸಿಕೊಳ್ಳಿ

ವಿಜಯ ದರ್ಪಣ ನ್ಯೂಸ್ ಬದುಕನ್ನು ಬದಲಿಸಬಲ್ಲ ಮೂಡ್ ಬದಲಿಸಿಕೊಳ್ಳಿ ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ನನ್ನ ಮನಸ್ಥಿತಿ (ಮೂಡ್)ಯಾವಾಗ ಹೇಗೆ ಇರುತ್ತೆ ಅಂತ ನನಗೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ನವೋಲ್ಲಾಸದಿಂದ ಇರುವ ನಾನು ಒಮ್ಮಿಂದೊಮ್ಮೆಲೇ ಎಷ್ಟು ಮಾಡಿದರೂ ಅಷ್ಟೇ ನನ್ನಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿ ಕುಳಿತು ಬಿಡುತ್ತೇನೆ. ನನಗೆ ಇದೇಕೆ ಹೀಗಾಗುತ್ತಿದೆ? ಏನನ್ನೇ ಆಗಲಿ ನಿರಂತರವಾಗಿ ಮಾಡುವ ಅಭ್ಯಾಸ ನನ್ನಲ್ಲಿ ಏಕೆ ಬರುತ್ತಿಲ್ಲ? ಇಂದೇಕೋ ನನ್ನ ಮೂಡ್ ಸರಿಯಿಲ್ಲ. ನನಗೆ…

Read More

ಕಹಿ ನೆನಪು ತೊರೆದರೆ ಸಿಹಿ ಬದುಕು

ವಿಜಯ ದರ್ಪಣ ನ್ಯೂಸ್…. ಕಹಿ ನೆನಪು ತೊರೆದರೆ ಸಿಹಿ ಬದುಕು ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಕೈಯಲ್ಲಿರುವ ಈ ಕ್ಷಣಗಳನ್ನು ಕಳೆದುಕೊಳ್ಳುತ್ತಿದ್ದೇವೆಂಬ ಅರಿವಿಲ್ಲದೆ ಹಳೆಯ ಸಂಗತಿಗಳ ನೆನಪಿನ ರಾಶಿ ಕೆದುಕುತ್ತ ಕಾಲ ಕಳೆಯುತ್ತೇವೆ. ಅದರಿಂದ ಏನೂ ಪ್ರಯೋಜನವಿಲ್ಲ ಎಂಬುದು ಗೊತ್ತಿದ್ದೂ ಅದರಲ್ಲಿ ಮುಳುಗುತ್ತೇವೆ. ಇಷ್ಟು ಸಾಲದೆಂಬಂತೆ ಹಳೆಯ ನೋವುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ಅದರ ಬಗ್ಗೆ ಯೋಚಿಸುತ್ತ ಕೊರಗುತ್ತೇವೆ. ಒಟ್ಟಿನಲ್ಲಿ ಈ ದಿನ ಈ ಕ್ಷಣ ಏನು ಮಾಡಬಲ್ಲೆವು. ಏನು ಮಾಡಿದರೆ ನೆಮ್ಮದಿಯ ಬದುಕು…

Read More

ನನ್ನಿಂದ ಸಾಧ್ಯ ಎಂದರೆ ಖಂಡಿತ ಸಾಧ್ಯ!

ವಿಜಯ ದರ್ಪಣ ನ್ಯೂಸ್…. ನನ್ನಿಂದ ಸಾಧ್ಯ ಎಂದರೆ ಖಂಡಿತ ಸಾಧ್ಯ! ಜಯಶ್ರೀ .ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು. ಬೆಳಗಾವಿ ಅಮೇರಿಕಾದ ಪರ್ವತಾರೋಹಿ ಆರನ್ ರಾಕ್ಷನ್ 2003 ರಲ್ಲಿ, ಕಣಿವೆಯಲ್ಲಿ ಬಿದ್ದು ತನ್ನ ತೋಳು ಬಂಡೆಯಿಂದ ಬಿಗಿದುಕೊಂಡಾಗ ಪದೆ ಪದೇ ತೋಳನ್ನು ಹೊರ ತೆಗೆಯಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಐದು ದಿನಗಳ ನಂತರ ತನ್ನ ಬಳಿಯಿರುವ ಪಾಕೆಟ್ ಚಾಕುವಿನಿಂದ ತನ್ನ ಬಲಗೈ ಭಾಗವನ್ನು ಕತ್ತರಿಸುತ್ತಾನೆ. ಕಂದಕಕ್ಕೆ ಬಿದ್ದು ತನ್ನನ್ನು ರಕ್ಷಿಸಿಕೊಳ್ಳುವುದು ನಿಜಕ್ಕೂ ಊಹಿಸದ ಸಂಗತಿ. ಅಪಘಾತದಿಂದ ಬದುಕುಳಿದಿದ್ದಕ್ಕಾಗಿ ಹೆಸರುವಾಸಿಯಾಗಿದ್ದಾನೆ. ಈ…

Read More

ಹೂವನ್ನು ನೀಡುವ ಕೈಗೂ ಒಂದಿಷ್ಟು.

ವಿಜಯ ದರ್ಪಣ ನ್ಯೂಸ್… ಹೂವನ್ನು ನೀಡುವ ಕೈಗೂ ಒಂದಿಷ್ಟು. ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಬೆಳಗಾವಿ ಇಂಗ್ಲೀಷ್ ಉಪನ್ಯಾಸಕರು ಮೊ: ೯೪೪೯೨೩೪೧೪೨ ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೆ ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ಎಲ್ಲರೊಳಗೊಂದಾಗು ಮಂಕುತಿಮ್ಮ. ಎಲ್ಲರೊಳಗೆ ಒಂದಾಗುವ ಬದುಕಿನ ಸ್ವಾರಸ್ಯಕರ ಗುಟ್ಟನ್ನು ಡಿವಿಜಿಯವರು ಈ ಕಗ್ಗದಲ್ಲಿ ಬಹು ಚೆನ್ನಾಗಿ ಹೇಳಿದ್ದಾರೆ. ಬೆಟ್ಟದ ಅಡಿಯಲ್ಲಿರುವ ಹುಲ್ಲಿನಂತಿರು. ಆ ಹುಲ್ಲನ್ನು ಹಸು ಕರುಗಳು ತಿಂದು ತೃಪ್ತಿ ಪಡುವಂತಿರಲಿ. ಮನೆಗೆ ಸುಗಂಧ ಸೂಸುವ ಮಲ್ಲಿಗೆಯಂತಿರು….

Read More

“ಈ ಕ್ಷಣ” ಸಂಭ್ರಮಿಸಿ

ವಿಜಯ ದರ್ಪಣ ನ್ಯೂಸ್….. “ಈ ಕ್ಷಣ” ಸಂಭ್ರಮಿಸಿ ಈ ವೇಗದ ಮತ್ತು ಕಾರ್ಯನಿರತ ಜೀವನದಲ್ಲಿ ಸಾವಧಾನತೆಯು ಇಲ್ಲವೇ ಇಲ್ಲ ಎನಿಸುತ್ತಿದೆ. ಹೆಚ್ಚಿನವರು ಹೆಚ್ಚಿನ ಸಮಯವನ್ನು ಈ ಕ್ಷಣದಲ್ಲಿ ವಾಸಿಸುವುದರಿಂದ ಕಳೆಯುವುದಿಲ್ಲ. ಮನಸ್ಸು ದೂರ ಎಳೆಯುವ ಚಿಂತೆಗಳಿಂದ ತುಂಬಿಹೋಗಿರುತ್ತದೆ. ಹೀಗಿರುವಾಗ ಅದರಲ್ಲಿ ಏನು ತುಂಬಿದೆ ಎಂಬುದರ ಬಗ್ಗೆ ಗಮನ ಹರಿಸದೇ ಇದ್ದಾಗ ನಾವು ಒತ್ತಡ ಆತಂಕಕ್ಕೆ ಒಳಗಾಗಬಹುದು. ಅದೃಷ್ಟವಶಾತ್ ಕಾರ್ಯನಿರತ ಮನಸ್ಸನ್ನು ಸಾವಧಾನದಿಂದ ತುಂಬಿದರೆ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆಂದು ವಿಜ್ಞಾನ ತೋರಿಸುತ್ತದೆ. ನಾವು…

Read More

ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ?

ವಿಜಯ ದರ್ಪಣ ನ್ಯೂಸ್…. ಅಪರಿಚಿತರೊಂದಿಗೆ ಮಾತು ಆರಂಭಿಸುವುದು ಹೇಗೆ? ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ನಮ್ಮಲ್ಲಿ ಬಹುತೇಕ ಜನರು ಗುರಿ ಮುಟ್ಟದೇ ವಿಫಲರಾಗಲು ಕಾರಣ ಸಂವಹನ ಕಲೆ ಗೊತ್ತಿಲ್ಲದೇ ಇರುವುದು. ಅದರಲ್ಲೂ ಅಪರಿಚಿತರೊಂದಿಗೆ ಮಾತನಾಡಲು ಭಯಗೊಳ್ಳುವುದು ಸಾಮಾನ್ಯ. ಮಾತಿನ ಕಲೆ ತಲೆ ಎತ್ತಿ ನಡೆಯುವುದನ್ನು ದೈರ್ಯವನ್ನು ತುಂಬುತ್ತದೆ. ಕರಗತ ಮಾಡಿಕೊಂಡರೆ ಅಪರಿಚಿತರೊಂದಿಗೆ ಮಾತು ಹೇಗೆ ಆರಂಭಿಸಬೇಕೆಂಬುದು ಸಲೀಸಾಗಿ ಬಿಡುತ್ತದೆ. ನಾಲ್ಕಾರು ಜನರ ಗುಂಪಿನಲ್ಲಿರುವಾಗ ಏನು ಮಾತನಾಡುವುದೆಂದು ತಿಳಿಯದೆ ಆ ಕಡೆ…

Read More