ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ರೈತ ಮಕ್ಕಳು…….
ವಿಜಯ ದರ್ಪಣ ನ್ಯೂಸ್… ಇನ್ನಷ್ಟು ಬಹುದೊಡ್ಡ ವಿಮಾನ ನಿಲ್ದಾಣಗಳ ನಿರ್ಮಾಣದ ಯೋಜನೆಗಳ ಹೊಸ್ತಿಲಿನಲ್ಲಿ………. ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ರೈತ ಮಕ್ಕಳು………….. ಭೂಮಿಯ ಮೇಲೆ ನಡೆಯುವುದು, ನೀರಿನ ಮೇಲೆ ತೇಲುವುದು, ಆಕಾಶದಲ್ಲಿ ಗಾಳಿಯಲ್ಲಿ ಹಾರಾಡುವುದು ಮನುಷ್ಯನ ಕುತೂಹಲದ ಪ್ರಯಾಣದ ಕನಸುಗಳಲ್ಲಿ ಮುಖ್ಯವಾದವು. ರಸ್ತೆ ಹೊರತುಪಡಿಸಿ ನೀರು ಮತ್ತು ಗಾಳಿಯಲ್ಲಿ ಸಂಚರಿಸುವುದು ತುಂಬಾ ದುಬಾರಿಯಾದುದು. ಆಧುನಿಕ ಕಾಲದಲ್ಲಿ ವಿಮಾನ ಸಂಚಾರ ತುಂಬಾ ಸುಲಭವಾಗಿದೆ. ಆದರೆ ಅದು ಶ್ರೀಮಂತರ ಪ್ರಯಾಣ ವ್ಯವಸ್ಥೆ ಎಂಬುದು ಮಾತ್ರ ಸತ್ಯ. ಏಕೆಂದರೆ ಭಾರತದಲ್ಲಿ ಕೇವಲ…