ಅಂತರಂಗದ ಪಯಣ….

ವಿಜಯ ದರ್ಪಣ ನ್ಯೂಸ್ ಅಂತರಂಗದ ಪಯಣ…. ಎಲ್ಲೋ ಒಳಗಡೆ ಒಂದು ಸಣ್ಣ ನೋವು, ನಿರಾಸೆ, ಅಸಹಾಯಕತೆ ಕಾಡುತ್ತಲೇ ಇರುತ್ತದೆ, ಬದುಕಿನ ಗುರಿ ದೂರ ದೂರ ಸರಿಯುತ್ತಲೇ ಹೋಗುತ್ತಿದೆ, ಅದನ್ನು ಹಿಡಿಯುವ ಆಸೆ, ಉತ್ಸಾಹ ಬತ್ತದಂತೆ ಸದಾ ಮತ್ತೆ ಮತ್ತೆ ರಿಚಾರ್ಜ್ ಮಾಡಿಕೊಂಡು ಮುನ್ನಡೆಯುತ್ತಲೇ ಇರಬೇಕು, ಸೋಲಲೆಂದೇ ಬಂದಿದ್ದೇನೆ ಆದ್ದರಿಂದ ಗೆಲುವಿನ ನಿರೀಕ್ಷೆಯೇನು ಇಲ್ಲ, ಕೊಡಲೆಂದೇ ಬಂದಿದ್ದೇನೆ, ಪಡೆದುಕೊಳ್ಳುವ ಯಾವ ಆಸೆಯೂ ಇಲ್ಲ, ಅವಮಾನಿತನಾಗುತ್ತಲೇ ಬದುಕುತ್ತಿರುವುದರಿಂದ ಬಹುಮಾನದ ನಿರೀಕ್ಷೆ ಏನು ಇಲ್ಲ, ಅರ್ಧ ಆಯಸ್ಸು ಮುಗಿದು ಸಾಯುವುದು ನಿಶ್ಚಿತವಾದ…

Read More

ಸನಾತನ ಮತ್ತು ವಚನ ಸಂಸ್ಕೃತಿ…….

ವಿಜಯ ದರ್ಪಣ ನ್ಯೂಸ್….. ಸನಾತನ ಮತ್ತು ವಚನ ಸಂಸ್ಕೃತಿ……. ವೀರಶೈವ, ಲಿಂಗಾಯತ ಮತ್ತು ಸನಾತನ ಧರ್ಮದ ಚಿಂತಕರುಗಳ ನಡುವೆ ಇತ್ತೀಚಿನ ವರ್ಷಗಳಲ್ಲಿ ಒಂದು ರೀತಿಯ ದ್ವೇಷ ದಿನೇ ದಿನೇ ಹೆಚ್ಚಾಗುತ್ತಿದೆ. ತರ್ಕ, ಕುತರ್ಕಗಳು, ವಾದ, ವಿವಾದಗಳು ನಡೆಯುತ್ತಲೇ ಇವೆ. ಸನಾತನ ಧರ್ಮಿಗಳು ವಚನ ಸಾಹಿತ್ಯವನ್ನು ಹೆಚ್ಚು ಹೆಚ್ಚು ವಿಮರ್ಶೆಗೆ ಒಳಪಡಿಸುತ್ತಾ ಅದು ವೇದ ಉಪನಿಷತ್ಗಳ ತದ್ರೂಪ ಎನ್ನುವಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಧರ್ಮದ ಪ್ರತಿಪಾದಕರು ವಚನ ಮತ್ತು ಸನಾತನ ಧರ್ಮದ ಮೌಲ್ಯಗಳಲ್ಲಿ ಇರುವ ವ್ಯತ್ಯಾಸವನ್ನು ಹೇಳುತ್ತಿದ್ದಾರೆ. ಇದು ತುಂಬಾ…

Read More

ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ…….

ವಿಜಯ ದರ್ಪಣ ನ್ಯೂಸ್…. ಎಲೆಕ್ಟ್ರಾನಿಕ್ ಮಾಧ್ಯಮಗಳ ಸುದ್ದಿಯ ದಿವಾಳಿತನ……. ಕನ್ನಡ ಚಲನಚಿತ್ರ ನಟರೊಬ್ಬರ ಸಾಂಪ್ರದಾಯಿಕ ಮದುವೆಯನ್ನು ಅತ್ಯಂತ ಮಹತ್ವದ ಘಟನೆ ಎಂಬಂತೆ ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರಸಾರ ಮಾಡಿದ್ದು ಅತಿರೇಕವೇ ಅಥವಾ ತಮ್ಮ ವಿವೇಚನಾಶೀಲತೆಯ ಕೊರತೆಯೇ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ದುರುಪಯೋಗವೇ ಅಥವಾ ಸ್ವಾಭಿಮಾನದ ಮತ್ತು ಸುದ್ದಿಯ ಪ್ರಾಮುಖ್ಯತೆ ಅರಿಯುವ ಮಾನಸಿಕ ದಿವಾಳಿತನವೇ……. ಎಲೆಕ್ಟ್ರಾನಿಕ್ ಮಾಧ್ಯಮಗಳು ಪ್ರವರ್ಧಮಾನಕ್ಕೆ ಬಂದಿದ್ದು ಸಾಕಷ್ಟು ಹಿಂದೆಯೇ ಆದರೂ ನಿಜಕ್ಕೂ ಜನಪ್ರಿಯವಾಗಿ, ಪ್ರಭಾವಶೀಲವಾಗಿ ಬೆಳೆದದ್ದು ಸುಮಾರು 15/20 ವರ್ಷಗಳಿಂದ. ಪ್ರಾರಂಭದ ಹಂತದಲ್ಲಿ ಈ ರೀತಿಯ…

Read More

ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ – ಶಿಕ್ಷಿಸುವ ಅಧಿಕಾರ ಇರುತ್ತದೆ ” ರವೀಂದ್ರನಾಥ ಠಾಗೋರ್……

ವಿಜಯ ದರ್ಪಣ ನ್ಯೂಸ್…” ಯಾರು ಪ್ರೀತಿಸುತ್ತಾರೋ ಅವರಿಗೆ ಮಾತ್ರ ತಿದ್ದುವ – ಶಿಕ್ಷಿಸುವ ಅಧಿಕಾರ ಇರುತ್ತದೆ ” ರವೀಂದ್ರನಾಥ ಠಾಗೋರ್…… ಇದು ಬಹಳ ಅರ್ಥಪೂರ್ಣ ಒಳ ಭಾವವನ್ನು ಹೊಂದಿದೆ. ಇಂದಿನ ಸಾಮಾಜಿಕ ಮನಸ್ಥಿತಿಗೆ ಹೆಚ್ಚು ಅನ್ವಯಿಸುತ್ತದೆ….. ನಾವು ಕೆಲವರ ನಡವಳಿಕೆಯನ್ನು ದ್ವೇಷಿಸುತ್ತೇವೆ ಹಾಗೆಯೇ ಅವರ ಪರಿವರ್ತನೆಯನ್ನು ಅಪೇಕ್ಷಿಸುತ್ತೇವೆ. ಆದರೆ ಅದು ಹೇಗೆ ಸಾಧ್ಯ ಎಂಬುದನ್ನು ಉಪೇಕ್ಷಿಸುತ್ತೇವೆ…. ಈಗ ನೇರ ವಿಷಯಕ್ಕೆ ಬರುವುದಾದರೆ, ಕೆಲವು ಸನಾತನ ಧರ್ಮದ ಪ್ರತಿಪಾದಕರು ಅಥವಾ ಅನುಯಾಯಿಗಳು ಮುಸ್ಲಿಮರನ್ನು ದ್ವೇಷಿಸುತ್ತಾರೆ ಹಾಗು ಅವರು ಬದಲಾಗಬೇಕು…

Read More

ಮಕ್ಕಳನ್ನೇ ಕೊಲ್ಲುವ ಮರ್ಯಾದೆ ಹತ್ಯೆಗಳು,

ವಿಜಯ ದರ್ಪಣ ನ್ಯೂಸ್…. ಸಂಸ್ಕೃತಿ – ವಿಕೃತಿ….. ಆದರ್ಶ ಮತ್ತು ವಾಸ್ತವ…. ಮಕ್ಕಳನ್ನೇ ಕೊಲ್ಲುವ ಮರ್ಯಾದೆ ಹತ್ಯೆಗಳು, ಪ್ರೀತಿಸಿ ಮದುವೆಯಾಗುವ ಬೇರೆ ಬೇರೆ ಜಾತಿಯ ಪ್ರೇಮಿಗಳನ್ನು ಕೊಂದು ಜೈಲಿಗೆ ಹೋಗುವ ಸಂಬಂಧಿಗಳೇ ಧೀರರು – ಗೌರವಸ್ತರು – ಮರ್ಯಾದಸ್ತರು, ಮದುವೆ ಮಂಟಪದಲ್ಲಿ ದುಬಾರಿ ಕಾರನ್ನು ಬಹಿರಂಗವಾಗಿ ಪ್ರದರ್ಶಿಸಿ ವರದಕ್ಷಿಣೆಯನ್ನು ಕೊಡುವವರು ತಮ್ಮ ಮನೆತನದ ಹೆಚ್ಚುಗಾರಿಕೆ – ಗೌರವ ಕಾಪಾಡುವ ಮಾನಸ್ಥರು, ಹಣ – ಹೆಂಡ ಹಂಚಿ – ತಲೆಹಿಡಿದು ಟಿಕೆಟ್ ಗಿಟ್ಟಿಸಿ – ಚುನಾವಣೆಯಲ್ಲಿ ಗೆದ್ದು ರಾಜಕೀಯ…

Read More

ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ…….

ವಿಜಯ ದರ್ಪಣ ನ್ಯೂಸ್…. ಕಷ್ಟಪಟ್ಟು ದುಡಿದ ದುಡ್ಡಿನಲ್ಲಿ ಜೀವನ ಸಾಗಿಸಲು ಸಾಧ್ಯವಾಗುತ್ತಿಲ್ಲ……. ಒಳ್ಳೆಯ ರೀತಿಯಲ್ಲಿ ಸಂಪಾದನೆ ಮಾಡಿದ, ಪ್ರಾಮಾಣಿಕ ಹಣ ಯಾವುದಕ್ಕೂ ಸಾಲುತ್ತಿಲ್ಲ….. ಹೀಗೊಂದು ವಾಸ್ತವ ಬದುಕು ಮತ್ತು ಚಿಂತನೆ ಹಲವರ ಗೊಣಗಾಟಕ್ಕೆ ಕಾರಣವಾಗಿದೆ……. ಆಧ್ಯಾತ್ಮಿಕ, ಧಾರ್ಮಿಕ, ಆದರ್ಶ ಚಿಂತನೆಗಳ ಹಿನ್ನೆಲೆಯನ್ನು ಹೊರತುಪಡಿಸಿ, ಸಹಜ ಸಾಮಾನ್ಯ ವ್ಯಾವಹಾರಿಕ ಜಗತ್ತಿನಲ್ಲಿ, ಈ ದೇಶದಲ್ಲಿ, ಬಡವರು, ಕೆಳ ಮಧ್ಯಮ ವರ್ಗದವರು ಮತ್ತು ಮಧ್ಯಮ ವರ್ಗದವರು ಖಂಡಿತವಾಗಲೂ ಕಷ್ಟಪಟ್ಟು ದುಡಿದ ಹಣದಲ್ಲಿ ಬದುಕುವುದು ತುಂಬಾ ಕಷ್ಟ. ಹಾಗೆ ಬದುಕಲೇ ಬೇಕಾದ ಸಂಕಲ್ಪ…

Read More

ಪ್ರೀತಿಯಿಂದ ಪ್ರೀತಿಗಾಗಿ, ಪ್ರೀತಿಯ ಭಾವದ ಆಳ ಅಗಲ…….

ವಿಜಯ ದರ್ಪಣ ನ್ಯೂಸ್… ಪ್ರೀತಿಯಿಂದ ಪ್ರೀತಿಗಾಗಿ, ಪ್ರೀತಿಯ ಭಾವದ ಆಳ ಅಗಲ…… ಫೆಬ್ರವರಿ 14 – valentines day….. ಪ್ರೇಮಿಗಳ ದಿನ……. ಹಾಗೆಯೇ ಅದು ಪೋಷಕರ ತಳಮಳದ ದಿನವೂ ಹೌದು, ತಂದೆ ತಾಯಿಗಳ ಪಶ್ಚಾತ್ತಾಪದ ದಿನವೂ ಹೌದು….. ಆದರೆ ಇಲ್ಲಿ ಪ್ರೇಮಿಗಳ ಮನಃ ಪರಿವರ್ತನೆಯ ಕ್ಷಣವೂ, ಪೋಷಕರ ಕ್ಷಮಾ ದಿನವೂ ಒಟ್ಟಿಗೆ ನಡೆಯುವ ಸಾಧ್ಯತೆಯ ಒಂದು ಅಂತರಾಳದ ಪತ್ರ……… ಪ್ರೀತಿಯ ಆಳ, ತಂದೆ ತಾಯಿಗಳ ಸೆಳೆತದ ಆಳ, ಮಕ್ಕಳ ಮೇಲಿನ ಮೋಹದ ಆಳ, ಬದುಕಿನ ಕ್ಷಣಿಕತೆಯ ಅನುಭವ,…

Read More

ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ……

ವಿಜಯ ದರ್ಪಣ ನ್ಯೂಸ್…… ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ…… ಪ್ರತಿಭಟನೆಗಳು – ಹೋರಾಟಗಳು ಕೇವಲ ಸಾಂಕೇತಿಕವಾಗುತ್ತಿರುವ ಸನ್ನಿವೇಶದಲ್ಲಿ, ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರನ್ನು ಅವರ ಜನ್ಮದಿನದ – ಫೆಬ್ರವರಿ 13 – ನೆನಪಿನ ಸಂದರ್ಭದಲ್ಲಿ ಸ್ಮರಿಸುತ್ತಾ…. ಕರ್ನಾಟಕದ ರೈತ ಚಳವಳಿಯ ಅತ್ಯಂತ ಪ್ರಮುಖ ಹೆಸರು ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರದು….. ರೈತ ಹೋರಾಟಕ್ಕೆ ತನ್ನ ಸಮಕಾಲೀನರ ಜೊತೆ ಸೇರಿ ಸಂಘಟನಾತ್ಮಕ ಧ್ವನಿ ನೀಡಿದ ಕೀರ್ತಿ ನಂಜುಂಡಸ್ವಾಮಿಯವರಿಗೆ ಸಲ್ಲುತ್ತದೆ….. ರಾಜಕೀಯ ಆಡಳಿತಗಾರರು,…

Read More

ಚಾಲಕರೆಂಬ ಮಧ್ಯವರ್ತಿ ಜೀವಂತ ವಾಹನಗಳು ಮತ್ತು ಮಾಧ್ಯಮಗಳು ಹಾಗು ಚಾಲನೆ ಎಂಬ ಕಲೆ……….

ವಿಜಯ ದರ್ಪಣ ನ್ಯೂಸ್…. ಚಾಲಕರೆಂಬ ಮಧ್ಯವರ್ತಿ ಜೀವಂತ ವಾಹನಗಳು ಮತ್ತು ಮಾಧ್ಯಮಗಳು ಹಾಗು ಚಾಲನೆ ಎಂಬ ಕಲೆ………. ಇಡೀ ದೇಶದಲ್ಲಿ ಅಥವಾ ವಿಶ್ವದಲ್ಲಿ ಮನುಷ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದು ಈ ಆಧುನಿಕ ಕಾಲದಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಯುಗದಲ್ಲಿ ಟೆಲಿಫೋನ್, ಮೊಬೈಲ್, ಸಾಮಾಜಿಕ ಜಾಲತಾಣಗಳು ಮುಂತಾದ ಕೆಲವನ್ನು ಹೆಸರಿಸಲಾಗುತ್ತದೆ. ಆದರೆ ಅದರಷ್ಟೇ ಪ್ರಾಮುಖ್ಯತೆ ಪಡೆದು ಅದಕ್ಕಿಂತ ಪ್ರಮುಖವಾಗಿ ಇಡೀ ಜನ ಸಮೂಹವನ್ನು ಫಿಸಿಕಲಿ ಅಂದ್ರೆ ಭೌತಿಕವಾಗಿ ಒಗ್ಗೂಡಿಸುವುದು ಬೃಹತ್ ಸಂಪರ್ಕ ಜಾಲ ವ್ಯವಸ್ಥೆ ಹೊಂದಿರುವ ಚಾಲಕರು…

Read More

ಈ ಭೂಮಿಗೆ ಎಲ್ಲರೂ ವಲಸಿಗರೇ…….

ವಿಜಯ ದರ್ಪಣ ನ್ಯೂಸ್…. ಈ ಭೂಮಿಗೆ ಎಲ್ಲರೂ ವಲಸಿಗರೇ……. ಅಮೆರಿಕಾದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ ಬೇರೆ ದೇಶದ ಜನರನ್ನು ಆಚೆಗೆ ಅಟ್ಟುತ್ತಿದ್ದಾರೆ. ಈ ಪ್ರಕ್ರಿಯೆಯ ಮೊದಲ ಹಂತವಾಗಿ ಭಾರತದ 104 ಜನರನ್ನು ಬಂಧಿಸಿ ಕೈಗೆ ಕೋಳ ತೊಡಿಸಿ ಅವರದೇ ಸೈನಿಕ ವಿಮಾನದಲ್ಲಿ ಕರೆತಂದು ಭಾರತಕ್ಕೆ ಬಿಡಲಾಯಿತು. ಇದನ್ನು ನೋಡಿದಾಗ ಒಮ್ಮೆ ಕರುಳು ಚುರ್ ಎಂದಿತು. ನಿಜ, ಅಕ್ರಮ ಎಂಬ ಪದವೇ ಬಹುತೇಕ ಒಂದು ಅಪರಾಧ ಅಥವಾ ಮಾಡಬಾರದ ಕೆಲಸ ಅಥವಾ ಕಾನೂನಿನ…

Read More