ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪ ಹೊನ್ನಯ್ಯನವರು…
ವಿಜಯ ದರ್ಪಣ ನ್ಯೂಸ್… ಅದ್ಭುತ ಪ್ರತಿಭೆಯ ವ್ಯಕ್ತಿಯೊಬ್ಬರ ಕುರಿತು….. ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ಮಿಡ್ನಾಪುರದ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪಹೊನ್ನಯ್ಯನವರು… ಕೆಲವು ವರ್ಷಗಳ ಹಿಂದೆ ಅಂಗವಿಕಲ ಎಂಬ ಪದವನ್ನು ಬದಲಾಯಿಸಿ ವಿಕಲಚೇತನರು ಅಥವಾ ವಿಶೇಷಚೇತನರು ಅಥವಾ ದಿವ್ಯಾಂಗ ಚೇತನರು ಎಂಬುದಾಗಿ ಸರ್ಕಾರದ ಮಟ್ಟದಲ್ಲಿ ಬದಲಾಯಿಸಲಾಗಿದೆ. ಏಕೆಂದರೆ ದೇಹದ ಯಾವುದೇ ಭಾಗದ ಅಸಹಜತೆ ಅಥವಾ ನ್ಯೂನ್ಯತೆ ಒಂದು ದೌರ್ಬಲ್ಯ, ಅದನ್ನು ಮತ್ತೆ ಮತ್ತೆ ಹೇಳಿ ಅಂಗವಿಕಲರು ಎಂದರೆ ಅದೊಂದು ವ್ಯಕ್ತಿ ನಿಂದನೆಯಾಗಬಹುದು ಮತ್ತು…