ಹೀಗೊಂದು ಒಳ ಮನಸ್ಸು…..

ವಿಜಯ ದರ್ಪಣ ನ್ಯೂಸ್… ಹೀಗೊಂದು ಒಳ ಮನಸ್ಸು….. ನೀನೊಬ್ಬ ಹುಚ್ಚ ಎಂದು ಯಾರೋ ಹೇಳಿದರು….. ಅದಕ್ಕೆ ನನ್ನ ಉತ್ತರ, ” ಹೌದು, ಆ ಬಗ್ಗೆ ನನಗೆ ಅನುಮಾನವಿತ್ತು. ಅದನ್ನು ದೃಢಪಡಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹೊಸ ದಾರಿಯ ಹುಡುಕಾಟವೇ ಒಂದು ಹುಚ್ಚುತನ. ಈ ಹದಗೆಟ್ಟ ವ್ಯವಸ್ಥೆಯ ಬದಲಾವಣೆಗೆ ಮನಸ್ಸುಗಳ ಅಂತರಂಗದ ಚಳವಳಿ ರೂಪಿಸಲು ಹುಚ್ಚನ ಪಾತ್ರದ ಅವಶ್ಯಕತೆ ಇದೆ.” ನೀನೊಬ್ಬ ಸೂಳೆ ಮಗ ಎಂದು ಇನ್ನೊಬ್ಬರು ಹೇಳಿದರು.. ” ಹೌದು, ನನ್ನ ತಾಯಿಯ ಸ್ವಾತಂತ್ರ್ಯವನ್ನು, ಅನಿವಾರ್ಯತೆಯನ್ನು, ಅಸಹಾಯಕತೆಯನ್ನು, ಶೋಷಣೆಯನ್ನು…

Read More

ವಿಕೃತರ ನಡುವೆ ಪ್ರಬುದ್ಧರು, ಇದೇ ನಮ್ಮ ಸಮಾಜ…..

ವಿಜಯ ದರ್ಪಣ ನ್ಯೂಸ್… ವಿಕೃತರ ನಡುವೆ ಪ್ರಬುದ್ಧರು, ಇದೇ ನಮ್ಮ ಸಮಾಜ….. ” ಮೊಲೆ ಮುಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು, ನಡುವೆ ಸುಳಿವ ಆತ್ಮನು ಗಂಡು ಅಲ್ಲ ಹೆಣ್ಣು ಅಲ್ಲ ಕಾಣ ರಾಮನಾಥ…..” ಜೇಡರ ದಾಸಿಮಯ್ಯ……. ಕೋಲಾರ ಜಿಲ್ಲೆಯ ಶಿಕ್ಷಕನೊಬ್ಬ ಅಲ್ಲಿನ ಮಹಿಳಾ ಹಾಸ್ಟೆಲ್ ಮತ್ತು ಇತರ ಕಡೆ ವಿದ್ಯಾರ್ಥಿನಿಯರು ಸ್ನಾನ ಮಾಡುವ ಸುಮಾರು 5000 ನಗ್ನ ದೃಶ್ಯಗಳನ್ನು ತನ್ನ ಮೊಬೈಲ್ ಅಥವಾ ಹಿಡನ್ ಕ್ಯಾಮರಾದಲ್ಲಿ ಚಿತ್ರೀಕರಿಸಿ ಸಂಗ್ರಹಿಸಿಕೊಂಡಿದ್ದಾನೆ ಎಂಬ ಸುದ್ದಿಯ ಜೊತೆಗೆ…

Read More

ಹೆಣ್ಣಿನ ಮೇಲಿನ ಲೈಂಗಿಕ ದೌರ್ಜನ್ಯ………

ವಿಜಯ ದರ್ಪಣ ನ್ಯೂಸ್… ಹೆಣ್ಣಿನ ಮೇಲಿನ ಲೈಂಗಿಕ ದೌರ್ಜನ್ಯ……… ಕಾಸ್ಟ್ ಕೌಚಿಂಗ್ ಅಥವಾ ಮೀ ಟೂ ಅಥವಾ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಥವಾ ಮಹಿಳಾ ಶೋಷಣೆ ಅಥವಾ ಹೆಣ್ತನದ ದುರುಪಯೋಗ ಅಥವಾ ಇನ್ನೂ ಏನೇನೋ ಹೆಸರುಗಳಿಂದ ಕರೆಯಬಹುದಾದ ವಿವಾದ ಮತ್ತೆ ಭುಗಿಲೆದ್ದಿದೆ…… ಹಲವಾರು ವರ್ಷಗಳಿಂದ ಕೇಳಿ ಬರುತ್ತಿರುವ ಈ ಸುದ್ದಿಗಳು ಆಗಾಗ ಬಹಿರಂಗವಾಗಿ ಸ್ಪೋಟಗೊಳ್ಳುತ್ತವೆ. ಇದೀಗ ಮಲಯಾಳಂ ಚಿತ್ರರಂಗದಲ್ಲಿ ಸುದ್ದಿಯಾದ ಈ ವಿಷಯ ಈಗ ಕನ್ನಡ ಚಿತ್ರರಂಗದಲ್ಲೂ ಚರ್ಚೆ ಹುಟ್ಟು ಹಾಕಿದೆ…… ಮೂಲಭೂತವಾಗಿ ಈ…

Read More

ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್…..

ವಿಜಯ ದರ್ಪಣ ನ್ಯೂಸ್…. ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್….. ಈಗ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಕ ಸಂಘರ್ಷಗಳ ನಡುವೆ ಇದೇ ನವೆಂಬರ್ ನಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ‌. ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗಿ ಹಿಂದೆ ಅಧ್ಯಕ್ಷರಾಗಿ ನಂತರ ಸೋಲು ಕಂಡು ಈಗ ಮತ್ತೆ ಗೆಲುವಿಗಾಗಿ ಪ್ರಯತ್ನಿಸುತ್ತಿರುವ ಡೊನಾಲ್ಡ್ ಟ್ರಂಪ್ ಸ್ಪರ್ಧಿಸಿದ್ದಾರೆ. ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷರಾಗಿ ಭಾರತೀಯ ಮೂಲದ ಈಗಿನ ಜೋ ಬೈಡನ್ ಸರ್ಕಾರದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಸ್ಪರ್ಧಿಸಿದ್ದಾರೆ….. ಎಲ್ಲಾ ವಿಷಯದಲ್ಲೂ ವಿಶ್ವದ ದೊಡ್ಡಣ್ಣ ಎಂದು ಕರೆಯಲ್ಪಡುವ…

Read More

ಕನ್ನಡ ಮತ್ತು ಹಿಂದಿ……

ವಿಜಯ ದರ್ಪಣ ನ್ಯೂಸ್… ಕನ್ನಡ ಮತ್ತು ಹಿಂದಿ…… ರಾಷ್ಟ್ರೀಯ ಹಿಂದಿ ದಿನ ಸೆಪ್ಟೆಂಬರ್ 14 ರಂದು ಕರ್ನಾಟಕದ ಅನೇಕ ಕನ್ನಡ ಪರ ಸಂಘಟನೆಗಳು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನಾ ಅಭಿಯಾನ ನಡೆಸುತ್ತಿರುವ ಸಂದರ್ಭದಲ್ಲಿ……. ತಾಯಿ ಭಾಷೆ ಮತ್ತು ಹಿಂದಿ ಹೇರಿಕೆ ಹಾಗು ಇತರ ಭಾಷೆಗಳು….. ಕರ್ನಾಟಕದಲ್ಲಿ ಸದ್ಯಕ್ಕೆ ಅತಿ ಹೆಚ್ಚು ಬಳಕೆಯಲ್ಲಿರುವುದು ತಾಯಿ ಭಾಷೆ ಕನ್ನಡ. ಎರಡನೇ ಸ್ಥಾನ ಆಂಗ್ಲ ಭಾಷೆ, ಮೂರನೇ ಸ್ಥಾನ ಹಿಂದಿ, ನಾಲ್ಕನೇಯ ಸ್ಥಾನ ತೆಲುಗು, ಐದನೆಯ ಸ್ಥಾನ ತಮಿಳು, ಆರನೆಯ ಸ್ಥಾನ…

Read More

ಕ್ಯಾನ್ಸರ್ ಮತ್ತು ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು……

ವಿಜಯ ದರ್ಪಣ ನ್ಯೂಸ್… ಕ್ಯಾನ್ಸರ್ ಮತ್ತು ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು…… ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ಧಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ…. ಶೇಕಡಾ 80% ರಷ್ಟು ಜನರಿಗೆ ಈ ಖಾಯಿಲೆ ಬೆಳವಣಿಗೆ ಹೊಂದಲು ನಿರ್ಧಿಷ್ಟ ಕಾರಣಗಳು ಇವೆ….

Read More

ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ……

ವಿಜಯ ದರ್ಪಣ ನ್ಯೂಸ್… ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ…… ಶುದ್ಧತೆಗೆ ಒಂದು ಶಕ್ತಿಯಿದೆ – ಸಾಮರ್ಥ್ಯವಿದೆ – ಮಹತ್ವವಿದೆ – ಉದ್ದೇಶವಿದೆ – ಗುರಿಯಿದೆ – ಶುದ್ಧತೆ ಸಾಧನೆಯ ಒಂದು ಅತ್ಯುತ್ತಮ ಮಾರ್ಗವೂ ಹೌದು, ಹಾಗೆಯೇ ಶುದ್ಧತೆ ಒಂದು ಸುಂದರ ಅನುಭವ ಸಹ…… ವಾಸ್ತವ ಬದುಕಿನ ಶುದ್ಧತೆ ಮತ್ತು ಸಾರ್ವಜನಿಕ ಅಭಿಪ್ರಾಯಗಳ ಒಂದು ಅವಲೋಕನ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ ಆದರೆ ಆತ ಅತ್ಯುತ್ತಮ ಕಲಾವಿದ, ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ….

Read More

ಕರ್ಮಠರು…….

ವಿಜಯ ದರ್ಪಣ ನ್ಯೂಸ್…. ಕರ್ಮಠರು……. ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ ಅದರ ಉಳಿವಿಗಾಗಿ ಯಾವ ಹಂತಕ್ಕೆ ಹೋಗಲು ಸಿದ್ದರಾಗಿರುವವರು. ಇವರನ್ನೇ ಕರ್ಮಠರು ಎಂದು ಕರೆಯಲಾಗುತ್ತದೆ….. ಸಾಮಾನ್ಯವಾಗಿ ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ ಪಾಲನೆ ಮಾಡುವ ಕೆಲವು ಬ್ರಾಹ್ಮಣರನ್ನು ಕರ್ಮಠರು ಎಂದು ಕರೆಯಲಾಗುತ್ತಿತ್ತು. ಇವರು ತಮ್ಮ ಸಂಪ್ರದಾಯ, ಆಚರಣೆಗಳಲ್ಲಿ ಅತ್ಯಂತ ಕಠೋರ ನಿಯಮಗಳನ್ನು ಪಾಲಿಸುತ್ತಿದ್ದರು. ಯಾರನ್ನು ಹತ್ತಿರಕ್ಕೆ…

Read More

ಶನಿವಾರದ ಆ ಒಂದು ಸಂಜೆ…..

ವಿಜಯ ದರ್ಪಣ ನ್ಯೂಸ್… ಶನಿವಾರದ ಆ ಒಂದು ಸಂಜೆ….. ಸುಮಾರು 6 ಗಂಟೆ. ಮೋಡ ಮುಸುಕಿದ ವಾತಾವರಣ. ಇನ್ನೂ ಸ್ವಲ್ಪ ಬೆಳಕಿತ್ತು. ನಗರದ ಅಪಾರ್ಟ್ಮೆಂಟ್ ಕಟ್ಟಡ ನಿರ್ಮಾಣ ಕಾರ್ಯದ ಅಂದಿನ ಕೆಲಸ ಮುಗಿದು ಕೂಲಿ ಹಣದ ಬಟವಾಡೆ ನಡೆಯುತ್ತಿತ್ತು. ಮೇಸ್ತ್ರಿ ಒಬ್ಬರು ಕುರ್ಚಿ, ಟೇಬಲ್ ಹಾಕಿಕೊಂಡು ಕುಳಿತು ನಗದು ಹಣವನ್ನು ಹಂಚಿಕೆ ಮಾಡುತ್ತಿದ್ದರು. ಅಲ್ಲಿ ಸುಮಾರು 40 – 50 ವಿವಿಧ ಕೆಲಸಗಾರರು ಸೇರಿದ್ದರು. ಅದರಲ್ಲಿ ಹೆಂಗಸರು ಸಹ ಬಹುತೇಕ ಸಮ ಪ್ರಮಾಣದಲ್ಲಿ ಇದ್ದರು. ಕೆಲವರು ನೆಲದ…

Read More

ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ……….

ವಿಜಯ ದರ್ಪಣ ನ್ಯೂಸ್ ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ………. ಅಕ್ಷರ ಸಾಹಿತ್ಯ…… *************** ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ…

Read More