ಮಾನವೀಯತೆ ಕಳೆದು ಹೋಗುವ ಮುನ್ನ…….

ವಿಜಯ ದರ್ಪಣ ನ್ಯೂಸ್….. ಮಾನವೀಯತೆ ಕಳೆದು ಹೋಗುವ ಮುನ್ನ……. ಮಾನವೀಯತೆ ಕಳೆದು ಹೋಗುವ ಮುನ್ನ……. ವೈಯಕ್ತಿಕ ಅಥವಾ ಸೈದ್ಧಾಂತಿಕ ವಾದ ವಿವಾದಗಳು ಏನೇ ಇರಲಿ, ಪರ ವಿರೋಧ ನಿಲುವುಗಳು ಏನಾದರೂ ಆಗಿರಲಿ, ಆದರೆ ಮನುಷ್ಯನ ನಾಗರಿಕ ಸಮಾಜದ ಗುಣಲಕ್ಷಣಗಳನ್ನು ನಿಜಕ್ಕೂ ಅದರ ಮೂಲ ಸ್ವರೂಪದಲ್ಲಿ ಉಳಿಸಬೇಕಾದ ಅನಿವಾರ್ಯತೆ ಈಗ ಅತ್ಯಂತ ಪ್ರಮುಖ ವಿಷಯವಾಗಬೇಕಿದೆ…….. ಅಭಿವೃದ್ಧಿಯ, ಆಧುನಿಕತೆಯ, ತಾಂತ್ರಿಕ ಪ್ರಗತಿಯ ಲಾಭಗಳನ್ನು ನಾವು ಪಡೆಯಬೇಕಾದರೆ ಮಾನವೀಯ ಮೌಲ್ಯಗಳ ಉಳಿವು ಮತ್ತು ಬೆಳವಣಿಗೆ ಬಹುಮುಖ್ಯ ಅಂಶ. ಇಲ್ಲದಿದ್ದರೆ ಎಲ್ಲಾ ಪ್ರಗತಿಯು…

Read More

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ವಿಜಯ ದರ್ಪಣ ನ್ಯೂಸ್…. ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……   ಮುಗಿಲು ಮುಟ್ಟಿದ ಕ್ರಿಕೆಟ್ ಪ್ರೇಮಿಗಳ ಸಂಭ್ರಮ……. ಎಲ್ಲರಿಗೂ ಅಭಿನಂದನೆಗಳು, ಆದರೆ………. ಕ್ರೀಡಾ ಘನತೆಯನ್ನು – ಭಾರತದ ನಾಗರಿಕ ಪ್ರಜ್ಞೆಯನ್ನು ಉಳಿಸೋಣ ಮತ್ತು ವಿಶ್ವಕ್ಕೆ ಪ್ರಚರಿಸೋಣ………. ಕ್ರಿಕೆಟ್ ಒಂದು ಜೂಜಾಟವಲ್ಲ, ಮೋಜಿನಾಟವೂ ಅಲ್ಲ, ಮನರಂಜನೆಯೂ ಅಲ್ಲ, ವ್ಯಾಪಾರವು ಅಲ್ಲ, ದೇಶದ ಸ್ವಾಭಿಮಾನದ ಪ್ರಶ್ನೆಯೂ ಅಲ್ಲ,, ಅದೊಂದು ಕ್ರೀಡೆ, ಕೇವಲ ಕ್ರೀಡೆ ಮಾತ್ರ…….. ಅಂತಹ ಒಂದು ಸ್ಪರ್ದೆಯಲ್ಲಿ ನಿನ್ನೆ RCB ಗೆದ್ದಿದೆ. ಅದಕ್ಕೆ…

Read More

ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು…

ವಿಜಯ ದರ್ಪಣ ನ್ಯೂಸ್… ನ್ಯಾಯಾಂಗ ಮತ್ತು ಮಾಧ್ಯಮ ಲೋಕದ ಎರಡು ಸುದ್ದಿಗಳು… ಪ್ರಖ್ಯಾತ ಸಿನಿಮಾ ನಟನೊಬ್ಬನನ್ನು ಕೊಲೆ ಆರೋಪದ ಖಚಿತ ಆಧಾರದ ಮೇಲೆ ಪಂಚತಾರಾ ಹೋಟೆಲ್ಲಿನ ವ್ಯಾಯಾಮ ಶಾಲೆಯಿಂದ ಬಂಧಿಸಿ ಕರೆತರಲಾಗುತ್ತದೆ. ಇಡೀ ಕರ್ನಾಟಕವೇ ಬೆಚ್ಚಿ ಬೀಳುತ್ತದೆ. ಮಾಧ್ಯಮ ಲೋಕ ಪೊಲೀಸ್ ತನಿಖೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತದೆ. ಕೊಲೆ ಆರೋಪಿ ಯಾವ ರೀತಿ ಕೊಲೆ ಮಾಡಿದ ಎಂಬುದನ್ನು ಬಹುತೇಕ ಮಾಧ್ಯಮಗಳು ತಮಗೆ ತೋಚಿದಂತೆ ಹೇಳುತ್ತವೆ. ಪೋಲಿಸ್ ತನಿಖಾ ವರದಿ ತುಂಬಾ ಸ್ಪಷ್ಟವಾಗಿ ದಾಖಲೆಗಳ ಸಮೇತ ನ್ಯಾಯಾಲಯಕ್ಕೆ ಸಲ್ಲಿಸುತ್ತದೆ….

Read More

ಹಿಂಸೆಯ ಇತಿಹಾಸಕ್ಕೆ ಅಹಿಂಸೆಯ ನೆಲದಲ್ಲಿ ಕೊನೆ ಎಂದು ?

ವಿಜಯ ದರ್ಪಣ ನ್ಯೂಸ್…. ಹಿಂಸೆಯ ಇತಿಹಾಸಕ್ಕೆ ಅಹಿಂಸೆಯ ನೆಲದಲ್ಲಿ ಕೊನೆ ಎಂದು ? ರಾಯಲಸೀಮಾ ರಕ್ತ ಚರಿತ್ರ, ಭೀಮಾತೀರದ ಹಂತಕರು, ಚಂಬಲ್ ಕಣಿವೆಯ ದರೋಡೆಕೋರರು, ಮುಂಬೈಯ ಮಾಫಿಯಾ ಡಾನ್ಗಳು, ಕಾಶ್ಮೀರದ ಆಜಾದಿ – ಜಿಹಾದಿ ಭಯೋತ್ಪಾದಕರು, ಗೋಧ್ರಾ ಹತ್ಯಾಕಾಂಡದ ನರಹಂತಕರು, ಪಂಜಾಬಿನ ಖಾಲಿಸ್ತಾನ್ ಭಯೋತ್ಪಾದಕರು, ಕೇರಳ ಕಣ್ಣೂರಿನ ಸರಣಿ ಹತ್ಯೆಗಳು, ಮಂಗಳೂರಿನ ಪ್ರತಿಕಾರದ ಕೊಲೆಗಳು, ಛತ್ತೀಸ್ಗಡದ ನಕ್ಸಲ್ ಹತ್ಯೆಗಳು, ಉತ್ತರ ಪ್ರದೇಶದ ಮೀರತ್ ಕೋಮು ಗಲಭೆಗಳು, ದೆಹಲಿಯ ಸಿಖ್ ಹತ್ಯಾಕಾಂಡ, ಮಣಿಪುರದ ಜನಾಂಗೀಯ ಕೋಮು ದಳ್ಳುರಿ, ಅಸ್ಸಾಂನ…

Read More

ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ…..

ವಿಜಯ ದರ್ಪಣ ನ್ಯೂಸ್…. ಮಂಗಳೂರಿನ ಪ್ರತೀಕಾರದ ಕೋಮು ಹತ್ಯೆಗಳಿಗೆ ನಾವೇ ಇತಿಶ್ರೀ ಹಾಡಬೇಕಿದೆ…. ದೇಶ ಮುಖ್ಯವೋ ದ್ವೇಷ ಮುಖ್ಯವೋ ದಯವಿಟ್ಟು ಅರ್ಥಮಾಡಿಕೊಳ್ಳಿ….. ತುಂಬಾ ಕಷ್ಟದ ಸಮಯ ಕಣ್ರೀ. ತಲೆಗೊಂದು ಮಾತನಾಡಬೇಡಿ. ಕೂಗಾಡಬೇಡಿ, ಕಿರುಚಾಡಬೇಡಿ. ಪೆಟ್ರೋಲ್ ಸುರಿಯಬೇಡಿ, ಬೆಂಕಿ ಹಚ್ಚಬೇಡಿ….. ಸ್ವಲ್ಪವೂ ಕಾಮನ್ ಸೆನ್ಸ್ ಇಲ್ಲವಲ್ರೀ. ಸಮಸ್ಯೆ ಒಂದೋ ಎರಡೋ ಅಲ್ಲ, ಹಲವಾರು….. ಕೊರೋನಾ ವೈರಸ್, ಭೀಕರ ಮಳೆ, ಪೆಹಲ್ಗಾಮ್ ಹತ್ಯಾಕಾಂಡ, ಪಾಕಿಸ್ತಾನದೊಂದಿಗೆ ಸಂಘರ್ಷ, ರೈತರ ಸಮಸ್ಯೆ, ಇವುಗಳ ಮಧ್ಯೆ ಹಿಂದೂ ಮುಸ್ಲಿಂ ಆಂತರಿಕ ಸಂಘರ್ಷ ಪ್ರಾರಂಭವಾದರೆ ಅದನ್ನು…

Read More

ಭಾಷೆ ಎಂಬ……..,

ವಿಜಯ ದರ್ಪಣ ನ್ಯೂಸ್… ಭಾಷೆ ಎಂಬ…….., ಭಾಷೆ ಎಂಬ ಭಾವ, ಭಾಷೆ ಎಂಬ ಸಂವಹನ ಮಾಧ್ಯಮ, ಭಾಷೆ ಎಂಬ ಸಂಸ್ಕೃತಿ, ಭಾಷೆ ಎಂಬ ಬದುಕು, ಭಾಷೆ ಎಂಬ ಅಭಿಮಾನ, ಭಾಷಾವಾರು ಪ್ರಾಂತ್ಯಗಳು, ಭಾಷೆ ಎಂಬ ಶ್ರೇಷ್ಠತೆಯ ವ್ಯಸನ, ಭಾಷೆ ಎಂಬ ಸಂಕುಚಿತತೆ, ಭಾಷೆ ಎಂಬ ಅನಾವಶ್ಯಕ ವಿವಾದಗಳು…….. ಯಾವ ಭಾಷೆ ಎಷ್ಟು ಹಳೆಯದು ? ಯಾವ ಭಾಷೆಯಿಂದ ಇನ್ಯಾವ ಭಾಷೆ ಹುಟ್ಟಿದೆ ? ಯಾವ ಭಾಷೆಯಿಂದ ಮತ್ಯಾವ ಭಾಷೆ ಸತ್ತಿದೆ ? ಯಾವ ಭಾಷೆ ಶ್ರೇಷ್ಠ ?…

Read More

ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು…….

ವಿಜಯ ದರ್ಪಣ ನ್ಯೂಸ್.. ಕನ್ನಡಿಗರ ಒಳಧ್ವನಿ……. ತಮನ್ನಾ ಭಾಟಿಯಾ ವಿರುದ್ಧದ ಅಸಹನೆ ಕನ್ನಡಿಗರ ಆಳದ ನೋವಿನ ಕೂಗು……. ತಮನ್ನಾ ಭಾಟಿಯಾ ಎಂಬ ಸಿನಿಮಾ ನಟಿಯನ್ನು ಕರ್ನಾಟಕದ ಪಾರಂಪರಿಕ ಉದ್ಯಮ ಸಂಸ್ಥೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ಮೈಸೂರ್ ಸ್ಯಾಂಡಲ್ ಸೋಪಿನ ಅಧಿಕೃತ ರಾಯಭಾರಿಯಾಗಿ ಆರು ಕೋಟಿಗೂ ಹೆಚ್ಚು ಹಣ ನೀಡಿ ಒಪ್ಪಂದ ಮಾಡಿಕೊಂಡಿದ್ದು, ಅದು ಬಹಿರಂಗವಾದ ತಕ್ಷಣವೇ ಬಹುತೇಕ ಕನ್ನಡ ನಾಡಿನ ಹೋರಾಟದ ಮನಸ್ಸುಗಳು ತೀಕ್ಷ್ಣ ಪ್ರತಿಕ್ರಿಯೆ ನೀಡಿ ಅದಕ್ಕೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದವು. ಸಂಸ್ಥೆಯ…

Read More

ದುಃಖ ಹಂಚಿಕೊಳ್ಳುವ ಮುನ್ನ…

ವಿಜಯ ದರ್ಪಣ ನ್ಯೂಸ್….. ದುಃಖ ಹಂಚಿಕೊಳ್ಳುವ ಮುನ್ನ… ‘ಸಂತೋಷ ಹಂಚಿಕೊಂಡರೆ ಹೆಚ್ಚಾಗುತ್ತದೆ. ದುಃಖ ಹಂಚಿಕೊಂಡರೆ ಕಡಿಮೆ ಆಗುತ್ತದೆ.’ ಅನ್ನುವ ಮಾತನ್ನು ನಾವೆಲ್ಲ ಕೇಳಿದ್ದೇವೆ ಮತ್ತೆ ಅನುಭವಿಸಿಯೂ ಇರುತ್ತೇವೆ. ದುಃಖ ಹಂಚಿಕೊಂಡರೆ ಮನಸ್ಸು ನಿರಾಳವಾಗುತ್ತದೆಂಬುದು ಎಷ್ಟು ಸತ್ಯವೋ ಹೇಳಬಾರದವರ ಮುಂದೆ ಹೇಳಿಕೊಂಡರೆ ನೋವು ನೂರ್ಮಡಿಯಾಗುವುದು ಅಷ್ಟೇ ಸತ್ಯ. ನಮ್ಮ ದುಃಖ ಕೇಳಿಸಿಕೊಂಡು ಮುಂದೆ ಮರುಗುವ ಕೆಲವರು ನಮ್ಮ ನೋವನ್ನು ಬೇರೆಯವರ ಮುಂದೆ ಯಾವಾಗ ಹೇಳಿಯೇನೋ ಎಂದು ಕಾಯುತ್ತಿರುತ್ತಾರೆ. ಇನ್ನೂ ಕೆಲವರು ಊರ ತುಂಬ ಡಂಗುರ ಸಾರಿ ನಮ್ಮ ಸ್ಥಿತಿಯನ್ನು…

Read More

ತಾಲಿಬಾನ್ ಮತ್ತು ಪಾಕಿಸ್ತಾನ್……  ಆಯ್ಕೆ ಯಾವುದು ?

ವಿಜಯ ದರ್ಪಣ ನ್ಯೂಸ್…. ತಾಲಿಬಾನ್ ಮತ್ತು ಪಾಕಿಸ್ತಾನ್……              ಆಯ್ಕೆ ಯಾವುದು ? ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರಕ್ಕಿಂತ ಪಾಕಿಸ್ತಾನದ ಮಿಲಿಟರಿ ನಿಯಂತ್ರಣದ ಪ್ರಜಾಪ್ರಭುತ್ವ ವ್ಯವಸ್ಥೆ ಎಷ್ಟೋ ಉತ್ತಮ. ಶತ್ರುವಿನ ಶತ್ರು ಮಿತ್ರ ಎಂಬುದು ರಾಜಕೀಯವಾಗಿ, ರಕ್ಷಣಾತ್ಮಕವಾಗಿ ಒಳ್ಳೆಯ ಚಾಣಕ್ಯ ನೀತಿ ಎಂಬುದೇನು ನಿಜ, ಆದರೆ ಆ ಶತ್ರುವಿನ ಶತ್ರು ಎಷ್ಟು ಪ್ರಾಮಾಣಿಕ, ಎಷ್ಟು ಯೋಗ್ಯ, ದೀರ್ಘಕಾಲದಲ್ಲಿ ಅವರೊಂದಿಗೆ ಹೊಂದಬಹುದಾದ ಸಂಬಂಧಗಳ ಅರ್ಹತೆ, ಅವರ ಸಾಮಾಜಿಕ ಮತ್ತು ರಾಜಕೀಯ ಬದ್ಧತೆ, ಮನಸ್ಥಿತಿ…

Read More

ಬೂಕರ್ ಪ್ರಶಸ್ತಿಯವರೆಗೆ ಕನ್ನಡ ಸಾಹಿತ್ಯ, ಬರವಣಿಗೆಯಿಂದ ಸಾಧನೆ ಶ್ರೀಮತಿ ಬಾನು ಮುಷ್ತಾಕ್….

ವಿಜಯ ದರ್ಪಣ ನ್ಯೂಸ್…. ಬೂಕರ್ ಪ್ರಶಸ್ತಿಯವರೆಗೆ ಕನ್ನಡ ಸಾಹಿತ್ಯ, ಬರವಣಿಗೆಯಿಂದ ಸಾಧನೆ ಶ್ರೀಮತಿ ಬಾನು ಮುಷ್ತಾಕ್…. ಬದುಕು ಸಾರ್ಥಕತೆಯ ಕಡೆಗೆ ಸಾಗುವುದು ಸಾಮಾನ್ಯವಾಗಿ ಈ ನಾಗರಿಕ ಸಮಾಜದಲ್ಲಿ ಒಂದು ದೊಡ್ಡ ಅಧಿಕಾರ, ಒಂದು ದೊಡ್ಡ ಪ್ರಶಸ್ತಿ, ಒಂದು ದೊಡ್ಡ ಜನಪ್ರಿಯತೆ, ಒಂದು ದೊಡ್ಡ ಶ್ರೀಮಂತಿಕೆ, ಒಂದು ದೊಡ್ಡ ಸಾಧನೆ ಮಾಡಿದಾಗ ಎಂಬುದು ವಾಸ್ತವಿಕ ನೆಲೆಯಲ್ಲಿ ನಿಜ. ಪ್ರಖ್ಯಾತ ಸಿನಿಮಾ ನಟ ನಟಿಯರಾಗುವುದು, ಪ್ರಖ್ಯಾತ ರಾಜಕಾರಣಿಯಾಗುವುದು, ಪ್ರಖ್ಯಾತ ಕ್ರೀಡಾಪಟುವಾಗುವುದು, ಪ್ರಖ್ಯಾತ ಉದ್ಯಮಿಯಾಗುವುದು, ಪ್ರಖ್ಯಾತ ವಿಜ್ಞಾನಿಯಾಗುವುದು, ಪ್ರಖ್ಯಾತ ಪೋಲೀಸ್ ಆಗುವುದು,…

Read More