ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ…….

ವಿಜಯ ದರ್ಪಣ ನ್ಯೂಸ್… ಭಾರತೀಯತೆ – ಹಿಂದುತ್ವ – ಹವ್ಯಕ ಸಮ್ಮೇಳನ……. ಬರೆಯಬಾರದೆಂದಿದ್ದರೂ ಮನಸ್ಸು ತಡೆಯಲಿಲ್ಲ. ಸತ್ಯದ ಹುಡುಕಾಟದಲ್ಲಿ ನಿಂದನೆಗೆ ಒಳಗಾಗುವ ಸಾಧ್ಯತೆಯಿದ್ದರೂ ನಾವು ಕಂಡ ಸತ್ಯವನ್ನು, ನಮಗೆ ಅನಿಸಿದ ಅಭಿಪ್ರಾಯಗಳನ್ನು ಹೇಳಲೇಬೇಕಾಗುತ್ತದೆ…. ಇತ್ತೀಚೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹವ್ಯಕ ಮಹಾಸಭಾ ಕಾರ್ಯಕ್ರಮ ಮೂರು ದಿನ ಅದ್ದೂರಿಯಾಗಿ ನಡೆಯಿತು. ಎಷ್ಟೋ ಜಾತಿ ಸಮಾವೇಶಗಳ ರೀತಿ ಇದೂ ಸಹ ಒಂದು….. ಆದರೆ ಅಲ್ಲಿ ಭಾಗವಹಿಸಿದ್ದ ಮುಖ್ಯ ಅತಿಥಿಗಳು, ಸ್ವಾಮೀಜಿಗಳು, ಪತ್ರಕರ್ತರು, ಹಾಲಿ ನ್ಯಾಯಾಧೀಶರು, ಉದ್ಯಮಿಗಳು, ರಾಜಕಾರಣಿಗಳು, ಇತರ ವೃತ್ತಿಪರರು,…

Read More

ಕುವೆಂಪು ಮತ್ತು ಸಾಹಿತ್ಯ……..

ವಿಜಯ ದರ್ಪಣ ನ್ಯೂಸ್…. ಕುವೆಂಪು ಮತ್ತು ಸಾಹಿತ್ಯ…….. ( ನೆನ್ನೆಯ ಮುಂದುವರೆದ ಭಾಗ- 2) ಕುಪಳಿಯಲ್ಲಿ ಹುಟ್ಟಿ – ಮೈಸೂರಿನಲ್ಲಿ ಬೆಳೆದು – ಕರ್ನಾಟಕದಲ್ಲಿ ಪಸರಿಸಿ – ವಿಶ್ಚ ಮಾನವತ್ವದ ಪ್ರಜ್ಞೆಯೊಂದಿಗೆ ಸಾಹಿತ್ಯದಲ್ಲಿ ರಸ ಋಷಿಯಾಗಿ – ಕವಿ ಶೈಲದಲ್ಲಿ ಲೀನರಾದ ರಾಷ್ಟ್ರ ಕವಿ ಕುವೆಂಪು ಅವರ ಜನುಮ ದಿನದ ಶುಭಾಶಯಗಳನ್ನು ಕೋರುತ್ತಾ (ಡಿಸೆಂಬರ್ – 29 )………… ಕನ್ನಡ ಸಾಹಿತ್ಯ ಲೋಕದಲ್ಲಿ, ಇತಿಹಾಸದ ದಿಗ್ಗಜರ ಸಾಲಿನಲ್ಲಿ, ಮೇರು ಪರ್ವತದಂತೆ ಕಂಗೊಳಿಸುತ್ತಿರುವ ವ್ಯಕ್ತಿತ್ವ ಕುವೆಂಪು ಅವರದು…… ಸಾಹಿತ್ಯ…

Read More

ಸಿನಿಮಾ ನಟರ ಭ್ರಮಾಲೋಕ ಕಳಚಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ………

ವಿಜಯ ದರ್ಪಣ ನ್ಯೂಸ್…. ಸಿನಿಮಾ ನಟರ ಭ್ರಮಾಲೋಕ ಕಳಚಿದ ತೆಲಂಗಾಣ ಮುಖ್ಯಮಂತ್ರಿ  ರೇವಂತ್ ರೆಡ್ಡಿ……… ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಅವರು ಇತ್ತೀಚೆಗೆ ಪುಷ್ಪ 2 ಸಿನಿಮಾ ಬಿಡುಗಡೆ ಸಂದರ್ಭದಲ್ಲಿ, ಆ ಸಿನಿಮಾದ ನಾಯಕ ನಟ ಅಲ್ಲು ಅರ್ಜುನ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ, ಕಾಲ್ತುಳಿತದಿಂದ ಒಬ್ಬ ಮಹಿಳೆ ಸತ್ತು ಆಕೆಯ ಮಗು ಇನ್ನೂ ಆಸ್ಪತ್ರೆಯಲ್ಲಿರುವಾಗ ಸಿನಿಮಾ ನಟರುಗಳ ಬಗೆಗಿನ ಮಾತುಗಳು, ಅವರು ಕೈಗೊಂಡ ಕಾನೂನು ಕ್ರಮದ ಬಗ್ಗೆ ಒಂದಷ್ಟು ಚರ್ಚೆಗಳು ನಡೆಯುತ್ತಿವೆ….. ವೈಯಕ್ತಿಕವಾಗಿ ಈ ವಿಷಯದಲ್ಲಿ…

Read More

ಗಾಂಧಿ ಭಾರತ……

ವಿಜಯ ದರ್ಪಣ ನ್ಯೂಸ್…. ಗಾಂಧಿ ಭಾರತ…… ನೂರು ವರ್ಷಗಳ ನಂತರ 1924/2024……. 1924 ರ ಡಿಸೆಂಬರ್ 26/27 ರಂದು ಬೆಳಗಾವಿಯಲ್ಲಿ ನಡೆದ ಭಾರತ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾಗಿದ್ದ ಮಹಾತ್ಮ ಗಾಂಧಿಯವರ ಆ ಸಮಾರಂಭದ ನೂರು ವರ್ಷಗಳ ನಂತರದ ಭಾರತ…… ಸ್ವಾತಂತ್ರ್ಯ ಹೋರಾಟದ ಮಹತ್ವದ ಘಟ್ಟವಿದು. ಈ ಅಧಿವೇಶನದ 23 ವರ್ಷಗಳ ನಂತರ ಅನೇಕರ ತ್ಯಾಗ ಬಲಿದಾನ ನಿಸ್ವಾರ್ಥ ಸೇವೆಯಿಂದ ಭಾರತ ಸ್ವಾತಂತ್ರ್ಯ ಪಡೆಯುವುದರಲ್ಲಿ ಯಶಸ್ವಿಯಾಯಿತು. ಅದು ಈಗ ಹೇಗಿದೆ……. ಭ್ರಷ್ಟಾಚಾರಿಗಳ ಭಾರತ, ಜಾತಿವಾದಿಗಳ ಭಾರತ, ಕೋಮುವಾದಿಗಳ…

Read More

ಕ್ರಿಸ್ಮಸ್……

ವಿಜಯ ದರ್ಪಣ ನ್ಯೂಸ್…. ಕ್ರಿಸ್ಮಸ್…… ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ….. ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ……. ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ…

Read More

ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು………..

ವಿಜಯ ದರ್ಪಣ ನ್ಯೂಸ್… ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು……….. ಇಂದು ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೂರನೇ ದಿನ. ಕನ್ನಡ ನಾಡು, ನುಡಿ, ಜಲ, ಸಾಹಿತ್ಯ, ಸಂಸ್ಕೃತಿಯ ಅತ್ಯಂತ ಮಹತ್ವದ ನುಡಿ ಹಬ್ಬ. ಇದು ವಿಜೃಂಭಣೆಯಿಂದ ನಡೆಯುತ್ತಿರುವಾಗ ಬಹುತೇಕ ಕನ್ನಡದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಇದನ್ನು ತೀರ ಕ್ಷುಲ್ಲಕ ಎನ್ನುವಂತೆ ನಿರ್ಲಕ್ಷಿಸಿದ್ದು ಮಾತ್ರ ಅತ್ಯಂತ ವಿಷಾದನೀಯ ಮತ್ತು ಖೇದಕರ. ಇಂದಿನ ದಿನಮಾನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ, ವಿವೇಚನೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಇಷ್ಟೊಂದು ಮಹತ್ವದ ವಿಷಯವನ್ನು…

Read More

ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ

ವಿಜಯ ದರ್ಪಣ ನ್ಯೂಸ್…. ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ ನ್ಯೂಟನ್ನನ ಮೂರನೇ ನಿಯಮ ಎಲ್ಲರಿಗೂ ಗೊತ್ತು. ಕ್ರಿಯೆಗೆ ಪ್ರತಿಕ್ರಿಯೆ ಯಾವಾಗಲೂ ಸಮ ಹಾಗೂ ವಿರುದ್ಧವಾಗಿರುತ್ತದೆ. ಅಚ್ಚರಿಯೆನಿಸಿದರೂ ನಿಜ ಸಂಗತಿ ಏನು ಗೊತ್ತೆ? ನಾವೆಲ್ಲ ಬದುಕಿನ ಸಂತಸದ ಅಮೂಲ್ಯ ಕ್ಷಣಗಳನ್ನು ಬೇಗನೆ ಮರೆತು ದುಃಖ ದುರಂತ ಘಟನೆಗಳಿಗೆ ಭಾವ ಪರವಶರಾಗಿ ಅತಿಯಾಗಿ ಸ್ಪಂದಿಸುವ ಸ್ವಭಾವ ಹೊಂದಿದ್ದೇವೆ. ಸಣ್ಣ ಪುಟ್ಟ ಸಮಸ್ಯೆಗಳು, ಚಿಕ್ಕ ಚಿಕ್ಕ ನೋವುಗಳು ಸಾಲು ಸಾಲು ಸೋಲುಗಳು ನಮ್ಮ ಮೃದು ಮನಸ್ಸಿನ ಮೇಲೆ ಆಳವಾದ ಪ್ರಭಾವ…

Read More

ಸ್ವತಂತ್ರ ಚಿಂತನೆ……. 

ವಿಜಯ ದರ್ಪಣ ನ್ಯೂಸ್….. ಸ್ವತಂತ್ರ ಚಿಂತನೆ……. ” ನಾನು ನನ್ನ ಇಲ್ಲಿಯವರೆಗಿನ ಅನುಭವದ ಆಧಾರದ ಮೇಲೆ ಅರ್ಥಮಾಡಿಕೊಂಡ ಸತ್ಯವನ್ನು ಹೇಳುತ್ತಿದ್ದೇನೆ. ಮುಂದೆ ನಿಮ್ಮ ಅನುಭವದಲ್ಲಿ ಇದಕ್ಕಿಂತ ಉತ್ತಮ ಸತ್ಯ ಅರ್ಥವಾದರೆ ಇದನ್ನು ತಿರಸ್ಕರಿಸಿ ನಿಮ್ಮ ಅನುಭವವನ್ನೇ ಸರಿ ಎಂದು ಸ್ವೀಕರಿಸಬಹುದು ” ……….ಗೌತಮ ಬುದ್ಧ……. ಸಮೂಹ ಸಂಪರ್ಕ ಕ್ರಾಂತಿಯ ಸಂದರ್ಭದಲ್ಲಿ ಈ ಮಾತುಗಳು ಎಲ್ಲರೊಳಗೂ ಮೊಳಗಬೇಕಿದೆ. ಆದರೆ ಸತ್ಯ ಕಂಡುಕೊಳ್ಳಲು ಅನುಸರಿಸುವ ಮಾರ್ಗಗಳು, ಶ್ರಮ ಬಹಳ ಮುಖ್ಯವಾಗಬೇಕು. ಬುದ್ದ ಐಹಿಕ ಸುಖ ಭೋಗಗಳನ್ನು ತ್ಯಜಿಸಿ ದೇಹ ಮತ್ತು…

Read More

ಹಿತದಲ್ಲೂ ಅಹಿತವಿದೆ!

ವಿಜಯ ದರ್ಪಣ ನ್ಯೂಸ್…. ಹಿತದಲ್ಲೂ ಅಹಿತವಿದೆ! ಚೆಂದದ ಬದುಕು ಕಟ್ಟಿಕೊಳ್ಳಲು ವ್ಯಾಯಾಮ. ನಿಯಮಿತ ಆಹಾರ: ಸೇವನೆ, ಸಮಯ ಪರಿಪಾಲನೆ, ಸದಾ ಲವಲವಿಕೆಯಿಂದಿರುವುದು ಇನ್ನೂ ಇತ್ಯಾದಿ. ಆದರೆ ನಮಗೆ ಈ ಮೇಲಿನ ಪಟ್ಟಿಯಲ್ಲಿ ಯಾವುದರಲ್ಲೂ : ಹಿತವಿಲ್ಲವೆನಿಸುತ್ತದೆ. ಎಚ್ಚರವಾದರೂ ಮತ್ತು ಮುಸುಕೆಳೆದು ಮಲಗುವುದರಲ್ಲಿ: ಹಿತವಿದೆ. ಓದು ಹಿತ ನೀಡದು ಮೊಬೈಲ್ ಹಿಡಿದು ಕುಳಿತುಕೊಳ್ಳುವಲ್ಲಿ ಅದೆಷ್ಟು : ಹಿತವಿದೆ. ಮನೆಯಲ್ಲಿಯ ಅಡುಗೆಗಿಂತ ಹೊರಗಿನ ಜಂಕ್ ಫುಡ್ ಬಾಯಲ್ಲಿ: ನೀರೂರಿಸುತ್ತದೆ. ಯಾವುದೇ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಹೋಗುವುದರಲ್ಲಿ ಹಿತವಿಲ್ಲ. ನಾವು ಹಿತ…

Read More

ಸಮಯ ಸಿಕ್ಕರೂ ಸಾಕು ಅದು ರಸಮಯ

   ಸಮಯ ಸಿಕ್ಕರೂ ಸಾಕು ಅದು ರಸಮಯ * ಜಯಶ್ರೀ.ಜೆ. ಅಬ್ಬಿಗೇರಿ, ಬೆಳಗಾವಿ ದಿನದ ಇಪ್ಪತ್ನಾಲ್ಕು ಗಂಟೆ ಕೆಲಸ ಮಾಡಲು ಆಗುವುದಿಲ್ಲ ಅನ್ನುವುದು ನಿಜವಾದರೂ ಸಿಕ್ಕ ಸಮಯವನ್ನು ಗುಣಾತ್ಮಕವಾಗಿ ಕಳೆಯುವುದೂ ಮುಖ್ಯ. ಸಮಯವನ್ನು ಹಣಕ್ಕೆ ಹೋಲಿಸುತ್ತಾರೆ. ಸಮಯ ಹಣಕ್ಕಿಂತ ದೊಡ್ಡದು ಏಕೆಂದರೆ ಹಣವನ್ನು ಕೂಡಿಡಬಹುದು. ನಮಗೆ ಬೇಕಾದಾಗ ಉಪಯೋಗಿಸಬಹುದು. ಸಮಯ ಹಾಗಲ್ಲ ಇಂದಿನ ಸಮಯವನ್ನು ಇಂದೇ ಬಳಸಬೇಕು. ಕೂಡಿಟ್ಟ ಹಣವನ್ನು: ನ್ನು ನಮ್ಮ ಮಕ್ಕಳಿಗೆ ಕೊಡಬಹುದು. ಆದರೆ ಸಮಯವನ್ನು ಹಾಗೆ ಮಾಡಲು ಬರುವುದಿಲ್ಲ. ಮನೆಯ ಮುಂದಿನ ಹೂದೋಟದಲ್ಲಿ…

Read More