ರೆಕ್ಕೆ ಬಿಚ್ಚಿ ಹಾರೋಣ..!

ವಿಜಯ ದರ್ಪಣ ನ್ಯೂಸ್ ರೆಕ್ಕೆ ಬಿಚ್ಚಿ ಹಾರೋಣ..! • ಜಯಶ್ರಿ.ಜೆ. ಅಬ್ಬಿಗೇರಿ, ಬೆಳಗಾವಿ ಖುಷಿ ಯಾರಿಗೆ ಬೇಡ ಹೇಳಿ? ಪ್ರತಿ ದಿನ ಪ್ರತಿ ಕ್ಷಣ ನಾವೆಲ್ಲ ಬೆನ್ನು ಹತ್ತಿರುವುದು ಖುಷಿಯ ಹಿಂದೆ. ಅಂದ ಹಾಗೆ ‘ಎಂದರೇನು? ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಾ ಹೊರಟರೆ ಅದೊಂದು ಕೃತಜ್ಞತೆಯ ಭಾವನಾತ್ಮಕ ಸ್ಥಿತಿ ಎಂದು ತಿಳಿದು ಬರುತ್ತದೆ. ಖುಷಿ ಒಂದೇ ತೆರನಾಗಿ ಇರುವುದಿಲ್ಲ. ಒಬ್ಬರಿಗೆ ಖುಷಿ ನೀಡಿದ ಸಂಗತಿ ಇನ್ನೊಬ್ಬರಿಗೆ ಬೇಸರ ಹುಟ್ಟಿಸಬಹುದು. ಕೋಪದಿಂದ ಉರಿಯುವ ವ್ಯಕ್ತಿಯನ್ನು ಹೇಗೆ ಗುರುತಿಸಬಹುದೋ ಖುಷಿಯಲ್ಲಿರುವ…

Read More

ವೇಷ ಮರೆಸಿಕೊಂಡು ಮಂತ್ರಿಗಳು ಒಮ್ಮೆ ಸುತ್ತಾಡಿ ಅನುಭವ ಪಡೆಯಲಿ…..

ವಿಜಯ ದರ್ಪಣ ನ್ಯೂಸ್…. ವೇಷ ಮರೆಸಿಕೊಂಡು ಮಂತ್ರಿಗಳು ಒಮ್ಮೆ ಸುತ್ತಾಡಿ ಅನುಭವ ಪಡೆಯಲಿ….. ಸನ್ಮಾನ್ಯ ಮುಖ್ಯಮಂತ್ರಿಗಳೇ, ಒಮ್ಮೆ ವೇಷ ಮರೆಸಿಕೊಂಡು ಚಿಂಚೋಳಿ ತಾಲ್ಲೂಕಿನ ಒಂದು ಸರ್ಕಾರಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆಂದು ದಾಖಲಾಗಿ ನೋಡಿ, ದಯವಿಟ್ಟು,…..‌. ಮಾನ್ಯ ಗೃಹಮಂತ್ರಿಗಳೆ ಒಮ್ಮೆ ಅಪರಿಚಿತರಂತೆ ಶಿಕಾರಿಪುರ ತಾಲ್ಲೂಕಿನ ಯಾವುದಾದರೂ ಒಂದು ಪೋಲಿಸ್ ಸ್ಟೇಷನ್ನಿನ್ನಲ್ಲಿ ನಿಮ್ಮ ಮೇಲೆ ರಾಜಕಾರಣಿಯೊಬ್ಬನಿಂದ ಹಲ್ಲೆಯಾಗಿದೆಯೆಂದು ದೂರು ಕೊಟ್ಟು ನೋಡಿ, ದಯವಿಟ್ಟು…… ಮಾನ್ಯ ಆಹಾರ ಸಚಿವರೆ, ಒಮ್ಮೆ ಹಿರಿಯೂರಿನಲ್ಲಿ ಯಾರಿಗೂ ನಿಮ್ಮ ಪರಿಚಯ ಗೊತ್ತಾಗದಂತೆ ರೇಷನ್ ಅಂಗಡಿಯಲ್ಲಿ ಸೆಕ್ಯುರಿಟಿಯಾಗಿ…

Read More

ಎಚ್ಚರಿಕೆಯ ಫಲಕಗಳು…..

ವಿಜಯ ದರ್ಪಣ ನ್ಯೂಸ್…. ಎಚ್ಚರಿಕೆಯ ಫಲಕಗಳು….. ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ………….. ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ…… ಭಾರತೀಯ ಸಂಸ್ಕೃತಿ, ಸಂಪ್ರದಾಯ, ಭಕ್ತಿ, ನಂಬಿಕೆ ಬಗ್ಗೆ ಅಪಾರ ಅಭಿಮಾನವಿರುವ ಆತ ರಾತ್ರಿಯೆಲ್ಲ ಬಸ್ಸಿನಲ್ಲಿ ಪ್ರಯಾಣಿಸಿ ಬೆಳಗಿನ ಹೊತ್ತಿಗೆ ಮೆಜಸ್ಟಿಕ್ ನ ಗಿಜಿಗುಡುವ ಬಸ್ ನಿಲ್ದಾಣದಲ್ಲಿ ಇಳಿಯುತ್ತಾನೆ…… ನಗರ ಜೀವನದ ಬಗ್ಗೆ ಅಷ್ಟೇನೂ ಅರಿವಿರದ ಆತ ದಟ್ಟ ಜನಸಂದಣಿಗೆ ಸ್ವಲ್ಪ…

Read More

ಡೊನಾಲ್ಡ್ ಟ್ರಂಪ್, ಸಹಜವೇ – ಅತಿರೇಕಿಯೇ….

ವಿಜಯ ದರ್ಪಣ ನ್ಯೂಸ್…. ಡೊನಾಲ್ಡ್ ಟ್ರಂಪ್, ಸಹಜವೇ – ಅತಿರೇಕಿಯೇ…. ಸಾಮಾನ್ಯ, ಸಾಂಪ್ರದಾಯಿಕ ರಾಜಕೀಯ ನಿರೀಕ್ಷೆಗಳನ್ನು ಮೀರಿ ಅಮೆರಿಕದ ಮತದಾರರು ಸ್ವಲ್ಪ ಹೆಚ್ಚು ಅನಿರೀಕ್ಷಿತ ಒಲವು ಮತ್ತು ಬೆಂಬಲವನ್ನು ನೀಡಿ ಎರಡನೆಯ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಅವರನ್ನು ಗೆಲ್ಲಿಸಿದ್ದಾರೆ. ಸಿಂಹದಂತೆ ಅಬ್ಬರಿಸುತ್ತಿದ್ದ, ಜಾಗತೀಕರಣದ ಸ್ಪರ್ಧೆಯಲ್ಲಿ ತಮ್ಮನ್ನು ತಡೆಯುವವರಿಲ್ಲ ಎಂದು ಬೀಗುತ್ತಿದ್ದ ವಿಶ್ವದ ದೊಡ್ಡಣ್ಣ ಅಮೆರಿಕ ಈಗ ” ಅಮೆರಿಕ ಮೊದಲು ” ಎಂಬ ನೀತಿ ಅಳವಡಿಸಿಕೊಂಡು ಇಲಿಯಂತೆ ಬಿಲದೊಳಗೆ ಸೇರಲು ಹವಣಿಸುತ್ತಾ, ಮೇಲ್ನೋಟಕ್ಕೆ ಯಾವುದೋ…

Read More

ಅಭಿವೃದ್ಧಿಯ ರೂಪ ಮತ್ತು ಪರಿಣಾಮ – ಜನವರಿ 26 ರ ಗಣರಾಜ್ಯೋತ್ಸವದ ಸನಿಹದಲ್ಲಿ………..

ವಿಜಯ ದರ್ಪಣ ನ್ಯೂಸ್… ಅಭಿವೃದ್ಧಿಯ ರೂಪ ಮತ್ತು ಪರಿಣಾಮ – ಜನವರಿ 26 ರ ಗಣರಾಜ್ಯೋತ್ಸವದ ಸನಿಹದಲ್ಲಿ……….. ಪ್ರಕೃತಿ ವಿಕೋಪ ಮತ್ತು ಅಭಿವೃದ್ಧಿ ಒಂದಕ್ಕೊಂದು ಬೆಸದಿದೆಯೇ ? ಅನಾರೋಗ್ಯ ಮತ್ತು ಅಭಿವೃದ್ಧಿ ಜೊತೆಗಾರರೇ ? ಅಪಘಾತ ಅಸಹನೆ ವಂಚನೆ ಮಾನಸಿಕ ರೋಗ ಅಭಿವೃದ್ಧಿಯ ಭಾಗವೇ ? ಇದು ಅನಿವಾರ್ಯವೇ ? ಅನಿರೀಕ್ಷಿತವೇ ? ಸ್ವೀಕಾರಾರ್ಹವೇ ?… ಪರಿಸರ ತಜ್ಞರ ಅಭಿಪ್ರಾಯ, ಉದ್ಯಮಿಗಳ ಅಭಿಪ್ರಾಯ, ಆರ್ಥಿಕ ತಜ್ಞರ ಅಭಿಪ್ರಾಯ, ರಾಜಕಾರಣಿಗಳ ಅಭಿಪ್ರಾಯ, ಜನ ಸಾಮಾನ್ಯರ ಅಭಿಪ್ರಾಯ ಏನಿರಬಹುದು ಮತ್ತು…

Read More

ಭಾರತ ಸ್ವಾತಂತ್ರ್ಯವಾದದ್ದು ಎಂದು…….

ವಿಜಯ ದರ್ಪಣ ನ್ಯೂಸ್…. ಭಾರತ ಸ್ವಾತಂತ್ರ್ಯವಾದದ್ದು ಎಂದು………. ಇತ್ತೀಚೆಗೆ ಕೆಲವರು ಬೇರೆ ಬೇರೆ ಸಂದರ್ಭ, ಸನ್ನಿವೇಶಗಳನ್ನು ಉದಾಹರಣೆಯಾಗಿ ತೆಗೆದುಕೊಂಡು ” ಆ ದಿನ ” ಭಾರತದ ನಿಜವಾದ ಸ್ವಾತಂತ್ರ್ಯ ಗಳಿಸಿದ್ದು ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಭಾರತ ಈಗಲೂ ವಾಸ್ತವವಾಗಿ ಸ್ವತಂತ್ರವಾಗಿಯೇ ಇಲ್ಲ. ಬಹುತೇಕ ಅನುವಂಶಿಯ, ಗುಲಾಮಗಿರಿಯ, ಬಂಡವಾಳ ಶಾಹಿಯ ಮುಭಕ್ತ ಸಂಸ್ಕೃತಿಯ ಮನಸ್ಥಿತಿಯಲ್ಲಿಯೇ ಭಾರತದ ಬಹುತೇಕ ಜನರು ಇರುವುದರಿಂದ, ದೇವರು, ಧರ್ಮ, ನ್ಯಾಯಾಲಯಗಳು ಬಹುತೇಕ ಶ್ರೀಮಂತರ, ಬಲಾಢ್ಯರ ಪಾಲೇ ಆಗಿರುವುದರಿಂದ, ಜೊತೆಗೆ ಈಗಲೂ ಭಾರತ ಹಸಿವಿನ…

Read More

ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಯ ಪ್ರೋಟೋಕಾಲ್……

ವಿಜಯ ದರ್ಪಣ ನ್ಯೂಸ್….. ಮುಖ್ಯಮಂತ್ರಿ ಮತ್ತು ಜಿಲ್ಲಾಧಿಕಾರಿಯ ಪ್ರೋಟೋಕಾಲ್…… ಅಹಂಕಾರ – ಸ್ವಾಭಿಮಾನ – ಪ್ರೋಟೋಕಾಲ್ – ಸಾರ್ವಜನಿಕ ಸಭ್ಯತೆ – ನಾಗರಿಕತೆ – ಸಹಜ ಮಾನವೀಯತೆ – ಸಾಮಾನ್ಯ ಜ್ಞಾನ – ಭವಿಷ್ಯ ಮಕ್ಕಳಿಗೆ ಆದರ್ಶ……… ಕ್ಷಮಿಸಿ, ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾದ ಶ್ರೀ ದಿವಾಕರ್ ರವರೇ, ಹಾಗೆಯೇ ಮಾನ್ಯ ಮುಖ್ಯಮಂತ್ರಿಗಳೇ ಇನ್ನೊಂದಿಷ್ಟು ಸಾರ್ವಜನಿಕವಾಗಿ ತಾಳ್ಮೆ ಹೆಚ್ಚು ಮಾಡಿಕೊಳ್ಳಿ…… ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ವೈಚಾರಿಕ ಸ್ಪಷ್ಟತೆಗೆ, ಆಡಳಿತಾತ್ಮಕ ದಕ್ಷತೆಗೆ, ಸಾಮಾಜಿಕ ನ್ಯಾಯಕ್ಕೆ ರಾಜ್ಯದ ಮತ್ತು ರಾಷ್ಟ್ರದ ರಾಜಕೀಯ…

Read More

ಸಂಕ್ರಾಂತಿ ಹಬ್ಬ: ಪರಂಪರೆ, ವೈಜ್ಞಾನಿಕ ಅರ್ಥ ಮತ್ತು ಸಾಮಾಜಿಕ ಮಹತ್ವ

ವಿಜಯ ದರ್ಪಣ ನ್ಯೂಸ್… ಸಂಕ್ರಾಂತಿ ಸಂಕ್ರಾಂತಿ ಹಬ್ಬ: ಪರಂಪರೆ, ವೈಜ್ಞಾನಿಕ ಅರ್ಥ ಮತ್ತು ಸಾಮಾಜಿಕ ಮಹತ್ವ ಸಂಕ್ರಾಂತಿ ಹಬ್ಬವು ಹಿಂದೂ ಸಂಪ್ರದಾಯಗಳಲ್ಲಿ ಅತ್ಯಂತ ಮಹತ್ವಪೂರ್ಣ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವು ಸಾಮಾಜಿಕ ಬಾಂಧವ್ಯ, ಧಾರ್ಮಿಕ ಪರಂಪರೆ ಮತ್ತು ಪ್ರಕೃತಿಯೊಂದಿಗಿನ ಬೆಸುಗೆಯಾಗಿದೆ. ಸೂರ್ಯನ ಉತ್ತರಾಯಣ ಪ್ರಾರಂಭವನ್ನು ಪುರಸ್ಕರಿಸುವ ಈ ಹಬ್ಬವು ಧಾರ್ಮಿಕ ಹಾಗೂ ವೈಜ್ಞಾನಿಕ ಅರ್ಥವನ್ನು ಒಳಗೊಂಡಿರುತ್ತದೆ. ಉತ್ತರಾಯಣದ ಪ್ರಾರಂಭ : ಸಂಕ್ರಾಂತಿ ದಿನ ಸೂರ್ಯನು ಮಕರ ರಾಶಿಯೊಳಗೆ ಪ್ರವೇಶಿಸುತ್ತಾನೆ, ಇದು ಚಳಿಗಾಲದ ಕೊನೆ ಮತ್ತು ವಸಂತಕಾಲದ ಆರಂಭವನ್ನು…

Read More

ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ – ಜನವರಿ 12…….

ವಿಜಯ ದರ್ಪಣ ನ್ಯೂಸ್… ಸ್ವಾಮಿ ವಿವೇಕಾನಂದರ ಜನ್ಮ ದಿನ – ರಾಷ್ಟ್ರೀಯ ಯುವ ದಿನ – ಜನವರಿ 12……. ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಹೀಗೆ ಆಚರಿಸಲಾಗುತ್ತದೆ. ಕಾರಣ ಯುವಕರನ್ನು ಅತ್ಯಂತ ಪ್ರೀತಿ, ಗೌರವ, ಅಭಿಮಾನದಿಂದ ಭವಿಷ್ಯದ ದೊಡ್ಡ ಶಕ್ತಿಯಾಗಿ ಗುರುತಿಸಿದವರು ಭಾರತದ ಸಾಂಸ್ಕೃತಿಕ ರಾಯಭಾರಿ ಸ್ವಾಮಿ ವಿವೇಕಾನಂದರು….. ಭಾರತದ ನಿಜವಾದ ಖಾವಿ ಧಾರಿ ಸ್ವಾಮಿ ವಿವೇಕಾನಂದರು ಮಾತ್ರ ಎಂದು ಕೆಲವರು ಹೇಳುತ್ತಾರೆ….. ” ಉಕ್ಕಿನ ದೇಹದ – ಕಬ್ಬಿಣದ ನರಮಂಡಲದ – ದೃಢ ಮತ್ತು ಕಠಿಣ ಮನಸ್ಸನ್ನು…

Read More

ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು……..

ವಿಜಯ ದರ್ಪಣ ನ್ಯೂಸ್…. ಬದುಕಿನ ಪಯಣದ ಹಾದಿಯಲ್ಲಿ, ಎರಡು ದಾರಿಗಳು ಮತ್ತು ಎರಡು ಆಯ್ಕೆಗಳು…….. ಪ್ರತಿಯೊಬ್ಬರ ಜೀವನದಲ್ಲೂ ಹುಟ್ಟಿನಿಂದ ಕೊನೆಯವರೆಗೂ ಎಲ್ಲಾ ವಿಭಾಗಗಳಲ್ಲೂ ಈ ದಾರಿಗಳು ಇರುತ್ತವೆ. ಒಂದು, ಹಿರಿಯರು ತೋರಿದ, ಧರ್ಮಗಳು ನೀಡಿದ, ಗ್ರಂಥಗಳು ಹೇಳಿದ ಅನುಭವದ ಆಧಾರದ ಮೇಲೆ ರೂಪಗೊಂಡ ಸಾಂಪ್ರದಾಯಿಕ ಮಾರ್ಗ. ಹುಟ್ಟಿನ ಕಾರಣಕ್ಕೆ ದೊರೆಯುವ ಪ್ರದೇಶ, ತಂದೆ ತಾಯಿ ಮತ್ತು ಸಂಬಂದಗಳು, ಜಾತಿ ಭಾಷೆ ಧರ್ಮ ದೇವರು ಪರಿಸರ ಶಿಕ್ಷಣ ಉದ್ಯೋಗ ವೈವಾಹಿಕ ಬದುಕು ಹೀಗೆ ಎಲ್ಲವೂ ಹೆಚ್ಚು ಕಡಿಮೆ ತುಂಬಾ…

Read More