ಅಪರೂಪದ ದುಬಾರಿ ಖಾಯಿಲೆಗಳು……….

ವಿಜಯ ದರ್ಪಣ ನ್ಯೂಸ್…… ಅಪರೂಪದ ದುಬಾರಿ ಖಾಯಿಲೆಗಳು………. ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ ಘಾಸಿ ಮಾಡುತ್ತದೆ. ಅದರಲ್ಲಿ ಒಂದು ಅಪರೂಪದ ದುಬಾರಿ ಖಾಯಿಲೆಗಳು… ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಈ ರೀತಿಯ ಮನವಿಗಳನ್ನು ನೋಡುತ್ತೇವೆ.. ” ನನಗೆ ತುಂಬಾ ಗಂಭೀರ ಮತ್ತು ಅಪರೂಪದ ಖಾಯಿಲೆ ಬಂದಿದೆ. ಅದಕ್ಕೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಅದಕ್ಕೆ ಸುಮಾರು 10/20/30…… ಲಕ್ಷಗಳಷ್ಟು ಹಣ ಬೇಕಾಗಿದೆ. ಒಂದು ಇಂಜೆಕ್ಷನ್ ಬೆಲೆ 50000/100000/200000……..

Read More

ಕನ್ನಡ ರಾಜ್ಯೋತ್ಸವದ ಶುಭಾಶಯಗಳು……….

ವಿಜಯ ದರ್ಪಣ ನ್ಯೂಸ್….. ಕನ್ನಡ ರಾಜ್ಯೋತ್ಸವದ ಶುಭಾಶಯಗಳು………. ಕರ್ನಾಟಕದ ಜನ ಬಹಳ ಬುದ್ದಿವಂತರು – ಒಳ್ಳೆಯವರು, ಕನ್ನಡ ಭಾಷೆ ವಿಶ್ವ ಶ್ರೇಷ್ಠ, ಕನ್ನಡ ಇತಿಹಾಸ ಅದ್ಬುತ, ಕನ್ನಡ ಸಂಸ್ಕೃತಿ ವಿಶ್ವ ಮಾನ್ಯ, ಕನ್ನಡ ನೆಲದಲ್ಲಿ ಬಸವಣ್ಣ, ಕುವೆಂಪು, ಕೆಂಪೇಗೌಡ, ಕನಕ, ಪುರಂದರ, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ವೀರ ಮದಕರಿ ಮುಂತಾದ ಜಗತ್ ಪ್ರಸಿದ್ದ ನಾಯಕರು ಜನಿಸಿದ್ದಾರೆ,…. ಬೆಳಗಾವಿಯ ಕುಂದ, ಧಾರವಾಡದ ಪೇಡ, ಬಳ್ಳಾರಿ ಖಾರ ಮಂಡಕ್ಕಿ, ಮೈಸೂರು ಪಾಕು, ತುಮಕೂರಿನ ತಟ್ಟೆ ಇಡ್ಲಿ, ದಾವಣಗೆರೆಯ ಬೆಣ್ಣೆ…

Read More

ಬಸವಣ್ಣನವರ ಪುರುಷ ಅಹಂಕಾರ…….

ವಿಜಯ ದರ್ಪಣ ನ್ಯೂಸ್…. ಬಸವಣ್ಣನವರ ಪುರುಷ ಅಹಂಕಾರ……. ” ಬಸವಣ್ಣನವರಿಗೂ ಪುರುಷ ಅಹಂಕಾರ ಮೀರಲು ಸಾಧ್ಯವಾಗಲಿಲ್ಲ …” ಎಂಬ ಲೇಖಕಿಯೊಬ್ಬರ ಭಾಷಣದ ಮಾತುಗಳು ಒಂದಷ್ಟು ಚರ್ಚೆಗೆ ಗ್ರಾಸವಾಗಿದೆ. ಯಾವುದೇ ವ್ಯಕ್ತಿಯೂ ಪರಿಪೂರ್ಣರಲ್ಲ, ಯಾವುದೇ ಸಿದ್ಧಾಂತವೂ ಪರಿಪೂರ್ಣವಲ್ಲ. ಕಾಲದ ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆ, ವಿಮರ್ಶೆ, ವ್ಯಾಖ್ಯಾನಗಳು ನಡೆಯುತ್ತಲೇ ಇರುತ್ತದೆ….. ಹಾಗೆ ಹೇಳಲು ಅವರಿಗೂ ಅಧಿಕಾರ ಮತ್ತು ಸ್ವಾತಂತ್ರ್ಯವಿದೆ. ಅದನ್ನು ವಿರೋಧಿಸಲು ಸಹ ಅಷ್ಟೇ ಅಧಿಕಾರ ಮತ್ತು ಸ್ವಾತಂತ್ರ್ಯ ಇದೆ. ಇವು ನಮ್ಮ ನಮ್ಮ ಗ್ರಹಿಕೆ ಮತ್ತು ಅರಿವಿನ ಅನಿಸಿಕೆಗಳು…

Read More

ದರ್ಶನ್ ಗೆ ತಾತ್ಕಾಲಿಕ ಜಾಮೀನು…….

ವಿಜಯ ದರ್ಪಣ ನ್ಯೂಸ್… ದರ್ಶನ್ ಗೆ ತಾತ್ಕಾಲಿಕ ಜಾಮೀನು……. ಅಳುತ್ತಿರುವ ರೇಣುಕಾ ಸ್ವಾಮಿಯ ಪುಟ್ಟ ಕಂದಮ್ಮ, ನಗುತ್ತಿರುವ ಕನ್ನಡ ಚಿತ್ರರಂಗದ ಕೆಲವು ಅತಿರಥ ಮಹಾರಥರು, ಕಲಾವಿದರು, ಮರುಗುತ್ತಿರುವ ದೇವರು, ಧರ್ಮಗಳ ನೀತಿ ಸಂಹಿತೆ, ಅಸಹಾಯಕವಾದ ಕಾನೂನು, ನ್ಯಾಯಾಧೀಶರುಗಳು, ಸಂಭ್ರಮಿಸುತ್ತಿರುವ ಕೆಲವು ಅಭಿಮಾನಿಗಳು, ಕೊರಗುತ್ತಿರುವ ಮಾನವೀಯ ಮನಸ್ಸುಗಳು, ಮೌನವಾಗುತ್ತಿರುವ ಒಂದಷ್ಟು ಮೌಲ್ಯಯುತ ಜೀವಗಳು……… ಹೌದು, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ಕನ್ನಡದ ಪ್ರಖ್ಯಾತ ಸಿನಿಮಾ ನಟ ದರ್ಶನ್ ಅವರಿಗೆ ಕೊಲೆ ಆರೋಪದ ಪ್ರಕರಣದಲ್ಲಿ ಅನಾರೋಗ್ಯದ ಕಾರಣ ಬೆನ್ನುಹುರಿಯ…

Read More

ದೀಪದಿಂದ ದೀಪವ ಹಚ್ಚಬೇಕೆ ಹೊರತು ಬೆಂಕಿಯಿಂದ ದೇಹ, ಮನಸ್ಸು ಮತ್ತು ಪರಿಸರ ಸುಡಬಾರದು…….

ವಿಜಯ ದರ್ಪಣ ನ್ಯೂಸ್…. ದೀಪದಿಂದ ದೀಪವ ಹಚ್ಚಬೇಕೆ ಹೊರತು ಬೆಂಕಿಯಿಂದ ದೇಹ, ಮನಸ್ಸು ಮತ್ತು ಪರಿಸರ ಸುಡಬಾರದು……. ಪಟಾಕಿ……… ಎಲ್ಲಾ ರೀತಿಯ ಎಲ್ಲಾ ಸಂದರ್ಭದ ಪರಿಸರಕ್ಕೆ ಹಾನಿಯಾಗುವ ಪಟಾಕಿ ನಿಷೇಧಿಸಬೇಕು. ಇದು ಕೇವಲ ದೀಪಾವಳಿ ಹಬ್ಬಕ್ಕೆ ಮಾತ್ರವಲ್ಲ ವರ್ಷದ ಎಲ್ಲಾ ಹಬ್ಬಗಳಿಗೂ, ಎಲ್ಲಾ ಧಾರ್ಮಿಕ, ರಾಜಕೀಯ, ಖಾಸಗಿ ಕಾರ್ಯಕ್ರಮಗಳಿಗೂ ಏಕಪ್ರಕಾರವಾಗಿ ಅನ್ವಯಿಸಬೇಕು. ಇಡೀ ಪಟಾಕಿ ಉದ್ಯಮವನ್ನೇ ನಿಷೇಧಿಸಿ ಅದರಲ್ಲಿ ತೊಡಗಿಸಿಕೊಂಡಿದ್ದವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಆಮದು ಮತ್ತು ರಫ್ತು ಸಹ ನಿಷೇಧ…

Read More

ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ……

ವಿಜಯ ದರ್ಪಣ ನ್ಯೂಸ್… ಬೆಳಕಿನ ಹಬ್ಬದ ಸಂದರ್ಭದಲ್ಲಿ ಜ್ಞಾನದ ಜ್ಯೋತಿ ಬೆಳಗಲಿ, ಬೆಂಕಿಯ ಜ್ವಾಲೆಯಲ್ಲ…… ಜ್ಞಾನದ ಮರು ಪೂರಣ…… ಜ್ಞಾನ – ಬುದ್ದಿ – ತಿಳಿವಳಿಕೆ….. ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ……… ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು…. ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ ವಿಶೇಷತೆ ಎಂದರೆ ಅದಕ್ಕೆ ಎರಡನೇ ಪಟ್ಟಿಯಲ್ಲಿಯೂ…

Read More

ಕನ್ನಡ – ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ……..

ವಿಜಯ ದರ್ಪಣ ನ್ಯೂಸ್…. ಕನ್ನಡ – ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ…….. ಕನ್ನಡಕ್ಕಾಗಿ ಕೈ ಎತ್ತು ಅದೇ ಕಲ್ಪ ವೃಕ್ಷ…….. ನೀವು ಹಿಂದೂ ಆಗಿರಿ, ಮುಸ್ಲಿಂ ಆಗಿರಿ, ಕ್ರಿಶ್ಚಿಯನ್ ಆಗಿರಿ, ಬೌದ್ದರಾಗಿರಿ, ಜೈನರಾಗಿರಿ, ಬಸವ ಧರ್ಮದವರಾಗಿರಿ, ಸಿಖ್ ಆಗಿರಿ, ಪಾರ್ಸಿಯಾಗಿರಿ ಅಥವಾ ಇನ್ಯಾವುದೇ ಧರ್ಮದವರಾಗಿರಿ….. ನೀವು ಕಾಂಗ್ರೇಸ್ ಆಗಿರಲಿ, ಬಿಜೆಪಿ ಆಗಿರಲಿ, ಜೆಡಿಎಸ್ ಆಗಿರಲಿ, ಕಮ್ಯುನಿಸ್ಟ್ ಆಗಿರಲಿ, ಸಮಾಜವಾದಿ ಪಕ್ಷ ಆಗಿರಲಿ, ಸಂಯುಕ್ತ ಜನತಾದಳ ಆಗಿರಲಿ,…

Read More

ಸರ್ಕಾರವೇ ಶೋಷಿಸುತ್ತಿರುವ ದಿನಗೂಲಿ ನೌಕರರು…….

ವಿಜಯ ದರ್ಪಣ ನ್ಯೂಸ್… ಸರ್ಕಾರವೇ ಶೋಷಿಸುತ್ತಿರುವ ದಿನಗೂಲಿ ನೌಕರರು……. ಬಿಸಿಯೂಟದ ಕಾರ್ಮಿಕರು ಮನುಷ್ಯರಲ್ಲವೇ ? ಅವರೇನು ಜೀತದಾಳುಗಳೇ ? ಅವರಿಗಾಗುತ್ತಿರುವ ಅನ್ಯಾಯಗಳನ್ನು ಕೇಳುವವರಾರು ? ಬಿಸಿಯೂಟದ ಕಾರ್ಯಕರ್ತರು ಅಂದರೆ ಸರ್ಕಾರಿ ಶಾಲೆಗಳಲ್ಲಿ ಅಡುಗೆ ಮಾಡುವವರಿಗೆ ಪ್ರತಿ ತಿಂಗಳು ಸರ್ಕಾರ 3700 ರೂಪಾಯಿಗಳನ್ನು ನೀಡುತ್ತಿದೆ. ಇದನ್ನು ಸಂಬಳ ಎನ್ನದೆ ಗೌರವಧನ ಎಂದು ಕರೆಯಲಾಗುತ್ತದೆ……… ಬೆಳಗ್ಗೆ 9 ರಿಂದ ಸುಮಾರು ಮಧ್ಯಾಹ್ನ 3 ಗಂಟೆಯವರೆಗೆ ಅವರು ಕಾರ್ಯನಿರ್ವಹಿಸಬೇಕು. ಮಕ್ಕಳಿಗೆ ಹಾಲು ಕಾಯಿಸಿ ಕೊಡುವುದು, ಮೊಟ್ಟೆ ಬೇಯಿಸುವುದು, ಅಡುಗೆ ಮಾಡುವುದು, ಬಡಿಸುವುದು…

Read More

ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು…… ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ………..

ವಿಜಯ ದರ್ಪಣ ನ್ಯೂಸ್…. ಸೌಂದರ್ಯ ಪ್ರಜ್ಞೆ ಮತ್ತು ಜಾಹೀರಾತು…… ಮನುಷ್ಯ ರೂಪದ ಸೌಂದರ್ಯ ಪ್ರಜ್ಞೆ ಎಂಬ ವಿಸ್ಮಯ……….. ಒಬ್ಬ ಅತ್ಯಂತ ಸುಂದರ ಯುವಕ/ ಯುವತಿ ನಮಗೆ ಪರಿಚಯವಾಗುತ್ತಾರೆ. ಕೊನೆಗೆ ಅದು ಆತ್ಮೀಯ ಸ್ನೇಹವಾಗಿ ಮುಂದೆ ವ್ಯಾವಹಾರಿಕ ಸಂಬಂಧವೂ ಏರ್ಪಡುತ್ತದೆ. ಆಗ ಆ ವ್ಯಕ್ತಿ ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿರುವವರೆಗೂ ಆತ ಅಥವಾ ಆಕೆ ಸುಂದರವಾಗಿಯೇ ಕಾಣುತ್ತಾರೆ. ಆದರೆ ಏನೋ ಕಾರಣದಿಂದಾಗಿ ಆ ಸುಂದರ ವ್ಯಕ್ತಿಯಿಂದ ನಮಗೆ ಮೋಸವಾಗುತ್ತದೆ ಎಂದು ಭಾವಿಸಿ. ಆಗ ಯಾವ ಸುಂದರ ವ್ಯಕ್ತಿ…

Read More

ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ……

  ವಿಜಯ ದರ್ಪಣ ನ್ಯೂಸ್…. ಹುಚ್ಚು ಕನಸುಗಳ ಬೆನ್ನೇರಿ ಒಂದು ಸವಾರಿ…… ಚಕ್ಕುಲಿ, ನಿಪ್ಪಟ್ಟು, ಕೋಡುಬಳೆ, ಸಂಡಿಗೆಗಳೇ, ಕಡುಬು, ಹೋಳಿಗೆ, ಕಜ್ಜಾಯ, ಕರ್ಜಿಕಾಯಿಗಳೇ, ಬೆಣ್ಣೆ, ತುಪ್ಪ, ಹಾಲು, ಮೊಸರುಗಳೇ, ಮುದ್ದೆ, ರೊಟ್ಟಿ, ಚಪಾತಿ, ಪೀಜಾ, ಬರ್ಗರ್ ಗಳೇ, ಚಿಕನ್, ಮಟನ್, ಫಿಶ್, ಪೋರ್ಕ್, ಭೀಫ್ ಗಳೇ, ಸೀರೆ, ಲಂಗ, ಬುರ್ಖಾ, ಜೀನ್ಸ್, ಚೂಡಿದಾರ್ ಗಳೇ, ಪ್ಯಾಂಟ್, ಷರ್ಟ್, ಪಂಚೆ, ಲುಂಗಿ, ಪೈಜಾಮಾಗಳೇ, ಹರಿಶಿನ, ಕುಂಕುಮ, ವಿಭೂತಿ, ಧೂಪ, ಪರ್ ಪ್ಯೂಮ್ ಗಳೇ, ರೋಜಾ, ಮಲ್ಲಿಗೆ, ಸಂಪಿಗೆ, ಸೇವಂತಿಗೆ,…

Read More