ಜೀವನ ನಮ್ಮದೇ ಪ್ರತಿಬಿಂಬ : ಜಯಶ್ರೀ ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್…. 🌻ದಿನಕ್ಕೊಂದು ಕಥೆ🌻 ಜೀವನ ನಮ್ಮದೇ ಪ್ರತಿಬಿಂಬ.. ಅಣ್ಣ-ತಂಗಿ ನಡುವಿನ ಜಗಳ ತಾರಕಕ್ಕೇರಿ, ತಂಗಿಯ ಗೊಂಬೆಯನ್ನು ಅಣ್ಣ ಒಡೆದುಹಾಕಿದ. ಅದಕ್ಕೆ ತಾಯಿ ಗದರಿದಳು. ತಂಗಿಯೆದುರು ಅವಮಾನವಾಯಿತೆಂದು ಭಾವಿಸಿದ ಮಗ ತಾಯಿಗೇ ಎದುರುತ್ತರ ನೀಡಿದ, ಬಿರುನುಡಿಗಳನ್ನಾಡಿದ. ಆವೇಶದಲ್ಲಿ ಮನೆಬಿಟ್ಟು ಊರಾಚೆಯ ಬೆಟ್ಟದ ಬಳಿ ಬಂದ. ಅಮ್ಮನ ಗದರಿಕೆಯನ್ನು ಮನದಲ್ಲಿಟ್ಟುಕೊಂಡು ‘ನಾನು ನಿನ್ನನ್ನು ದ್ವೇಷಿಸುತ್ತೇನೆ’ ಎಂದು ಜೋರಾಗಿ ಕಿರುಚಿದ. ಕ್ಷಣಾರ್ಧದಲ್ಲೇ ‘ನಾನು ನಿನ್ನನ್ನು ದ್ವೇಷಿಸುತ್ತೇನೆ’ ಎಂಬ ಮಾರ್ನಡಿ ಅವನ ಕಿವಿಗಪ್ಪಳಿಸಿತು. ಬಾಲಕನಿಗೆ ಭಯವಾಗಿ ಮನೆಗೆ ಓಡಿಬಂದು ಅಮ್ಮನ…

Read More

ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ……

ವಿಜಯ ದರ್ಪಣ ನ್ಯೂಸ್… ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ…… ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ ಇಂದಿಗೂ ಅನುಭವವೇ ಆಗಿಲ್ಲ. ಆದರೆ ಅಪ್ಪನಲ್ಲದೆ ಇನ್ನೊಂದು ಸಂಬಂಧವೇ ನನಗೆ ತಿಳಿದಿಲ್ಲ. ನನ್ನ ಬೆಳಗು, ನನ್ನ ಸ್ನಾನ, ನನ್ನ ತಿಂಡಿ, ನನ್ನ ಊಟ, ನನ್ನ ಅಳು, ನನ್ನ ನಗು, ನನ್ನ ಕೋಪ, ನನ್ನ ಸ್ಹೇಹಿತ, ನನ್ನ ಶತ್ರು, ನನ್ನ ನಿದ್ದೆ…

Read More

ಸತ್ಯ…….. ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ವಿಜಯ ದರ್ಪಣ ನ್ಯೂಸ್… ಸತ್ಯ…….. ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ…….. ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ ಸತ್ಯದ ಹುಡುಕಾಟ ನಿರಂತರವಾಗಿರಲಿ….. ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ, ಸತ್ಯದ ಹುಡುಕಾಟ ನಿರಂತರವಾಗಿರಲಿ……. ನಿಮ್ಮ ಜ್ಞಾನದ ಮಟ್ಟ ತುಂಬಿ…

Read More

ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ………

ವಿಜಯ ದರ್ಪಣ ನ್ಯೂಸ್… ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ……… ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್ತಾ ಸಮಾಜ ಸೇವೆ ಮಾಡುತ್ತಿದ್ದಾರೆ……. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ. ದಾನಿಗಳಿಂದ ಒಂದಷ್ಟು ಹಣ ಸಂಗ್ರಹಿಸಿ, ತನ್ನದೇ ಒಂದು ತಂಡ ಕಟ್ಟಿಕೊಂಡು, ಈ ರೀತಿ ಊರೂರು ಸುತ್ತುತ್ತಾ ಸರ್ಕಾರಿ ಶಾಲೆಗಳನ್ನು…

Read More

ಇದು ಮಾರಣ್ಣನ ಕೋಟೆ ಕಣೋ……

ವಿಜಯ ದರ್ಪಣ ನ್ಯೂಸ್… ಇದು ಮಾರಣ್ಣನ ಕೋಟೆ ಕಣೋ…… ” ಏಯ್, ಯಾಕ್ ಹಂಗ್ ನೋಡ್ತಾ ಇದೀಯಾ ‌? ಶಾಕ್ ಆಯ್ತಾ ? ಆಗಿರಲೇಬೇಕು. ಇದು ನನ್ನೂರು, ನನ್ ಏರಿಯಾ, ಇದು ಆರ್ಮುಗಂ ಕೋಟೆ ಕಣೋ. ಯಾವ ಪೋಲೀಸ್ ಯೂನಿಫಾರ್ಮ್ ಬಟ್ಟೆಯಲ್ಲಿ ನನ್ನ ಅವಮಾನ ಮಾಡಿದಿಯೋ ಅದೇ ಯೂನಿಫಾರ್ಮ್ ಬಿಚ್ಚಿ, ಬಟ್ಟೆ ಬರೆ ಇಲ್ಲದೇ ನಿನ್ನ ಓಡಿಸ್ತೀನಿ. ಇನ್ನು ಮುಂದೆ ನಮ್ಮ ಹುಡುಗರು ನಿನಗೆ ತೊಂದರೆ ಕೊಡ್ತಾನೆ ಇರ್ತಾರೆ…..” ಕೆಲವು ವರ್ಷಗಳ ಹಿಂದೆ ಬಂದ ಕನ್ನಡ ಸಿನಿಮಾದ…

Read More

ಜೀವನದ ಪಯಣ ಅತ್ಯಂತ ದೀರ್ಘವೇ …………

ವಿಜಯ ದರ್ಪಣ ನ್ಯೂಸ್… ಜೀವನದ ಪಯಣ ಅತ್ಯಂತ ದೀರ್ಘವೇ ……….. ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ……………… Life is Short , Make it Sweet………….. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು ತುಂಬಾ ಚಿಕ್ಕ ಸಮಯದ್ದು ಎಂಬ ಅರ್ಥ ಕೊಡುತ್ತದೆ. ಹಾಗಾದರೆ ಬದುಕು ದೀರ್ಘವೇ ಅಥವಾ ಕಡಿಮೆ ಸಮಯವೇ ?……… ಭಾರತದ ಈಗಿನ ಸರಾಸರಿ…

Read More

ಅಮ್ಮ, ನಿನಗೆ ಈ ದಿನದ ಹಂಗೇಕೆ………..

ವಿಜಯ ದರ್ಪಣ ನ್ಯೂಸ್ ಅಮ್ಮ, ನಿನಗೆ ಈ ದಿನದ ಹಂಗೇಕೆ……….. ನೀನು ನಿತ್ಯ ನಿರಂತರ ಅನಂತ…….. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು…… ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ. ಅಕ್ಕ, ತಂಗಿ, ಪ್ರೇಯಸಿ, ಹೆಂಡತಿ, ಅತ್ತಿಗೆ, ಮಗಳು ಇತ್ಯಾದಿ ಎಲ್ಲಕ್ಕಿಂತ, ಹೆಚ್ಚಾಗಿ ಗೌರವಿಸಲ್ಪಡುವವಳು ಅಮ್ಮಾ. ಅಮ್ಮಾ ಎಂಬ ಸ್ಥಿತಿಯೇ ಹೆಣ್ಣಿಗೆ ಪವಿತ್ರ, ಪೂಜನೀಯ ಸ್ಥಾನ ಕಲ್ಪಿಸಿದೆ. ತಾಯಿನಾಡು, ತಾಯಿನುಡಿ, ತಾಯಿಯೇ ಮೊದಲ…

Read More

ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ……..

ವಿಜಯ ದರ್ಪಣ ನ್ಯೂಸ್….. ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ…….. ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ…… ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ ರೂಪಾಂತರವಾಗಿ ಎಲ್ಲ ಕಡೆಯೂ ಚೆಲ್ಲಾಡುತ್ತದೆ ಎಂಬ ಆತಂಕ ಮನದ ಮೂಲೆಯಲ್ಲಿ ಕಾಡುತ್ತಲೇ ಇರುತ್ತದೆ. ಆ ಜ್ವಾಲಾಮುಖಿಯ ಹೆಸರು ಹಿಂದು ಮುಸ್ಲಿಂ…… ಹೌದು, ಈ ದೇಶ ಯಾವಾಗ ಬೇಕಾದರೂ ಆ ಕೋಮುದಳ್ಳುರಿಗೆ ಬಲಿಯಾಗಬಹುದು ಅಥವಾ…

Read More

ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು………..

ವಿಜಯ ದರ್ಪಣ ನ್ಯೂಸ್  ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು……….. ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ – ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಈ ನೆಲದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ…… ನಿಜಕ್ಕೂ ಈ ನೆಲದ ಒಟ್ಟು ಇತಿಹಾಸದಲ್ಲಿ ತಮ್ಮ ಸಾಮಾಜಿಕ ವ್ಯಕ್ತಿತ್ವದ, ಅತ್ಯಂತ ಪ್ರಭಾವಶಾಲಿಯಾದ ಒಬ್ಬ ವ್ಯಕ್ತಿ ಆ ಸ್ಥಾನಕ್ಕೆ ಅರ್ಹರು ಎನ್ನುವುದಾದರೆ ಅದು ನಿಸ್ಸಂದೇಹವಾಗಿ ಬಸವಣ್ಣನವರು ಎಂಬುದು ನಿರ್ವಿವಾದ….

Read More

ನಮ್ಮ ಕುಟುಂಬದ ಹೆಣ್ಣು ಮಕ್ಕಳಿಗೂ ಹೀಗೆ ಆಗುವ ಮುನ್ನ ಎಚ್ಚರಗೊಳ್ಳಿ……

ವಿಜಯ ದರ್ಪಣ ನ್ಯೂಸ್  ನಮ್ಮ ಕುಟುಂಬದ ಹೆಣ್ಣು ಮಕ್ಕಳಿಗೂ ಹೀಗೆ ಆಗುವ ಮುನ್ನ ಎಚ್ಚರಗೊಳ್ಳಿ…… ಮಹಿಳೆಯರ ಘನತೆ, ಸ್ವಾತಂತ್ರ್ಯ, ಸಮಾನತೆ, ಪುರುಷರು ಕೊಡುವ ಸಹಾನುಭೂತಿ, ಭಿಕ್ಷೆ, ಸಹಾಯ ಸೇವೆ, ಗೌರವವಲ್ಲ. ಅದು ಅವರ ಹಕ್ಕು ನೆನಪಿರಲಿ…… ಒಂದು ಕುತೂಹಲಕಾರಿ, ಆಶ್ಚರ್ಯಕಾರಿ, ಆಘಾತಕಾರಿ ಬೆಳವಣಿಗೆ ಕರ್ನಾಟಕದ ರಾಜಕೀಯ ಮತ್ತು ಮಾಧ್ಯಮ ಲೋಕದಲ್ಲಿ ನಡೆಯುತ್ತಿದೆ. ಸೀಡಿ ಅಥವಾ ಪೆನ್ ಡ್ರೈ ವ್ ಅಥವಾ ಮೊಬೈಲ್ ಅಥವಾ ಹಿಡನ್ ಕ್ಯಾಮೆರಾ ಅಥವಾ ಆ ರೀತಿಯ ಗ್ಯಾಜೆಟ್ಗಳಲ್ಲಿ ಚಿತ್ರೀಕರಣಗೊಂಡ, ಅನೇಕರ ಅನೈತಿಕ ಲೈಂಗಿಕ…

Read More