ಎಲ್ಲ ಸಮಸ್ಯೆಗಳಿಗೂ ತಾಳ್ಮೆಯೊಂದೇ ಪರಿಹಾರ
ವಿಜಯ ದರ್ಪಣ ನ್ಯೂಸ್…. ಎಲ್ಲ ಸಮಸ್ಯೆಗಳಿಗೂ ತಾಳ್ಮೆಯೊಂದೇ ಪರಿಹಾರ ಜಯ್ ನುಡಿ (ವ್ಯಕ್ತಿತ್ವ ವಿಕಸನ ಲೇಖನ ಮಾಲೆ) ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಶಿಲ್ಪಿಯೊಬ್ಬ ಒಂದು ಕಾಡಿನಿಂದ ದಾಟಿ ಹೋಗುತ್ತಿದ್ದ. ಅಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಎರಡು ಹೆಬ್ಬಂಡೆಗಳನ್ನು ನೋಡಿದ. ಬಹು ದಿನಗಳಿಂದ ಅವನು ಇಂತಹ ಕಲ್ಲುಗಳ ಹುಡುಕಾಟದಲ್ಲಿದ್ದ. ಕಾಡಿನಲ್ಲಿ ಸುಮ್ಮನೇ ಬಿದ್ದಿರುವ ಕಲ್ಲುಗಳಿಗೆ ಪೂಜ್ಯ ಸ್ಥಾನ ನೀಡುವುದು ಉತ್ತಮ ಆಲೋಚನೆ ಎನಿಸಿತು. ಮರುದಿನ ಕೆತ್ತನೆಗೆ ಬೇಕಾದ ಸರಂಜಾಮುಗಳನ್ನು ತಂದು ಅವುಗಳಲ್ಲಿ ಒಂದು ಕಲ್ಲನ್ನು ದೇವರ ಮೂರ್ತಿಗೆಂದು ಕೆತ್ತಲು ಆರಂಭಿಸಿದ….
