ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ

 ವಿಜಯ ದರ್ಪಣ ನ್ಯೂಸ್…. ದೇವೇಗೌಡರ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಸೇವಾದಳ ಬದ್ಧ : ಬಸವರಾಜ್ ಪಾದಯಾತ್ರಿ ಹಾಸನ : ಇಡೀ ದೇಶದಲ್ಲಿ ತೃತೀಯ ರಂಗ ಸ್ಥಾಪನೆ ಮಾಡಿ  ಪ್ರಾದೇಶಿಕ ಶಕ್ತಿಗಳನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯದಲ್ಲಿ ಜನತಾ ಪಕ್ಷ ಜನತಾ ರಂಗ ಜನತಾದಳ ಕರ್ನಾಟಕ ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ  ಬಗ್ಗೆ ರೈಲ್ವೆ ನೀರಾವರಿ ಇಂತಹ ಬಹಳಷ್ಟು ಅಭಿವೃದ್ಧಿ ಯೋಜನೆಗಳ ಬಗ್ಗೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು  ದೇವೇಗೌಡರ ಸಲಹೆಗಳನ್ನು ಪರಿಗಣಿಸಿ  ರಾಜಕೀಯ ಅಭಿವೃದ್ಧಿ ಕಾರ್ಯಗಳನ್ನು…

Read More

ಹಿರಿಯ ಪತ್ರಕರ್ತ ಮುರುಳಿ ನಿಧನ

ವಿಜಯ ದರ್ಪಣ ನ್ಯೂಸ್ … ಹಿರಿಯ ಪತ್ರಕರ್ತ ಮುರುಳಿ ನಿಧನ ಹಾಸನ: ಹಾಸನವಾಣಿ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಮುರಳಿ (55) ಅವರು ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ಪತ್ರಕರ್ತೆ ಲೀಲಾವತಿ ಅವರ ಪುತ್ರನಾಗಿದ್ದ ಮುರುಳಿ, ಪತ್ನಿ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಹಾಸನ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಯಾಗಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದ ಸ್ನೇಹಜೀವಿ ಮುರುಳಿ, ರಾಷ್ಟ್ರೀಯ ಪತ್ರಕರ್ತರ ಸಮ್ಮೇಳನ ಮತ್ತು ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಮುರುಳಿ…

Read More