ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ…….. ಜುಲೈ ‌26 ಕಾರ್ಗಿಲ್ ಯುದ್ಧದ ಕಾರ್ಮೋಡ ಸರಿದ ದಿನ.

ವಿಜಯ ದರ್ಪಣ ನ್ಯೂಸ್… ಕಾರ್ಗಿಲ್……… ಭಾರತ ಎಂಬುದು ಒಂದು ಪ್ರೀತಿಯ ಮರ……… ಕಾರ್ಗಿಲ್ ಯುದ್ಧದ ನೆನಪುಗಳ ಸರಮಾಲೆಯಲ್ಲಿ ನಿರ್ಗಮಿಸಿದ ಜೀವಗಳಿಗೆ ಅಶ್ರುತರ್ಪಣೆ…….. ಜುಲೈ ‌26 ಕಾರ್ಗಿಲ್ ಯುದ್ಧದ ಕಾರ್ಮೋಡ ಸರಿದ ದಿನ. ಕಳೆದ ವರ್ಷ ಕಾರ್ಗಿಲ್ ಯುದ್ಧ ನಡೆದ ಕಾಶ್ಮೀರದ ಆ ಹಿಮಾಚ್ಛಾದಿತ ಪ್ರದೇಶದಲ್ಲಿರುವ ಹುತಾತ್ಮ ಯೋಧರ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದೆ. ಆ ಯುದ್ಧದಲ್ಲಿ ಮಡಿದವರ ಸಮಾಧಿ, ಪ್ರತಿಕೃತಿ, ಹೆಸರುಗಳು ಮತ್ತು ಆ ಬಗ್ಗೆ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ಸಹ ವೀಕ್ಷಿಸಿದೆ….. ಅತ್ಯಂತ ಕಡಿಮೆ ಆಮ್ಲಜನಕ, ಮೈನಸ್…

Read More

ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲೇಬೇಕಿದೆ,

ವಿಜಯ ದರ್ಪಣ ನ್ಯೂಸ್… ಮತ್ತೆ ಮತ್ತೆ ನಮ್ಮನ್ನು ಪ್ರಶ್ನಿಸಿಕೊಳ್ಳಲೇಬೇಕಿದೆ, ಮತ್ತೆ ಮತ್ತೆ ನಮ್ಮ ಆತ್ಮಾವಲೋಕನ ಮಾಡಿಕೊಳ್ಳಲೇಬೇಕಿದೆ, ಏಕೆಂದರೆ ಕೇವಲ 20/25 ಲಕ್ಷ ಬೆಲೆಯ ಒಂದು ಕಾರು ನಮ್ಮ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಇಡೀ ವ್ಯಕ್ತಿತ್ವವನ್ನೇ ಬದಲಿಸುತ್ತದೆ ಎಂಬುದು ಖಂಡಿತ ವಾಸ್ತವಿಕ ಸತ್ಯ. ಕಾರು ಹೊಂದಿದ ವ್ಯಕ್ತಿ ಇದ್ದಕ್ಕಿದ್ದಂತೆ ಕಾರಿನ ಮಹಿಮೆಯಿಂದಲೇ ಬುದ್ದಿವಂತನೆಂತಲೋ, ಶ್ರಮಜೀವಿಯೆಂತಲೋ, ಯಾವುದೋ ಪಕ್ಷ ಅಥವಾ ಸಂಘಟನೆಯ ನಾಯಕನೆಂತಲೋ, ಶ್ರೀಮಂತನೆಂತಲೋ, ಬಹುತೇಕರಿಂದ ಹುಸಿ ಗೌರವ ಪಡೆಯಲಾರಂಭಿಸುತ್ತಾನೆ. ಆತನ ಹಿನ್ನಲೆ, ಹಣದ ಮೂಲ,ವರ್ತನೆ ಯಾವುದೂ ಮುಖ್ಯವಾಗುವುದಿಲ್ಲ. ಅದೇ…

Read More

ಆರೆಸ್ಸೆಸ್ ( RSS )…..

ವಿಜಯ ದರ್ಪಣ ನ್ಯೂಸ್…. ಆರೆಸ್ಸೆಸ್ ( RSS )….. ಸುಮಾರು 60 ವರ್ಷಗಳ ನಂತರ ಸರ್ಕಾರಿ ನೌಕರರು ಆರ್ ಎಸ್ ಎಸ್ ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲಿ ಬಹಿರಂಗವಾಗಿ ಭಾಗವಹಿಸಬಹುದು. ಅದನ್ನು ನಿಷೇಧಿಸಿ ಆಗಿನ ಸರ್ಕಾರ ಹೊರಡಿಸಿದ್ದ ಆಜ್ಞೆಯನ್ನು ರದ್ದುಪಡಿಸಲಾಗಿದೆ…… ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಒಂದು ನಿರ್ದಿಷ್ಟ ಉದ್ದೇಶದ ಸಂಘಟನೆಗೂ, ಇಡೀ ಸಾರ್ವಜನಿಕ ಹಿತಾಸಕ್ತಿಯ ಸಾಂವಿಧಾನಿಕ ಆಡಳಿತ ವ್ಯವಸ್ಥೆಗೂ ಇರುವ ವ್ಯತ್ಯಾಸಗಳು, ಇದರಿಂದ ಭವಿಷ್ಯದಲ್ಲಿ ಆಗಬಹುದಾದ ಪರಿಣಾಮಗಳ ಬಗ್ಗೆಯೂ ಕೆಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ…. ಎಲ್ಲಾ ವಿಷಯಗಳಿಗೂ…

Read More

ಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳು……

ವಿಜಯ ದರ್ಪಣ ನ್ಯೂಸ್…. ಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳು…… ಆಫ್ರಿಕಾದ ಸುಡಾನ್ ನಿಂದ ಮನಕಲಕುವ ಸುದ್ದಿ ಪ್ರಸಾರವಾಗುತ್ತಿದೆ. ಅಲ್ಲಿನ ಆಂತರಿಕ ಯುದ್ಧದಿಂದಾಗಿ ಸೂಡಾನ್ ಕೇವಲ ರಕ್ತಸಿಕ್ತವಾಗಿ ಮಾತ್ರವಲ್ಲ ಅತ್ಯಂತ ಅಮಾನವೀಯವಾಗಿ, ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆಗಳು ನಡೆಯುತ್ತಿದೆ…. ಈ ರೀತಿಯ ಘಟನೆಗಳು ವಿಶ್ವ ಇತಿಹಾಸದಲ್ಲಿ, ಅದರಲ್ಲೂ ಯುದ್ಧ ಮತ್ತು ದಾಳಿಗಳ ಸಮಯದಲ್ಲಿ ವಿಶೇಷವೇನು ಅಲ್ಲ. ಸಾಮಾನ್ಯವಾಗಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸುವುದು ಯುದ್ಧಗಳ ಒಂದು ಅನಧಿಕೃತ, ಅನೀತಿಯುತ, ಅನೈತಿಕತೆಯ ಭಾಗವೇ ಆಗಿದೆ….. ಆದರೆ ಸುಡಾನ್…

Read More

ದಿನಕ್ಕೆ 14 ಗಂಟೆ, ವಾರಕ್ಕೆ 70 ಗಂಟೆಗಳ ಕೆಲಸ ಮತ್ತೆ ಸುದ್ದಿಯಲ್ಲಿ…….

ವಿಜಯ ದರ್ಪಣ ನ್ಯೂಸ್…. ದಿನಕ್ಕೆ 14 ಗಂಟೆ, ವಾರಕ್ಕೆ 70 ಗಂಟೆಗಳ ಕೆಲಸ ಮತ್ತೆ ಸುದ್ದಿಯಲ್ಲಿ……. ಕೆಲವು ತಿಂಗಳುಗಳ ಹಿಂದೆ ಇನ್ಫೋಸಿಸ್ ನಾರಾಯಣ ಮೂರ್ತಿಯವರು ಈ ವಿಷಯ ಪ್ರಸ್ತಾಪಿಸಿದಾಗ ಬರೆದ ಲೇಖನ ಮತ್ತೆ ಮುನ್ನೆಲೆಗೆ……. ದಿನಕ್ಕೆ 24 ಗಂಟೆಗಳು, ವಾರಕ್ಕೆ ಒಟ್ಟು 7×24 = 168 ಗಂಟೆಗಳು….. ಒಬ್ಬ ಆರೋಗ್ಯವಂತ ಮನುಷ್ಯ ಸಾಮಾನ್ಯವಾಗಿ ದಿನಕ್ಕೆ 8 ಗಂಟೆಗಳು ನಿದ್ರೆ ಮಾಡಬೇಕು ಎಂದು ವೈದ್ಯಕೀಯ ವರದಿಗಳು ಹೇಳುತ್ತವೆ.. 7×8 = 56 ಗಂಟೆಗಳು… ಒಂದು ದಿನಕ್ಕೆ ಒಬ್ಬ ವ್ಯಕ್ತಿ…

Read More

ಬದುಕು ಮತ್ತು ಬರಹ ಎಷ್ಟು ಹತ್ತಿರ ಮತ್ತು ಎಷ್ಟು ದೂರ ಎಂಬ ಎಳೆಯ ಹಿಂದೆ ಒಂದು ಹುಡುಕಾಟ…….

ವಿಜಯ ದರ್ಪಣ ನ್ಯೂಸ್ ಬದುಕು ಮತ್ತು ಬರಹ ಎಷ್ಟು ಹತ್ತಿರ ಮತ್ತು ಎಷ್ಟು ದೂರ ಎಂಬ ಎಳೆಯ ಹಿಂದೆ ಒಂದು ಹುಡುಕಾಟ……. ಪ್ರತಿಯೊಂದು ಜೀವಿಗಳಲ್ಲೂ ಭಾವನೆಗಳ ಪ್ರವಾಹ ಸದಾ ಹರಿಯುತ್ತಿರುತ್ತದೆ. ಇನ್ನು ಮನುಷ್ಯರಲ್ಲಂತೂ ಗಂಡು ಹೆಣ್ಣಿನ ಬೇದಗಳಿಲ್ಲದೆ ಭಾವನೆಗಳದೇ ಸಾಮ್ರಾಜ್ಯ. ಹಿಂದೆ ಅಕ್ಷರ ಜ್ಞಾನವಿಲ್ಲದ ಜನರು ಜಾನಪದ ಹಾಡು ಕಥೆಗಳ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದರು. ಅಕ್ಷರ ಲಿಪಿಯ ಸಂಶೋದನೆಯೊಂದಿಗೆ ಓದು ಬರಹ ಸುಲಭವಾಯಿತು. ಭಾವನೆಗಳ ವ್ಯಕ್ತಪಡಿಸುವಿಕೆ ಕಥೆ, ಕವಿತೆ, ಕಾದಂಬರಿ ಇತ್ಯಾದಿ ಅನೇಕ ರೂಪಗಳಲ್ಲಿ ಹೊರ…

Read More

ನಾಳೆ ಗುರು ಪೂರ್ಣಿಮೆ… ಅರಿತವಂಗೆ ಎಲ್ಲವೂ – ಎಲ್ಲರೂ ಗುರುಗಳೇ….. ಅರಿಯದವಂಗೆ ಅಹಂಕಾರ ಅಜ್ಞಾನವೇ ಗುರು….. ನನ್ನ ದೇಹವೇ ನನ್ನ ಗುರು………

ವಿಜಯ ದರ್ಪಣ ನ್ಯೂಸ್… ನಾಳೆ ಗುರು ಪೂರ್ಣಿಮೆ… ಅರಿತವಂಗೆ ಎಲ್ಲವೂ – ಎಲ್ಲರೂ ಗುರುಗಳೇ….. ಅರಿಯದವಂಗೆ ಅಹಂಕಾರ ಅಜ್ಞಾನವೇ ಗುರು….. ನನ್ನ ದೇಹವೇ ನನ್ನ ಗುರು……… ಪಂಚೇಂದ್ರಿಯಗಳನ್ನು ಒಳಗೊಂಡ ಇಡೀ ಶರೀರವೇ ನನ್ನ ಗುರು, ನನ್ನ ತಂದೆ ತಾಯಿ ಬಂಧು ಬಳಗವೇ ನನ್ನ ಗುರುಗಳು, ಶಿಕ್ಷಕ, ಗೆಳೆಯ, ವೈದ್ಯ, ಚಾಲಕ, ಕ್ಷೌರಿಕ, ಅಗಸ, ಚಮ್ಮಾರ, ಪೂಜಾರಿ, ರೈತ, ದಾದಿ, ಪೋಲೀಸ್ ಮುಂತಾದ ಎಲ್ಲರೂ ಗುರುಗಳೇ, ಪುಸ್ತಕ, ಬಳಪ, ವಾಹನ, ಪ್ರಾಣಿ, ಪಕ್ಷಿ, ಆಕಾಶ, ಭೂಮಿ, ನೀರು, ಕಾಡುಗಳು…

Read More

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ. ಬಹು ಆಯಾಮಗಳ ಒಂದು ಚಿಂತನ – ಮಂಥನ ಸರಳವಾಗಿ…..

ವಿಜಯ ದರ್ಪಣ ನ್ಯೂಸ್… ಕನ್ನಡಿಗರಿಗೆ ಉದ್ಯೋಗ ಮೀಸಲಾತಿ. ಬಹು ಆಯಾಮಗಳ ಒಂದು ಚಿಂತನ – ಮಂಥನ ಸರಳವಾಗಿ….. ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿ ಘೋಷಣೆಗೆ ಸರ್ಕಾರ ಮುಂದಾಗಿದೆ. ಇದಕ್ಕೆ ಬಹುತೇಕ ಕನ್ನಡಿಗರು ಸಂಭ್ರಮಿಸಿದರೆ, ಅನ್ಯ ಭಾಷಿಕರು ಮತ್ತು ಇಲ್ಲಿಯ ಕೆಲವು ಉದ್ಯಮಪತಿಗಳು ಬಲವಾದ ವಿರೋಧ ವ್ಯಕ್ತಪಡಿಸುತ್ತಿದ್ದಾರೆ…. ಈ ನಿಯಮದ ಎರಡು ಮುಖಗಳನ್ನು ಮೊದಲು ಅರ್ಥ ಮಾಡಿಕೊಳ್ಳಬೇಕಿದೆ…… ಮೊದಲನೆಯದಾಗಿ, ಯಾವುದೇ ಪ್ರದೇಶದ ಉದ್ಯೋಗಗಳು, ಸಂಪನ್ಮೂಲಗಳು, ಮೂಲಭೂತ ವಸ್ತುಗಳ ಮೇಲೆ ಬಹುತೇಕ ಅಲ್ಲಿನ ಸ್ಥಳಿಯರಿಗೇ ಮೊದಲ ಹಕ್ಕು…

Read More

ಕುರೂಪ ಅಥವಾ ರೂಪವಂತರಲ್ಲವಾಗಿರುವುದು ಮತ್ತು ಹುಚ್ಚು ಮನಸ್ಥಿತಿ, ವ್ಯಕ್ತಿಯ ಪರಿಪೂರ್ಣ ಸ್ವಾತಂತ್ರ್ಯದ ಅಂತಿಮ ಹಂತ “

ವಿಜಯ ದರ್ಪಣ ನ್ಯೂಸ್… ” Looking ugly and madness is the ultimate status (Freedom ) of mind “ ” ಕುರೂಪ ಅಥವಾ ರೂಪವಂತರಲ್ಲವಾಗಿರುವುದು ಮತ್ತು ಹುಚ್ಚು ಮನಸ್ಥಿತಿ, ವ್ಯಕ್ತಿಯ ಪರಿಪೂರ್ಣ ಸ್ವಾತಂತ್ರ್ಯದ ಅಂತಿಮ ಹಂತ “ ಎಂಬ ಅರ್ಥದ ಇಂಗ್ಲೀಷ್ ನಾಣ್ಣುಡಿಯೊಂದು ಬಹಳ ಹಿಂದೆ ಓದಿದ ನೆನಪು….. ವ್ಯಾವಹಾರಿಕ ಜಗತ್ತಿನಲ್ಲಿ ಇದು ಅಷ್ಟಾಗಿ ಅನ್ವಯವಾಗುವುದಿಲ್ಲ. ಏಕೆಂದರೆ ಇಲ್ಲಿ ಮುಖವಾಡಗಳೇ ಹೆಚ್ಚಿನ ಪ್ರಾಮುಖ್ಯತೆ ಪಡೆಯುತ್ತದೆ. ನಮ್ಮ ಎಲ್ಲ ಭಾವನೆಗಳನ್ನು ಸಹ ಮುಖವಾಡದ ಮರೆಯಲ್ಲಿಯೇ…

Read More

ಮನಸಿನೊಳಗೊಂದು ಪಯಣ……….

ವಿಜಯ ದರ್ಪಣ ನ್ಯೂಸ್… ಮನಸಿನೊಳಗೊಂದು ಪಯಣ………. ಬಹುಶಃ ಇದರಷ್ಟು ರೋಚಕ ಇದರಷ್ಟು ಆತ್ಮ ತೃಪ್ತಿ ಇನ್ನೊಂದಿರಲಾರದು……….. ಹೊರಗೆಲ್ಲೋ ಪ್ರವಾಸ, ಇನ್ನೊಬ್ಬರ ವಿಮರ್ಶೆ, ಬದುಕಿನ ಜಂಜಾಟ, ಅಜ್ಞಾನ, ಅಸಹನೆ, ಅಹಂಕಾರ ಮುಂತಾದ ಕಾರಣಗಳಿಗಾಗಿ ನಮ್ಮೊಳಗಿನ ಬೇಡಿಕೆಗಳ ಪೂರೈಕೆಯಲ್ಲಿ ನಮ್ಮ ಒಳಗಿನ ಪ್ರಯಾಣಕ್ಕೆ ಸಮಯವೇ ಇರುವುದಿಲ್ಲ….. ಕೆಲವೊಮ್ಮೆ ಸಮಯವಿದ್ದರು ಅದರ ಆಗಾಧತೆಗೆ ಅಂಜಿ ಅದರೊಳಗೆ ಪ್ರವೇಶಿಸಲು ಭಯ ಮತ್ತು ನಿರಾಸಕ್ತಿ ಮೂಡುತ್ತದೆ….. ನಮ್ಮೊಳಗೆ ನಾವು ಪ್ರವೇಶಿಸದ ಬದುಕು ಒಂದು ರೀತಿಯಲ್ಲಿ ಅಪೂರ್ಣ……. ನಮ್ಮೊಳಗೆ ನಾವು ಪ್ರವೇಶಿಸುವುದು ಹೇಗೆ ಮತ್ತು ಅಲ್ಲಿನ…

Read More