ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು……
ವಿಜಯ ದರ್ಪಣ ನ್ಯೂಸ್…. ಅಲ್ಲಮ – ಅಕ್ಕಮಹಾದೇವಿಯವರ ಜೀವನೋತ್ಸಾಹ ತುಂಬುವ ವಚನದ ಸಾಲುಗಳು…… ( ಇದು ಪ್ರೀತಿಯ ಮಾಯೆಯೊಳಗೆ ಸಿಲುಕಿ, ಕಾಮದ ಬಲೆಯೊಳಗೆ ಬಂಧಿಯಾಗಿ, ಅಜ್ಞಾನದ ಮೋಹ ಪಾಶದಲ್ಲಿ ಒದ್ದಾಡಿ, ಹಣದ ದಾಹದಲ್ಲಿ ಮೈಮರೆತು ಅದರಿಂದ ಹೊರಬಂದ ವ್ಯಕ್ತಿಯೊಬ್ಬನ ಸ್ವಗತ…..) ಶಬ್ದವೆಂಬನೆ ಶೋತ್ರದೆಂಜಲು, ಸ್ಪರ್ಶವೆಂಬೆನೆ ತೊಕ್ಕಿ ನೆಂಜಲು, ರೂಪವೆಂಬನೆ ನೇತ್ರದೆಂಜಲು, ಪರಿಮಳವೆಂಬನೆ ಘ್ರಾಣದೆಂಜಲು, ರುಚಿಯೆಂಬೆನೆ ಜಿಹ್ವೆ ಎಂಜಲು, ನಾನೆಂಬೆನೆ ಅರಿವಿನೆಂಜಲು, ಎಂಜಲೆಂಬ ಬಿನ್ನವಳಿದ ಬೆಳಗಿನೊಳಗಣ ಬೆಳಗು, ಗುಹೇಶ್ವರ ಲಿಂಗವು……. ಅಲ್ಲಮಪ್ರಭು, ಸತ್ಯವೂ ಇಲ್ಲ ಅಸತ್ಯವೂ ಇಲ್ಲ, ಸಹಜವೂ…