ಮಾರ್ಗದರ್ಶಕರು…….

ವಿಜಯ ದರ್ಪಣ ನ್ಯೂಸ್…. ಮಾರ್ಗದರ್ಶಕರು……. ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಮೌಲ್ಯಗಳ ಸಾಗಾಣಿಕೆ ಮಾಡುವ ನಿಜ ಮನುಷ್ಯರನ್ನು ಗಮನದಲ್ಲಿಟ್ಟುಕೊಂಡು ಈ ಪದ ಪ್ರಯೋಗ ಮಾಡಲಾಗುತ್ತಿದೆ……. ನಡೆ ನುಡಿಯಲ್ಲಿ ಹೆಚ್ಚಿನ ವ್ಯತ್ಯಾಸವಿಲ್ಲದ, ವಿಶಾಲ ಮನೋಭಾವದ, ತುಂಬು ಹೃದಯದ ಪ್ರಬುದ್ಧ ವ್ಯಕ್ತಿತ್ವದ ಜನರೇ ಈ ಮಾರ್ಗದರ್ಶಕರು…. ಎಲ್ಲಾ ಕಾಲದಲ್ಲೂ ಒಂದಷ್ಟು ಜನರು ಈ ಕೆಲಸವನ್ನು ಅಥವಾ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಂಚನೆಯಿಂದ ನಿರ್ವಹಿಸಿದ್ದಾರೆ. ಅದಕ್ಕೆ ಸಾಕಷ್ಟು ಉದಾಹರಣೆಗಳು ಇವೆ….. ಆದರೆ ಈಗಿನ ಸಂದರ್ಭದಲ್ಲಿ…. ಮಕ್ಕಳು, ಯುವಕರು, ಗ್ರಾಮೀಣ ಪ್ರದೇಶದ ಜನರು,…

Read More

ಅನುಭವ ಮಂಟಪ…….

ವಿಜಯ ದರ್ಪಣ ನ್ಯೂಸ್… ಅನುಭವ ಮಂಟಪ……. ಸ್ತಬ್ಧವಾಗುತ್ತಿರು ಅನುಭವ ಮಂಟಪದ ಮೌಲ್ಯಗಳು…… ಅದು ಗತಕಾಲದ ನೆನಪು ಮಾತ್ರವೇ ‌? ವರ್ತಮಾನದ ಸ್ಪೂರ್ತಿದಾಯಕ ಮಾದರಿಯೇ ?… ಏನಿದು ಅನುಭವ ಮಂಟಪ……. ಸಾಮಾಜಿಕ, ರಾಜಕೀಯ ಶೈಕ್ಷಣಿಕ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಆಸಕ್ತಿ ಇರುವ ಬಹುತೇಕ ಎಲ್ಲರಿಗೂ ಇದು ತಿಳಿದಿರುತ್ತದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲದ ಸಾಮಾನ್ಯ ಜನರಿಗಾಗಿ ಒಂದಷ್ಟು ಸರಳ ನಿರೂಪಣೆ…. ತಾಂತ್ರಿಕವಾಗಿ ಹೇಳುವುದಾದರೆ, 12 ನೇ ಶತಮಾನದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದ ಬಳಿ ಸ್ಥಾಪಿತವಾದ ಒಂದು…

Read More

ಎಡಬಲಗಳ ಅತಿರೇಕಿಗಳ ನಡುವೆ………..

ವಿಜಯ ದರ್ಪಣ ನ್ಯೂಸ್ …… ಎಡಬಲಗಳ ಅತಿರೇಕಿಗಳ ನಡುವೆ……….. ಪ್ರೀತಿ ಮತ್ತು ಮಾನವೀಯತೆ ಇಲ್ಲದ ಅತಿರೇಕಿಗಳ ನಡುವೆ ಪರಿವರ್ತನೆ ಸಾಧ್ಯವಾಗದೇ ಇನ್ನೂ ಸಮಸ್ಯೆಗಳು ಜೀವಂತವಾಗಿವೆ ಮತ್ತು ಉಲ್ಬಣಗೊಳ್ಳುತ್ತಿವೆ…….. ಬುದ್ಧಿಜೀವಿಗಳು, ಪ್ರಗತಿಪರರು, ಎಡಪಂಥೀಯರು ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಒಂದು ವರ್ಗದ ಜನರಿಗೆ ಆಳದಲ್ಲಿ ಪ್ರೀತಿಸುವ ಮನಸ್ಥಿತಿ ಕಡಿಮೆಯಾಗಿದೆ. ಸಂಘ ಪರಿವಾರದವರು, ಹಿಂದುತ್ವ ವಾದಿಗಳು, ಮನು ವಾದಿಗಳು, ಸಂಪ್ರದಾಯವಾದಿಗಳು, ಕ್ರಿಶ್ಚಿಯನ್ ಮತ್ತು ಇಸ್ಲಾಂ ಧರ್ಮದ ಮೂಲಭೂತ ಅಂಶಗಳ ಪ್ರತಿಪಾದಕರು ಎಂದು ಕರೆಯಲ್ಪಡುವವರಿವಿಗೆ ಮಾನವೀಯ ಸ್ಪಂದನೆ ತುಂಬಾ ಕಡಿಮೆಯಾಗಿದೆ. ಸಾಮಾನ್ಯ ಜನರೆಂದು…

Read More

ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ………

ವಿಜಯ ದರ್ಪಣ ನ್ಯೂಸ್…… ಕಪಟ ನಾಟಕ ಸೂತ್ರಧಾರಿಗಳ ಭ್ರಷ್ಟಾಚಾರ……… ಸುಮಾರು 30 ವರ್ಷಗಳ ಕರ್ನಾಟಕದ ರಾಜಕೀಯ ಮತ್ತು ಆಡಳಿತಾತ್ಮಕ ಇತಿಹಾಸವನ್ನು ನೋಡಿದರೆ ಯಾವುದೇ ಪಕ್ಷದ ಯಾವ ಸರ್ಕಾರ ಬಂದರೂ ಭ್ರಷ್ಟಾಚಾರ ಮಾತ್ರ ಕಡಿಮೆಯಾಗುತ್ತಿಲ್ಲ‌. ದಿನೇ ದಿನೇ ಭ್ರಷ್ಟಾಚಾರ ಪರ್ಸೆಂಟೇಜ್ ಲೆಕ್ಕದಲ್ಲಿ ಹೆಚ್ಚಾಗುತ್ತಲೇ ಇದೆ‌‌…. ಪ್ರತಿ ಸರ್ಕಾರಗಳಲ್ಲೂ ಒಂದಲ್ಲ ಒಂದು ಹಗರಣಗಳು ಬೆಳಕಿಗೆ ಬರುತ್ತದೆ. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಇಡೀ ವ್ಯವಸ್ಥೆ ಭ್ರಷ್ಟಾಚಾರದಲ್ಲಿ ತುಂಬಿ ತುಳುಕುತ್ತಿದೆ. ಅದು ಎಷ್ಟು ಸಹಜವಾಗಿದೆ ಎಂದರೆ, ಸಾಮಾನ್ಯರ ಮನಸ್ಸು ಭ್ರಷ್ಟಾಚಾರದ ವಿಷಯದಲ್ಲಿ ಸಂವೇದನೆಯನ್ನೇ…

Read More

ರಾಶಿ ಭವಿಷ್ಯ……….

ವಿಜಯ ದರ್ಪಣ ನ್ಯೂಸ್…. ರಾಶಿ ಭವಿಷ್ಯ………. ಮೇಷ ರಾಶಿ ——————— ನಿಮ್ಮ ಸ್ನೇಹಿತರು, ಪರಿಚಿತರು, ಬಂಧುಗಳಿಂದ ನಿಮಗೆ ಮೋಸವಾಗುವ ಸಾಧ್ಯತೆ ಇದೆ. ಎಚ್ಚರವಿರಲಿ….. ವೃಷಭ ರಾಶಿ ——————– ಹಣಕಾಸಿನ ವಿಷಯದಲ್ಲಿ ಯಾರಿಗೂ ಜಾಮೀನು ಹಾಕಬೇಡಿ. ಅದರಿಂದ ತುಂಬಾ ಕಷ್ಟ ಅನುಭವಿಸುವಿರಿ……… ಮಿಥುನ ರಾಶಿ ————————– ನಿಮ್ಮ ಮನೆಯ ಹಿರಿಯರಿಗೆ ಆಗಾಗ ಅನಾರೋಗ್ಯ ಕಾಡುತ್ತದೆ. ಕಾಳಜಿ ವಹಿಸದಿದ್ದರೆ ಅನಾಹುತ ನಿಶ್ಚಿತ……… ಕರ್ಕಾಟಕ ರಾಶಿ ————————– ವಾಹನ ಪ್ರಯಾಣ ಮಾಡುವಾಗ ಅಪಘಾತವಾಗುವ ಸಾಧ್ಯತೆ ಇದೆ. ಪ್ರಯಾಣ ಮುಂದೂಡುವುದು ಉತ್ತಮ……. ಸಿಂಹ…

Read More

ವಕ್ಫ್ ಆಸ್ತಿ ವಿವಾದ……….

ವಿಜಯ ದರ್ಪಣ ನ್ಯೂಸ್…. ವಕ್ಫ್ ಆಸ್ತಿ ವಿವಾದ….. *************** ಕಾಂಗ್ರೇಸ್ಸಿನ ತುಷ್ಟೀಕರಣದ, ಬಿಜೆಪಿಯ ದ್ವೇಷ ರಾಜಕಾರಣದ ಮತ್ತು ಮಾಧ್ಯಮಗಳ ವಿವೇಚನಾ ರಹಿತ ಚರ್ಚೆಗಳ ಭಾವನಾತ್ಮಕ ಪ್ರನಾಳ ಶಿಶು…. ವಕ್ಫ್ ಬೋರ್ಡ್ ನೋಟಿಸ್ ಗಳು ಈಗ ಇಡೀ ದೇಶದಲ್ಲಿ ಸದ್ಯ ಚರ್ಚೆಯಾಗುತ್ತಿರುವ ವಿಷಯವಾಗಿದೆ. ವಕ್ಫ್ ಹಿಂದುಗಳ ಮೇಲೆ ಸರ್ವಾಧಿಕಾರಿಯಂತೆ ವರ್ತಿಸಿ ಸಾಕಷ್ಟು ಭೂಮಿಯನ್ನು ಕಬಳಿಸುತ್ತಿದೆ ಎಂಬ ವಿಷಯದ ಮೇಲೆ ರಾಜಕೀಯ ಪಕ್ಷಗಳು, ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ಮತ್ತು ಸಾಮಾನ್ಯ ಜನರು ಚರ್ಚಿಸುತ್ತಿದ್ದಾರೆ….. ಇದರ ಬಗ್ಗೆ ನಿಜವಾದ, ವಾಸ್ತವದ ಮಾಹಿತಿಗಿಂತ…

Read More

ಸಾಕು ಸಂಬಳ – ಬೇಕು ನೆಮ್ಮದಿ….. ಜೈಲಿನ ಗೋಡೆಗಳ ನಡುವೆ…….

ವಿಜಯ ದರ್ಪಣ ನ್ಯೂಸ್… ಸಾಕು ಸಂಬಳ – ಬೇಕು ನೆಮ್ಮದಿ….. ಜೈಲಿನ ಗೋಡೆಗಳ ನಡುವೆ……. ನನ್ನೊಳಗಿನ ಜ್ಞಾನೋದಯ ನಿಮ್ಮೊಳಗೂ ಆಗಬಾರದೇ…… ಲೋಕಾಯುಕ್ತ ದಾಳಿ ಮತ್ತು ಮುದ್ದೆ ಸೊಪ್ಪಿನ ಸಾರು…………… ಕಂತೆ ಕಂತೆಗಳ ನಡುವೆ ಮಗುವಿನ ಮುಗ್ದತೆಗೆ ಮನಸ್ಸು ಮರಳಬಾರದೇ….. ನನ್ನ ಬಾಲ್ಯದಲ್ಲಿ ವಾರ ಪೂರ್ತಿ ಒಂದೇ ಹರಿದ ಬಟ್ಟೆ ಧರಿಸುತ್ತಿದ್ದೆ. ವಾರದಲ್ಲಿ ಒಂದೇ ದಿನ ಅಂದರೆ ಭಾನುವಾರ ಮಾತ್ರ ಸ್ನಾನ. ಪ್ರತಿದಿನ ಮುಂಜಾನೆ ಕಾಡಿಗೆ ಹೋಗಿ ಒಣಗಿದ ಸೌದೆ ತರಬೇಕಾಗಿತ್ತು. ಪ್ರತಿದಿನದ ಊಟ ರಾತ್ರಿಯ ತಂಗಳು ಮತ್ತು…

Read More

ಅಪರೂಪದ ದುಬಾರಿ ಖಾಯಿಲೆಗಳು……….

ವಿಜಯ ದರ್ಪಣ ನ್ಯೂಸ್…… ಅಪರೂಪದ ದುಬಾರಿ ಖಾಯಿಲೆಗಳು………. ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು… ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವೆ.. ” ನನಗೆ ತುಂಬಾ ಗಂಭೀರ ಮತ್ತು ಅಪರೂಪದ ಖಾಯಿಲೆ ಬಂದಿದೆ. ಅದಕ್ಕೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು 10/20/30…… ಲಕ್ಷಗಳಷ್ಟು ಹಣ ಬೇಕಾಗಿದೆ. ಒಂದು ಇಂಜೆಕ್ಷನ್ ಬೆಲೆ 50000/100000/200000……..

Read More

ಕನ್ನಡ ರಾಜ್ಯೋತ್ಸವದ ಶುಭಾಶಯಗಳು……….

ವಿಜಯ ದರ್ಪಣ ನ್ಯೂಸ್….. ಕನ್ನಡ ರಾಜ್ಯೋತ್ಸವದ ಶುಭಾಶಯಗಳು………. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ, ಧಾರವಾಡದ ಪೇಡ, ಬಳ್ಳಾರಿ ಖಾರ ಮಂಡಕ್ಕಿ, ಮೈಸೂರು ಪಾಕು, ತುಮಕೂರಿನ ತಟ್ಟೆ ಇಡ್ಲಿ, ದಾವಣಗೆರೆಯ ಬೆಣ್ಣೆ…

Read More

ಬಸವಣ್ಣನವರ ಪುರುಷ ಅಹಂಕಾರ…….

ವಿಜಯ ದರ್ಪಣ ನ್ಯೂಸ್…. ಬಸವಣ್ಣನವರ ಪುರುಷ ಅಹಂಕಾರ……. ” ಬಸವಣ್ಣನವರಿಗೂ ಪುರುಷ ಅಹಂಕಾರ ಮೀರಲು ಸಾಧ್ಯವಾಗಲಿಲ್ಲ …” ಎಂಬ ಲೇಖಕಿಯೊಬ್ಬರ ಭಾಷಣದ ಮಾತುಗಳು ಒಂದಷ್ಟು ಚರ್ಚೆಗೆ ಗ್ರಾಸವಾಗಿದೆ. ಯಾವುದೇ ವ್ಯಕ್ತಿಯೂ ಪರಿಪೂರ್ಣರಲ್ಲ, ಯಾವುದೇ ಸಿದ್ಧಾಂತವೂ ಪರಿಪೂರ್ಣವಲ್ಲ. ಕಾಲದ ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆ, ವಿಮರ್ಶೆ, ವ್ಯಾಖ್ಯಾನಗಳು ನಡೆಯುತ್ತಲೇ ಇರುತ್ತದೆ….. ಹಾಗೆ ಹೇಳಲು ಅವರಿಗೂ ಅಧಿಕಾರ ಮತ್ತು ಸ್ವಾತಂತ್ರ್ಯವಿದೆ. ಅದನ್ನು ವಿರೋಧಿಸಲು ಸಹ ಅಷ್ಟೇ ಅಧಿಕಾರ ಮತ್ತು ಸ್ವಾತಂತ್ರ್ಯ ಇದೆ. ಇವು ನಮ್ಮ ನಮ್ಮ ಗ್ರಹಿಕೆ ಮತ್ತು ಅರಿವಿನ ಅನಿಸಿಕೆಗಳು…

Read More