ಕುವೆಂಪು

ವಿಜಯ ದರ್ಪಣ ನ್ಯೂಸ್….. ಕುವೆಂಪು ಅಕ್ಷರಗಳ ಸಂಶೋಧನೆ – ಬರವಣಿಗೆ – ಸಾಹಿತ್ಯ – ಕುವೆಂಪು – ಕನ್ನಡ ಭಾಷೆ………….( ಭಾಗ- 1 ) ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಸಂದರ್ಭದಲ್ಲಿ ಬರವಣಿಗೆ – ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ…… ( ಡಿಸೆಂಬರ್ 29 ) ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು – ಸಂಸ್ಕೃತಿಯನ್ನು – ಕನ್ನಡ ಮಣ್ಣಿನ…

Read More

ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ

ವಿಜಯ ದರ್ಪಣ ನ್ಯೂಸ್…. ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ • ಜಯಶ್ರೀ. ಜೆ. ಅಬ್ಬಿಗೇರಿ, ಬೆಳಗಾವಿ ವಿಲಿಯಂ ಜೇಮ್ಸ್ ಪ್ರಕಾರ ಬಹುತೇಕ ಮಂದಿ ತಮ್ಮ ದೈಹಿಕ ಬೌದ್ಧಿಕ ಅಥವಾ ನೈತಿಕ ಅಸ್ತಿತ್ವದ ತೀರ ಸೀಮಿತ ವಲಯದೊಳಗೆ ಬದುಕುತ್ತಿರುತ್ತಾರೆ. ಆದರೆ ನಮ್ಮಲ್ಲಿ ಅಪಾರ ಶಕ್ತಿ ಅಡಗಿದೆ. ಅದೆಷ್ಟೆಂಬುದನ್ನು ನಾವು ಕನಸು ಕಾಣಲೂ ಸಾಧ್ಯವಿಲ್ಲ, ಜೀವನ ತುಂಬಾ ಸರಳ ಇದೆ ಅದನ್ನು ನಾವೇ ಸಂಕೀರ್ಣವಾಗಿಸಿದ್ದೇವೆ ಎಂಬುದು ಬಲ್ಲವರ ನುಡಿ. ಬದುಕು ಸಂಬಂಧಗಳ ಸುತ್ತ ಹೆಣೆದಿರುವ ಕಥೆ. ದರಲ್ಲಿ ಸೋತು ಗೆಲ್ಲಬೇಕು,…

Read More

ವಿಶ್ವ ಧ್ಯಾನ ದಿನ….. ಡಿಸೆಂಬರ್ 21 …..

ವಿಜಯ ದರ್ಪಣ ನ್ಯೂಸ್…. ವಿಶ್ವ ಧ್ಯಾನ ದಿನ….. ಡಿಸೆಂಬರ್ 21 – ಶನಿವಾರ….. ಒತ್ತಡದ ಬದುಕಿನಲ್ಲಿ ಮತ್ತೊಮ್ಮೆ ಧ್ಯಾನದ ಮಹತ್ವ ನೆನಪಿಸುತ್ತಾ……. ಸರಳ ಧ್ಯಾನ………. ಧ್ಯಾನದ ಸಾಮಾನ್ಯ ಅರ್ಥ, ಧ್ಯಾನದ ಸಹಜ ಸರಳ ಅಭ್ಯಾಸ, ಧ್ಯಾನದಿಂದ ದಿನನಿತ್ಯದ ಬದುಕಿನಲ್ಲಿ ಆಗುವ ಒಂದಷ್ಟು ಉಪಯೋಗ, ಧ್ಯಾನದಿಂದ ದೇಹ ಮತ್ತು ಮನಸ್ಸನ್ನು ಎಷ್ಟರಮಟ್ಟಿಗೆ ನಿಯಂತ್ರಿಸಬಹುದು,……. ಒಂದು ಸಣ್ಣ ವಿವರಣೆ…… ಇದು ಆಧ್ಯಾತ್ಮಿಕ ಚಿಂತನೆಯಲ್ಲ. ಆಧುನಿಕ ಒತ್ತಡದ ಬದುಕಿನಲ್ಲಿ ಧ್ಯಾನ ಎಂಬ ಕ್ರಿಯೆಯಿಂದ ವಾಸ್ತವವಾಗಿ ಸ್ವಲ್ಪಮಟ್ಟಿನ ಲಾಭ ಪಡೆದು ನೆಮ್ಮದಿ ಅಥವಾ…

Read More

ಒಂದು ದೇಶ ಒಂದು ಚುನಾವಣೆ……..

ವಿಜಯ ದರ್ಪಣ ನ್ಯೂಸ್….. ಒಂದು ದೇಶ ಒಂದು ಚುನಾವಣೆ…….. ಒಂದು ದೇಶ ಒಂದೇ ಬಾರಿಗೆ ಚುನಾವಣೆ ಎಂಬ ಪರಿಕಲ್ಪನೆ ಉತ್ತಮವೋ, ಅಥವಾ ಲೋಕಸಭೆಗೆ ಚುನಾವಣೆ ನಡೆದ ಒಂದು ವರ್ಷದ ನಂತರ ದೇಶದ ಎಲ್ಲಾ‌ ವಿಧಾನಸಭೆಗಳಿಗೆ ಒಂದೇ ಬಾರಿಗೆ ಚುನಾವಣೆ ನಡೆಸಿದರೆ ಉತ್ತಮವೋ, ಅಥವಾ ಈಗಿನಂತೆ ಯಥಾಸ್ಥಿತಿ ರೀತಿಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಚುನಾವಣೆ ನಡೆಸುವುದು ಉತ್ತಮವೋ, ಈ ವಿಷಯವನ್ನು ಚರ್ಚೆಗೆ ಒಳಪಡಿಸಬೇಕಿದೆ….. ಒಂದು ದೇಶ ಒಂದೇ ಚುನಾವಣೆ ಪರಿಣಾಮಗಳೇನಾಗಬಹುದು……. ಒಂದು ವೇಳೆ ಮತದಾರರು ಅತ್ಯಂತ ಪ್ರಬುದ್ಧರಾಗಿದ್ದರೆ ಒಂದು ದೇಶ…

Read More

ಸರಳತೆ ಮತ್ತು ಸಹಜತೆ…..

ವಿಜಯ ದರ್ಪಣ ನ್ಯೂಸ್….. ಸರಳತೆ ಮತ್ತು ಸಹಜತೆ….. ಸಾಮಾಜಿಕ ಕಳಕಳಿಯ ಹಿರಿಯ ಹಿತೈಷಿಯೊಬ್ಬರು ಕರೆ ಮಾಡಿದ್ದರು. ” ವಾರಕ್ಕೆ 70 ಗಂಟೆ ಕೆಲಸವನ್ನು ಕಡ್ಡಾಯಗೊಳಿಸಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಮಾತನ್ನು ನಾನು ಯಾವ ಕಾರಣಕ್ಕೂ ಹಿಂತೆಗೆದುಕೊಳ್ಳುವುದಿಲ್ಲ ” ಎಂಬ ಇನ್ಫೋಸಿಸ್ ನಾರಾಯಣ ಮೂರ್ತಿಯವರ ಮಾತುಗಳು ಮತ್ತು ಇತ್ತೀಚೆಗೆ ತಾನೇ ಅವರು ಬೆಂಗಳೂರಿನ ಯು ಬಿ ಸಿಟಿಯಲ್ಲಿ 50 ಕೋಟಿಯ ಮತ್ತೊಂದು ಮನೆಯನ್ನು ಅದೇ ಜಾಗದಲ್ಲಿ ತೆಗೆದುಕೊಂಡಿದ್ದಾರೆ. ಇದನ್ನು ಯಾವ ರೀತಿ ಅರ್ಥೈಸಬೇಕು ಎಂದು…

Read More

ಚಾಲನಾ ಕಲೆ ಮತ್ತು ಅಪಘಾತ………

ವಿಜಯ ದರ್ಪಣ ನ್ಯೂಸ್…. ಚಾಲನಾ ಕಲೆ ಮತ್ತು ಅಪಘಾತ……… ದಯವಿಟ್ಟು – ಮನಸ್ಸಿಟ್ಟು – ತಾಳ್ಮೆಯಿಂದ ಓದಿ……. ಜೀವ ಅಮೂಲ್ಯ……. ಇತ್ತೀಚಿನ ವರ್ಷಗಳ ಬಹುದೊಡ್ಡ ಬ್ರೇಕಿಂಗ್ ನ್ಯೂಸ್ ರಸ್ತೆ ಅಪಫಾತಗಳದ್ದು. ಮನೆಯಿಂದ ಕೆಲಸಕ್ಕೆ ಹೊರಹೋದ ವ್ಯಕ್ತಿ ಮನೆಗೆ ವಾಪಸ್ಸು ಬಂದಾಗಲೇ ಗ್ಯಾರಂಟಿ ಎನ್ನುವ ಮಾತು ಚಾಲ್ತಿಯಲ್ಲಿದೆ. ಭಾರತದಲ್ಲಿ ಅಪಘಾತಗಳಿಂದಲೇ ಗಂಟೆಗಳ ಲೆಕ್ಕದಲ್ಲಿ ಜನ ಸಾಯುತ್ತಿದ್ದಾರೆ ಮತ್ತು ಅಂಗವಿಕಲರಾಗುತ್ತಿದ್ದಾರೆ. ಹಿರಿಯರನ್ನು ನೋಡಿದಾಗ ಇಷ್ಟೊಂದು ಅವ್ಯವಸ್ಥೆಯ ವಾಹನಗಳ ಭರಾಟೆಯಲ್ಲಿ ಇವರು ಹೇಗೆ ಇನ್ನೂ ಜೀವಂತವಿದ್ದಾರೆ ಎಂದು ಆಶ್ಚರ್ಯವಾಗುತ್ತದೆ !!. ಏಕೆ…

Read More

ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ…..

ವಿಜಯ ದರ್ಪಣ ನ್ಯೂಸ್… ಮತ್ತೊಂದು ರೂಪದಲ್ಲಿ ವರದಕ್ಷಿಣೆ ಭೂತ….. ಶ್ರೀ ಅತುಲ್ ಸುಭಾಶ್ ಎಂಬ ಟೆಕ್ಕಿಯೊಬ್ಬ ಒಂದು ರೀತಿಯಲ್ಲಿ ಕ್ರಮಬದ್ಧವಾಗಿ, ಪೂರ್ವ ತಯಾರಿಯೊಂದಿಗೆ, ತನ್ನೆಲ್ಲ ಅಸಹಾಯಕತೆಯನ್ನು ಬರೆದಿಟ್ಟು, ಮಹಿಳಾ ದೌರ್ಜನ್ಯದ ಬಗ್ಗೆ ಅಮೆರಿಕ ಅಧ್ಯಕ್ಷರಿಂದ, ಭಾರತದ ನ್ಯಾಯಮೂರ್ತಿಗಳವರೆಗೆ, ಎಲ್ಲರಿಗೂ ಇಮೇಲ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅದು ರಾಷ್ಟ್ರ ವ್ಯಾಪಿ ಚರ್ಚೆಯಾಗುತ್ತಿದೆ. ಸುಪ್ರೀಂ ಕೋರ್ಟ್ ಸಹ ಈ ಬಗ್ಗೆ ವಿವರಣೆ ಕೇಳಿದೆ. ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸಹ ವಿವಿಧ ಅಭಿಪ್ರಾಯಗಳು ಮೂಡಿ ಬರುತ್ತಿವೆ. ಮೊದಲನೆಯದಾಗಿ, ಆತ್ಮಹತ್ಯೆ ಎಂಬುದೇ ಹೇಡಿತನದ…

Read More

ಈ ಕ್ಷಣವೇ ಬದುಕು..!

ವಿಜಯ ದರ್ಪಣ ನ್ಯೂಸ್…. ಈ ಕ್ಷಣವೇ ಬದುಕು..! ಜಯಶ್ರೀ ಜೆ. ಅಬ್ಬಿಗೇರಿ, ಬೆಳಗಾವಿ ಸದಾ ನಾನು ನನ್ನ ಕೆಲಸದಲ್ಲಿ ಯಶ ಗಳಿಸಬೇಕು. ಎಲ್ಲರ ನಡುವೆ ನಾನು ಮಿಂಚುತ್ತಿರಬೇಕು. ಎಲ್ಲಿ ಹೋದರೂ ನಾನೇ ಆಕರ್ಷಣೆಯ ಕೇಂದ್ರ ಬಿಂದು (ಫೋಕಸ್) ಆಗಿರಬೇಕು ಎನ್ನುವುದು ಪ್ರತಿಯೊಬ್ಬರ ಹಂಬಲ. ಮನದಲ್ಲಿ ಅಡಗಿದ ಈ ಹಂಬಲ ಸದಾ ಎಚ್ಚರವಾಗಿಯೇ ಇರುತ್ತದೆ. ತನ್ನನ್ನು ತಾನು ವೈಭವೀಕರಿಸಿ ಇತರರ ಮುಂದೆ ತೋರಿಸಬೇಕೆಂಬ ಹೆಬ್ಬಯಕೆ ತಪ್ಪೇನಲ್ಲ. ಆದರೆ ಅದು ಸಕಾರಾತ್ಮಕವಾಗಿರುವುದು ಬಹು ಮುಖ್ಯ. ಅಂಥ ಕಾರ್ಯಗಳ ಕಡೆ ಗಮನವನ್ನು…

Read More

ಪೂಲಾ ಪಾಂಡ್ಯನ್, ಮೂಸಾ ಷರೀಫ್, ಲಿಂಗೇಗೌಡ, ಮತ್ತು ಇನ್ನೂ ಹಲವರು…….

ವಿಜಯ ದರ್ಪಣ ನ್ಯೂಸ್… ಪೂಲಾ ಪಾಂಡ್ಯನ್, ಮೂಸಾ ಷರೀಫ್, ಲಿಂಗೇಗೌಡ, ಮತ್ತು ಇನ್ನೂ ಹಲವರು……. ಅತ್ಯಾಚಾರಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ” ಮಂಗಳೂರಿನಿಂದ ದೆಹಲಿವರೆಗೆ ” ಪಾದಯಾತ್ರೆ ಕೈಗೊಂಡಿದ್ದ ತಂಡದ ಮೇಲೆ ಗುಜರಾತಿನ ಸೂರತ್ ಬಳಿ ಟ್ರಕ್ ಹರಿದು ಅದರ ಮುಂಚೂಣಿಯಲ್ಲಿದ್ದ ಕರ್ನಾಟಕದ ಶ್ರೀ ಮೂಸಾ ಷರೀಫ್ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಲಿಂಗೇಗೌಡ ಅವರು ಅಕಾಲ ಮೃತ್ಯುವಿಗೆ ತುತ್ತಾಗಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ. ಸಾರ್ವಜನಿಕರ ಒಳಿತಿಗಾಗಿ ಹೋರಾಡುತ್ತಾ ಹುತಾತ್ಮರಾದ ಅವರಿಗೆ ಭಾವಪೂರ್ಣ ನಮನಗಳು. ಗಾಯಗೊಂಡವರು…

Read More

ಮಾಧ್ಯಮಗಳು ವರ್ಣಿಸಿದ ವರ್ಣರಂಜಿತ ರಾಜಕಾರಣಿಯ ಬದುಕು ನನ್ನಲ್ಲಿ ಮೂಡಿಸಿದ ಭಾವ ಲಹರಿ……..

ವಿಜಯ ದರ್ಪಣ ನ್ಯೂಸ್….. ಮಾಧ್ಯಮಗಳು ವರ್ಣಿಸಿದ ವರ್ಣರಂಜಿತ ರಾಜಕಾರಣಿಯ ಬದುಕು ನನ್ನಲ್ಲಿ ಮೂಡಿಸಿದ ಭಾವ ಲಹರಿ…….. ಕೆಲವರ ಬದುಕಿನಲ್ಲಿ ಆಯಸ್ಸು, ಅಂತಸ್ತು, ಅಧಿಕಾರ, ಅದೃಷ್ಟ, ಹಣ, ಯಶಸ್ಸು ಎಲ್ಲವೂ ಒಟ್ಟಿಗೇ ಸಿಗುತ್ತದೆ ಎಂಬುದನ್ನು ಅವರ ಬದುಕಿನ ಇತಿಹಾಸವನ್ನು ನೋಡಿದಾಗ ಅನಿಸುತ್ತದೆ. ಅಂತಹವರಲ್ಲಿ ಒಬ್ಬರು ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಒಂದು ಹಳ್ಳಿಯಲ್ಲಿ ಜನಿಸಿ, ಆಗಿನ ಕಾಲಕ್ಕೆ ಅತ್ಯಂತ ಶ್ರೀಮಂತರು, ವಿದ್ಯಾವಂತರು, ಪ್ರಭಾವಶಾಲಿಗಳಿಗೆ ಮಾತ್ರ ಸಾಧ್ಯವಾಗಬಹುದಾಗಿದ್ದ ವಿದೇಶದ ಪ್ರತಿಷ್ಠಿತ…

Read More