ಕಿತ್ತೂರಿನ ರಾಣಿ ಚೆನ್ನಮ್ಮ

ವಿಜಯ ದರ್ಪಣ ನ್ಯೂಸ್…. ಕಿತ್ತೂರಿನ ರಾಣಿ ಚೆನ್ನಮ್ಮ, 23 ಅಕ್ಟೋಬರ್ 1778 ರಿಂದ 21 ಫೆಬ್ರವರಿ 1829….. ವಿಜಯ ಪತಾಕೆ ಹಾರಿಸಿದ ಆ 200 ವರ್ಷಗಳ ಹಿಂದಿನ ಕಥನ…….. 1824 ರಲ್ಲಿ ಇಡೀ ಭಾರತದಲ್ಲಿ ಪ್ರಪ್ರಥಮವಾಗಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ವಿಜಯ ಸಾಧಿಸಿದ ಏಕೈಕ ಮಹಿಳೆ. ಅದಕ್ಕಿಗ 200 ವರ್ಷಗಳು….. ಈ ಸಂದರ್ಭದಲ್ಲಿ ನಮ್ಮೆಲ್ಲರ ಮನಸ್ಸಿನಾಳದ ಕಿತ್ತೂರಿನ ವೀರ ವನಿತೆ ರಾಣಿ ಚೆನ್ನಮ್ಮನನ್ನು ಕುರಿತು ಒಂದಷ್ಟು ನೆನಪಿನ ಅನಿಸಿಕೆಗಳು….. ಈಗಲೂ ಶಾಲೆ, ಕಾಲೇಜುಗಳಲ್ಲಿ ಏಕಪಾತ್ರ…

Read More

ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ…….

ವಿಜಯ ದರ್ಪಣ ನ್ಯೂಸ್…. ನನ್ನನ್ನು ನಾನು ಹುಡುಕುತ್ತಾ ಈ ಬದುಕಿನ ಪಯಣದಲ್ಲಿ ಸಮಾಜದೊಂದಿಗೆ……. ನಾನು ಚಿಕ್ಕ ಮಗುವಾಗಿರುವಾಗ ಅಮ್ಮ ಎಲ್ಲರಿಗೂ ಹೇಳುತ್ತಿದ್ದಳು, ನನ್ನ ಮಗು ಸುರಸುಂದರಾಂಗ – ರಾಜಕುಮಾರ ಎಂದು…… ಆದರೆ, ಪಕ್ಕದ ಮನೆ ಆಂಟಿ ನಾನು ಕೋತಿಮರಿ ತರಾ ಇದೇನೇ ಅಂತ ಯಾರಿಗೋ ಹೇಳುತ್ತಿದ್ದುದು ಕೇಳಿಸಿತು,….. ಶಾಲೆಗೆ ಹೋಗುವಾಗ ಅಪ್ಪ ಎಲ್ಲರಿಗೂ ಹೇಳುತ್ತಿದ್ದರು, ನನ್ನ ಮಗ ತುಂಬಾ ಬುದ್ದಿವಂತ – ಚಾಣಾಕ್ಷ ಎಂದು,…… ಆದರೆ, ಶಾಲೆಯಲ್ಲಿ ಟೀಚರುಗಳು ಹೇಳುತ್ತಿದ್ದರು, ನೀನು ದಡ್ಡ – ಅಯೋಗ್ಯ, ಎದೆ…

Read More

ಸೋನೆಯ ಜಿಟಿ ಜಿಟಿ ಮಳೆಯ ನಡುವೆ ಈ ಚುಮು ಚುಮು ಚಳಿಯಲ್ಲಿ ಮತ್ತೆ ನೆನಪಾದ, ಬೊಂಡಾ ಸರೋಜಮ್ಮ………

ವಿಜಯ ದರ್ಪಣ ನ್ಯೂಸ್…. ಸೋನೆಯ ಜಿಟಿ ಜಿಟಿ ಮಳೆಯ ನಡುವೆ ಈ ಚುಮು ಚುಮು ಚಳಿಯಲ್ಲಿ ಮತ್ತೆ ನೆನಪಾದ, ಬೊಂಡಾ ಸರೋಜಮ್ಮ……… ನನ್ನ ಹೆಸರು ಸರೋಜಮ್ಮ, ಎಲ್ಲರೂ ಬೊಂಡಾ ಸರೋಜಮ್ಮ ಅಂತಲೇ ಕರೆಯುತ್ತಾರೆ….. ನನಗೆ ಈಗ 70 ವರ್ಷ. ಸುಮಾರು 50 ವರ್ಷಗಳಿಂದ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಗಣೇಶನ ದೇವಸ್ಥಾನದ ಹತ್ತಿರವಿರುವ ಗಲ್ಲಿಯಲ್ಲಿ ಬೊಂಡಾ, ಬಜ್ಜಿ, ವಡೆ ಮಾರಿಕೊಂಡು ಜೀವನ ಮಾಡ್ತಾ ಇದೀನಿ. ಅದಕ್ಕೆ ಎಲ್ಲರೂ ಹಾಗೆ ಕರೀತಾರೆ. ನಮ್ದು ಮಂಡ್ಯ ಜಿಲ್ಲೆಯ ಒಂದು ಸಣ್ಣ ಹಳ್ಳಿ….

Read More

ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪ ಹೊನ್ನಯ್ಯನವರು…

ವಿಜಯ ದರ್ಪಣ ನ್ಯೂಸ್… ಅದ್ಭುತ ಪ್ರತಿಭೆಯ ವ್ಯಕ್ತಿಯೊಬ್ಬರ ಕುರಿತು….. ದಿವ್ಯಾಂಗ ಚೇತನ, ಕರ್ನಾಟಕದ ಹೆಮ್ಮೆ, ಪಶ್ಚಿಮ ಬಂಗಾಳದ ಮಿಡ್ನಾಪುರದ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿ ಶ್ರೀ ಕೆಂಪಹೊನ್ನಯ್ಯನವರು… ಕೆಲವು ವರ್ಷಗಳ ಹಿಂದೆ ಅಂಗವಿಕಲ ಎಂಬ ಪದವನ್ನು ಬದಲಾಯಿಸಿ ವಿಕಲಚೇತನರು ಅಥವಾ ವಿಶೇಷಚೇತನರು ಅಥವಾ ದಿವ್ಯಾಂಗ ಚೇತನರು ಎಂಬುದಾಗಿ ಸರ್ಕಾರದ ಮಟ್ಟದಲ್ಲಿ ಬದಲಾಯಿಸಲಾಗಿದೆ. ಏಕೆಂದರೆ ದೇಹದ ಯಾವುದೇ ಭಾಗದ ಅಸಹಜತೆ ಅಥವಾ ನ್ಯೂನ್ಯತೆ ಒಂದು ದೌರ್ಬಲ್ಯ, ಅದನ್ನು ಮತ್ತೆ ಮತ್ತೆ ಹೇಳಿ ಅಂಗವಿಕಲರು ಎಂದರೆ ಅದೊಂದು ವ್ಯಕ್ತಿ ನಿಂದನೆಯಾಗಬಹುದು ಮತ್ತು…

Read More

ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………,

ವಿಜಯ ದರ್ಪಣ ನ್ಯೂಸ್… ವಾಲ್ಮೀಕಿ ಜಯಂತಿ……… ಈ ದಿನ ಯಾರನ್ನು ಸ್ಮರಿಸೋಣ…………, ರಾಮ – ಲಕ್ಷ್ಮಣ – ಭರತ – ಶತ್ರುಜ್ಞ – ರಾವಣ – ಸೀತೆ – ಆಂಜನೇಯ – ವಾಲಿ – ಸುಗ್ರೀವ – ವಿಭೀಷಣ – ದಶರಥ – ಶಬರಿ – ಶ್ರವಣ ಕುಮಾರ……. ಹೀಗೆ ಸಾಗುವ ಪಾತ್ರಗಳೋ…. ಅಥವಾ, ರಾಮಾಯಣವೆಂಬ ಬೃಹತ್ ಗ್ರಂಥವನ್ನೋ, ಅಥವಾ, ಅದರ ಕರ್ತೃ ವಾಲ್ಮೀಕಿಯನ್ನೋ, ಅಥವಾ, ವಾಲ್ಮೀಕಿಯ ನಾಯಕ ಜನಾಂಗವನ್ನೋ, ಅಥವಾ, ಈಗಿನ ಆ ಜಾತಿಯ ರಾಜಕೀಯ…

Read More

ನೊಂದವರ ನೋವ ನೋಯದವರೆತ್ತ ಬಲ್ಲರೋ………..

ವಿಜಯ ದರ್ಪಣ ನ್ಯೂಸ್…. ನೊಂದವರ ನೋವ ನೋಯದವರೆತ್ತ ಬಲ್ಲರೋ……….. ಇಲ್ಲದವರ ನೋವನ್ನು ಅರಿಯಲಾಗದ ಸಾಹಿತ್ಯ, ಉಳ್ಳವರ ಕ್ರೌರ್ಯವನ್ನು ಖಂಡಿಸಲಾಗದ ಬರಹ, ಶೋಷಿತರ ಧ್ವನಿಯನ್ನು ಎತ್ತಿಹಿಡಿಯಲಾಗದ ಲೇಖನ, ಶೋಷಕರ ದೌರ್ಜನ್ಯ ಟೀಕಿಸಲಾಗದ ಪ್ರಬಂಧ, ಸಮಾನತೆಯನ್ನು ಮೂಡಿಸಲಾಗದ ಚರ್ಚೆ, ಅಮಾನವೀಯತೆಯನ್ನು ದಿಕ್ಕರಿಸಲಾಗದ ಕವಿತೆ, ಪರಿಸರ ನಾಶವನ್ನು ತಡೆಯಲಾಗದ ಕಥೆ, ಭ್ರಷ್ಟತೆಯನ್ನು ಹೋಗಲಾಡಿಸಲಾಗದ ಅಂಕಣಗಳು, ಸಂಬಂಧಗಳನ್ನು ಬೆಸೆಯಲಾಗದ ಕಾದಂಬರಿ, ವಿಷವಿಕ್ಕುವ ಜನರನ್ನು ಗುರುತಿಸಲಾಗದ ಅಕ್ಷರಗಳು, ಪ್ರೀತಿಯನ್ನು ಪ್ರೀತಿಸಲಾಗದ ಮನಸ್ಸುಗಳು, ಮೌಲ್ಯಗಳು ನಾಶವಾಗುವುದನ್ನು ರಕ್ಷಿಸದ ಪದಗಳು, ಇತರರ ಮನ ನೋಯಿಸುವ ವಾಕ್ಯಗಳು, ಕಷ್ಠಗಳನ್ನು…

Read More

” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….”

ವಿಜಯ ದರ್ಪಣ ನ್ಯೂಸ್…. ” ಅನ್ನ ದೇವರ ಮುಂದೆ ಅನ್ಯ ದೇವರು ಉಂಟೆ, ಅನ್ನವಿರುವತನಕ ಪ್ರಾಣವು, ಜಗದೊಳಗನ್ನವೇ ದೈವ ಸರ್ವಜ್ಞ…….” ವಿಶ್ವ ಆಹಾರ ದಿನದ ಸಂದರ್ಭದಲ್ಲಿ….. ಅಕ್ಟೋಬರ್ 16….. ” ಆಹಾರ ನೀತಿ ಸಂಹಿತೆ – 2025 “ ಇಡೀ ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ” ಆಹಾರ ನೀತಿ ಸಂಹಿತೆ ” ಜಾರಿಗೆ ಒತ್ತಾಯಿಸಿ ಆಹಾರ ಸಂರಕ್ಷಣಾ ಅಭಿಯಾನದ ವತಿಯಿಂದ ಮುಖ್ಯಮಂತ್ರಿಗಳು ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಆಗ್ರಹ ಪೂರ್ವಕ ಮನವಿ….. ಹಸಿವು…

Read More

ನೊಬೆಲ್ ಪ್ರಶಸ್ತಿ…….

ವಿಜಯ ದರ್ಪಣ ನ್ಯೂಸ್… ನೊಬೆಲ್ ಪ್ರಶಸ್ತಿ……. ಕಳೆದ ವಾರ ಪ್ರಕಟವಾದ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ………. ಸದ್ಯಕ್ಕೆ ಮಾನವ ಜಗತ್ತಿನ ಸಾಧನೆಯ ಶಿಖರವನ್ನು ಗುರುತಿಸಿ ಪ್ರೋತ್ಸಾಹಿಸುವ ಅತ್ಯುನ್ನತ ಪ್ರಶಸ್ತಿ ಎಂದರೆ ಅದು ಸ್ವೀಡನ್ ದೇಶದಿಂದ ರಾಯಲ್ ಸ್ವೀಡಿಷ್ ಅಕಾಡೆಮಿ ಪ್ರಕಟಿಸುವ ನೊಬೆಲ್ ಪ್ರಶಸ್ತಿ……. ನೊಬೆಲ್ ಯಾರು, ಆ ಪ್ರಶಸ್ತಿಯನ್ನು ಪ್ರಾರಂಭಿಸಿದ್ದು ಯಾರು – ಯಾವಾಗ – ಏಕೆ, ಯಾವ ಯಾವ ವಿಭಾಗದಲ್ಲಿ ಪ್ರಶಸ್ತಿ ನೀಡುತ್ತಾರೆ, ಅದರ ಮೊತ್ತ ಎಷ್ಟು, ಇಲ್ಲಿಯವರೆಗೂ ಯಾರಿಗೆಲ್ಲಾ…

Read More

ನಮ್ಮ ತೆರಿಗೆ ನಮ್ಮ ಹಕ್ಕು,

ವಿಜಯ ದರ್ಪಣ ನ್ಯೂಸ್… ನಮ್ಮ ತೆರಿಗೆ ನಮ್ಮ ಹಕ್ಕು, ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದ ಇಂದಿನ ತುರ್ತು ಅಗತ್ಯವಾಗಿದೆ….. ಕೇಂದ್ರದ ತೆರಿಗೆ ವರಮಾನ ಹಂಚಿಕೆಯ ಕೆಲವು ಅಂಕಿ ಅಂಶಗಳನ್ನು ಗಮನಿಸಿದಾಗ ಒಂದಷ್ಟು ತಾರತಮ್ಯ ಮತ್ತು ಗೊಂದಲಗಳು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇದು ಸಾಮಾನ್ಯರು ಮಾತನಾಡಬಹುದಾದ ವಿಷಯವಲ್ಲ. ಆರ್ಥಿಕ ಮತ್ತು ಒಕ್ಕೂಟ ವ್ಯವಸ್ಥೆಯ ಸಂಪೂರ್ಣ ಅರಿವು ಇರಬೇಕಾಗುತ್ತದೆ. ಯಾವುದೇ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲು ಒಂದಷ್ಟು ಅಧ್ಯಯನದ ಅವಶ್ಯಕತೆ ಇರುತ್ತದೆ. ಯಾವುದೋ ಪಕ್ಷದ ಸಿದ್ಧಾಂತದ ಅಡಿಯಲ್ಲಿ ಪರ ವಿರೋಧ ವ್ಯಕ್ತಪಡಿಸುವುದು…

Read More

ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..

ವಿಜಯ ದರ್ಪಣ ನ್ಯೂಸ್…. ದಯವಿಟ್ಟು ಸಮಯಾವಕಾಶ ಮಾಡಿಕೊಂಡು ಭಾಗವಹಿಸಿ…… ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಕಳೆದ ವರ್ಷ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and…

Read More