ಒಂದು ಲಾಜಿಕ್……

ವಿಜಯ ದರ್ಪಣ ನ್ಯೂಸ್… ಒಂದು ಲಾಜಿಕ್…… ರಾಜಕಾರಣಿಗಳು ಭ್ರಷ್ಟರು — ಮತದಾರರು, ಮತದಾರರು ಭ್ರಷ್ಟರು — ರಾಜಕಾರಣಿಗಳು…… ಪೊಲೀಸರು ಸರಿ ಇಲ್ಲ — ಜನಗಳು, ಜನಗಳು ಸರಿ ಇಲ್ಲ — ಪೊಲೀಸರು,…….. ವಿದ್ಯಾರ್ಥಿಗಳಿಗೆ ಓದುವುದರಲ್ಲಿ ಆಸಕ್ತಿ ಇಲ್ಲ — ಶಿಕ್ಷಕರು, ಶಿಕ್ಷಕರಿಗೆ ಪಾಠ ಮಾಡುವುದರಲ್ಲಿ ಆಸಕ್ತಿ ಇಲ್ಲ — ವಿದ್ಯಾರ್ಥಿಗಳು,……. ಟಿವಿಯವರು ಒಳ್ಳೆಯ ಕಾರ್ಯಕ್ರಮ ಮಾಡುವುದಿಲ್ಲ — ವೀಕ್ಷಕರು, ವೀಕ್ಷಕರು ಒಳ್ಳೆಯ ಕಾರ್ಯಕ್ರಮ ನೋಡುವುದಿಲ್ಲ — ಟಿವಿಯವರು,…….. ನಮ್ಮ ಅತ್ತೆ ಸರಿ ಇಲ್ಲ — ಸೊಸೆ, ನಮ್ಮ…

Read More

ನಗುನಗುತಾ ನಲಿ ನಲಿ ಏನೇ ಆಗಲಿ…..

ವಿಜಯ ದರ್ಪಣ ನ್ಯೂಸ್….. ನಗುನಗುತಾ ನಲಿ ನಲಿ ಏನೇ ಆಗಲಿ….. ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ರೀತಿಯ ಆಘಾತಗಳನ್ನು ಈ ಸಮಾಜ ಅನುಭವಿಸುತ್ತಾ ಬಂದಿದೆ. ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳ ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ, ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ ಆತಂಕ ಎದುರಿಸಿದೆ. ಕೆಲವು ವರ್ಷಗಳ ಹಿಂದಿನ ಕೊರೋನಾ ವೈರಸ್, ಹೀಗೆ ಆಯಾ ಕಾಲಕ್ಕೆ ಅದೇ ಭಯಾನಕ. ಯಾವುದೂ ಹೆಚ್ಚು ಅಲ್ಲ ಕಡಿಮೆಯೂ…

Read More

ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ,…..

ವಿಜಯ ದರ್ಪಣ ನ್ಯೂಸ್…… ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ,….. ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…….. 1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು….. ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು. ಎರಡು ಹೊತ್ತಿನ ಹೊಟ್ಟೆ ತುಂಬಾ ಊಟ ಸಹ ಕಷ್ಟವಾಗಿತ್ತು. ಬೆಳಗ್ಗೆ ಮತ್ತು ರಾತ್ರಿ ಮಾತ್ರ ಊಟ ಮಾಡುತ್ತಿದ್ದರು. ಕೆಲವರಿಗೆ ಅದೂ ಸಿಗುತ್ತಿರಲಿಲ್ಲ. ಬಡವರು…

Read More

ವಚನ ದರ್ಶನ……..

ವಿಜಯ ದರ್ಪಣ ನ್ಯೂಸ್… ವಚನ ದರ್ಶನ…….. ********************* ಹೀಗೊಂದು ಪುಸ್ತಕ ಈಗ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದೆ. ಪರ ವಿರೋಧದ ಚರ್ಚೆಗಳನ್ನು ಹುಟ್ಟುಹಾಕಿದೆ….. ಈ ವಚನ ದರ್ಶನ ಪುಸ್ತಕ ವಚನಗಳನ್ನು ಸನಾತನ ಧರ್ಮದ ವೇದ ಉಪನಿಷತ್ತುಗಳು, ಮನಸ್ಮೃತಿಗಳು, ಸಂಪ್ರದಾಯಗಳು, ಆಚರಣೆಗಳ ಆಧಾರದ ಮೇಲೆ ಮತ್ತೆ ಪುನರ್ ಅರ್ಥೈಸಿ, ಪರೋಕ್ಷವಾಗಿ ಭಕ್ತಿ ಪಂಥದ ಮುಂದುವರಿದ ಭಾಗವಾಗಿ ಚಿತ್ರಿಸಲಾಗಿದೆ. ಇದು ಬಸವ ತತ್ವದ ಅಥವಾ ವಚನ ಸಾಹಿತ್ಯದ ಮೂಲ ಆಶಯಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಇದನ್ನು ಒಂದು ಹಿಡನ್ ಅಜೆಂಡಾ ಆಗಿ ಶರಣ…

Read More

ಸುದ್ದಿ ಮೂಲಗಳನ್ನು ವಿವೇಚಿಸುವ ಪ್ರಬುದ್ಧತೆ ನಮಗಿರಲಿ……..

ವಿಜಯ ದರ್ಪಣ ನ್ಯೂಸ್… ಸುದ್ದಿ ಮೂಲಗಳನ್ನು ವಿವೇಚಿಸುವ ಪ್ರಬುದ್ಧತೆ ನಮಗಿರಲಿ…….. ಪತ್ರಿಕೆ ಮತ್ತು ಟೆಲಿವಿಷನ್ ಮಾಧ್ಯಮಗಳಲ್ಲಿ ಮುದ್ರಿತವಾಗುವ ಮತ್ತು ಪ್ರಸಾರವಾಗುವ ಸುದ್ದಿಗಳನ್ನು ನಾವು ಹೇಗೆ ಗ್ರಹಿಸಬೇಕು ? ಯಾವುದು ನಿಜ ? ಯಾವುದು ಸುಳ್ಳು ? ಯಾವುದು ಇರಬಹುದು ಎಂಬ ಅನುಮಾನ ? ಯಾವುದು ಸರಿ ಅಥವಾ ತಪ್ಪು ಎಂಬ ಪ್ರಶ್ನೆ ? ಯಾವುದನ್ನು ಒಪ್ಪಬೇಕು ? ಯಾವುದನ್ನು ನಿರ್ಲಕ್ಷಿಸಬೇಕು ? ಯಾವುದನ್ನು ತಿರಸ್ಕರಿಸಬೇಕು ? ಇದೊಂದು ಸವಾಲಿನ ವಿಷಯವಾದರೂ ಒಂದು ಹಂತಕ್ಕೆ ಇದು ತುಂಬಾ ಸರಳವೂ…

Read More

ಪ್ರಯತ್ನ ಮಾತ್ರ ನಮ್ಮದು…

ವಿಜಯ ದರ್ಪಣ ನ್ಯೂಸ್.. ಪ್ರಯತ್ನ ಮಾತ್ರ ನಮ್ಮದು ಹಿಂದಿಗಿಂತ ಇಂದು ಬದುಕು ತರಹೇವಾರಿಯಾಗಿ ತೆರೆದುಕೊಳ್ಳುತ್ತಿದೆ. ಇಂದಿನ ಜನ ಜೀವನ ಕಂಡಾಗ ಸೌಕರ್ಯ ಹೆಚ್ಚಿದ್ದರೂ ನೋವು ಕಡಿಮೆಯಾಗಿಲ್ಲ. ನಲಿವು ಎಲ್ಲೋ ಅವಿತುಕೊಂಡು ಕುಳಿತಿದೆ. ಎಂದೆನಿಸುತ್ತದೆ. ಯಾವಾಗಲೋ ಒಮ್ಮೆ ಸಂತೋಷವು ಕಿಟಕಿಯಲ್ಲಿ ಇಣುಕಿ ನೋಡಿ ಜಾಗ ಖಾಲಿ ಮಾಡುತ್ತಿದೆ. ಹೀಗಾಗಿ ನೆಮ್ಮದಿ ಗಗನ ಕುಸುಮವೆನಿಸುತ್ತಿದೆ. ಇದಕ್ಕೆ ಕಾರಣ ವಿಧಿಯಾಟ ಹಣೆಬರಹ ಎಂದು ಹೆಸರಿಟ್ಟು ಕಣ್ಣೊರೆಸಿಕೊಳ್ಳುತ್ತ ಕೈ ಚೆಲ್ಲಿ ಕುಳಿತಿರುವುದೇ ಆಗಿದೆ. ಜಗದ ಪ್ರತಿಯೊಂದು ಆಗು ಹೋಗುಗಳನ್ನು ನಮ್ಮಿಂದ ಬದಲಿಸಲು ಸಾಧ್ಯವಿಲ್ಲ…

Read More

ರಕ್ಷಾ ಬಂಧನವೆಂಬ ಪವಿತ್ರ ಪದ್ದತಿ ಮತ್ತು ನಮ್ಮ ಕೊಳಕು ಮನಸುಗಳು…….

ವಿಜಯ ದರ್ಪಣ ನ್ಯೂಸ್ …. ರಕ್ಷಾ ಬಂಧನವೆಂಬ ಪವಿತ್ರ ಪದ್ದತಿ ಮತ್ತು ನಮ್ಮ ಕೊಳಕು ಮನಸುಗಳು……. ಆಗಸ್ಟ್ 19…… ಇತ್ತೀಚೆಗಷ್ಟೇ ಒಂದು ಹೆಣ್ಣು ಮಗಳು ಇದ್ದಕ್ಕಿದ್ದಂತೆ ಕಾಲ್ ಮಾಡಿ ಚಿಕ್ಕ ಮಗುವಿನಂತೆ ಬಿಕ್ಕಳಿಸಿ ಬಿಕ್ಕಳಿಸಿ ಅಳತೊಡಗಿದರು. ಕಾರಣ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಯಾವುದೇ ಕಾರಣವಿಲ್ಲದೆ ಕೇವಲ ಒಂದು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಮಾತ್ರಕ್ಕೆ ಎಷ್ಟೊಂದು ನಿಂದನೆಯ ಬರಹಗಳೆಂದರೆ ಅದನ್ನು ವರ್ಣಿಸಲು ಸಾಧ್ಯವಿಲ್ಲ. ಹೆಣ್ಣನ್ನು ನಿಂದಿಸಬಹುದಾದ ಎಲ್ಲಾ ಪದಗಳಿಂದಲೂ ವಾಕ್ಯ ರಚನೆ ಮಾಡಲಾಗಿತ್ತು ಅದೂ ಬಹಿರಂಗವಾಗಿ……… ಇದು ಒಂದು…

Read More

ದರ್ಶನ್ – ಕನ್ನಡ ಚಿತ್ರರಂಗ – ಹೋಮ ಹವನ ಮತ್ತು ನಮ್ಮ ಅಂತರಂಗ……

ವಿಜಯ ದರ್ಪಣ ನ್ಯೂಸ್    ದರ್ಶನ್ – ಕನ್ನಡ ಚಿತ್ರರಂಗ – ಹೋಮ ಹವನ ಮತ್ತು ನಮ್ಮ ಅಂತರಂಗ…… ಕನ್ನಡ ಚಲನಚಿತ್ರದ ಚಾಲೆಂಜಿಂಗ್ ಸ್ಟಾರ್, ಬಾಕ್ಸ್ ಆಫೀಸ್ ಸುಲ್ತಾನ್, ಈಗ ಕೊಲೆ ಆರೋಪಿ ದರ್ಶನ್ ಬಿಡುಗಡೆಗಾಗಿ ಅವರ ಪತ್ನಿ ರಾಜ್ಯದಾದ್ಯಂತ ಪ್ರಖ್ಯಾತ ಮತ್ತು ಬಹಳ ನಂಬಿಕೆಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡಿಸುತ್ತಿದ್ದಾರೆ. ಸತ್ಯಕ್ಕೆ, ನ್ಯಾಯಕ್ಕೆ ಜಯ ಲಭಿಸುತ್ತದೆ ಎಂದು ಹೇಳುತ್ತಿದ್ದಾರೆ. ಹಾಗೆಯೇ ಕನ್ನಡ ಚಿತ್ರರಂಗ ಈ ದರ್ಶನ್ ಬಿಡುಗಡೆಯ ವಿಷಯವನ್ನು ನೆಪವಾಗಿಟ್ಟುಕೊಂಡು ಒಟ್ಟಾರೆಯಾಗಿ ಚಿತ್ರರಂಗದ ಯಶಸ್ಸಿಗಾಗಿ…

Read More

ಭಾರತದ ಸ್ವಾತಂತ್ರ್ಯೋತ್ಸವ 78….. 1947 – 2024

ವಿಜಯ ದರ್ಪಣ ನ್ಯೂಸ್… ನಾಡಿನ ಸಮಸ್ತ ಜನತೆಗೆ ಮತ್ತು ಓದುಗರಿಗೆ, ಹಿತೈಷಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು … ಮಂಡಿಬೆಲೆ ರಾಜಣ್ಣ ,ಸಂಪಾದಕ ವಿಜಯ ದರ್ಪಣ  *****†***************””””””********₹₹ ಭಾರತದ ಸ್ವಾತಂತ್ರ್ಯೋತ್ಸವ 78….. 1947 – 2024 ಎಲ್ಲಾ ಸರಿ ತಪ್ಪುಗಳ ನಡುವೆ ಭಾರತ ಇತಿಹಾಸದ ಸ್ವರ್ಣಯುಗ ಎಂದರೆ ಈ 77 ವರ್ಷಗಳು, ಅದರಲ್ಲೂ ಕಳೆದ 25 ವರ್ಷಗಳು ನಾಗರಿಕ ಸ್ವಾತಂತ್ರ್ಯದ ನೆಲೆಯಲ್ಲಿ ಅತ್ಯಂತ ಮಹತ್ವದ ಸುವರ್ಣ ಯುಗ ಎಂದು ಕರೆಯಬಹುದು. ಅದಕ್ಕಾಗಿ ಭಾರತದ ಸಂವಿಧಾನಕ್ಕೆ ಹೃದಯ ಪೂರ್ವಕ ಅಭಿನಂದನೆಗಳು…

Read More

ಪರಂಪರೆಯ ಕೊಂಡಿ ಕಳಚಿಕೊಂಡ ಸಾಹಿತ್ಯ ಶ್ರೇಷ್ಠವಾಗುವುದಕ್ಕೆ ಸಾಧ್ಯವಿಲ್ಲ !

ವಿಜಯ ದರ್ಪಣ ನ್ಯೂಸ್…. ಸಾಹಿತ್ಯ ವಿಮರ್ಶಗಳು ಸತ್ತ ಕಾಲಕ್ಕೆ….!!! ನಾನು ಆಗಾಗ ಓದಿಕೊಳ್ಳುವ ಕವಿ ಘನಶ್ಯಾಮ್ ಅಗರವಾಲ್ ಅವರ ಕವಿತೆಯ ಸಾರಾಂಶ ಹೀಗಿದೆ: ಈತ ರಾಜಕಾರಣಿ /  ಈತ ಬಾಂಬ್ ಸೃಷ್ಟಿಸಿದ /  ಈತನಿಗೆ ಹತ್ತು  ಬಾರುಕೋಲಿನಿಂದ ಬಾರಿಸಿರಿ. ಈತ ಧರ್ಮಗುರು /  ಈತ ಬಾಂಬಿಗೆ ಧರ್ಮದ ಬಣ್ಣ ನೀಡಿದ/  ಈತನಿಗೆ ಇಪ್ಪತ್ತು  ಬಾರುಕೋಲಿನಿಂದ ಬಾರಿಸಿರಿ. ಈತ ಕವಿ ಲೇಖಕ/  ಈತನಿದ್ದೂ ಬಾಂಬ್ ಸೃಷ್ಟಿಯಾಯಿತು/  ಈತನಿಗೆ ನೂರು  ಬಾರುಕೋಲಿನಿಂದ ಬಾರಿಸಿರಿ! ಒಬ್ಬ ಸಾಹಿತಿ/ಲೇಖಕ/ಕಲಾವಿದನ ಸಾಮಾಜಿಕ ಜವಾಬ್ದಾರಿ ಮತ್ತು…

Read More