ಬಿಚ್ಚಿಡುವುದಾದರೆ ಮುಚ್ಚಿಡುವುದು ಏನು ಮತ್ತು ಏಕೆ…….
ವಿಜಯ ದರ್ಪಣ ನ್ಯೂಸ್…. ಬಿಚ್ಚಿಡುವುದಾದರೆ ಮುಚ್ಚಿಡುವುದು ಏನು ಮತ್ತು ಏಕೆ……. ಮುಡ ಹಗರಣದ ಚರ್ಚೆಯಲ್ಲಿ ಮೂಢರಾದ ಜನಪ್ರತಿನಿಧಿಗಳು….. ನಿಮ್ಮದು ನಮಗೆ ಎಲ್ಲಾ ಗೊತ್ತು ಎಲ್ಲವನ್ನು ಬಿಚ್ಚಿಡುತ್ತೇವೆ ಎಂದು ಆಡಳಿತ ಪಕ್ಷದವರು ಹೇಳಿದರೆ, ವಿರೋಧ ಪಕ್ಷದವರು ನಿಮ್ಮದೆಲ್ಲಾ ನಮಗೂ ಗೊತ್ತು ನಾವು ಬಿಚ್ಚಿಡುತ್ತೇವೆ ಎಂದು ಹೇಳುತ್ತಿದ್ದಾರೆ. ಇದು ಅಧಿಕೃತವಾಗಿ ವಿಧಾನಮಂಡಲದ ಎರಡೂ ಸದನಗಳ ದಾಖಲೆಗಳಲ್ಲಿ ನಮೂದಾಗಿದೆ….. ಈಗ ನಿಜಕ್ಕೂ ಆಗಬೇಕಾಗಿರುವುದು ಎಲ್ಲರ ಹಗರಣಗಳನ್ನು ಬಿಚ್ಚಿಡುವುದು. ಈ ಬಿಚ್ಚು ರೂಪದ ಆರೋಪಗಳು ಎಷ್ಟು ಗಂಭೀರ ಎಂಬುದನ್ನು ಯೋಚಿಸಿದರೆ ನಿಜಕ್ಕೂ ಆಕ್ರೋಶ…