ಜಾಗತಿಕ ತಾಪಮಾನ ನಮ್ಮ ಮನ ಮನೆ ದೇಹ ಮನಸ್ಸು ಸುಡುವ ಮುನ್ನ……

ವಿಜಯ ದರ್ಪಣ ನ್ಯೂಸ್  ತಾಪಮಾನ ನಮ್ಮ ಮನ ಮನೆ ದೇಹ ಮನಸ್ಸು ಸುಡುವ ಮುನ್ನ…… ಎಂದೋ ಆಗಬಹುದು ಎಂದು ಊಹಿಸಿದ್ದ ಜಾಗತಿಕ ತಾಪಮಾನದ ಬಿಸಿ ಈಗ ಭಾರತದೊಳಗೆ, ಕರ್ನಾಟಕವನ್ನು ಪ್ರವೇಶಿಸಿ ನಮ್ಮ ನಮ್ಮ ಮನೆಯೊಳಗೆ ದೇಹ ಸುಡುವಷ್ಟು ಹತ್ತಿರ ಬಂದಿದೆ…. ಅದರ ದುಷ್ಪರಿಣಾಮಗಳು ಮುಂದೆಂದೂ ಆಗಬಹುದು ಎಂದು ಇಡೀ ಆಡಳಿತ ವ್ಯವಸ್ಥೆ ಮತ್ತು ಸಮಾಜ ಭಾವಿಸಿತ್ತು. ಆದರೆ ಅದು ಎಲ್ಲರ ನಿರೀಕ್ಷೆಗಳನ್ನು ಹುಸಿ ಮಾಡಿ ಅತ್ಯಂತ ತೀವ್ರವಾಗಿ ನಮ್ಮನ್ನು ಕಾಡಲು ಪ್ರಾರಂಭಿಸಿದೆ…. ಹಣ ಕೇಂದ್ರಿತ ಅಭಿವೃದ್ಧಿಯ ಹಿಂದೆ…

Read More

ಹೀಗೊಂದು ಜಿಜ್ಞಾಸೆ…….

ವಿಜಯ ದರ್ಪಣ ನ್ಯೂಸ್ ಹೀಗೊಂದು ಜಿಜ್ಞಾಸೆ……. ನನ್ನ ಆತ್ಮೀಯ ಮಿತ್ರನೊಬ್ಬ Aeronautical Engineering ನಲ್ಲಿ ಮೊದಲ Rank ಬಂದು ಚಿನ್ನದ ಪದಕ ಪಡೆದ. ಕಾಲೇಜಿನಲ್ಲಿ ಇರುವಾಗಲೇ ವಿಶಿಷ್ಟ ವಿಮಾನದ ಮಾದರಿಯನ್ನು ವಿನ್ಯಾಸಗೊಳಿಸಿ ದೆಹಲಿಯಲ್ಲಿ ನಡೆದ ಅಂತರರಾಷ್ಟ್ರೀಯ ವೈಮಾನಿಕ ಉತ್ಸವದಲ್ಲಿ ಬಹುಮಾನ ಗಳಿಸಿದ್ದ…. ಇದನ್ನು ಗುರುತಿಸಿದ ಫ್ರಾನ್ಸಿನ Raffle ವಿಮಾನ ತಯಾರಿಕಾ ಸಂಸ್ಥೆಯ ಸಂಶೋಧನಾ ವಿಭಾಗ ಇವನಿಗೆ ಅಲ್ಲಿನ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ( ಪಿ ಎಚ್ ಡಿ ) ಮಾಡಲು ಆಹ್ವಾನ ನೀಡಿತು ಮತ್ತು ಅದು ಮುಗಿದ…

Read More

ಇತಿಹಾಸ – ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು………. ನಿಜವಾಗುವ ಮುನ್ನ……

ವಿಜಯ ದರ್ಪಣ ನ್ಯೂಸ್ ಇತಿಹಾಸ – ಮಂಗನ ಕೈಯಲ್ಲಿ ಮಾಣಿಕ್ಯ ಎಂದು ಗಾದೆ ಮಾತು………. ನಿಜವಾಗುವ ಮುನ್ನ…… ಸದ್ದು ಮಾಡುತ್ತಿರುವ ಚಲನಚಿತ್ರಗಳೆಂಬ ಭ್ರಮಾಲೋಕದ ಪೊರೆ ಕಳಚುವ ಸಮಯ……. ದಯವಿಟ್ಟು ಒಂದು ನೆನಪಿಡಿ….. ಯಾವುದೇ ಪೌರಾಣಿಕ, ಐತಿಹಾಸಿಕ ಅಥವಾ ವರ್ತಮಾನದ ಸಾಧಕರ ಜೀವನ ಗಾಥೆಯನ್ನು ಅಥವಾ ಘಟನೆಗಳನ್ನು ದೃಶ್ಯ ಮಾಧ್ಯಮದಲ್ಲಿ ಪರಿಪೂರ್ಣವಾಗಿ ಹಿಡಿದಿಡುವುದು ಸಾಧ್ಯವಾಗುವುದಿಲ್ಲ ಅಥವಾ ತುಂಬಾ ಕಷ್ಟ. ಅದಕ್ಕೆ ಸಾಕಷ್ಟು ಮಿತಿಗಳಿವೆ. ಬರಹದ ಮಿತಿ ಒಂದು ವ್ಯಾಪ್ತಿಗೆ ಒಳಪಟ್ಟರೆ, ದೃಶ್ಯ ಮಾಧ್ಯಮದಲ್ಲಿ ಇನ್ನೂ ಹೆಚ್ಚು ಮಿತಿಗಳಿವೆ. ಬರಹದಲ್ಲಿ…

Read More

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ………

ವಿಜಯ ದರ್ಪಣ ನ್ಯೂಸ್ ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……… ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಷೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ ಭಾರತದ ಪ್ರತಿ ಹಳ್ಳಿ ಗ್ರಾಮ ಪಟ್ಟಣಗಳಲ್ಲಿ ಕಾಣುತ್ತಿದ್ದವು. ಸ್ಥಳೀಯ ಹವಾಮಾನ ಮತ್ತು ಅವರವರ ಆರ್ಥಿಕ ಪರಿಸ್ಥಿತಿ ಅವಲಂಬಿಸಿ ಇದನ್ನು ನಿರ್ಮಿಸಲಾಗುತ್ತಿತ್ತು. ಎಲ್ಲೋ ಅಪರೂಪಕ್ಕೆ ಎಂಬಂತೆ ಶ್ರೀಮಂತರ ವಿಶಾಲ ಮನೆಗಳು, ಕಲ್ಲಿನ ದೊಡ್ಡ ಕಟ್ಟಡಗಳು ಕಾಣುತ್ತಿದ್ದವು….

Read More

ವಿಶ್ವ ಕಾವ್ಯ ದಿನ ಮಾರ್ಚ್ 21, ವಿಶ್ವ ಜಲ ದಿನ ಮಾರ್ಚ್ 22, ಭಗತ್ ಸಿಂಗ್ ಶಿವರಾಂ ರಾಜ್ ಗುರು ಸುಖದೇವ್ ತಾಪರ್ ಹುತಾತ್ಮರಾದ ದಿನ… ಮಾರ್ಚ್ 23… ಲಾಹೋರ್ ಜೈಲಿನಲ್ಲಿ…

Vijaya darpana News ವಿಶ್ವ ಕಾವ್ಯ ದಿನ ಮಾರ್ಚ್ 21, ವಿಶ್ವ ಜಲ ದಿನ ಮಾರ್ಚ್ 22, ಭಗತ್ ಸಿಂಗ್ ಶಿವರಾಂ ರಾಜ್ ಗುರು ಸುಖದೇವ್ ತಾಪರ್ ಹುತಾತ್ಮರಾದ ದಿನ… ಮಾರ್ಚ್ 23… ಲಾಹೋರ್ ಜೈಲಿನಲ್ಲಿ… ಚಿಗುರೆಲೆಯ ಮೇಲಿನ ಹಿಮ ಬಿಂದು ಕಣ್ಣರಳಿಸಿ ನಕ್ಕಾಗ……… ನಾನು ನಸು ನಕ್ಕೆ, ಅದು ಸಂಕೋಚದಿಂದ ಸೂರ್ಯನ ಕಿರಣಗಳತ್ತ ನೋಡಿ ನಾಚಿ ಆವಿಯಾಗಿ ಮರೆಯಾಯಿತು….. ಬಿರಿದ ಕೆಂಡ ಸಂಪಿಗೆಯ ಸುವಾಸನೆಗೆ ಮರುಳಾಗಿ ಪ್ರೇಮ ಭಾವದಲ್ಲಿ ಅದನ್ನು ದಿಟ್ಟಿಸಿದಾಗ ತಣ್ಣನೆಯ ಗಾಳಿಗೆ ಸೋಕಿ…

Read More

ಸ್ವಲ್ಪ ಜಾಗೃತರಾಗಿ….. ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ……

ವಿಜಯ ದರ್ಪಣ ನ್ಯೂಸ್ ಸ್ವಲ್ಪ ಜಾಗೃತರಾಗಿ….. ಐ ಪಿ ಎಲ್ ಹಬ್ಬವೋ – ತಿಥಿಯೋ – ಶಾಪವೋ…… ಕ್ರಿಕೆಟ್ ಆಟ – ಬೆಟ್ಟಿಂಗ್ ದಂಧೆ – ಜೂಜಿನ ಮಜಾ ನಾಳೆಯಿಂದ ಪ್ರಾರಂಭ…… ಕ್ರಿಕೆಟ್ ಆಟಗಾರರು – ಫ್ರಾಂಚೈಸಿಗಳು – ಕ್ಲಬ್ ಬಾರ್ ಗಳು – ಜಾಹೀರಾತುದಾರರು – ಅದರ ಪ್ರಚಾರ ರಾಯಭಾರಿಗಳು – ಎಲೆಕ್ಟ್ರಾನಿಕ್ ಟಿವಿ ವಾಹಿನಿಗಳು – ಬೆಟ್ಟಿಂಗ್ ಏಜೆಂಟುಗಳು ಮುಂತಾದ ಎಲ್ಲರಿಗೂ ಹಬ್ಬ….. ಬೆಟ್ಟಿಂಗ್ ಹುಚ್ಚಿನ ಮನೆಯವರಿಗೆ ಶಾಪ, ಇನ್ನೂ ನತದೃಷ್ಟರಿಗೆ ತಿಥಿ……. ಈ…

Read More

ತುಂಬಾ ಗಾಬರಿಯಾಗುವುದು ಬೇಡ…………

ವಿಜಯ ದರ್ಪಣ ನ್ಯೂಸ್ ತುಂಬಾ ಗಾಬರಿಯಾಗುವುದು ಬೇಡ……….. ದೇಶದ ಚುನಾವಣೆ ಘೋಷಣೆಯಾಗಿದೆ. ಚುನಾವಣಾ ಆಯೋಗ ಅನೇಕ ನೀತಿ ನಿಯಮಗಳನ್ನು ಜಾರಿ ಮಾಡಿದೆ. ಅವುಗಳಲ್ಲಿ ಸೋಷಿಯಲ್ ಮೀಡಿಯಾಗಳ ಮೇಲಿನ ಕೆಲವು ನಿಯಂತ್ರಣಗಳು ಸೇರಿವೆ…… ಮೂಲಭೂತವಾಗಿ ಭಾರತ ಪ್ರಜಾಪ್ರಭುತ್ವ ವ್ಯವಸ್ಥೆಯ ಗಣರಾಜ್ಯ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲಿನ ಹಕ್ಕು.. . ಕೇವಲ ಚುನಾವಣಾ ಸಮಯದಲ್ಲಿ ಮಾತ್ರವಲ್ಲ ಎಲ್ಲಾ ಕಾಲದಲ್ಲೂ, ಎಲ್ಲಾ ಸಂದರ್ಭದಲ್ಲಿಯೂ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇನ್ನೊಬ್ಬರ ವೈಯಕ್ತಿಕ ನಿಂದನೆ, ಜಾತಿ ಧರ್ಮ ಭಾಷೆಗಳ ಅವಹೇಳನ, ಕೆಟ್ಟ ಪದಗಳ ಪ್ರಯೋಗ, ಅನೈತಿಕ…

Read More

ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……………..

ವಿಜಯ ದರ್ಪಣ ನ್ಯೂಸ್ . ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ, ನಾನಾ…

Read More

ಜ್ಞಾನದ ಮರುಪೂರಣ…….

ವಿಜಯ ದರ್ಪಣ ನ್ಯೂಸ್ ಜ್ಞಾನದ ಮರುಪೂರಣ……. ಬುದ್ಧಿವಂತಿಕೆ, ಅರಿವು, ತಿಳಿವಳಿಕೆ, ಜ್ಞಾನ ಎಲ್ಲವೂ ಕಡಿಮೆಯಾಗುತ್ತಾ ಸಾಗುವ ಅಥವಾ ಮುಗಿದು ಹೋಗುವ ಆಂತರಿಕ ಮಾನಸಿಕ ಸಂಪನ್ಮೂಲಗಳು ಎಂಬ ಬಗ್ಗೆ ಸದಾ ಎಚ್ಚರವಿರಲಿ….. ನನಗೆ ಎಲ್ಲಾ ಗೊತ್ತಿದೆ, ಎಲ್ಲಾ ಓದಿದ್ದೇನೆ, ಅರ್ಥ ಮಾಡಿಕೊಂಡಿದ್ದೇನೆ, ನನ್ನ ಜ್ಞಾನ ಭಂಡಾರ ತುಂಬಿದೆ, ಇನ್ನೇನು ಉಳಿದಿಲ್ಲ ಎಂಬ ನಿರ್ಧಾರಕ್ಕೆ ಬಂದರೆ ಆಗ ನಮ್ಮ ಅಜ್ಞಾನ‌ ಸಹ ನಮ್ಮ ಅರಿವಿಗೇ ಬರುವುದಿಲ್ಲ. ನಮ್ಮ ವ್ಯಕ್ತಿತ್ವ ಕುಬ್ಜವಾಗುತ್ತಾ ಹೋಗುತ್ತದೆ…… ನಾವು ಸಂಪಾದಿಸಿರುವ ಜ್ಞಾನವೆಂಬ ಇಂಧನವನ್ನು ಉಪಯೋಗಿಸುವ ಜೊತೆಗೆ…

Read More

ಅಬ್ಬಬ್ಬಾ…… ಈ ದೊಡ್ಡ ಮನುಷ್ಯರಿಗೆ ಎಷ್ಟೊಂದು ಅಧಿಕಾರದ ದಾಹ……

ವಿಜಯ ದರ್ಪಣ ನ್ಯೂಸ್ ಅಬ್ಬಬ್ಬಾ…… ಈ ದೊಡ್ಡ ಮನುಷ್ಯರಿಗೆ ಎಷ್ಟೊಂದು ಅಧಿಕಾರದ ದಾಹ…… ಒಮ್ಮೆ ಗೆದ್ದರೆ ಇನ್ನೊಮ್ಮೆ, ಇನ್ನೊಮ್ಮೆ ಗೆದ್ದರೆ ಮತ್ತೊಮ್ಮೆ, ಮತ್ತೊಮ್ಮೆ ಗೆದ್ದರೆ ಮಗದೊಮ್ಮೆ, ಮಗದೊಮ್ಮೆ ಗೆದ್ದರೆ ಸಾಯುವವರೆಗೂ….. ಒಟ್ಟಿನಲ್ಲಿ ಅಧಿಕಾರದಲ್ಲಿ ಇರಲೇಬೇಕು. ಅಧಿಕಾರ ಇಲ್ಲದಿದ್ದರೆ ಬದುಕುವುದೇ ಕಷ್ಟ…… ರಾಜಕೀಯವೆಂಬುದು ಈ ಹಂತಕ್ಕೆ ಬಂದಿದೆಯೇ. ಕನಿಷ್ಠ ಒಬ್ಬರಾದರೂ ಒಂದೇ ಬಾರಿ ಚುನಾವಣೆಯಲ್ಲಿ ಗೆದ್ದು ಇನ್ನು ನನಗೆ ಸಾಕು ಎಂದು ಯಾವುದೇ ಒತ್ತಡವಿಲ್ಲದೆ ಆತ್ಮ ಸಾಕ್ಷಿಗೆ ಅನುಗುಣವಾಗಿ ಬೇರೆಯವರಿಗೆ ಅವಕಾಶ ಮಾಡಿಕೊಟ್ಟಿರುವ ಉದಾಹರಣೆ ಇದೆಯೇ….. ಎಲ್ಲೋ ಅಪರೂಪದಲ್ಲಿ…

Read More