ನ್ಯಾಯ – ಅನ್ಯಾಯ, ಯಾರಿಂದ – ಯಾರಿಗೆ……

ವಿಜಯ ದರ್ಪಣ ನ್ಯೂಸ್…. ನ್ಯಾಯ – ಅನ್ಯಾಯ, ಯಾರಿಂದ – ಯಾರಿಗೆ…… ವಿಧಾನಸಭೆ, ಲೋಕಸಭೆ, ಮತ್ತು ಮೂರು ಉಪಚುನಾವಣೆ, ಎಲ್ಲಾ ಮುಗಿದ ನಂತರ ಈಗ ರಾಜಕೀಯ ಪಕ್ಷಗಳ ನಾಯಕರ ಮುಖವಾಡ ಬಟಾ ಬಯಲಾಗುತ್ತಿದೆ. ಚುನಾವಣೆಗಳವರೆಗೂ ಅವರು ನಡೆದುಕೊಂಡ ರೀತಿ ನೀತಿ, ಚುನಾವಣೆ ಮುಗಿದ ನಂತರ ಅಧಿಕಾರಕ್ಕಾಗಿ ನಡೆಯುತ್ತಿರುವ ಅವರ ಈ ಬೀದಿ ಜಗಳಗಳು ಅವರ ಮುಖವಾಡಗಳನ್ನ ಕಳಚುತ್ತಿದೆ. ಮತದಾರರ ಬೆನ್ನಿಗೆ, ಹೃದಯಕ್ಕೆ ನೇರವಾಗಿ ಚೂರಿ ಹಾಕಿದಂತೆ ಭಾಸವಾಗುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ಕೆಲವರಿಗೆ ಅನ್ಯಾಯವಾಗಿದೆಯಂತೆ. ಶಾಸಕರಾದ ನಂತರ ಮಂತ್ರಿ…

Read More

ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ ? ಒಪ್ಪಿತವೇ ? ಈಗಲೂ ಪ್ರಸ್ತುತವೇ ?

ವಿಜಯ ದರ್ಪಣ ನ್ಯೂಸ್… ಬಾಂಗ್ಲಾ ದೇಶವೇ ಇರಲಿ, ಬರ್ಮಾ ದೇಶವೇ ಇರಲಿ, ಭಾರತ ದೇಶವೇ ಇರಲಿ, ಪಾಕಿಸ್ತಾನವೇ ಇರಲಿ, ಅಮೆರಿಕ ದೇಶವೇ ಇರಲಿ….. ಧರ್ಮ ರಕ್ಷಣೆಗಾಗಿ ಅಧರ್ಮ ಅಥವಾ ಹಿಂಸೆ ಸರಿಯೇ ? ಒಪ್ಪಿತವೇ ? ಈಗಲೂ ಪ್ರಸ್ತುತವೇ ? ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಹಿಂದೂ, ಇಸ್ಲಾಂ, ಕ್ರಿಶ್ಚಿಯನ್, ಬೌದ್ದ, ಜೈನ ಮತ್ತು ಇನ್ನೂ ಅಧೀಕೃತ ಮಾನ್ಯತೆ ಪಡೆಯದ ಬಸವ ಧರ್ಮದ ಮೂಲ ಆಶಯಗಳ ಹಿನ್ನೆಲೆಯಲ್ಲಿ……….. ಬೌದ್ದ ಮತ್ತು ಜೈನ ಧರ್ಮಗಳು ಅಹಿಂಸೆ ಮತ್ತು ಸರಳತೆಯನ್ನು, ಆಸೆ…

Read More

ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…….

ವಿಜಯ ದರ್ಪಣ ನ್ಯೂಸ್…. ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ……. ಭೂಮಿಯ ಮೇಲೆ ನಾವಿರುವುದು ಸುಮಾರು 750 ಕೋಟಿ ನರಮಾನವರು,……. ವಿಶಾಲವಾದ ಆಕಾಶ, ಆದರೆ, ಅನೇಕರಿಗಿಲ್ಲ ಸೂರು…….. ವಿಪುಲವಾದ ನೀರು, ಆದರೆ, ಕುಡಿಯುವ ನೀರಿಗೆ ಹಾಹಾಕಾರ……… ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ, ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ……. ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ……. ಸರ್ವಾಂತರ್ಯಾಮಿ ಗಾಳಿ, ಆದರೆ, ಶುದ್ಧ ಗಾಳಿಗೂ ಪರದಾಟ…….. ಇದೇ ಅಭಿವೃದ್ಧಿ, ಇದೇ…

Read More

ಕರ್ನಾಟಕ ದಲಿತ ಚಳವಳಿ ಐವತ್ತು ವರ್ಷಗಳು……..

ವಿಜಯ ದರ್ಪಣ ನ್ಯೂಸ್…….. ಕರ್ನಾಟಕ ದಲಿತ ಚಳವಳಿ ಐವತ್ತು ವರ್ಷಗಳು…….. ಇದು ಭಾಗಶಃ ಸರಿಯಷ್ಟೇ. ಏಕೆಂದರೆ ದಲಿತ ಚಳುವಳಿಗೆ ಶತಶತಮಾನಗಳ ಇತಿಹಾಸವಿದೆ. ಅದು ಮಾನಸಿಕವಾಗಿ, ದೈಹಿಕವಾಗಿ, ಅಸಹಾಯಕವಾಗಿ ಆಕ್ರೋಶವಾಗಿ, ಮೌನವಾಗಿ ಬೇರೆ ಬೇರೆ ರೂಪ ಪಡೆಯುತ್ತಾ ಸದಾ ಕಾಲ ಚಲಿಸುತ್ತಾ, ಆಂತರ್ಯದ ತುಮುಲಗಳು ವ್ಯಕ್ತವಾಗುತ್ತಲೇ ಇದೆ. ಆದರೆ ಅದಕ್ಕೆ ಪ್ರಜಾಸತ್ತಾತ್ಮಕ, ಸಂಘಟನಾತ್ಮಕ, ಸಾಹಿತ್ಯಾತ್ಮಕ, ರಾಜಕೀಯ ಮತ್ತು ಸಾಮಾಜಿಕ ಜನ ಮನ್ನಣೆ ಸಿಕ್ಕಿ 50 ವರ್ಷಗಳಾಗಿದೆ ಎಂದು ಹೇಳಬಹುದು….. ಈ ನೆಲದ ಮೂಲನಿವಾಸಿಗಳ ಒಂದು ಬೃಹತ್ ಸಮುದಾಯ ಸ್ವಾತಂತ್ರ್ಯ…

Read More

ತಾಯ ಗರ್ಭದಿಂದುದಿಸಿದ ಕ್ಷಣದಿಂದ, ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ, ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ…..

ವಿಜಯ ದರ್ಪಣ ನ್ಯೂಸ್…. ತಾಯ ಗರ್ಭದಿಂದುದಿಸಿದ ಕ್ಷಣದಿಂದ, ಕರುಳು ಬಳ್ಳಿ ಕತ್ತರಿಸಿದ ಘಳಿಗೆಯಿಂದ, ಅಂತರಂಗದ ಅರಿವಿನೊಂದಿಗೆ ಬೆಳೆಯತೊಡಗಿದೆ….. ಹಸಿವು ಅಳು ನಗು ಮೊದಲಿನಾ ಅನುಭವಗಳು, ತಾಯ ಅಪ್ಪುಗೆ ತಂದೆಯ ಧ್ವನಿ ಗ್ರಹಿಸತೊಡಗಿದೆ, ಮತ್ತಷ್ಟು ಚಲಿಸುವ ಆಕೃತಿಗಳನ್ನು ಕಂಡೆ, ಅಕ್ಕ ಅಣ್ಣ ಅಜ್ಜ ಅಜ್ಜಿ ಎಂದರಿವಾಗತೊಡಗಿತು, ಹಸು ಕರು ಕುರಿ ಕೋಳಿ ನಾಯಿ ಬೆಕ್ಕು ನನ್ನವೆಂದೇ ಭಾವಿಸಿದೆ, ಅಮ್ಮಾ…ಅಪ್ಪಾ…ಅಜ್ಜೀ…ತಾತಾ….ಅಣ್ಣಾ..ಅಕ್ಕಾ…ಎಂದು ತೊದಲತೊಡಗಿದೆ, ಹಾಲು ಅನ್ನ ಸಿಹಿ ಕಹಿ ಖಾರ ಒಗರು ರುಚಿಸತೊಡಗಿತು, ಅ ಆ ಇ ಈ A B…

Read More

ನಗಬೇಡಿ, ಇದು ಸತ್ಯ, ನಾಚಿಕೆ ಪಟ್ಟುಕೊಳ್ಳಿ…..

ವಿಜಯ ದರ್ಪಣ ನ್ಯೂಸ್…. ನಗಬೇಡಿ, ಇದು ಸತ್ಯ, ನಾಚಿಕೆ ಪಟ್ಟುಕೊಳ್ಳಿ….. ಸಾಧ್ಯವಾದರೆ ಈ ಅಂಕಿಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ ತಪ್ಪಾಗಿದ್ದರೆ ನನಗೆ ತಿಳಿಸಿ, ಸರಿಯಿದ್ದರೆ ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ತಿಳಿಸಿ……… ದಂಗು ಬಡಿಸಿತು ಕೇಂದ್ರ ಶಿಕ್ಷಣ ಸಚಿವಾಲಯ ಪ್ರಕಟಿಸಿರುವ ರಾಜ್ಯಗಳ ಸಾಕ್ಷರತೆಯ ಶೇಕಡವಾರು ಪ್ರಮಾಣದ ವರದಿಯ ಸುದ್ದಿಯನ್ನು ನೋಡಿದಾಗ…… ಶೇಕಡಾ 94% ಸಾಕ್ಷರತೆಯೊಂದಿಗೆ ಕೇರಳ ಮೊದಲನೆಯ ಸ್ಥಾನದಲ್ಲಿದ್ದರೆ, ಶೇಕಡಾ 74% ಸಾಕ್ಷರತೆಯೊಂದಿಗೆ ಕರ್ನಾಟಕ 15ನೇ ಸ್ಥಾನದಲ್ಲಿದೆ. ಶೇಕಡಾ 61% ಸಾಕ್ಷರತೆಯೊಂದಿಗೆ ಬಿಹಾರ ಕೊನೆಯ ಸ್ಥಾನದಲ್ಲಿದೆ…… ಕರ್ನಾಟಕದ ಒಟ್ಟು…

Read More

ಸಂವಿಧಾನ ದಿನದ ನೆನಪಿನ ಸಂದರ್ಭದಲ್ಲಿ ಮಾನವೀಯತೆಯ ತೊಳಲಾಟ ಮತ್ತು ಹುಡುಕಾಟ…..

ವಿಜಯ ದರ್ಪಣ ನ್ಯೂಸ್…. ಸಂವಿಧಾನ ದಿನದ ನೆನಪಿನ ಸಂದರ್ಭದಲ್ಲಿ ಮಾನವೀಯತೆಯ ತೊಳಲಾಟ ಮತ್ತು ಹುಡುಕಾಟ….. ” ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ” ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಗಳ ಆಗ್ರಹ…….. ” ಸ್ವಾತಂತ್ರ್ಯ ಪೂರ್ವದಲ್ಲಿ ಭಾರತವು ಹಿಂದೂ ರಾಷ್ಟ್ರವಾಗಿತ್ತು. ಸ್ವಾತಂತ್ರ ನಂತರ ಜಾತ್ಯತೀತ ರಾಷ್ಟ್ರವಾಯಿತು. ಆದರೆ ಈಗ ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು “ ಕೆಲವು ತಿಂಗಳುಗಳ ಹಿಂದೆ ಇದೇ ಉಡುಪಿಯ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ” ಸಂಸ್ಕೃತ ಕಲಿತವರು ಮಾತ್ರ…

Read More

ಭಾರತದ ಮತದಾರರು ಮತ್ತು ಚುನಾಯಿತ ಜನಪ್ರತಿನಿಧಿಗಳು……..

ವಿಜಯ ದರ್ಪಣ ನ್ಯೂಸ್…. ಭಾರತದ ಮತದಾರರು ಮತ್ತು ಚುನಾಯಿತ ಜನಪ್ರತಿನಿಧಿಗಳು…….. ಇತ್ತೀಚಿನ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ…… ಭಾರತದ ಮತದಾರರು ಬುದ್ಧಿವಂತರೇ, ದಡ್ಡರೇ, ಮೂರ್ಖರೇ, ಮುಗ್ಧರೇ, ಭ್ರಷ್ಟರೇ, ಸಂವೇದನಾಶೀಲರೇ, ಚಿಂತನಶೀಲರೇ, ಮಾರಾಟವಾಗುವರೇ, ಊಸರವಳ್ಳಿಗಳೇ, ಸಮಯ ಸಾಧಕರೇ, ಅವಕಾಶವಾದಿಗಳೇ, ಸ್ವಾರ್ಥಿಗಳೇ, ಪ್ರಾಮಾಣಿಕರೇ, ನಿಷ್ಠಾವಂತರೇ, ಅಧರ್ಮಿಗಳೇ, ಆಸೆ ಆಮಿಷಗಳಿಗೆ ಬಲಿಯಾಗುವವರೇ, ಅದನ್ನು ಮೀರುವವರೇ, ಹೇಗೆ ಇವರನ್ನು ಅರ್ಥಮಾಡಿಕೊಳ್ಳುವುದು….. ಭಾರತ ಎಂಬುದು ಅತ್ಯಂತ ವೈವಿಧ್ಯಮಯ ದೇಶ. ವಿವಿಧ ಗಣ ರಾಜ್ಯಗಳ ಒಕ್ಕೂಟ. ಬಹುತ್ವ ಸಂಸ್ಕೃತಿಯ ದೇಶ ಎಂಬುದು ಚುನಾವಣಾ ರಾಜಕೀಯದಲ್ಲಿ ಸ್ಪಷ್ಟವಾಗಿ ಗಮನಿಸಬಹುದು….

Read More

ದೇಹವೆಂಬ ದೇಗುಲದಲ್ಲಿ ಹೃದಯವೆಂಬ ಹಣತೆ ಬೆಳಗುತಿದೆ,…..

ವಿಜಯ ದರ್ಪಣ ನ್ಯೂಸ್…. ದೇಹವೆಂಬ ದೇಗುಲದಲ್ಲಿ ಹೃದಯವೆಂಬ ಹಣತೆ ಬೆಳಗುತಿದೆ,….. ಮನಸ್ಸೆಂಬ ಆಳದಲ್ಲಿ ಆತ್ಮವೆಂಬ ಬೆಳಕು ಪ್ರಜ್ವಲಿಸುತ್ತಿದೆ….. ಜಾತಸ್ಯ ಮರಣಂ ಧ್ರುವಂ… ಹುಟ್ಟಿದ ಕ್ಷಣದಿಂದ ಸಾವಿನಡೆಗೆ ಸಾಗುವುದೇ ಜೀವನ….. ಈ ನಡುವಿನ ಕಾಲವೇ ನಮ್ಮದು ನಿಮ್ಮದು ಎಲ್ಲರದೂ…… ಸೃಷ್ಟಿಯ ನಿಯಮದಂತೆ, ಗಂಡು ಹೆಣ್ಣಿನ ಸಮ್ಮಿಲನದಿಂದ, ತಾಯ ಗರ್ಭದಲ್ಲಿ ಪ್ರಾರಂಭವಾಗುವುದು, ಮೊದಲ ಉಚ್ವಾಸ – ಅದೇ ನಮ್ಮ ಆರಂಭ, ಅದೇ ಎಲ್ಲರ ಸಂಭ್ರಮ…… ಮುಂದೊಮ್ಮೆ, ಕೊನೆಯ ನಿಶ್ವಾಸ – ಅದೇ ನಮ್ಮ ಅಂತ್ಯ, ಅದೇ ಎಲ್ಲರಿಗೂ ದುಃಖ –…

Read More

ಬಡತನ ಎಂದರೇನು ? ಬಡವರು ಎಂದರೆ ಯಾರು ?

ವಿಜಯ ದರ್ಪಣ ನ್ಯೂಸ್…. ಬಡತನ ಎಂದರೇನು ? ಬಡವರು ಎಂದರೆ ಯಾರು ? ತಿನ್ನಲು ಊಟವಿಲ್ಲದೆ ಹಸಿವಿನಿಂದ ನರಳುತ್ತಿರುವವರು ಬಡವರೇ, ಊಟವಿದ್ದೂ ಮೈತುಂಬ ಬಟ್ಟೆ ಇಲ್ಲದೆ ಹರಿದ ಬಟ್ಟೆ ಹಾಕಿರುವ ಜನರು ಬಡವರೇ. ಊಟ, ಬಟ್ಟೆ ಇದ್ದು ವಾಸಿಸಲು ಸರಿಯಾದ ಜಾಗವಿಲ್ಲದ / ವಸತಿ ಇಲ್ಲದ ಜನರು ಬಡವರೇ, ಊಟ, ಬಟ್ಟೆ, ವಸತಿ ಇದ್ದು ಶಿಕ್ಷಣ ಪಡೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಇರುವವರು ಬಡವರೇ, ಊಟ, ಬಟ್ಟೆ, ವಸತಿ, ಶಿಕ್ಷಣ ಇದ್ದು ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗದ ಜನರನ್ನು ಬಡವರು…

Read More