ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ……….

ವಿಜಯ ದರ್ಪಣ ನ್ಯೂಸ್… ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………. ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ. ಆ ಉಳಿದ ಸಮಯವನ್ನು ತೀವ್ರವಾಗಿ ಬದುಕಬೇಕೆಂಬ ಉತ್ಕಟ, ಅದಮ್ಯ ಭಾವನೆ ಜಾಗೃತವಾದಾಗ ಈ ರೀತಿಯ ಮಾತುಗಳು ಹೊರಡುತ್ತವೆ…… ಕೊಲ್ಕತ್ತಾದ ರವೀಂದ್ರನಾಥ್ ಟ್ಯಾಗೋರ್ ಅವರ ಸಮಾಧಿ ಬಳಿ ಹೋಗುವ ದಾರಿಯಲ್ಲಿ ರೈಲು…

Read More

ಅನಿವಾರ್ಯ

ವಿಜಯ ದರ್ಪಣ ನ್ಯೂಸ್…. ಅನಿವಾರ್ಯ ಬಿಟ್ಟಿ ಭಾಗ್ಯಗಳ ಕೊಟ್ಟು ಇನ್ನೂ ಕೊಡುವುದಾಗಿ ಹೇಳಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಅನಿವಾರ್ಯ. ಅಧಿಕಾರ ಸಿಕ್ಕ ಮೇಲೆ ಕನ್ನಡಿಗರ ಮೇಲೆ ದರ್ಪ ತೋರಿಸುವುದು ಅನಿವಾರ್ಯ. ಹಿಂದುಗಳ ಮೇಲೆ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಿ ಮುಸಲ್ಮಾನರನ್ನು ಓಲೈಸುವುದು ಅನಿವಾರ್ಯ. ಒಂದೊಂದಾಗಿ ಬೆಲೆ ಏರಿಸುವುದು ಅನಿವಾರ್ಯ. ಮೊದಲು ಅಕ್ಕಿ, ಬೇಳೆ ದಿನಸಿಗಳು ಎಲ್ಲದರ ಬೆಲೆ ಏರಿಕೆಯಾಗಿದ್ದು ಅನಿವಾರ್ಯ. ನಂತರ ತರಕಾರಿ ಬೆಲೆ ಅಯೋಮಯವಾಗಿದ್ದು ಅನಿವಾರ್ಯ. ವಿದ್ಯುತ್ ಬಿಲ್ ಮೇಲೆ ಶೇಕಡ 4೦ರ ಏರಿಕೆ ಅನಿವಾರ್ಯ….

Read More

ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17………

ವಿಜಯ ದರ್ಪಣ ನ್ಯೂಸ್…. ಕಲ್ಯಾಣ ಕರ್ನಾಟಕ ( ಹೈದರಾಬಾದ್ ಕರ್ನಾಟಕ ) ವಿಮೋಚನಾ ದಿನ ಸೆಪ್ಟೆಂಬರ್ 17……… ನನ್ನ ದೃಷ್ಟಿಯಲ್ಲಿ ವೈಯಕ್ತಿಕವಾಗಿ ಕಲ್ಯಾಣ ಕರ್ನಾಟಕ ಇನ್ನೂ ಶಾಪಗ್ರಸ್ತವಾಗೇ ಇದೆ. ಸ್ವಾತಂತ್ರ್ಯ ಹೊರತುಪಡಿಸಿ ಜೀವನಮಟ್ಟ ಸುಧಾರಣೆಯ ವಿಮೋಚನೆ ತೃಪ್ತಿಕರವಾಗಿಲ್ಲ….. ಇದನ್ನು ಅರ್ಥಮಾಡಿಕೊಳ್ಳಲು ಕರ್ನಾಟಕದ ಭೌಗೋಳಿಕ ಪ್ರದೇಶಗಳ ಚಿತ್ರಣದ ಮಾಹಿತಿ ಬೇಕಾಗುತ್ತದೆ….. ಭಾರತದ ಶ್ರೀಮಂತ ರಾಜ್ಯಗಳಲ್ಲಿ ಕರ್ನಾಟಕ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ರಾಜಧಾನಿ ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿದೆ. ಕರ್ನಾಟಕವನ್ನು ಸರಳವಾಗಿ ಇಲ್ಲಿನ ಭೌಗೋಳಿಕತೆಯ ಆಧಾರದ ಮೇಲೆ ಐದು ವಿಭಾಗಗಳಾಗಿ…

Read More

ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಡಿ ವೈ ಚಂದ್ರ ಚೂಡ್……

ವಿಜಯ ದರ್ಪಣ ನ್ಯೂಸ್…. ಶ್ರೀ ನರೇಂದ್ರ ಮೋದಿ ಮತ್ತು ಶ್ರೀ ಡಿ ವೈ ಚಂದ್ರ ಚೂಡ್…… ಗೌರವಾನ್ವಿತ ಪ್ರಧಾನ ಮಂತ್ರಿ ಮತ್ತು ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು…. ಒಂದು ಖಾಸಗಿ ಭೇಟಿಯ ಸುತ್ತಾ……. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರ ಚೂಡ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಿ ಜೆ ಐ ಅವರ ಮನೆಯಲ್ಲೇ ನಡೆದ ಗಣೇಶ ಹಬ್ಬದಲ್ಲಿ ಭಾಗವಹಿಸಿ ಅವರ ಕುಟುಂಬದೊಂದಿಗೆ ದೇವರ ವಿಗ್ರಹಕ್ಕೆ ಕೈ ಮುಗಿಯುತ್ತಿರುವ ದೃಶ್ಯ…

Read More

ಗ್ರಹಿಕೆ…….

ವಿಜಯ ದರ್ಪಣ ನ್ಯೂಸ್… ಗ್ರಹಿಕೆ……. ” ಈ ಜಗತ್ತು ನಾವು ನಮ್ಮ ಬಗ್ಗೆ ಹೇಳುವ ಸತ್ಯಕ್ಕಿಂತ ಇತರರು ನಮ್ಮ ಬಗ್ಗೆ ಹೇಳುವ ಸುಳ್ಳುಗಳನ್ನೇ ಹೆಚ್ಚು ನಂಬುತ್ತದೆ….” ಭಾರತರತ್ನ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ…….. ಎಷ್ಟೋ ಬಾರಿ ಈ ಮಾತು ನಮ್ಮೊಳಗೆ ಹೌದು, ಇದು ನಿಜ ಎನಿಸುತ್ತಿರುತ್ತೆ. ಏಕೆಂದರೆ ಕೆಲವೊಮ್ಮೆ ನಾವು ನಮ್ಮದಲ್ಲದ, ನಾವು ಮಾಡಿರದ ಆರೋಪಗಳನ್ನು ನಮ್ಮ ಮೇಲೆ ಹೊರಿಸಿದಾಗ ಮನಸ್ಸು ತಳಮಳಗೊಳ್ಳುತ್ತದೆ. ಮಾನಸಿಕ ಒತ್ತಡಕ್ಕೊಳ್ಳಲಾಗುತ್ತದೆ. ನಮ್ಮ ತಪ್ಪು ನಮಗೆ ಪಶ್ಚಾತಾಪದ ಭಾವನೆ ಮೂಡಿಸಿದರೆ, ನಮ್ಮದಲ್ಲದ ತಪ್ಪು…

Read More

ಆರೋಪ ಪಟ್ಟಿ ( ಚಾರ್ಜ್ ಶೀಟ್ )……..

ವಿಜಯ ದರ್ಪಣ ನ್ಯೂಸ್…. ಆರೋಪ ಪಟ್ಟಿ ( ಚಾರ್ಜ್ ಶೀಟ್ )…….. ರಾಜ್ಯದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿ ಮಾಡಿದ ಮತ್ತು ಈಗಲೂ ನಿರಂತರ ಎಲೆಕ್ಟ್ರಾನಿಕ್ ಮಾಧ್ಯಮಗಳ ಬ್ರೇಕಿಂಗ್ ನ್ಯೂಸ್ ಆಗಿರುವ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ದರ್ಶನ್ ಮತ್ತು ಇತರರ ಮೇಲಿನ ಆರೋಪ ಪಟ್ಟಿ ಮತ್ತು ಇಡೀ ದೇಶಾದ್ಯಂತ ಸುದ್ದಿ ಮಾಡಿದ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪ ಪಟ್ಟಿ ಎರಡನ್ನು ಕಾನೂನಿನ ನಿಯಮದಂತೆ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ಆರೋಪ…

Read More

ಹೀಗೊಂದು ಒಳ ಮನಸ್ಸು…..

ವಿಜಯ ದರ್ಪಣ ನ್ಯೂಸ್… ಹೀಗೊಂದು ಒಳ ಮನಸ್ಸು….. ನೀನೊಬ್ಬ ಹುಚ್ಚ ಎಂದು ಯಾರೋ ಹೇಳಿದರು….. ಅದಕ್ಕೆ ನನ್ನ ಉತ್ತರ, ” ಹೌದು, ಆ ಬಗ್ಗೆ ನನಗೆ ಅನುಮಾನವಿತ್ತು. ಅದನ್ನು ದೃಢಪಡಿಸಿದ್ದಕ್ಕೆ ನಿಮಗೆ ಧನ್ಯವಾದಗಳು. ಹೊಸ ದಾರಿಯ ಹುಡುಕಾಟವೇ ಒಂದು ಹುಚ್ಚುತನ. ಈ ಹದಗೆಟ್ಟ ವ್ಯವಸ್ಥೆಯ ಬದಲಾವಣೆಗೆ ಮನಸ್ಸುಗಳ ಅಂತರಂಗದ ಚಳವಳಿ ರೂಪಿಸಲು ಹುಚ್ಚನ ಪಾತ್ರದ ಅವಶ್ಯಕತೆ ಇದೆ.” ನೀನೊಬ್ಬ ಸೂಳೆ ಮಗ ಎಂದು ಇನ್ನೊಬ್ಬರು ಹೇಳಿದರು.. ” ಹೌದು, ನನ್ನ ತಾಯಿಯ ಸ್ವಾತಂತ್ರ್ಯವನ್ನು, ಅನಿವಾರ್ಯತೆಯನ್ನು, ಅಸಹಾಯಕತೆಯನ್ನು, ಶೋಷಣೆಯನ್ನು…

Read More

ವಿಕೃತರ ನಡುವೆ ಪ್ರಬುದ್ಧರು, ಇದೇ ನಮ್ಮ ಸಮಾಜ…..

ವಿಜಯ ದರ್ಪಣ ನ್ಯೂಸ್… ವಿಕೃತರ ನಡುವೆ ಪ್ರಬುದ್ಧರು, ಇದೇ ನಮ್ಮ ಸಮಾಜ….. ” ಮೊಲೆ ಮುಡಿ ಬಂದರೆ ಹೆಣ್ಣೆಂಬರು, ಗಡ್ಡ ಮೀಸೆ ಬಂದರೆ ಗಂಡೆಂಬರು, ನಡುವೆ ಸುಳಿವ ಆತ್ಮನು ಗಂಡು ಅಲ್ಲ ಹೆಣ್ಣು ಅಲ್ಲ ಕಾಣ ರಾಮನಾಥ…..” ಜೇಡರ ದಾಸಿಮಯ್ಯ……. ಕೋಲಾರ ಜಿಲ್ಲೆಯ ಶಿಕ್ಷಕನೊಬ್ಬ ಅಲ್ಲಿನ ಮಹಿಳಾ ಹಾಸ್ಟೆಲ್ ಮತ್ತು ಇತರ ಕಡೆ ವಿದ್ಯಾರ್ಥಿನಿಯರು ಸ್ನಾನ ಮಾಡುವ ಸುಮಾರು 5000 ನಗ್ನ ದೃಶ್ಯಗಳನ್ನು ತನ್ನ ಮೊಬೈಲ್ ಅಥವಾ ಹಿಡನ್ ಕ್ಯಾಮರಾದಲ್ಲಿ ಚಿತ್ರೀಕರಿಸಿ ಸಂಗ್ರಹಿಸಿಕೊಂಡಿದ್ದಾನೆ ಎಂಬ ಸುದ್ದಿಯ ಜೊತೆಗೆ…

Read More

ಹೆಣ್ಣಿನ ಮೇಲಿನ ಲೈಂಗಿಕ ದೌರ್ಜನ್ಯ………

ವಿಜಯ ದರ್ಪಣ ನ್ಯೂಸ್… ಹೆಣ್ಣಿನ ಮೇಲಿನ ಲೈಂಗಿಕ ದೌರ್ಜನ್ಯ……… ಕಾಸ್ಟ್ ಕೌಚಿಂಗ್ ಅಥವಾ ಮೀ ಟೂ ಅಥವಾ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಅಥವಾ ಮಹಿಳಾ ಶೋಷಣೆ ಅಥವಾ ಹೆಣ್ತನದ ದುರುಪಯೋಗ ಅಥವಾ ಇನ್ನೂ ಏನೇನೋ ಹೆಸರುಗಳಿಂದ ಕರೆಯಬಹುದಾದ ವಿವಾದ ಮತ್ತೆ ಭುಗಿಲೆದ್ದಿದೆ…… ಹಲವಾರು ವರ್ಷಗಳಿಂದ ಕೇಳಿ ಬರುತ್ತಿರುವ ಈ ಸುದ್ದಿಗಳು ಆಗಾಗ ಬಹಿರಂಗವಾಗಿ ಸ್ಪೋಟಗೊಳ್ಳುತ್ತವೆ. ಇದೀಗ ಮಲಯಾಳಂ ಚಿತ್ರರಂಗದಲ್ಲಿ ಸುದ್ದಿಯಾದ ಈ ವಿಷಯ ಈಗ ಕನ್ನಡ ಚಿತ್ರರಂಗದಲ್ಲೂ ಚರ್ಚೆ ಹುಟ್ಟು ಹಾಕಿದೆ…… ಮೂಲಭೂತವಾಗಿ ಈ…

Read More

ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್…..

ವಿಜಯ ದರ್ಪಣ ನ್ಯೂಸ್…. ಡೊನಾಲ್ಡ್ ಟ್ರಂಪ್ ಮತ್ತು ಕಮಲಾ ಹ್ಯಾರಿಸ್….. ಈಗ ಜಾಗತಿಕವಾಗಿ ನಡೆಯುತ್ತಿರುವ ವ್ಯಾಪಕ ಸಂಘರ್ಷಗಳ ನಡುವೆ ಇದೇ ನವೆಂಬರ್ ನಲ್ಲಿ ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದೆ‌. ರಿಪಬ್ಲಿಕ್ ಪಕ್ಷದ ಅಭ್ಯರ್ಥಿಯಾಗಿ ಹಿಂದೆ ಅಧ್ಯಕ್ಷರಾಗಿ ನಂತರ ಸೋಲು ಕಂಡು ಈಗ ಮತ್ತೆ ಗೆಲುವಿಗಾಗಿ ಪ್ರಯತ್ನಿಸುತ್ತಿರುವ ಡೊನಾಲ್ಡ್ ಟ್ರಂಪ್ ಸ್ಪರ್ಧಿಸಿದ್ದಾರೆ. ಡೆಮಾಕ್ರೆಟಿಕ್ ಪಕ್ಷದ ಅಧ್ಯಕ್ಷರಾಗಿ ಭಾರತೀಯ ಮೂಲದ ಈಗಿನ ಜೋ ಬೈಡನ್ ಸರ್ಕಾರದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಸ್ಪರ್ಧಿಸಿದ್ದಾರೆ….. ಎಲ್ಲಾ ವಿಷಯದಲ್ಲೂ ವಿಶ್ವದ ದೊಡ್ಡಣ್ಣ ಎಂದು ಕರೆಯಲ್ಪಡುವ…

Read More