ನೀರಿನ ಗುಣಲಕ್ಷಣದಂತೆ ಮನುಷ್ಯ ಸಂಬಂಧಗಳ ಸ್ಥಿತಿಸ್ಥಾಪಕತ್ವ……….

ವಿಜಯ ದರ್ಪಣ ನ್ಯೂಸ್… ನೀರಿನ ಗುಣಲಕ್ಷಣದಂತೆ ಮನುಷ್ಯ ಸಂಬಂಧಗಳ ಸ್ಥಿತಿಸ್ಥಾಪಕತ್ವ………. ಹೌದು, ಮನುಷ್ಯ ಸಂಬಂಧಗಳು ಸಹ ಪರಿಸ್ಥಿತಿ ಗುಣಲಕ್ಷಣಗಳನ್ನು ಅವಲಂಬಿಸಿ ನೀರಿನಂತೆ ತನ್ನ ಸ್ಥಾನವನ್ನು ತಾನೇ ಕಂಡುಕೊಳ್ಳುತ್ತವೆ…. ಗಂಡ ಹೆಂಡತಿ ಅಪ್ಪ ಮಕ್ಕಳು ಇತರೆ ಸಂಬಂಧಗಳು, ಗೆಳೆತನ, ಗುರು ಶಿಷ್ಯರು, ಗ್ರಾಹಕ ಮಾರಾಟಗಾರರು ಸೇರಿ ಎಲ್ಲಾ ಸಂಬಂಧಗಳು ಈ ಸ್ಥಿತಿ ಸ್ಥಾಪಕ ಗುಣ ಹೊಂದಿರುತ್ತವೆ….. ಅನುಭವದ ಆಧಾರದ ಮೇಲೆ ಹೇಳುವುದಾದರೆ…. ಬದುಕೊಂದು ದೀರ್ಘಕಾಲದ ಬಹುದೂರದ ಒಂದು ಅನಂತ ಪಯಣ. ಈ ಪಯಣದ ಹಾದಿಯಲ್ಲಿ ರಕ್ತ ಸಂಬಂಧಗಳೆಂಬ ಶಾಶ್ವತ…

Read More

ಯುದ್ದ ಮತ್ತು ಜೀವನ……

ವಿಜಯ ದರ್ಪಣ ನ್ಯೂಸ್… ಯುದ್ದ ಮತ್ತು ಜೀವನ…… ಬದುಕೊಂದು ಯುದ್ದ ಭೂಮಿ…………… ಗೆಲ್ಲಬಹುದು – ಸೋಲಬಹುದು – ಅನಿರೀಕ್ಷಿತವಾಗಿ ಸಾಯಬಹುದು……….. ರಣರಂಗದ ಎಲ್ಲಾ ಸಾಧ್ಯತೆಗಳು ಜೀವನದಲ್ಲೂ ಸಂಭವಿಸುವ ಅವಕಾಶ ಇದ್ದೇ ಇದೆ………‌ ಯುದ್ದದಲ್ಲಿ ಕತ್ತಿ, ಬಂದೂಕು, ಬಾಂಬು, ಗುಂಡುಗಳು ಯಾವ ಸಮಯದಲ್ಲಾದರೂ ನಮ್ಮನ್ನು ಗಾಯ ಮಾಡಬಹುದು ಅಥವಾ ಸಾಯಿಸಬಹುದು ಅಥವಾ ನಮ್ಮನ್ನು ಮುಟ್ಟದೇ ಹೋಗಬಹುದು….. ಯುದ್ದದಂತೆ ಬದುಕಿನಲ್ಲಿ ನಮ್ಮೊಂದಿಗೆ ಹಲವಾರು ಜನರಿರುತ್ತಾರೆ. ಕೆಲವೊಮ್ಮೆ ಮುಂದೆ, ಮತ್ತೆ ಕೆಲವರು ಹಿಂದೆ, ಹಲವರು ಆಗಾಗ ಜೊತೆಯಾಗುತ್ತಾರೆ ಅಥವಾ ಸಂದರ್ಭ ಸನ್ನಿವೇಶದ…

Read More

ಒಳ ಮೀಸಲಾತಿ ಒಡೆದ ಮೀಸಲಾತಿ ಆಗುವ ಮುನ್ನ ಎಚ್ಚರವಹಿಸಿ……..

ವಿಜಯ ದರ್ಪಣ ನ್ಯೂಸ್…. ಒಳ ಮೀಸಲಾತಿ ಒಡೆದ ಮೀಸಲಾತಿ ಆಗುವ ಮುನ್ನ ಎಚ್ಚರವಹಿಸಿ…….. ಈ ಕ್ಷಣದ ಎಲ್ಲಾ ಶೋಷಿತ ಸಮುದಾಯಗಳ ನಾಯಕರು ದಯವಿಟ್ಟು ಗಂಭೀರವಾಗಿ ಯೋಚಿಸಿ. ಒಳ ಮೀಸಲಾತಿ ಖಂಡಿತವಾಗಲೂ ನ್ಯಾಯಯುತವಾದ ಬೇಡಿಕೆ. ಇಂದಲ್ಲ ನಾಳೆ ಬಹುಶಃ ಇನ್ನೇನು ಕೆಲವೇ ತಿಂಗಳುಗಳಲ್ಲಿ ಅದು ಜಾರಿಯಾಗಬಹುದು. ಅದಕ್ಕಾಗಿ ಹೋರಾಟ ನಿರಂತರವಾಗಿರಲಿ….. ಅದರಿಂದ ಅಂತಹ ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆ ಏನು ಸಾಧ್ಯವಾಗುವುದಿಲ್ಲ. ಒಂದಷ್ಟು ಜನರಿಗೆ ಅದರಲ್ಲೂ ಇಲ್ಲಿಯವರೆಗೂ ಮೀಸಲಾತಿ ಮುಟ್ಟಲಾಗದ ಅರ್ಹರಿಗೆ ಸ್ವಲ್ಪಮಟ್ಟಿಗೆ ತಲುಪಬಹುದು. ಈಗಾಗಲೇ ಖಾಸಗಿಕರಣ ಮತ್ತು ಕಾರ್ಪೊರೇಟ್…

Read More

ರಂಜಾನ್, ಶಾಂತಿ, ಭಾವೈಕ್ಯತೆ, ಹಿಂಸೆ ಇತ್ಯಾದಿ ಆರೋಪಗಳ ಸುತ್ತಾ…….

ವಿಜಯ ದರ್ಪಣ ನ್ಯೂಸ್….. ರಂಜಾನ್, ಶಾಂತಿ, ಭಾವೈಕ್ಯತೆ, ಹಿಂಸೆ ಇತ್ಯಾದಿ ಆರೋಪಗಳ ಸುತ್ತಾ……. ಜಗತ್ತಿನ ಎರಡನೆಯ ಅತಿ ದೊಡ್ಡ ಜನಸಂಖ್ಯೆ ಹೊಂದಿರುವ ಸಮುದಾಯ ಮುಸ್ಲಿಮರದು. ಸ್ವಲ್ಪ ಯುರೋಪ್ ಮತ್ತು ಹೆಚ್ಚಾಗಿ ಏಷ್ಯಾದ ಮಧ್ಯಪ್ರಾಚ್ಯದಲ್ಲಿ ನೆಲೆಸಿರುವ ಮೂಲ ನಿವಾಸಿಗಳು, ಸೌದಿ ಅರೇಬಿಯಾದ ಮೆಕ್ಕಾವನ್ನು ಧಾರ್ಮಿಕ ಕೇಂದ್ರವಾಗಿ ಇಡೀ ಜಗತ್ತಿನಾದ್ಯಂತ ಪ್ರಸರಿಸಿದ್ದಾರೆ. ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ, ಹಿಂದೂಗಳು ಜನಸಂಖ್ಯೆಯ ಆಧಾರದ ಮೇಲೆ ಅತಿ ಹೆಚ್ಚು ಸಂಖ್ಯೆಯಲ್ಲಿ ಈ ಭೂಮಿಯ ಮೇಲೆ ವಾಸಿಸುತ್ತಿದ್ದಾರೆ. ಮುಸ್ಲಿಂ ಸಮುದಾಯದ ಅತ್ಯಂತ ಮಹತ್ವದ ಹಬ್ಬ ರಂಜಾನ್….

Read More

ನಿಮ್ಮ ವಾರ್ಷಿಕ ಭವಿಷ್ಯ……

ವಿಜಯ ದರ್ಪಣ ನ್ಯೂಸ್… ನಿಮ್ಮ ವಾರ್ಷಿಕ ಭವಿಷ್ಯ…… ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ…….. ಇಂದು ಮಾರ್ಚ್ 30, 2025/2026 ರವರೆಗೆ ಇಂದಿನ ಯುಗಾದಿಯಿಂದ ಪ್ರಾರಂಭವಾಗುವ ಹೊಸ ಸಂವತ್ಸರದ ವಾರ್ಷಿಕ ಭವಿಷ್ಯ… ಇದು ಎಲ್ಲಾ ಭಾರತೀಯರಿಗೂ, ಜಾತಿ ಮತ ಧರ್ಮ ಭಾಷೆ ಎಲ್ಲವೂ ಮೀರಿ ಅನ್ವಯವಾಗುತ್ತದೆ… ಮಾಧ್ಯಮಗಳಲ್ಲಿ ಅದರಲ್ಲೂ ಟೆಲಿವಿಷನ್ ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರಾಶಿಯ ಜನರು ಮುಖ್ಯವಾಗಿ ತುಂಬಾ ಜ್ಯೋತಿಷ್ಯ ಶಾಸ್ತ್ರದ ನಂಬಿಕೆಯ ಹೆಣ್ಣು ಮಕ್ಕಳು ತೀವ್ರ ಕುತೂಹಲದಿಂದ ತಮ್ಮ ತಮ್ಮ…

Read More

ಯುಗಾದಿ…..

ವಿಜಯ ದರ್ಪಣ ನ್ಯೂಸ್…. ಯುಗಾದಿ….. ” ಉಳ್ಳವರು ಶಿವಾಲಯ ಮಾಡುವರು, ನಾನೇನ ಮಾಡಲಿ ಬಡವನಯ್ಯ, ಎನ್ನ ಕಾಲೇ ಕಂಬ, ದೇಹವೇ ದೇಗುಲ ಶಿರವೇ ಹೊನ್ನ ಕಳಸವಯ್ಯ, ಕೂಡಲಸಂಗಮದೇವ ಕೇಳಯ್ಯ, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ……..” ಎಂಬ ಬಸವಣ್ಣನವರ ವಚನದ ಸಾಲುಗಳನ್ನು ನೆನಪು ಮಾಡಿಕೊಳ್ಳುತ್ತಾ… “ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ, ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ……” ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರ ಕವನದ ಸಾಲುಗಳನ್ನು ಗುನುಗುತ್ತಾ……. ಭಾರತದ ಪ್ರಾಕೃತಿಕ ಸಂಸ್ಕೃತಿಗೆ ಈ ವಸಂತ ಋತುವಿನ…

Read More

ಅಪಾಯ – ಎಚ್ಚರ – ಸ್ವಲ್ಪ ಜಾಗೃತರಾಗಿ……

ವಿಜಯ ದರ್ಪಣ ನ್ಯೂಸ್… ಅಪಾಯ – ಎಚ್ಚರ – ಸ್ವಲ್ಪ ಜಾಗೃತರಾಗಿ…… ಎಲ್ಲೆಲ್ಲೂ ರಮ್ಮಿ ಸರ್ಕಲ್, ಡ್ರೀಮ್ ಇಲೆವೆನ್ ಮುಂತಾದ ಜೂಜಾಟಗಳದೇ ಅಬ್ಬರ. ಬಸ್ಸು, ರೈಲು, ಯಾವುದೇ ನಿಲ್ದಾಣಗಳು, ಪಾರ್ಕ್, ಸೋಮಾರಿ ಕಟ್ಟೆಗಳಲ್ಲಿ ಸಾಕಷ್ಟು ಜನ ಈ ಬೆಟ್ಟಿಂಗ್ ದಂಧೆಯಲ್ಲಿ ಮುಳುಗಿ ಹೋಗಿದ್ದಾರೆ. ದೇಶದ ಅತ್ಯಂತ ಪ್ರಖ್ಯಾತ ಜನಪ್ರಿಯ ಸಿನಿಮಾ ನಟ ನಟಿಯರು, ಕ್ರೀಡಾಪಟುಗಳು ಈ ಬೆಟ್ಟಿಂಗ್ ದಂಧೆಯ ರೋಲ್ ಮಾಡೆಲ್ ಗಳಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ಈ ಜೂಜಿನಾಟದಿಂದ ಯಥೇಚ್ಛ ಹಣ ಹರಿದು ಬರುತ್ತಿದೆ. ಸಾಮಾನ್ಯ ಜನರ…

Read More

ನೀವು ಎಲ್ಲಕ್ಕಿಂತ ಹೆಚ್ಚಾಗಿ ಹಣವನ್ನು ಬಯಸುವಿರಾದರೆ ಖರೀದಿಗೆ ಒಳಗಾಗುತ್ತೀರಿ ಮತ್ತು ನಿಮ್ಮ ಇಡೀ ಜೀವನವನ್ನು ಮಾರಿಕೊಳ್ಳುತ್ತೀರಿ ” ……ರೂಮಿ……

ವಿಜಯ ದರ್ಪಣ ನ್ಯೂಸ್…. ” ನೀವು ಎಲ್ಲಕ್ಕಿಂತ ಹೆಚ್ಚಾಗಿ ಹಣವನ್ನು ಬಯಸುವಿರಾದರೆ ಖರೀದಿಗೆ ಒಳಗಾಗುತ್ತೀರಿ ಮತ್ತು ನಿಮ್ಮ ಇಡೀ ಜೀವನವನ್ನು ಮಾರಿಕೊಳ್ಳುತ್ತೀರಿ ” ……ರೂಮಿ…… ರೂಮಿ ಹೇಳುವ ಹಾಗೆ ಇಂದಿನ ದಿನಮಾನಗಳಲ್ಲಿ ಧರ್ಮ, ದೇವರನ್ನು ಸಹ ಹಣಕ್ಕಾಗಿ ನಿರಂತರವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಭಾವಿಸಬಹುದೇ….. ನಿಲ್ಲಿ, ದೇವರುಗಳ ವ್ಯಾಪಾರೀಕರಣ ಪ್ರತ್ಯೇಕವಾಗಿ ಮತ್ತು ಪರೋಕ್ಷವಾಗಿ ವಿವಿಧ ರೀತಿಗಳಲ್ಲಿ ಮಾರಾಟ ಮಾಡುವುದು ಅಥವಾ ಅದನ್ನು ದುರುಪಯೋಗ ಪಡಿಸಿಕೊಳ್ಳುವುದು ಎಲ್ಲಾ ಧರ್ಮಗಳಲ್ಲೂ ಇದೆ……. ಜಗತ್ತಿನ ಕೆಲವೇ ಅದ್ಬುತ ಚಿಂತಕರಲ್ಲಿ ಒಬ್ಬರಾದ ರೂಮಿ…

Read More

ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ……..

ವಿಜಯ ದರ್ಪಣ ನ್ಯೂಸ್….. ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ…….. ಕರ್ನಾಟಕದಲ್ಲಿ ಎಂಟರಿಂದ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆಯೇ ? ಅದು ಅನಿವಾರ್ಯವೇ ? ಅಥವಾ ಅದನ್ನು ನಿರ್ಲಕ್ಷಿಸಬಹುದೇ ? ಸಂಪ್ರದಾಯವಾದಿಗಳಿಗೆ ಬೇಸರವಾಗಬಹುದೇ ?….. ಇತ್ತೀಚೆಗೆ ಮಾನವೀಯ ಮೌಲ್ಯಗಳ ನೈತಿಕ ಶಿಕ್ಷಣ ಮತ್ತು ಲೈಂಗಿಕ ಶಿಕ್ಷಣ ಪಠ್ಯದಲ್ಲಿ ಕಡ್ಡಾಯಗೊಳಿಸುವ ಬಗ್ಗೆ ಚರ್ಚೆ, ಸಂವಾದಗಳು, ಪ್ರಕ್ರಿಯೆಗಳು ಪ್ರಾರಂಭವಾಗಿದೆ. ಮಾನವೀಯ ಮೌಲ್ಯಗಳ ಕಡ್ಡಾಯಗೊಳಿಸುವ ಬಗ್ಗೆ ಯಾರಿಗೂ ತಕರಾರಿಲ್ಲ. ಆದರೆ ಕೆಲವು ಸಂಪ್ರದಾಯವಾದಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಒಂದಷ್ಟು…

Read More

ಛಾವಾ ( Chhaava ) ಸಿನಿಮಾ ಮತ್ತು ಔರಂಗಜೇಬ್ ಹಾಗೂ ಕೋಮುಗಲಭೆಗಳು…..

ವಿಜಯ ದರ್ಪಣ ನ್ಯೂಸ್….. ಛಾವಾ ( Chhaava ) ಸಿನಿಮಾ ಮತ್ತು ಔರಂಗಜೇಬ್ ಹಾಗೂ ಕೋಮುಗಲಭೆಗಳು….. ಇತಿಹಾಸವನ್ನು ಇತಿಹಾಸವಾಗಿ ನೋಡದೆ, ವರ್ತಮಾನದಲ್ಲಿ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಮರ್ಶಗೊಳಪಡಿಸುತ್ತಾ, ಭವಿಷ್ಯವನ್ನು ಅದರ ಆಧಾರದ ಮೇಲೆ ಕಲ್ಪಿಸಿಕೊಳ್ಳುತ್ತಾ, ವಿಧ್ವಂಸಕ ಸಮಾಜವನ್ನು ನಿರ್ಮಿಸುವ ಮನಸ್ಥಿತಿಯೇ ಅತ್ಯಂತ ಮೂರ್ಖತನದ್ದು, ಧಾರುಣವಾದದ್ದು ಮತ್ತು ವಿಭಜಕ ಮನಸ್ಥಿತಿಯದು…. ಇತಿಹಾಸವನ್ನು ಇತಿಹಾಸವಾಗಿ ನೋಡುತ್ತಾ, ಅದರ ಅನುಭವದ ಆಧಾರದ ಮೇಲೆ, ಒಳ್ಳೆಯ ಅಂಶಗಳನ್ನು ಹೆಕ್ಕಿ ತೆಗೆದು, ಅದನ್ನು ವರ್ತಮಾನದಲ್ಲಿ ಅಳವಡಿಸಿಕೊಳ್ಳುತ್ತಾ, ಅದರ ನೆನಪುಗಳ ಮೇಲೆ ದೂರದೃಷ್ಟಿಯ ಉತ್ತಮ ಭವಿಷ್ಯವನ್ನು…

Read More