ದೇಶಭಕ್ತಿ……. ಭಾರತೀಯರಾದ ನಾವು…..

ವಿಜಯ ದರ್ಪಣ ನ್ಯೂಸ್….. ದೇಶಭಕ್ತಿ……. ಭಾರತೀಯರಾದ ನಾವು….. ನಾನು ಹಿಂದೂ, ನಾನು ಮುಸ್ಲಿಂ, ನಾನು ಸಿಖ್, ನಾನು ಕ್ರಿಶ್ಚಿಯನ್, ನಾನು ಬೌದ್ಧ, ನಾನು ಜೈನ, ನಾನು ಲಿಂಗಾಯತ, ನಾನು ಒಕ್ಕಲಿಗ, ನಾನು ದಲಿತ. ನಾನು………….. ಇಲ್ಲ, ನೀವು ಈ ಎಲ್ಲವನ್ನೂ ಮೀರಿ ಮೊದಲು ಭಾರತೀಯರು…. We the people of India……… ಹೀಗೆ ಹೇಳಿದ್ದು ಭಾರತ ಗಣರಾಜ್ಯಗಳ ಒಕ್ಕೂಟದ ಸಂವಿಧಾನ…… ವೇದ ಉಪನಿಷತ್ತುಗಳು, ಭಗವದ್ಗೀತೆ – ಖುರಾನ್ – ಬೈಬಲ್ – ಗ್ರಂಥ ಸಾಹಿಬ್ – ಬುದ್ದ…

Read More

ಗಣರಾಜ್ಯೋತ್ಸವ 77…….

ವಿಜಯ ದರ್ಪಣ ನ್ಯೂಸ್…. ಗಣರಾಜ್ಯೋತ್ಸವ 77……. ಸಂವಿಧಾನ ಜಾರಿಯಾಗಿ ಸುಮಾರು 76 ವರ್ಷಗಳ ನಂತರ ವಿಶ್ವ ಭೂಪಟದಲ್ಲಿ ಭಾರತವೆಂಬ ದೇಶದ ಒಟ್ಟು ಸಾಧನೆ, ವೈಫಲ್ಯ ಮತ್ತು ಭವಿಷ್ಯವನ್ನು ಸಾಮಾನ್ಯ ವ್ಯಕ್ತಿಯಾಗಿ, ಸರಳವಾಗಿ ಅವಲೋಕಿಸಿದಾಗ ಕಂಡುಬಂದ ಕೆಲವು ಅನುಭವಗಳು ನಿಮ್ಮ ಮುಂದೆ….. ಕೆಲವು ಪ್ರಮುಖ ಸಾಧನೆಗಳು……. ಭಾರತವೆಂಬ ಭೂಪ್ರದೇಶದಲ್ಲಿ ಸುಮಾರು 3000 ಕ್ಕಿಂತ ಹೆಚ್ಚು ವರ್ಷಗಳ ನಾಗರಿಕ ಸಮಾಜದ ಇತಿಹಾಸದಲ್ಲಿ 1950 ಜನವರಿ 26ರ ನಂತರವಷ್ಟೇ ಭಾರತದ ಜನರಿಗೆ ಸಂಪೂರ್ಣ ಸ್ವಾತಂತ್ರ್ಯ, ಸಮಾನತೆ ವ್ಯಕ್ತಿಯ ಘನತೆ, ಬದುಕುವ ಹಕ್ಕು…

Read More

ನೈಜ ಮಾರ್ಗದರ್ಶಕರ ಕೊರತೆ……… ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ…..

ವಿಜಯ ದರ್ಪಣ ನ್ಯೂಸ್……. ನೈಜ ಮಾರ್ಗದರ್ಶಕರ ಕೊರತೆ……… ಮಾದರಿ ವ್ಯಕ್ತಿತ್ವಗಳ ಅವಶ್ಯಕತೆ….. ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು, ಅನಕ್ಷರಸ್ಥ ಮಹಿಳೆಯರು ಇವರುಗಳಿಗೆ ಮಾರ್ಗದರ್ಶಕರ ಕೊರತೆ ತುಂಬಾ ಕಾಡುತ್ತಿದೆ……. ಅದರಲ್ಲೂ ಮುಖ್ಯವಾಗಿ 15 ರಿಂದ 35 ವರ್ಷ ವಯಸ್ಸಿನ ಯುವ ಜನಾಂಗ ಈ ವಿಷಯದಲ್ಲಿ ಉತ್ತಮ ಗುಣಮಟ್ಟದ ಕೊರತೆ ಎದುರಿಸುತ್ತಿದೆ. ಶಿಕ್ಷಣ – ಉದ್ಯೋಗ – ಆರೋಗ್ಯ – ಮದುವೆ – ಕುಟುಂಬದ ನಿರ್ವಹಣೆ ‌- ಸಾಮಾಜಿಕ ಜವಾಬ್ದಾರಿ – ಮಾನವೀಯ ಮೌಲ್ಯಗಳ ನಿರ್ವಹಣೆ – ವೈಯಕ್ತಿಕ…

Read More

ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ…..

ವಿಜಯ ದರ್ಪಣ ನ್ಯೂಸ್….. ಜನವರಿ – 12……. ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ….. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು….. ಭಾರತದ ನಿಜವಾದ ಖಾವಿದಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ….. ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು ”…

Read More

ದಯವಿಟ್ಟು ನಮ್ಮ ಮಾನ ಮರ್ಯಾದೆ ಕಾಪಾಡಿ…..

ವಿಜಯ ದರ್ಪಣ ನ್ಯೂಸ್…. ದಯವಿಟ್ಟು ನಮ್ಮ ಮಾನ ಮರ್ಯಾದೆ ಕಾಪಾಡಿ….. ರಾಜ್ಯದ, ಸಮಾಜದ, ಪ್ರಜಾಪ್ರಭುತ್ವದ, ಮಾನವೀಯ ಮೌಲ್ಯಗಳ, ನೈತಿಕ ತತ್ತ್ವಗಳ, ನಾಗರಿಕ ಪ್ರಜ್ಞೆಯ ಘನತೆಯನ್ನು ರಕ್ಷಿಸಲು ಕಳಕಳಿಯ ಮನವಿ. ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ತುರ್ತಾಗಿ ಆಗಬೇಕಾದ ಕೆಲಸ ಇದು. ದಯವಿಟ್ಟು ಸಾಧ್ಯವಿರುವ ಎಲ್ಲರೂ ಇದಕ್ಕಾಗಿ ದೊಡ್ಡ ಮಟ್ಟದ ಧ್ವನಿ ಎತ್ತುವ ಮೂಲಕ ನಮ್ಮ ಮಾನ, ಮರ್ಯಾದೆ ಕಾಪಾಡಿ……. ಬಳ್ಳಾರಿ ನಗರ ಶಾಸಕರಾದ ಶ್ರೀ ನಾರಾ ಭರತ್ ರೆಡ್ಡಿ ಮತ್ತು ಗಂಗಾವತಿ ಕ್ಷೇತ್ರದ ಶಾಸಕರಾದ ಶ್ರೀ ಜನಾರ್ದನ…

Read More

ಕಾಡು ಉಳಿಸಿ……. ನಾಡು ಉಳಿಸಿ…….

ವಿಜಯ ದರ್ಪಣ ನ್ಯೂಸ್…. ಕಾಡು ಉಳಿಸಿ……. ನಾಡು ಉಳಿಸಿ……. ಈ ತಕ್ಷಣಕ್ಕೆ ಯಾವುದು ಹೆಚ್ಚು ಮಹತ್ವದ್ದು ಮತ್ತು ತೀರಾ ಅನಿವಾರ್ಯವಾದದ್ದು……. ಇತ್ತೀಚೆಗೆ ಶಾಂತಿಗಾಗಿ ನೊಬೆಲ್ ಪ್ರಶಸ್ತಿ ವಿಜೇತ ಟಿಬೆಟ್ ನ ಬೌದ್ಧ ಧರ್ಮಗುರು ದಲೈಲಾಮಾ ಅವರನ್ನು ಭೇಟಿಯಾಗಲು ಉತ್ತರ ಕನ್ನಡದ ಮುಂಡಗೋಡ ಟಿಬೆಟಿಯನ್ ನಿರಾಶ್ರಿತರ ಶಿಬಿರಕ್ಕೆ ಹೋಗಿದ್ದೆವು. ಅತ್ಯಂತ ಶಿಸ್ತು ಬದ್ಧವಾಗಿ, ಆತ್ಮೀಯತೆಯಿಂದ, ಪ್ರೀತಿಯಿಂದ, ಕರುಣೆಯಿಂದ ಬರಮಾಡಿಕೊಂಡು, ಸ್ವಚ್ಛವಾಗಿ, ಸುಂದರವಾಗಿ, ವಿಶಾಲವಾಗಿ ಭವ್ಯವಾಗಿರುವ ಆ ಕಟ್ಟಡದಲ್ಲಿ ನಮ್ಮನ್ನು ಸ್ವಾಗತಿಸಿ ಭೇಟಿ ಮಾಡುವ ಅವಕಾಶ ಕಲ್ಪಿಸಲಾಯಿತು. ಆ ಪ್ರಯಾಣದಲ್ಲಿ…

Read More

ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್…….

ವಿಜಯ ದರ್ಪಣ ನ್ಯೂಸ್…. ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್……. ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಎಲ್ಲರಿಗೂ ನೆನಪಿಸುತ್ತಾ……… ಜನವರಿ 3 ಮತ್ತು ಜನವರಿ 4 ಶೈಕ್ಷಣಿಕ ಕ್ಷೇತ್ರದ ಇಬ್ಬರು ಮಹಾನ್ ವ್ಯಕ್ತಿಗಳ ಜನುಮದಿನ. ಒಬ್ಬರು ಭಾರತದಲ್ಲಿ ಮಹಿಳಾ ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದ ಅಕ್ಷರದವ್ವ ಎಂದೇ ಹೆಸರಾದ ಭಾರತದ ಮೊದಲ ಮಹಿಳಾ ಶಿಕ್ಷಕಿ…

Read More

ಯಾವುದು ನ್ಯಾಯ……

ವಿಜಯ ದರ್ಪಣ ನ್ಯೂಸ್…. ಯಾವುದು ನ್ಯಾಯ…… ಅಕ್ರಮ ವಲಸಿಗರು, ಬುಲ್ಡೋಜರ್ ಸಂಸ್ಕೃತಿ, ಭ್ರಷ್ಟ ಆಡಳಿತ ವ್ಯವಸ್ಥೆ, ಕೆಟ್ಟ ರಾಜಕೀಯ, ತಲೆಬುಡವಿಲ್ಲದ ಗಾಳಿ ಸುದ್ದಿಗಳು, ವಿವೇಚನೆಯಿಲ್ಲದ ಮಾಧ್ಯಮ ಚರ್ಚೆಗಳು, ಬೆಂಗಳೂರಿನ ಕೋಗಿಲು ಬಳಿಯ ಕೆಲವು ಅಕ್ರಮ ಮನೆಗಳನ್ನು ಹೊಡೆದುರುಳಿಸಿದ ಘಟನೆ ಕರ್ನಾಟಕದಲ್ಲಿ ಕೆಲವು ದಿನಗಳಿಂದ ಸಾಕಷ್ಟು ಚರ್ಚೆಗೆ ಒಳಗಾಗಿದೆ. ಒಡೆದ ಕೆಲವೇ ದಿನಗಳಲ್ಲಿ ಅವರಿಗೆ ಪುನರ್ವಸತಿ ಕಲ್ಪಿಸುವ, ಹೊಸ ಮನೆಯ ಸೌಕರ್ಯ ಒದಗಿಸುವ ಭರವಸೆ ಸರ್ಕಾರ ನೀಡಿದೆ. ಆ ಪುನರ್ವಸತಿ ಬೇಡವೆಂದೋ, ಅಲ್ಲಿನ ನಿವಾಸಿಗಳು ಬಾಂಗ್ಲಾದೇಶದ ಅಕ್ರಮ ವಲಸಿಗರೆಂದೋ…

Read More

ಕುವೆಂಪು……… ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ವಿಜಯ ದರ್ಪಣ ನ್ಯೂಸ್….. ಕುವೆಂಪು……… ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ…… ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ – ಮನುಜ ಮತ – ವಿಶ್ವಪಥ…….. ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು – ಸಂಸ್ಕೃತಿಯನ್ನು – ಕನ್ನಡ ಮಣ್ಣಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಮುಗಿಲೆತ್ತರಕ್ಕೆ ಏರಿಸಿ ಅದರ ಗಡಿಯನ್ನು ವಿಸ್ತರಿಸಿ ಭಾಷೆಯ ಮಹತ್ವ ಸಾರಿದವರು. ಅಕ್ಷರಗಳಲ್ಲಿ ಕೇವಲ ಭಾವನೆಗಳನ್ನು ಮಾತ್ರ ತುಂಬದೆ ಒಂದು…

Read More

ಅಭಿಮಾನಿಗಳ ಅತಿರೇಕ…. ಹುಚ್ಚುತನದ ಪರಮಾವಧಿ…..

ವಿಜಯ ದರ್ಪಣ ನ್ಯೂಸ್…. ಅಭಿಮಾನಿಗಳ ಅತಿರೇಕ…. ಹುಚ್ಚುತನದ ಪರಮಾವಧಿ….. ಯಾರ್ರೀ ಅದು ಡಚ್ಚ – ಕಿಚ್ಚ. ( ದರ್ಶನ್ – ಸುದೀಪ್ ) + ( ಡೆವಿಲ್ – ಮಾರ್ಕ್ )…….. ಅವರ ಅಭಿಮಾನಿಗಳ ಯುದ್ಧವಂತೆ….. ಸಾಮಾಜಿಕ ಜಾಲತಾಣಗಳು ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಇದು ಬಹುದೊಡ್ಡ ಚರ್ಚೆಯಂತೆ….. ಯಾಕಪ್ಪಾ, ಏನಾಗಿದೆ ಸಮಸ್ಯೆ, ಪ್ರಾಕೃತಿಕ ವಿಕೋಪ ನಿಯಂತ್ರಿಸಲು ಈ ಜಗಳವೇ ? ಆರ್ಥಿಕ ಕುಸಿತ ತಡೆಯಲು ಈ ಕುತಂತ್ರಗಳೇ ? ರಾಜ್ಯ ದೇಶದ ಘನತೆ ಕಾಪಾಡಲು ಈ ಬೈದಾಟಗಳೇ…

Read More