ಕನ್ನಡ ಮತ್ತು ಹಿಂದಿ……

ವಿಜಯ ದರ್ಪಣ ನ್ಯೂಸ್… ಕನ್ನಡ ಮತ್ತು ಹಿಂದಿ…… ರಾಷ್ಟ್ರೀಯ ಹಿಂದಿ ದಿನ ಸೆಪ್ಟೆಂಬರ್ 14 ರಂದು ಕರ್ನಾಟಕದ ಅನೇಕ ಕನ್ನಡ ಪರ ಸಂಘಟನೆಗಳು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನಾ ಅಭಿಯಾನ ನಡೆಸುತ್ತಿರುವ ಸಂದರ್ಭದಲ್ಲಿ……. ತಾಯಿ ಭಾಷೆ ಮತ್ತು ಹಿಂದಿ ಹೇರಿಕೆ ಹಾಗು ಇತರ ಭಾಷೆಗಳು….. ಕರ್ನಾಟಕದಲ್ಲಿ ಸದ್ಯಕ್ಕೆ ಅತಿ ಹೆಚ್ಚು ಬಳಕೆಯಲ್ಲಿರುವುದು ತಾಯಿ ಭಾಷೆ ಕನ್ನಡ. ಎರಡನೇ ಸ್ಥಾನ ಆಂಗ್ಲ ಭಾಷೆ, ಮೂರನೇ ಸ್ಥಾನ ಹಿಂದಿ, ನಾಲ್ಕನೇಯ ಸ್ಥಾನ ತೆಲುಗು, ಐದನೆಯ ಸ್ಥಾನ ತಮಿಳು, ಆರನೆಯ ಸ್ಥಾನ…

Read More

ಕ್ಯಾನ್ಸರ್ ಮತ್ತು ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು……

ವಿಜಯ ದರ್ಪಣ ನ್ಯೂಸ್… ಕ್ಯಾನ್ಸರ್ ಮತ್ತು ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು…… ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ಧಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ…. ಶೇಕಡಾ 80% ರಷ್ಟು ಜನರಿಗೆ ಈ ಖಾಯಿಲೆ ಬೆಳವಣಿಗೆ ಹೊಂದಲು ನಿರ್ಧಿಷ್ಟ ಕಾರಣಗಳು ಇವೆ….

Read More

ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ……

ವಿಜಯ ದರ್ಪಣ ನ್ಯೂಸ್… ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ…… ಶುದ್ಧತೆಗೆ ಒಂದು ಶಕ್ತಿಯಿದೆ – ಸಾಮರ್ಥ್ಯವಿದೆ – ಮಹತ್ವವಿದೆ – ಉದ್ದೇಶವಿದೆ – ಗುರಿಯಿದೆ – ಶುದ್ಧತೆ ಸಾಧನೆಯ ಒಂದು ಅತ್ಯುತ್ತಮ ಮಾರ್ಗವೂ ಹೌದು, ಹಾಗೆಯೇ ಶುದ್ಧತೆ ಒಂದು ಸುಂದರ ಅನುಭವ ಸಹ…… ವಾಸ್ತವ ಬದುಕಿನ ಶುದ್ಧತೆ ಮತ್ತು ಸಾರ್ವಜನಿಕ ಅಭಿಪ್ರಾಯಗಳ ಒಂದು ಅವಲೋಕನ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ ಆದರೆ ಆತ ಅತ್ಯುತ್ತಮ ಕಲಾವಿದ, ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ….

Read More

ಕರ್ಮಠರು…….

ವಿಜಯ ದರ್ಪಣ ನ್ಯೂಸ್…. ಕರ್ಮಠರು……. ಕರ್ಮಠರು ಎಂದರೆ ತಮ್ಮ ಜಾತಿ, ಧರ್ಮ, ಸಿದ್ಧಾಂತ, ವಿಚಾರಗಳೇ ಈ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಎನ್ನುವ ವ್ಯಸನಕ್ಕೆ ಬಿದ್ದವರು. ಅದನ್ನು ಹೊರತುಪಡಿಸಿ ಇತರೆ ಯಾವುದನ್ನೂ ಒಪ್ಪಿಕೊಳ್ಳದವರು, ಜೊತೆಗೆ ಅದರ ಉಳಿವಿಗಾಗಿ ಯಾವ ಹಂತಕ್ಕೆ ಹೋಗಲು ಸಿದ್ದರಾಗಿರುವವರು. ಇವರನ್ನೇ ಕರ್ಮಠರು ಎಂದು ಕರೆಯಲಾಗುತ್ತದೆ….. ಸಾಮಾನ್ಯವಾಗಿ ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ ಪಾಲನೆ ಮಾಡುವ ಕೆಲವು ಬ್ರಾಹ್ಮಣರನ್ನು ಕರ್ಮಠರು ಎಂದು ಕರೆಯಲಾಗುತ್ತಿತ್ತು. ಇವರು ತಮ್ಮ ಸಂಪ್ರದಾಯ, ಆಚರಣೆಗಳಲ್ಲಿ ಅತ್ಯಂತ ಕಠೋರ ನಿಯಮಗಳನ್ನು ಪಾಲಿಸುತ್ತಿದ್ದರು. ಯಾರನ್ನು ಹತ್ತಿರಕ್ಕೆ…

Read More

ಶನಿವಾರದ ಆ ಒಂದು ಸಂಜೆ…..

ವಿಜಯ ದರ್ಪಣ ನ್ಯೂಸ್… ಶನಿವಾರದ ಆ ಒಂದು ಸಂಜೆ….. ಸುಮಾರು 6 ಗಂಟೆ. ಮೋಡ ಮುಸುಕಿದ ವಾತಾವರಣ. ಇನ್ನೂ ಸ್ವಲ್ಪ ಬೆಳಕಿತ್ತು. ನಗರದ ಅಪಾರ್ಟ್ಮೆಂಟ್ ಕಟ್ಟಡ ನಿರ್ಮಾಣ ಕಾರ್ಯದ ಅಂದಿನ ಕೆಲಸ ಮುಗಿದು ಕೂಲಿ ಹಣದ ಬಟವಾಡೆ ನಡೆಯುತ್ತಿತ್ತು. ಮೇಸ್ತ್ರಿ ಒಬ್ಬರು ಕುರ್ಚಿ, ಟೇಬಲ್ ಹಾಕಿಕೊಂಡು ಕುಳಿತು ನಗದು ಹಣವನ್ನು ಹಂಚಿಕೆ ಮಾಡುತ್ತಿದ್ದರು. ಅಲ್ಲಿ ಸುಮಾರು 40 – 50 ವಿವಿಧ ಕೆಲಸಗಾರರು ಸೇರಿದ್ದರು. ಅದರಲ್ಲಿ ಹೆಂಗಸರು ಸಹ ಬಹುತೇಕ ಸಮ ಪ್ರಮಾಣದಲ್ಲಿ ಇದ್ದರು. ಕೆಲವರು ನೆಲದ…

Read More

ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ……….

ವಿಜಯ ದರ್ಪಣ ನ್ಯೂಸ್ ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ………. ಅಕ್ಷರ ಸಾಹಿತ್ಯ…… *************** ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ…

Read More

ಮತ್ತೊಮ್ಮೆ ಗಾಂಧಿ……

ವಿಜಯ ದರ್ಪಣ ನ್ಯೂಸ್…. ಮತ್ತೊಮ್ಮೆ ಗಾಂಧಿ…… ” ಕೀವ್ ನಲ್ಲಿ ಗಾಂಧೀಜಿ ಪ್ರತಿಮೆಗೆ ನಮಿಸಿದೆ. ಗಾಂಧೀಜಿಯವರ ಚಿಂತನೆಗಳು ಜಾಗತಿಕವಾಗಿದ್ದು, ಕೋಟ್ಯಾಂತರ ಜನರ ಭರವಸೆಯಾಗಿದೆ. ಅವರು ತೋರಿದ ಮಾನವೀಯತೆಯ ಹಾದಿಯಲ್ಲಿ ನಾವು ಹೆಜ್ಜೆ ಹಾಕಬೇಕಾಗಿದೆ ” ಎಂದು ಎಕ್ಸ್ ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸಂದೇಶ ಹಂಚಿಕೊಂಡಿದ್ದಾರೆ…. ಯುದ್ಧ ಪೀಡಿತ ಉಕ್ರೇನ್ಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಮಾತನಾಡುತ್ತಾ ಮಹಾತ್ಮ ಗಾಂಧಿಯವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಜಗತ್ತಿನ ಶಾಂತಿಗೆ ಗಾಂಧೀಜಿಯವರ ಚಿಂತನೆಗಳು ಪರಿಹಾರವಾಗುತ್ತದೆ ಎಂದು…

Read More

ಹೆಸರು : 1350………. ಜೈಲಿನ ಸಿಬ್ಬಂದಿಯೊಬ್ಬರು ಜೋರಾಗಿ ಕೂಗಿದರು…..

ವಿಜಯ ದರ್ಪಣ ನ್ಯೂಸ್…. ಹೆಸರು : 1350………. ಜೈಲಿನ ಸಿಬ್ಬಂದಿಯೊಬ್ಬರು ಜೋರಾಗಿ ಕೂಗಿದರು….. ಬೆಳಗಿನ 11 ರ ಸಂದರ್ಶನದ ಸಮಯದಲ್ಲಿ ಕಳೆದ 4 ವರ್ಷಗಳಲ್ಲಿ ಎರಡನೇ ಬಾರಿಗೆ ನನ್ನ ಹೆಸರನ್ನು ಜೋರಾಗಿ ಕರೆಯಲಾಯಿತು. ಬೆಳಗ್ಗೆ ಮತ್ತು ಸಂಜೆಯ ಹಾಜರಾತಿ ವೇಳೆ ನನ್ನ ಎದೆ ಮತ್ತು ಬೆನ್ನಿನ ಮೇಲಿರುವ 1350 ನಂಬರ್ ನನ್ನ ಹೆಸರೇ ಆಗಿತ್ತು. ಅಪರೂಪಕ್ಕೊಮ್ಮೆ ಜೈಲಿನ ವಾರ್ಡನ್ ಅಥವಾ ಸಹ ಖೈದಿಗಳು ಮಾತ್ರ ನಿಜ ಹೆಸರನ್ನು ಕರೆಯುತ್ತಿದ್ದರು. ಸರಳುಗಳ ಹಿಂದಿನ ಸಂದರ್ಶನಕರ ಕೊಠಡಿಯತ್ತ ಹೆಜ್ಜೆ ಹಾಕಿದೆ….

Read More

ಕೃಷ್ಣ ಜನ್ಮಾಷ್ಟಮಿಯಂದು ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ………..

ವಿಜಯ ದರ್ಪಣ ನ್ಯೂಸ್…. ಕೃಷ್ಣ ಜನ್ಮಾಷ್ಟಮಿಯಂದು ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ……….. ಎಂತಹ ಅತ್ಯುದ್ಬುತ ಪಾತ್ರವದು, ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು……. ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ ರೀತಿಯ ಅನುಭವಗಳು ಅದರಲ್ಲಿ ಅಡಕವಾಗಿದೆ ಬಹುತೇಕ ಸಕಲಕಲಾವಲ್ಲಬ…….. ಹೇಗೆ ಅದೊಂದು ಅದ್ಬುತ ಪಾತ್ರವೋ, ಶಕ್ತಿಶಾಲಿಯೋ ಹಾಗೆಯೇ ಕೃಷ್ಣನ ಪ್ರತಿ ನಡೆಯನ್ನು ಅಷ್ಟೇ ತೀಕ್ಷ್ಣವಾಗಿ ಪ್ರಶ್ನಿಸುತ್ತಾ ಸಾಗಬಹುದು….

Read More

ಬಡವ – ಶ್ರೀಮಂತ ತಾರತಮ್ಯ…..

ವಿಜಯ ದರ್ಪಣ ನ್ಯೂಸ್…. ಬಡವ – ಶ್ರೀಮಂತ ತಾರತಮ್ಯ….. ಎರಡು ಶ್ರೀಮಂತ ಉದ್ದಿಮೆಗಳು ಮತ್ತು ಇಬ್ಬರು ಉದ್ದಿಮೆದಾರರ ಸುದ್ದಿಗಳ ನಡುವೆ ಮತ್ತೊಂದು ಬಡ ವಿಶೇಷ ಸಂಪನ್ಮೂಲ ಪ್ರಾಥಮಿಕ ಶಿಕ್ಷಕರ ಸುದ್ದಿ ಗಮನ ಸೆಳೆಯಿತು….. ಮೊದಲನೆಯದು, ಬಹಳ ವಿರೋಧಗಳ ನಡುವೆಯೂ, ಈಗಾಗಲೇ ಇದನ್ನು ಆಗ ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದ ಈಗಿನ ರಾಜ್ಯ ಸರ್ಕಾರ, ಬಳ್ಳಾರಿಯ ಸುತ್ತಮುತ್ತಲಿನ ಸುಮಾರು 3677 ಎಕರೆಯಷ್ಟು ಜಮೀನನ್ನು ಒಂದು ಎಕರೆಗೆ 125000/150000 ರೂಪಾಯಿಗಳಿಗೆ ಜಿಂದಾಲ್ ಸ್ಟೀಲ್ ಕಂಪನಿಗೆ ಗಣಿಗಾರಿಕೆಗಾಗಿ ಗುತ್ತಿಗೆಯ ಮಾರಾಟ ಮಾಡಲಾಗಿದೆ. ಅಲ್ಲಿನ…

Read More