ಅಯ್ಯೋ, ಯಾವುದೀ ಪ್ರವಾಹವು, ಯಾವುದೀ ಮೇಘ ಸ್ಫೋಟಗಳು…..

ವಿಜಯ ದರ್ಪಣ ನ್ಯೂಸ್… ಅಯ್ಯೋ, ಯಾವುದೀ ಪ್ರವಾಹವು, ಯಾವುದೀ ಮೇಘ ಸ್ಫೋಟಗಳು….. ಇತ್ತೀಚೆಗೆ ಪ್ರತಿನಿತ್ಯ ದೇಶದ ಒಂದಲ್ಲಾ ಒಂದು ಭಾಗದಲ್ಲಿ ಈ ರೀತಿಯ ಸುದ್ದಿಗಳನ್ನು ಕೇಳುತ್ತಲೇ ಇದ್ದೇವೆ. ಪ್ರವಾಹ, ಪ್ರಳಯ ಅಥವಾ ಆ ರೀತಿಯ ಪ್ರಾಕೃತಿಕ ವಿಕೋಪಗಳನ್ನು ತಡೆಯುವುದು ಸಾಧ್ಯವೇ ? ಇಲ್ಲ, ಬಹುಶಃ ವಿಶ್ವದ ಯಾವುದೇ ದೇಶ ಮತ್ತು ಮಾನವ ಕುಲ ಇನ್ನೂವರೆಗೆ ಅದನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಜಪಾನ್, ಅಮೆರಿಕ, ಆಸ್ಟ್ರೇಲಿಯಾ ಮುಂತಾದ ಮುಂದುವರಿದ ದೇಶಗಳೇ ಅದನ್ನು ಮಾಡಲು ಸಾಧ್ಯವಾಗಿಲ್ಲ. ಭೂಕಂಪ, ಸುನಾಮಿ, ಚಂಡಮಾರುತ, ಮೇಘ…

Read More

ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ……..

ವಿಜಯ ದರ್ಪಣ ನ್ಯೂಸ್… ಮೊಸಳೆ ಹೊಸಹಳ್ಳಿಯ ಭೀಕರ ಅಪಘಾತ…….. ಭಾರತ ದೇಶದಲ್ಲಿ ಅತ್ಯಂತ ತುರ್ತಾಗಿ ಆಗಬೇಕಾಗಿರುವ ಕೆಲಸಗಳಲ್ಲಿ ಈ ಕ್ಷಣದ ಪ್ರಮುಖ ವಿಷಯವೆಂದರೆ ವಾಹನ ಚಾಲನಾ ಪರವಾನಗಿ ನೀಡುವ ರೀತಿ ನೀತಿ ನಿಯಮಗಳನ್ನು ಪುನರ್ ಪರಿಶೀಲಿಸಬೇಕಾಗಿದೆ. ಅದನ್ನು ಕೇವಲ ಆರ್ ಟಿ ಓ ಅಧಿಕಾರಿಗಳು ಮಾತ್ರ ನಿರ್ಧರಿಸುವ ಹಂತ ಮೀರಿ ಹೋಗಿದೆ. ಭಾರತದಲ್ಲಿ ಸರಾಸರಿ ಪ್ರತಿ ಮೂರು ನಿಮಿಷಕ್ಕೆ ಒಬ್ಬರು ಅಪಘಾತದಿಂದ ಸಾಯುತ್ತಿದ್ದಾರೆ. ಇನ್ನೆಷ್ಟೋ ಜನ ಪ್ರತಿ ಕ್ಷಣ ಗಾಯಾಳುವಾಗಿ ಬದುಕನ್ನೇ ದುರಂತಮಯವಾಗಿಸಿಕೊಳ್ಳುತ್ತಿದ್ದಾರೆ. ಇದರ ಪರೋಕ್ಷ ಪರಿಣಾಮ…

Read More

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಜಯ ದರ್ಪಣ ನ್ಯೂಸ್…. ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ…… ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ, ಯಾವುದೇ ಪ್ರತಿಕ್ರಿಯೆ ನೀಡದೆ ನಮ್ಮ ಪಾಡಿಗೆ ನಾವಿದ್ದರೆ ಖಂಡಿತವಾಗಲೂ ಮುಂದಿನ ದಿನಗಳು ನಮ್ಮ ಬುಡಕ್ಕೆ ಈ ಸಮಸ್ಯೆ ಬರಬಹುದು. ಏಕೆಂದರೆ ಇತ್ತೀಚಿನ ವರ್ಷಗಳಲ್ಲಿ ಗಣೇಶೋತ್ಸವದ ಗಲಭೆಗಳು ಸಾಮಾನ್ಯವಾಗುತ್ತಿದೆ. ಅದರ ಅರ್ಥ ಮನಸ್ಸುಗಳು ಧರ್ಮದ ಆಧಾರದ ಮೇಲೆ ಒಡೆದು ಹೋಗುತ್ತಿದೆ….

Read More

ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ……….

ವಿಜಯ ದರ್ಪಣ ನ್ಯೂಸ್ ಮನೆ ಖರೀದಿ ಬದುಕನ್ನೇ ಮಾರಾಟ ಮಾಡಿದಂತೆ………. ಸಾಲದ ಇನ್ನೊಂದು ಮುಖ….. ಸ್ವಂತ ಮನೆಯ ಸುಖ ಮತ್ತು ಸಾಲದ ಶೂಲ…… ಅಗತ್ಯವಾದಷ್ಟು ಹಣ ಇದ್ದವರಿಗೆ ಇದು ಅನ್ವಯಿಸುವುದಿಲ್ಲ…. ” 20 ವರ್ಷಗಳ ಅವಧಿಯ ಕಂತುಗಳಲ್ಲಿ ಒಂದು ಮನೆಯನ್ನು ನೀವು ಖರೀದಿಸಿದರೆ 20 ವರ್ಷಗಳ ನಂತರ ಆ ಸಾಲವನ್ನು ತೀರಿಸಿದ ಮೇಲೆ ಆ ಮನೆ ನಿಮ್ಮ ಸ್ವಂತದ್ದಾಗುತ್ತದೆ. ನಿಮ್ಮ ದೃಷ್ಟಿಯಲ್ಲಿ ಆ ಮನೆಯನ್ನು ನೀವು ಖರೀದಿಸಿದ್ದೀರಿ. ಆದರೆ ಸೂಕ್ಷ್ಮವಾಗಿ ಗಮನಿಸಿದರೆ ವಾಸ್ತವದಲ್ಲಿ ಆ ಮನೆ ನಿಮ್ಮನ್ನು…

Read More

ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ……

ವಿಜಯ ದರ್ಪಣ ನ್ಯೂಸ್….. ಹಾಗೇ ಸುಮ್ಮನೆ ದಸರಾ ಉದ್ಘಾಟಿಸುವ ಕನಸು ಬಿದ್ದಾಗ…… ಒಂದು ವೇಳೆ ಶ್ರೀಮತಿ ಭಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟಿಸಿದರೆ ಏನಾಗಬಹುದು ಅಥವಾ ಅವರು ಉದ್ಘಾಟಿಸದಿದ್ದರೆ ಏನಾಗಬಹುದು…….. ತುಂಬಾ ತುಂಬಾ ತಲೆಕೆಡಿಸಿಕೊಂಡು ವಾದ ವಿವಾದ ಮಾಡುತ್ತಿರುವವರಿಗಾಗಿ…. ಉದ್ಘಾಟಿಸಿದರೆ ವೈಯಕ್ತಿಕ ಮಟ್ಟದಲ್ಲಿ ಭಾನು ಮುಷ್ತಾಕ್ ಅವರಿಗೆ ಪ್ರಖ್ಯಾತಿಯ ಸಂತೋಷ ಮತ್ತು ಬದುಕಿನ ಸಾರ್ಥಕತೆಯ ಭಾವ ಉಂಟಾಗಬಹುದು. ಹಾಗೆಯೇ ರಾಜಕೀಯ ಪಕ್ಷಗಳಿಗೆ ಒಂದಷ್ಟು ಜನಾಭಿಪ್ರಾಯದ ಲಾಭ – ನಷ್ಟ ಆಗಬಹುದು. ಅದನ್ನು ಹೊರತುಪಡಿಸಿ ಯಾವುದೇ ರೀತಿಯ…

Read More

ಜಗತ್ತಿನ ಶಿಕ್ಷಕ……. ಒಂದು ಪಾಠ……

ವಿಜಯ ದರ್ಪಣ ನ್ಯೂಸ್…. ಜಗತ್ತಿನ ಶಿಕ್ಷಕ……. ಒಂದು ಪಾಠ…… ಶಿಕ್ಷಕರ ದಿನದಂದು ಜಗತ್ತಿನ ಅತಿ ಬುದ್ಧಿವಂತ ಆಲ್ಬರ್ಟ್ ಐನ್ ಸ್ಟೈನ್ ಅವರನ್ನು ನೆನೆಯುತ್ತಾ ಒಂದು ಸಂಕಲ್ಪ. ” ಮೂರು ಮಹಾನ್ ಶಕ್ತಿಗಳು ಜಗತ್ತನ್ನು ಆಳುತ್ತವೆ. ಅವೆಂದರೆ, ಮೂರ್ಖತನ – ಭಯ – ದುರಾಸೆ…..* ಆಲ್ಬರ್ಟ್ ಐನ್ಸ್ಟೈನ್… ಜಗತ್ತಿನ ಅತ್ಯಂತ ಬುದ್ದಿವಂತ ಎಂದು ಕರೆಯಲ್ಪಡುವ ವಿಜ್ಞಾನಿ…. ಇದಕ್ಕೆ ವಿರುದ್ಧ ಪದಗಳು. ಮೂರ್ಖತನ × ಬುದ್ದಿವಂತಿಕೆ, ಭಯ × ಧೈರ್ಯ, ದುರಾಸೆ × ಆಸೆ,……. ಚಿಂತನೆಗೆ ಹಚ್ಚುವ ಬಹುಮುಖ್ಯ ವಿಷಯವಿದು….

Read More

ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು……

ವಿಜಯ ದರ್ಪಣ ನ್ಯೂಸ್…. ಜೈನ ಧರ್ಮದ ಮೂಲ ತಿಳಿವಳಿಕೆ ಮತ್ತು ನಡವಳಿಕೆಗಳು…… ” ಜಾತಿ ಧರ್ಮದ ಭೇದವಿಲ್ಲದೆ ಸೇವೆ ಮಾಡುತ್ತಿರುವ ವೀರೇಂದ್ರ ಹೆಗ್ಗಡೆಯವರ ಮನಸ್ಸು ನೋಯಿಸಿದರೆ ಸಮಾಜವೇ ನಾಶವಾಗಲಿದೆ ” ದವಳ ಕೀರ್ತಿ ಭಟ್ಟಾರಕ ಸ್ವಾಮೀಜಿ ಅರಿಹಂತಗಿರಿ ಜೈನ ಮಠ ಚೆನ್ನೈ. ” ದುಃಖ ದುಮ್ಮಾನ ಮರೆಯಲು ಬರುವ ಪವಿತ್ರವಾದ ಜಾಗ ಧರ್ಮಸ್ಥಳವನ್ನು ಅಗೆದಾಗಲೇ ಕುತಂತ್ರಿಗಳಿಗೆ ಕೇಡುಗಾಲ ಶುರುವಾಗಿದೆ ” ಭುವನ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ಕನಕಗಿರಿ. ” ಹೆಗ್ಗಡೆಯವರು ದೊಡ್ಡ ಪರೀಕ್ಷೆ ಎದುರಿಸಿ ಅದರಲ್ಲಿ…

Read More

ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು……

ವಿಜಯ ದರ್ಪಣ ನ್ಯೂಸ್….. ಎರಡು ಮುಖ್ಯವಾದ ಜಾಗತಿಕ ವಿದ್ಯಮಾನಗಳು…… ಇಸ್ರೇಲ್ ಎಂಬ ದೇಶದ ಅದ್ಭುತ ಸಾಮರ್ಥ್ಯ ಮತ್ತು ಅಮಾನವೀಯ ಕ್ರೌರ್ಯ, ಹಾಗೆಯೇ ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟ ಹಾಗೂ ಚೀನಾ ಮತ್ತು ರಷ್ಯಾ ಇವುಗಳ ನಡುವೆ ಯಾರು ಹಿತವರು ಭಾರತಕ್ಕೆ ಎಂಬ ಎರಡು ಬಹುಮುಖ್ಯ ಅಂತಾರಾಷ್ಟ್ರೀಯ ಸುದ್ದಿಗಳ ಸುತ್ತಾ ಒಂದು ಸುತ್ತು….. ಇಡೀ ವಿಶ್ವದಲ್ಲಿ ಇಸ್ರೇಲ್ ಎಂಬ ಯಹೂದಿ ಸಮುದಾಯದ ದೇಶ ತನ್ನ ಬುದ್ಧಿಶಕ್ತಿ, ದೂರ ದೃಷ್ಟಿ, ಅದ್ಭುತ ಪ್ರಗತಿ, ಬಲಾಢ್ಯ ಸೈನಿಕ ಶಕ್ತಿ, ಆಧುನಿಕ ತಂತ್ರಜ್ಞಾನ…

Read More

ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ…..

ವಿಜಯ ದರ್ಪಣ ನ್ಯೂಸ್…… ಕೋಡಿಮಠದ ಸ್ವಾಮಿಗಳ ಭವಿಷ್ಯವಾಣಿ….. ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ….. ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ…

Read More

ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ……..

  ವಿಜಯ ದರ್ಪಣ ನ್ಯೂಸ್….. ಸರ್ಕಾರಿ ( ತೆರಿಗೆ ) ಹಣದ ದುಂದು ವೆಚ್ಚ…….. ಕೆಲವು ಸಾಮಾನ್ಯ ಉದಾಹರಣೆಗಳು…….. ಒಂದು ಆಶ್ಚರ್ಯಕರ ವಿಷಯ ಸಾಮಾನ್ಯ ಜನರ ಅರಿವಿಗೆ ಇನ್ನೂ ಬಂದಿಲ್ಲವೆನಿಸುತ್ತದೆ. ಸರ್ಕಾರ ಖರ್ಚು ಮಾಡುವ ವೆಚ್ಚದಲ್ಲಿ ಶೇಕಡಾ 20/30% ವ್ಯರ್ಥ ಅಥವಾ ದುಂದು ವೆಚ್ಚ ಆಗಿರುತ್ತದೆ. ದಯವಿಟ್ಟು ಗಮನಿಸಿ. ಇದರಲ್ಲಿ ಭ್ರಷ್ಟಾಚಾರ ಸೇರಿಲ್ಲ. ಅದು ಪ್ರತ್ಯೇಕ. ಹಾಗಾದರೆ ಈ ದುಂದು ವೆಚ್ಚ ಹೇಗಾಗುತ್ತದೆ……. ಮೊದಲನೆಯ ಅತಿಹೆಚ್ಚು ದುಂದು ವೆಚ್ಚ ಸರ್ಕಾರಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಲ್ಲಿ ನಮ್ಮ…

Read More