ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ………

ವಿಜಯ ದರ್ಪಣ ನ್ಯೂಸ್ ಜೂನ್ ತಿಂಗಳೆಂದರೆ ಮೊದಲು ನೆನಪಾಗುವುದು ವಿಶ್ವ ಪರಿಸರ ದಿನ……… ಈ ವರ್ಷದ World environment day ಜೂನ್ 5……… ಈ ವರ್ಷದ ತಾಪಮಾನದ ಹೊಡೆತಕ್ಕೆ ಬಹಳಷ್ಟು ಜನ ಮತ್ತು ಪ್ರಾಣಿ ಪಕ್ಷಿಗಳು ನುಜ್ಜುಗುಜ್ಜಾದ ಕಾರಣ ಇದರ ನೆನಪು ಬೇಗ ಆಗುತ್ತಿದೆ…. ಅದರಲ್ಲೂ ಉತ್ತರ ಭಾರತದ ಒಂದು ಸ್ಥಳದಲ್ಲಿ ಗರಿಷ್ಠ ತಾಪಮಾನ 56 ಡಿಗ್ರಿ ಸೆಲ್ಸಿಯಸ್ ಎಂದು ಕೇಳಿಯೇ ತಲೆ ತಿರುಗುತ್ತಿದೆ….. ವಿಶ್ವ ಪರಿಸರ ದಿನ ಎಂಬ ನಾಟಕ, ನೀರು ಉಳಿಸಿ ಜೀವ ಉಳಿಸಿ…

Read More

ಶಾಪ ವಿಮೋಚನೆಗಾಗಿ ಕಾದಿರುವ ನನ್ನ ಹಿರಿಹಿರಿ ಹಿರಿಯಜ್ಜನ ಮನವಿ……

ವಿಜಯ ದರ್ಪಣ ನ್ಯೂಸ್… ಶಾಪ ವಿಮೋಚನೆಗಾಗಿ ಕಾದಿರುವ ನನ್ನ ಹಿರಿಹಿರಿ ಹಿರಿಯಜ್ಜನ ಮನವಿ…… ” ಅಯ್ಯ ನಾನಯ್ಯ, ನಿಮ್ಮ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿ ಹಿರಿಯಜ್ಜ…… ಹರಪ್ಪ ಮಹೇಂಜೋದಾರೋ ಕಾಲದ ನಿಮ್ಮ ಪೂರ್ವಿಕ. ನಮ್ಮ ವನ ದೇವತೆಯ ಶಾಪದಿಂದ ಈಗಲೂ ಮುಕ್ತನಾಗದೆ, ದೈಹಿಕ, ಮಾನಸಿಕ ಯಾತನೆಯಿಂದ ನರಳುತ್ತಾ ಜೀವಿಸುತ್ತಿದ್ದೇನೆ…… ಆಗ ನಮ್ಮ ಕಾಲದಲ್ಲಿ ಎಲ್ಲರೂ ನಾಗರೀಕರಾಗಿಯೇ ಇದ್ದರಯ್ಯ. ಒಮ್ಮೆ ನಮ್ಮ ಕಾಡಿನಲ್ಲಿ ನನ್ನ ಕೆಲ ಜನರು ಜಿಂಕೆಯೊಂದನ್ನು ಬೇಟೆಯಾಡಿ ಸಮವಾಗಿ ಹಂಚಿಕೊಂಡು…

Read More

ಒಂದು ಹೀನ ವೃತ್ತಿಯ ಸುತ್ತಾ….

ವಿಜಯ ದರ್ಪಣ ನ್ಯೂಸ್… ಒಂದು ಹೀನ ವೃತ್ತಿಯ ಸುತ್ತಾ…. ಸಣ್ಣ ವರ್ಗ ಅಥವಾ ವೃತ್ತಿಯೊಂದು ಅಸ್ತಿತ್ವದಲ್ಲಿದೆ. ಸಾಮಾನ್ಯ ಜನರಿಗೆ ಇದು ಅಷ್ಟು ಪರಿಚಿತವಲ್ಲ. ಎಲ್ಲೋ ಕೆಲವು ವೇಳೆ ಕೇಳಿರಬಹುದು ಅಥವಾ ಓದಿರಬಹುದು. ಆದರೆ ಸಮಾಜದ ಆಂತರ್ಯದಲ್ಲಿ ಈಗಲೂ ಚಲಾವಣೆಯಲ್ಲಿದೆ….. ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ವೇಶ್ಯಾ ವೃತ್ತಿಯನ್ನು ಅತ್ಯಂತ ಕೆಟ್ಟ, ಕೀಳು ವೃತ್ತಿ ಅಥವಾ ದಂಧೆ ಎಂದು ಭಾವಿಸಲಾಗುತ್ತದೆ. ( ವಾಸ್ತವದಲ್ಲಿ ಮತ್ತು ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡರೆ ಅದು ನಿಜವಲ್ಲ. ಅದು ಬೇರೆ ವಿಷಯ ) ಆದರೆ ಅದಕ್ಕಿಂತಲೂ…

Read More

ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು……

ವಿಜಯ ದರ್ಪಣ ನ್ಯೂಸ್… ಧ್ಯಾನ, ಕನ್ಯಾಕುಮಾರಿ, ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಭಾರತ ದೇಶ, ಜನಸಾಮಾನ್ಯರು…… ” ಭಾರತ ಭೂ ಶಿರಾ, ಮಂದಿರ ಸುಂದರಿ, ಭುವನ ಮನೋಹರಿ ಕನ್ಯಾಕುಮಾರಿ ” ಉಪಾಸನೆ ಸಿನಿಮಾದ ಹಾಡಿದು…… ಕನ್ಯಾಕುಮಾರಿಯನ್ನು ಅತ್ಯಂತ ಸುಂದರವಾಗಿ ವರ್ಣಿಸಲಾಗಿದೆ. ಸ್ವಾಮಿ ವಿವೇಕಾನಂದರಿಗೆ ಅತ್ಯಂತ ಇಷ್ಟವಾದ ಸ್ಥಳವಿದು. ದಕ್ಷಿಣದ ತುತ್ತ ತುದಿಯ ಈ ಸ್ಥಳದಲ್ಲಿ ಆಗಿನ ಕಾಲಕ್ಕೇ ವಿವೇಕಾನಂದರು ಸಮುದ್ರದಲ್ಲಿ ದ್ದ ಶಿಲೆಯ ಮೇಲೆ ಈಜಿನ ಮೂಲಕ ತಲುಪಿ ಧ್ಯಾನಾಸ್ಥರಾಗುತ್ತಿದ್ದರು. ಈಗಲೂ ಅದನ್ನು ವಿವೇಕಾನಂದ ರಾಕ್ ಎಂದೇ…

Read More

ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ………

ವಿಜಯ ದರ್ಪಣ ನ್ಯೂಸ್… ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ……… ಜಗತ್ತಿನ ಎಲ್ಲಾ ಜೀವರಾಶಿಗಳ ಪ್ರತಿ ಕ್ಷಣದ ಪ್ರಯತ್ನವೇ ಅದು….. ಆದರೆ ಹೆಚ್ಚಾಗಿ ಇತ್ತೀಚಿನ ಆಧುನಿಕ ಕಾಲದಲ್ಲಿ ಮನುಷ್ಯ ಪ್ರಾಣಿ ಸಾಯಲೇ ಯೋಚಿಸುವುದು ಕಂಡುಬರುತ್ತದೆ…… ಕಷ್ಟ ಸಹಿಷ್ಣುತೆ ಕಡಿಮೆಯಾಗುತ್ತಿದೆ. ನಿನ್ನೆ ಮಾಧ್ಯಮಗಳಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂದರ್ಭದಲ್ಲಿ……. ಆತ್ಮಹತ್ಯೆ ಎಂಬ ಸಾವುಗಳು…… ನೇರವಾಗಿ ಹೇಳಬೇಕೆಂದರೆ ಇದು ಒಂದು ಮಾನಸಿಕ ಖಾಯಿಲೆ. ದುರ್ಬಲ ಮನಸ್ಥಿತಿಯ ಸಂಕೇತ. ಯಾವ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳ ಬಗ್ಗೆ ಅತಿರೇಕದ…

Read More

ಮೇ 30 – 2024, ಗುರುವಾರ – ಹಾಸನ………..

ವಿಜಯ ದರ್ಪಣ ನ್ಯೂಸ್….  ಮೇ 30 – 2024, ಗುರುವಾರ – ಹಾಸನ……….. ಜಾಗೃತ ಮನಸ್ಸುಗಳ ಅಂತರಾಳದ ಪೆನ್ ಡ್ರೈವ್ ಪ್ರದರ್ಶನ………. ಬೆಳಗ್ಗೆ 10-30, ಮಹಾರಾಜ ಪಾರ್ಕ್…… ನೋವು – ಆಕ್ರೋಶ – ಸಾಂತ್ವಾನ – ಆತ್ಮವಿಶ್ವಾಸ – ಎಚ್ಚರಿಕೆಯ ಭಾವ ಮಿಲನ… ದಯವಿಟ್ಟು ಭಾಗವಹಿಸಿ….. ಅಂದು ರಾಜ್ಯದ ಬಹುತೇಕ ಸಂವೇದನಾಶೀಲ ಮನಸ್ಸುಗಳ ಹಾದಿ ಹಾಸನದ ಕಡೆಗೆ ಸಾಗಿ ಬರುತ್ತಿದೆ. ರಾಜ್ಯ ಮತ್ತು ದೇಶ ಎಂದೂ ಕಂಡರಿಯದ ಒಂದು ಪೈಶಾಚಿಕ ಕೃತ್ಯಗಳ ಸರಣಿ ಅಲ್ಲಿನ ಸಂಸದರಿಂದ ನಡೆದಿದೆ…

Read More

ಲೈಕ್ – ಶೇರ್ – ಕಾಮೆಂಟ್, ಯಾರಿಗೆ, ಯಾವುದಕ್ಕೆ ಎಷ್ಟು…….

ವಿಜಯ ದರ್ಪಣ ನ್ಯೂಸ್ ….. ಲೈಕ್ – ಶೇರ್ – ಕಾಮೆಂಟ್, ಯಾರಿಗೆ, ಯಾವುದಕ್ಕೆ ಎಷ್ಟು……. ಸಿನಿಮಾ ನಟಿಯೊಬ್ಬರ ಒಂದು ನಗುಮುಖದ ಭಾವಚಿತ್ರಕ್ಕೆ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಎಕ್ಸ್ ಮುಂತಾದ ಸಾಮಾಜಿಕ ಜಾಲತಾಣದ ಲೈಕ್ ಕಾಮೆಂಟ್ ಮತ್ತು ಶೇರ್ ಸಾಮಾನ್ಯವಾಗಿ ಸಾವಿರದಿಂದ ಪ್ರಾರಂಭವಾಗಿ ಲಕ್ಷ, ಕೆಲವೊಮ್ಮೆ ಮಿಲಿಯನ್ ಸಹ ದಾಟುತ್ತದೆ. ಕಿರುತೆರೆಯ ನಿರೂಪಕಿಯೊಬ್ಬರ ಇದೇ ರೀತಿಯ ಭಾವಚಿತ್ರಕ್ಕೆ, ಲಕ್ಷಗಟ್ಟಲೆ ಲೈಕ್ ಒತ್ತಲಾಗುತ್ತದೆ. ಗಿಚ್ಚಿ ಗಿಲಿ ಗಿಲಿ ಅಥವಾ ಕಾಮಿಡಿ ಕಿಲಾಡಿಗಳು ಅಥವಾ ಮಜಾಭಾರತ ಕಾರ್ಯಕ್ರಮದ ನಟ ನಟಿಯರ…

Read More

ಮಳೆ……….

ವಿಜಯ ದರ್ಪಣ ನ್ಯೂಸ್…    ಮಳೆ………. ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ……. ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ….. ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು…

Read More

ನಮಸ್ಕಾರ ವಿವೇಕಾನಂದ ಸರ್ 🙏💐 ಶುಭಾಶಯಗಳು!!!💐

ವಿಜಯ ದರ್ಪಣ ನ್ಯೂಸ್… ನಮಸ್ಕಾರ ವಿವೇಕಾನಂದ ಸರ್ 🙏💐 ಶುಭಾಶಯಗಳು!!!💐 ಹವಾ ನಿಯಂತ್ರಿತ ಕಾರಿನಲ್ಲಿ ಕುಳಿತು ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಬುದ್ಧನನ್ನು ಕುರಿತು ನೀವು ಬರೆದ ಬರಹ ಓದಿದೆನು. ಏನೋ ಗೊತ್ತಿಲ್ಲ, ಕಣ್ಣಂಚಿನಲ್ಲಿ ಧಾರಾಕಾರವಾಗಿ ನೀರು ಹರಿಯುತ್ತಿದೆ. ಬುದ್ಧ ಪೂರ್ಣಿಮೆಯೆಂದು ಬುದ್ಧನಿಗೆ ನೀವು ಕೊಟ್ಟ ಮಹಾನ್ ಉಡುಗೊರೆ ಈ ಬರಹ. ಹುಚ್ಚರಂತೆ ನಾಗಾಲೋಟದಲ್ಲಿ ಎಲ್ಲಾ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಓಡುತ್ತಿರುವ ಈ ಮನುಕುಲಕ್ಕೆ ಒಂದು ಒಳ್ಳೆಯ ಸಂದೇಶ ಭರಿತ ಲೇಖನವನ್ನು ನೀಡಿದ್ದೀರಿ. ನಾವೆಲ್ಲ ಈ ಲೇಖನ…

Read More

ಒಬ್ಬರನ್ನು ಹಿಯ್ಯಾಳಿಸಿದಷ್ಟೂ ಕೆಳಗೆ ಬೀಳುತ್ತೀರಿ.!

ವಿಜಯ ದರ್ಪಣ ನ್ಯೂಸ್…. ಒಬ್ಬರನ್ನು ಹಿಯ್ಯಾಳಿಸಿದಷ್ಟೂ ಕೆಳಗೆ ಬೀಳುತ್ತೀರಿ.! ಒಬ್ಬ ಮನುಷ್ಯ ತನಗಾಗದವರ ಅಥವಾ ಮತ್ತೊಬ್ಬರ ಬಗೆಗೆ ನಿರಂತರವಾಗಿ ಅಸೂಯೆ, ಕುಹಕ, ಅಪಪ್ರಚಾರ, ತೇಜೋವಧೆ, ವ್ಯಂಗ್ಯ, ದ್ವೇಷ , ಕೀಳುಮಟ್ಟದ ಟೀಕೆ , ಮಾನಹಾನಿ….. ಇವೇ ಮೊದಲಾದ ನಕಾರಾತ್ಮಕ ನಖರಾಗಳಲ್ಲೇ ಮುಳುಗೆದ್ದಿದ್ದರೆ ಅಥವಾ ಕೇವಲ ಇವುಗಳ ಮೂಲಕವೇ ತನ್ನ ಗ್ರೇಟ್ ನೆಸ್ಸನ್ನು ವೃದ್ಧಿಸಿಕೊಳ್ಳುವ ಅಥವಾ ಮತ್ತೊಬ್ಬರನ್ನು ತುಳಿದೇ ಬದುಕಬೇಕೆನ್ನುವ, ಒಬ್ಬರನ್ನು ತೇಜೋವಧೆ ಮಾಡಿಯೇ ಗೆಲ್ಲಬೇಕೆನ್ನುವ ಇಂಚಿಂಚೂ ಇರಾದೆ ಹೊಂದಿದ್ದರೆ ಬಹುಶಃ ಅಂಥವರಿಗಿಂತ ಕಚಡಾ ಮನಸ್ಥಿತಿಯುಳ್ಳವರು ಭೂಮಿ ಮೇಲೆ…

Read More