ಆರ್ಟಿಕಲ್ 370 ಸಿನಿಮಾಗೆ ಬಂದ ಮುಸ್ಲಿಂ ಕುಟುಂಬಗಳು ಮಾಡಿದ್ದೇನು ಗೊತ್ತೇ?

ವಿಜಯ ದರ್ಪಣ ನ್ಯೂಸ್ ಆರ್ಟಿಕಲ್ 370 ಸಿನಿಮಾಗೆ ಬಂದ ಮುಸ್ಲಿಂ ಕುಟುಂಬಗಳು ಮಾಡಿದ್ದೇನು ಗೊತ್ತೇ? ಮೊನ್ನೆ ಶನಿವಾರ ನಮ್ಮ ತಂಡದೊಂದಿಗೆ ‘ಆರ್ಟಿಕಲ್ 370’ ಸಿನಿಮಾಗೆ ಹೋಗಿದ್ದೆ.‌ ಜಮ್ಮು ಕಾಶ್ಮೀರವನ್ನು ಅಧಿಕೃತವಾಗಿ ಭಾರತದೊಂದಿಗೆ ಪೂರ್ಣ ಪ್ರಮಾಣದಲ್ಲಿ ಏಕೀಕರಣ ಮಾಡಿದ ಸಿನಿಮಾವಾದ್ದರಿಂದ ಓರಿಯನ್ ಮಾಲ್ ಮಲ್ಟಿಪ್ಲೆಕ್ಸ್ ಸಮುಚ್ಚಯದ ಸಿನಿಮಾ ಹಾಲ್ ಕಿಕ್ಕಿರಿದಿತ್ತು. ಸಿನಿಮಾ ಆರಂಭಕ್ಕೆ ಮುನ್ನ ಅತ್ತಂದಿತ್ತ ಕಣ್ಣಾಡಿಸುತ್ತಿದ್ದ ನನಗೆ ಸಾಲು ಸಾಲಾಗಿ ಬಂದ ಬುರ್ಖಾಧಾರಿ ಮುಸ್ಲಿಂ ಹೆಣ್ಣು ಮಕ್ಕಳು, ಅವರ ಪತಿಯರು, ಹಿರಿಯ ಮಹಿಳೆಯರು ಅಶ್ಚರ್ಯ ತಂದರು. ಅವರಲ್ಲಿ…

Read More

ಸಾಧನೆ ಮತ್ತು ವ್ಯಕ್ತಿತ್ವ……

ವಿಜಯ ದರ್ಪಣ ನ್ಯೂಸ್ ಸಾಧನೆ ಮತ್ತು ವ್ಯಕ್ತಿತ್ವ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ, ಆದರೆ ಆತ ಅತ್ಯುತ್ತಮ ಕಲಾವಿದ…. ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ, ಆದರೆ ಆತ ತುಂಬಾ ಒಳ್ಳೆಯ ಪತ್ರಕರ್ತ….. ಅವರೊಬ್ಬ ನೀಚ ಮನೋಭಾವದ ವ್ಯಕ್ತಿ, ಆದರೆ ಅವರು ಬಹುದೊಡ್ಡ ಬರಹಗಾರರು….. ಇವರೊಬ್ಬರು ವೈಯಕ್ತಿಕವಾಗಿ ಸಹಿಸಲಾಸಾಧ್ಯ ಗುಣದವರು, ಆದರೆ ಸಮಾಜ ಸೇವೆಯಲ್ಲಿ ಹೆಸರು ಮಾಡಿದ್ದಾರೆ….. ಮತ್ತೊಬ್ಬರು ಹೆಣ್ಣು ಬಾಕ, ಆದರೆ ಆತ ಅತ್ಯುತ್ತಮ ಸಾಹಿತಿ…. ಅವನೊಬ್ಬ ಭ್ರಷ್ಟ ವ್ಯಕ್ತಿ, ಆದರೆ ಉತ್ತಮ…

Read More

ಓಲೈಕೆ ರಾಜಕಾರಣಕ್ಕೆ ಪಶು ಆಸ್ಪತ್ರೆ ಬಲಿ

ವಿಜಯ ದರ್ಪಣ ನ್ಯೂಸ್ ಓಲೈಕೆ ರಾಜಕಾರಣಕ್ಕೆ ಪಶು ಆಸ್ಪತ್ರೆ ಬಲಿ ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಚಾಮರಾಜಪೇಟೆಯಲ್ಲಿ ನೂರಾರು ವರ್ಷಗಳಿಂದ ದನದ ಆಸ್ಪತ್ರೆಯೆಂದೇ ಪ್ರಖ್ಯಾತಿ ಪಡೆದಿದ್ದ ಪಶು ವೈದ್ಯ ಆಸ್ಪತ್ರೆಯನ್ನು ಚಾಮರಾಜಪೇಟೆಯಲ್ಲಿ ಕಂತೆ ಕಂತೆ ದುಡ್ಡು ಕೊಟ್ಟು ಜನಪ್ರಿಯತೆ ಪಡೆದುಕೊಂಡಿರುವ ಜಮೀರ್ ಅಹಮದ್‌ಖಾನ್ ಎಂಬ ವಿಧೂಷಕ ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನ ಸರಕಾರದಲ್ಲಿ ತನ್ನ ಕಿಮ್ಮತ್ತು ತೋರಿಸಿ ಸದರಿ ಆಸ್ಪತ್ರೆ, ಆಸ್ಪತ್ರೆಯ ಜಮೀನನ್ನು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ವರ್ಗಾಯಿಸಲು ಪ್ರಭಾವ ಬೀರಿ ಸರಕಾರದಿಂದ ಆದೇಶ ಮಾಡಿಸಿರುವುದು ತಿಳಿದುಬಂದಿದೆ….

Read More

ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ…..

ವಿಜಯ ದರ್ಪಣ ನ್ಯೂಸ್ ಮಾಧ್ಯಮಗಳ ಬುರುಡೆ, ಸುಳ್ಳು, ಅತಿರೇಕದ, ಬಾಲಿಶ ಸುದ್ದಿಗಳಿಗೆ ಮತ್ತೊಂದು ಕಪಾಳಮೋಕ್ಷ ಸಾಕ್ಷಿ ಇಲ್ಲಿದೆ….. ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಉಂಟಾಗಿ ಎಲ್ಲೆಲ್ಲೂ ಹಾಹಾಕಾರ ಉಂಟಾಗಿದೆ. ಮುಂದೆ ಕೆಲವು ತಿಂಗಳು ಮಳೆ ಬಾರದಿದ್ದರೆ ಬೆಂಗಳೂರಿನ ನೀರಿನ ಸ್ಥಿತಿ ಚಿಂತಾಜನಕ ಎಂದು ಕೆಲವು ಜನರನ್ನು, ಕೆಲವು ಏರಿಯಾಗಳಲ್ಲಿ ಮಾತನಾಡಿಸಿ ನೀರಿನ ಟ್ಯಾಂಕರ್ ನ ಬೆಲೆ ಏರಿಕೆ ಮತ್ತು ಮಾಫಿಯಾ ಬಗ್ಗೆ ಪುಂಖಾನುಪುಂಖವಾಗಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದಾರೆ…… ಆದರೆ ಬೆಂಗಳೂರು ಜಲಮಂಡಳಿಯ ಅಧ್ಯಕ್ಷರು ಪತ್ರಿಕಾಗೋಷ್ಠಿ ಕರೆದು ನೀರಿನ…

Read More

ಹುಡುಗಿ – ಹೆಣ್ಣು – ನಾರಿ – ಮಹಿಳೆ – ಸ್ತ್ರೀ – ಸುತ್ತಲು ಒಂದು ಕೋಟೆ……..

ವಿಜಯ ದರ್ಪಣ ನ್ಯೂಸ್ ಹುಡುಗಿ – ಹೆಣ್ಣು – ನಾರಿ – ಮಹಿಳೆ – ಸ್ತ್ರೀ – ಸುತ್ತಲು ಒಂದು ಕೋಟೆ…….. ವಿಶ್ವ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ……….. ಮಾರ್ಚ್ 8…….. ಹೆಣ್ಣೆಂದರೆ ಪ್ರಕೃತಿಯಲ್ಲ, ಹೆಣ್ಣೆಂದರೆ ಸೌಂದರ್ಯವಲ್ಲ, ಹೆಣ್ಣೆಂದರೆ ಮಮತೆಯಲ್ಲ, ಹೆಣ್ಣೆಂದರೆ ಪೂಜ್ಯಳಲ್ಲ,….. ಹೆಣ್ಣೆಂದರೆ ಅಬಲೆಯಲ್ಲ, ಹೆಣ್ಣೆಂದರೆ ಸಹನಾಮೂರ್ತಿಯಲ್ಲ, ಹೆಣ್ಣೆಂದರೆ ದೇವತೆಯಲ್ಲ, ಹೆಣ್ಣೆಂದರೆ ಭೋಗದ ವಸ್ತುವಲ್ಲ,…. ಹೆಣ್ಣಿರುವುದು ಗಂಡಿಗಾಗಿಯೇ ಅಲ್ಲ, ಹೆಣ್ಣೆಂದರೆ ನಮ್ಮ ನಿಮ್ಮಂತೆ ಒಂದು ಜೀವಿ ಅಷ್ಟೆ……. ನೀನು ತಂದೆ ಅವಳು ತಾಯಿ, ನೀನು ಅಣ್ಣ…

Read More

ಶಿವರಾತ್ರಿ ಸಂದರ್ಭದ ಶ್ರೀಶೈಲ ಪಾದಯಾತ್ರೆ ಮತ್ತು ಜಗ್ಗಿ ವಾಸುದೇವ್ ಅವರ ಶಿವೋತ್ಸವ ಹಾಗು ನೈಜ ಭಕ್ತಿಯ ಮೂಲ ಉದ್ದೇಶ ಹಾಗೂ ನಮ್ಮ ಕರ್ತವ್ಯ ಹೇಗಿದ್ದರೆ ಚೆಂದ…….

ವಿಜಯ ದರ್ಪಣ ನ್ಯೂಸ್ ಶಿವರಾತ್ರಿ ಸಂದರ್ಭದ ಶ್ರೀಶೈಲ ಪಾದಯಾತ್ರೆ ಮತ್ತು ಜಗ್ಗಿ ವಾಸುದೇವ್ ಅವರ ಶಿವೋತ್ಸವ ಹಾಗು ನೈಜ ಭಕ್ತಿಯ ಮೂಲ ಉದ್ದೇಶ ಹಾಗೂ ನಮ್ಮ ಕರ್ತವ್ಯ ಹೇಗಿದ್ದರೆ ಚೆಂದ……. ನಮ್ಮ ಪ್ರಬುದ್ಧ ಸಮಾಜ ನಿರ್ಮಾಣ ವೇದಿಕೆಯ ಗೆಳೆಯರ ಪ್ರೀತಿಯ ಒತ್ತಾಯಪೂರ್ವಕ ಆಹ್ವಾನದ ಮೇರೆಗೆ ಶ್ರೀಶೈಲದ ಸುಮಾರು 60 ಕಿಲೋಮೀಟರ್ ದೂರದ ಶಿವರಾತ್ರಿ ಹಬ್ಬದ ನಲ್ಲಮಲ್ಲ ಕಾಡಿನ ಪಾದಯಾತ್ರೆ ಒಪ್ಪಿಕೊಂಡು ಹೋಗಿದ್ದೆನು. ಈ ದಟ್ಟ ಕಾಡಿನ ಪ್ರಯಾಣದಲ್ಲಿ ನನ್ನ ಮೊಬೈಲ್ ನೆಟ್ವರ್ಕ್ ಸಿಗುತ್ತಿರಲಿಲ್ಲ. ಜೊತೆಗೆ ನಿರಂತರ ಏರಿಳಿತದ…

Read More

ಬಾಂಬಿನ ಸ್ಪೋಟ ಮತ್ತು ಪಾಕಿಸ್ತಾನದ ಪರ ಘೋಷಣೆ…

ವಿಜಯ ದರ್ಪಣ ನ್ಯೂಸ್  ಬಾಂಬಿನ ಸ್ಪೋಟ ಮತ್ತು ಪಾಕಿಸ್ತಾನದ ಪರ ಘೋಷಣೆ… ವಿಧಾನಸೌಧದ ಮೊಗಸಾಲೆಯಲ್ಲಿ ಕೇಳಿ ಬಂದ ಪಾಕಿಸ್ತಾನ ಪರ ಘೋಷಣೆ ಮತ್ತು ಬೆಂಗಳೂರಿನ ರಾಮೇಶ್ವರಂ ಹೋಟೆಲಿನಲ್ಲಿ ಸಿಡಿದ ಬಾಂಬು ಚರ್ಚೆಯ ವಿಷಯವೂ ಅಲ್ಲ, ಪರ ವಿರೋಧಗಳ ಮಾತುಕತೆಯೂ ಅಲ್ಲ, ಸಾರ್ವಜನಿಕರು ಹೆಚ್ಚು ಪ್ರತಿಕ್ರಿಯೆ ಕೊಡಬೇಕಾದ ಘಟನೆಯೂ ಅಲ್ಲ. ಏಕೆಂದರೆ ಇದು ಸಂಪೂರ್ಣವಾಗಿ ಕಾನೂನು ಮತ್ತು ಸುವ್ಯವಸ್ಥೆಯ ವಿಷಯ ಹಾಗು ಕ್ರಿಮಿನಲ್ ಚಟುವಟಿಕೆ. ಪೊಲೀಸ್ ವ್ಯವಸ್ಥೆ ನಿಭಾಯಿಸಬೇಕಾದ ವಿಷಯ…… ಒಂದು ದೇಶದ ಅಭಿವೃದ್ಧಿಯ ಮೂಲಭೂತ ಅವಶ್ಯಕತೆ ಆದೇಶದ…

Read More

ಅಂಬಾನಿಯ ಸಾವಿರ ಕೋಟಿಯ ಮದುವೆ ಮತ್ತು ನನ್ನ ಸಾವಿರ ರೂಪಾಯಿಯ ಸಾಲದ ಮದುವೆ…….

ವಿಜಯ ದರ್ಪಣ ನ್ಯೂಸ್ ಅಂಬಾನಿಯ ಸಾವಿರ ಕೋಟಿಯ ಮದುವೆ ಮತ್ತು ನನ್ನ ಸಾವಿರ ರೂಪಾಯಿಯ ಸಾಲದ ಮದುವೆ……. ಅನಂತ್ ಅಂಬಾನಿ ಎಂಥ ಅದೃಷ್ಟವಂತ ಕಣಯ್ಯ ನೀನು. ಸಾವಿರ ಕೋಟಿಯ ಮದುವೆಯಾಗುತ್ತಿರುವ ವರ ನೀನು. ನಿನ್ನ ಭಾವಿ ಪತ್ನಿಯ ಆಸ್ತಿ ಸುಮಾರು ಸಾವಿರ ಕೋಟಿ ಎಂದು ಕೇಳಲ್ಪಟ್ಟಿದ್ದೇನೆ. ನಿಮ್ಮ ತಂದೆಯವರ ಆಸ್ತಿ ಸುಮಾರು ಎಂಟು ಲಕ್ಷ ಕೋಟಿ ಎಂದು ಅಂದಾಜಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಬಂಗಲೆಯಲ್ಲಿ ನಿನ್ನ ವಾಸ. ನನಗೆ ದೊರೆತ ಮಾಹಿತಿ ಪ್ರಕಾರ ನಿಮ್ಮ ಮನೆಯ ಈಗಿನ…

Read More

ಬ್ರಾಂಡ್ ಬೆಂಗಳೂರು……

ವಿಜಯ ದರ್ಪಣ ನ್ಯೂಸ್ ಬ್ರಾಂಡ್ ಬೆಂಗಳೂರು…… ಏನ್ರೀ ಹಾಗಂದ್ರೇ, ಬೆಂಗಳೂರು ಅತ್ಯಂತ ಸುಂದರ ನಗರ ಎಂದೇ, ಬೆಂಗಳೂರು ಅತ್ಯಂತ ಶುದ್ಧ ಸ್ವಚ್ಛ ನಗರ ಎಂದೇ, ಬೆಂಗಳೂರಿನಲ್ಲಿ ಅತ್ಯುತ್ತಮ ಗುಣಮಟ್ಟದ ಗಾಳಿ ಇದೆ ಎಂದೇ, ಅತ್ಯುತ್ತಮ ಗುಣಮಟ್ಟದ ದಿನದ 24 ಗಂಟೆಯೂ ನಿರಂತರವಾಗಿ ಹರಿಯುವ ನೀರಿನ ಸೌಕರ್ಯವಿದೆ ಎಂದೇ, ಬೆಂಗಳೂರು ಅತ್ಯಂತ ವಿಶಾಲವಾದ ಪ್ರದೇಶ ಹೊಂದಿದೆ ಎಂದೇ, ಬೆಂಗಳೂರು ಸಂಪೂರ್ಣ ಹಸಿರುಮಯವಾಗಿದೆ ಎಂದೇ, ಬೆಂಗಳೂರಿನಲ್ಲಿ ಹವಾನಿಯಂತ್ರಿತ ವಾತಾವರಣ ಇದೆ ಎಂದೇ, ಬೆಂಗಳೂರು ಅತ್ಯಂತ ಸುರಕ್ಷಿತವಾಗಿದೆ ಎಂದೇ, ಬೆಂಗಳೂರಿನ ಆಡಳಿತದಲ್ಲಿ…

Read More

ಬದುಕಿನ ಪಯಣದ ಹಾದಿಯಲ್ಲಿ ನಮ್ಮ ಸಮಾಜ…..

ವಿಜಯ ದರ್ಪಣ ನ್ಯೂಸ್  ಬದುಕಿನ ಪಯಣದ ಹಾದಿಯಲ್ಲಿ ನಮ್ಮ ಸಮಾಜ….. ಶೂನ್ಯದಿಂದ ಪ್ರಾರಂಭವಾಗುವ ಜೀವನದ ಪಯಣ 100 ನಿಲ್ದಾಣಗಳನ್ನು ತಲುಪುತ್ತದೆ ಎಂದು ಹೇಳಲಾಗುತ್ತದೆ. ಆದರೆ ವಾಸ್ತವ ಅನುಭವದಲ್ಲಿ 60 ರಿಂದ 80 ರ ನಡುವಿನ ಯಾವುದಾದರೂ ನಿಲ್ದಾಣದಲ್ಲಿ ಪ್ರಯಾಣ ಮುಗಿಯುವ ಸಾಧ್ಯತೆಯೇ ಹೆಚ್ಚು…. ಜೀವ ಅಂಕುರವಾಗುವ ಘಳಿಗೆಯಿಂದ ಉಸಿರು ನಿಲ್ಲುವವರೆಗೆ ಇರುವ ಕಾಲವನ್ನು ಸರಳವಾಗಿ ಜೀವನ ಎಂದು ಪರಿಗಣಿಸಲಾಗುತ್ತದೆ. ನಮ್ಮ ದೇಹಕ್ಕೆ ನಾವೇ ಅಧಿಪತಿಯಾದರು ನಮ್ಮ ಜೀವನ ಮಾತ್ರ ಬಹುತೇಕ ಪರಿಸ್ಥಿತಿಯ ಕೂಸು. ಬದುಕಿಗಾಗಿ ಹೋರಾಡುತ್ತಾ ಖಚಿತವಾಗಿರುವ…

Read More