ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ……

ವಿಜಯ ದರ್ಪಣ ನ್ಯೂಸ್….. ಎಚ್ಚರಿಕೆ…. ಎಚ್ಚರಿಕೆ…. ಎಚ್ಚರಿಕೆ…… ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ……… ಹೌದು, ರಕ್ತದ ಬಣ್ಣ ಕೆಂಪು, ಗ್ರಹಣದ ಪರಿಣಾಮ ಘೋರ, ರಕ್ತದ ಅರ್ಥ ಸಾವು ನೋವು. ಇದು ಭಯಂಕರ. ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ, ಇದು ಸಹಜ ಸ್ವಾಭಾವಿಕ ಅಲ್ಲ. ಇದು ಪ್ರಳಯದ ಮುನ್ಸೂಚನೆ….. ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ…

Read More