ಕೋಡಿಮಠದ ಭವಿಷ್ಯವಾಣಿ…..

ವಿಜಯ ದರ್ಪಣ ನ್ಯೂಸ್ ಕೋಡಿಮಠದ ಭವಿಷ್ಯವಾಣಿ….. ಕೋಡಿಹಳ್ಳಿ ಮಠದ ಸ್ವಾಮಿಗಳ ಭವಿಷ್ಯವಾಣಿ ರಾಜ್ಯದ ಮಾಧ್ಯಮಗಳಲ್ಲಿ ಹಲವಾರು ವರ್ಷಗಳಿಂದ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಕಳೆದ 40/50 ವರ್ಷಗಳಿಂದ ಅವರ ಭವಿಷ್ಯ ವಾಣಿ ಗಮನಿಸಿದಾಗ ಒಂದಷ್ಟು ನಿಜವಾಗಿರುವುದು ಸಹ ವಾಸ್ತವ. ಅದರಲ್ಲೂ ಪ್ರಾಕೃತಿಕ, ರಾಜಕೀಯ ಮತ್ತು ಕೆಲವು ದುರಂತ ಘಟನೆಗಳ ಬಗ್ಗೆ ಅವರು ನುಡಿದ ಭವಿಷ್ಯಗಳು ಸಾಮಾನ್ಯವಾಗಿ ನಿಜವಾಗುತ್ತದೆ….. ಹಾಗಾದರೆ ಸ್ವಾಮೀಜಿಗಳ ಭವಿಷ್ಯ ನಿಜವೇ, ಅವರಿಗೆ ಆ ಶಕ್ತಿ ಇದೆಯೇ ಅಥವಾ ಅದೊಂದು ಅನುಭವದ ಮಾತುಗಳೇ, ಆಳ ಅಧ್ಯಯನದ ಚಿಂತನೆಯೇ,…

Read More

ವೃತ್ತಿ ನಿರತರ ವೃತ್ತಿ ಧರ್ಮ……….

ವಿಜಯ ದರ್ಪಣ ನ್ಯೂಸ್ ವೃತ್ತಿ ನಿರತರ ವೃತ್ತಿ ಧರ್ಮ………. ಪತ್ರಕರ್ತರು ************ ಕೇವಲ ನಿರೂಪಕರಲ್ಲ – ಮನರಂಜನೆ ನೀಡುವವರಲ್ಲ – ಜನರನ್ನು ಆಕರ್ಷಿಸುವವರಲ್ಲ – ವ್ಯಾಪಾರಿಗಳಲ್ಲ – ಜನಪ್ರಿಯತೆಯ ಹಿಂದೆ ಹೋಗುವವರಲ್ಲ – ಜನರನ್ನು ಮೆಚ್ಚಿಸುವವರು ಮಾತ್ರವಲ್ಲ……. ಜೊತೆಗೆ ಮುಖ್ಯವಾಗಿ ವಿವೇಚನೆಯಿಂದ ಪರಿಶೀಲಿಸಿ ಎಷ್ಟೇ ಕಷ್ಟವಾದರೂ ಸತ್ಯವನ್ನು ಧೈರ್ಯವಾಗಿ ಹೇಳುವವರು. ಪೋಲೀಸರು ************** ಕೇವಲ ಭಯ ಪಡಿಸುವವರಲ್ಲ – ಹೊಡೆಯುವವರಲ್ಲ – ಕೊಲ್ಲುವವರಲ್ಲ – ಬಂಧಿಸುವವರಲ್ಲ – ನಿಯಂತ್ರಿಸಿವವರಲ್ಲ – ಎಚ್ಚರಿಸುವವರಲ್ಲ – ರಕ್ಷಿಸುವವರು ಮಾತ್ರವಲ್ಲ….. ಜೊತೆಗೆ…

Read More

ಪ್ರಶ್ನಿಸುವುದು ಅರಿವಿನ ಹೆಬ್ಬಾಗಿಲಾಗಬೇಕೆ ಹೊರತು ಅಹಂಕಾರದ ತೋರು ಬೆರಳಾಗಬಾರದು……

ವಿಜಯ ದರ್ಪಣ ನ್ಯೂಸ್ ಪ್ರಶ್ನಿಸುವುದು ಅರಿವಿನ ಹೆಬ್ಬಾಗಿಲಾಗಬೇಕೆ ಹೊರತು ಅಹಂಕಾರದ ತೋರು ಬೆರಳಾಗಬಾರದು…… ” ಕೈ ಮುಗಿದು ಒಳಗೆ ಬಾ ಯಾತ್ರಿಕನೆ ಶಿಲೆಯಲ್ಲವಿದು ಕಲೆಯ ಬಲೆಯೊ “ ” ಕೈಮುಗಿದು ಒಳಗೆ ಬಾ ಯಾತ್ರಿಕನೆ ಇದು ಸಸ್ಯ ಕಾಶಿ “ ” ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ “…. ಕುವೆಂಪು ಅವರು ವಿವಿಧ ಸಂದರ್ಭದಲ್ಲಿ ಹೇಳಿರುವ ಅಥವಾ ಬರೆದಿರುವ ಮಾತುಗಳನ್ನು ವಿವಿಧ ರೀತಿಯಲ್ಲಿ ವಿವಿಧ ಸ್ಥಳಗಳಲ್ಲಿ ಈ ರೀತಿಯಾಗಿ ಉಪಯೋಗಿಸಿಕೊಳ್ಳಲಾಗಿದೆ. ಇದೀಗ ಇದರದೇ ಒಂದು ಭಾವದಲ್ಲಿ…

Read More

ಅಭಿವೃದ್ಧಿಯ ಪಥದಲ್ಲಿ ಭಾರತ….

ವಿಜಯ ದರ್ಪಣ ನ್ಯೂಸ್ ಅಭಿವೃದ್ಧಿಯ ಪಥದಲ್ಲಿ ಭಾರತ…. ಇದನ್ನು ವಿಶ್ವದ ಮೂರು ಬಲಿಷ್ಠ ಆರ್ಥಿಕತೆಯ ಹೊಂದಿರುವ ದೇಶಗಳ ಒಟ್ಟು ಪರಿಸ್ಥಿತಿಯನ್ನು ಅವಲೋಕಿಸಿದಾಗ ಯಾವ ರೀತಿ ಅಂದಾಜು ಮಾಡಬಹುದು ಎಂಬ ಒಂದು ಸರಳ ವಿಶ್ಲೇಷಣೆ….. ವಿಶ್ವದ ಅತಿ ದೊಡ್ಡ ಮತ್ತು ಶ್ರೀಮಂತ ಹಣಕಾಸು ವ್ಯವಸ್ಥೆ ಹೊಂದಿರುವ ಅಮೆರಿಕಾದ ಒಟ್ಟು ಆರ್ಥಿಕತೆಯ ಗಾತ್ರ 27 ಟ್ರಿಲಿಯನ್, ಎರಡನೇ ಸ್ಥಾನದಲ್ಲಿರುವ ಚೀನಾದ ಆರ್ಥಿಕತೆ 17 ಟ್ರಿಲಿಯನ್, ಮೂರನೆಯ ಸ್ಥಾನದಲ್ಲಿ ಜರ್ಮನಿ ಹಾಗು ನಾಲ್ಕನೆಯ ಸ್ಥಾನದಲ್ಲಿ ಜಪಾನ್ ಮತ್ತು ಐದನೆಯ ಸ್ಥಾನದಲ್ಲಿರುವ ಭಾರತದ…

Read More

*ಯಾ ಅಲ್ಲಾ ಇಲಾ ಇಲಾ ಇಲ್ಲುಲ್ಲಾ…* *ಬಿಜಾಪುರದ ಬೆಲ್ಲ*

ವಿಜಯ ದರ್ಪಣ ನ್ಯೂಸ್ *ಯಾ ಅಲ್ಲಾ ಇಲಾ ಇಲಾ ಇಲ್ಲುಲ್ಲಾ…* *ಬಿಜಾಪುರದ ಬೆಲ್ಲ* ಬಿಳಿ ಜುಬ್ಬಾ ಬಿಳಿ ಪೈಜಾಮ ಬಲಗೈಯಲ್ಲಿ ನವಿಲಿನ ಪುಕ್ಕಗಳ ಪೊರಕೆ, ಎಡಗೈಯಲ್ಲಿ ಹೊಗೆಯಾಡುತ್ತಿರುವ ಧೂಪದ ಬಟ್ಟಲು ಹಿಡಿದುಕೊಂಡು ಬಂದು ಅಲ್ಲಾನ ಕಲ್ಮಾ ಹೇಳಿಕೊಂಡು ನಿಂತರೆ ಪ್ರತಿ ಅಂಗಡಿಯವರೂ ಆತನಿಗೆ ಐದು, ಹತ್ತು, ಐವತ್ತು ಅಥವಾ ತಮ್ಮ ಶಕ್ತ್ಯಾನುಸಾರ  ಕೊಟ್ಟೆ ಮುಂದೆ ಸಾಗಿಸುತ್ತಾರೆ. ಕೊಡದಿದ್ದರೆ ಆತ ಬಿಡಬೇಕಲ್ಲಾ ತನ್ನಲ್ಲಿರುವ ನವಿಲಿನ ಪುಕ್ಕಗಳ ಪೊರಕೆಯಿಂದ ಇಡೀ ಅಂಗಡಿಗೆ ಹೊಗೆ ಹಾಕಿ ಪೊರಕೆಯಿಂದ ಅಂಗಡಿಯವನ ತಲೆಗೆ ಮೊಟಕುತ್ತಾನೆ….

Read More

ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್

ವಿಜಯ ದರ್ಪಣ ನ್ಯೂಸ್ ಕೈ ನಾಯಕರ ಕಿವಿಗೆ ಕಮಲದ ಹೂ ಸಿಕ್ಕಿಸಿದ ಶೆಟ್ಟರ್ ಕಾಂಗ್ರೆಸ್‌ಗೆ ಕೈಚಾಚುವ ಭರದಲ್ಲಿ ಬಿಜೆಪಿ ಪಕ್ಷಕ್ಕೆ ಜಾಡಿಸಿ ಒದ್ದು ಮಂತ್ರಿಯಾಗುವ ಹೆಜ್ಜೆ ಇಟ್ಟು ಎಡವಿ ಚುನಾವಣೆಯಲ್ಲಿ ಸೋತು ಮೂಲೆ ಸೇರಿದ್ದ ಉತ್ತರ ಕರ್ನಾಟಕದಲ್ಲಿ ತಾನೇ ಲಿಂಗಾಯತರಿಗೆ ಲೀಡರ್ ಎಂದು ತನ್ನ ಚೇಲಾಗಳು ಕರೆಯುವಂತೆ ಮಾಡುತ್ತಿದ್ದ, ಮುಖ್ಯಮಂತ್ರಿ ಮಾಡಿದ್ದ ಪಕ್ಷವನ್ನೇ “ಹಚಾ” ಎಂದು ಕಾಂಗಿಗಳನ್ನು ಪ್ರೀತಿ ಮಾಡಲು ಹೋಗಿದ್ದ ಜಗದೀಶ್ ಶೆಟ್ಟರ್ ಎಂಬ ಸ್ವಘೋಷಿತ ನಾಯಕ ತಾನು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋದ…

Read More

ಪರೀಕ್ಷೆಯ ಹಬ್ಬ ಸಂಭ್ರಮಿಸಿ : ಜಯಶ್ರೀ .ಜೆ.ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್ ಪರೀಕ್ಷೆಯ ಹಬ್ಬ ಸಂಭ್ರಮಿಸಿ : ಜಯಶ್ರೀ .ಜೆ.ಅಬ್ಬಿಗೇರಿ ಇನ್ನೇನು ಕೆಲ ದಿನಗಳಲ್ಲಿ ಸಾಲು ಸಾಲು ಪರೀಕ್ಷೆಗಳು ಬರಲಿವೆ. ಅಂದರೆ ಒಂದು ತರಹ ಪರೀಕ್ಷೆಯ ಸುಗ್ಗಿ, ಪರೀಕ್ಷೆ ಹಬ್ಬ ಅನ್ನಿ. ಇದೇನ್ರಿ ನೀವು ಪರೀಕ್ಷೆಯನ್ನು ಹಬ್ಬಕ್ಕೆ ಹೋಲಿಸುತ್ತಿದ್ದೀರಿ ಅನ್ನುವ ಪ್ರಶ್ನೆ ನಿಮ್ಮದು ಅಂತ ನನಗೆ ಖಂಡಿತ ಗೊತ್ತು. ಕಿರಿಕಿರಿ ಎನಿಸುವ ಪರೀಕ್ಷೆಯನ್ನು ಅದ್ಹೇಗೆ ಸಂಭ್ರಮಿಸುವುದು ಅಂತೀರೇನು? ಪರೀಕ್ಷೆಯೆಂಬುದು ನೀವು ಊಹಿಸಿರದ ಯಾವುದೋ ಮೂಲೆಯಿಂದ ಬಂದಿರುವಂತಹದು ಅಲ್ಲ. ಒಮ್ಮೆಲೇ ಬಂದು ಬೀಳುವಂತಹದಲ್ಲ. ಆಕಸ್ಮಿಕವಾದುದು ಅಲ್ಲ. ಮಳೆಯ…

Read More

ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ……

ವಿಜಯ ದರ್ಪಣ ನ್ಯೂಸ್ ಇಂದಿನ ಬೆಳಗು ಎಂದಿನಂತೆ ಇಲ್ಲ, ಏನೋ ಉತ್ಸಾಹ ಏನೋ ಉಲ್ಲಾಸ…… ಅಲಾರಾಂ ಶಬ್ದವೇ ತುಂಬಾ ತುಂಬಾ ನಾದಮಯವಾಗಿತ್ತು. ಹೊರಗಿನ ಹಕ್ಕಿಗಳ ಚಿಲಿಪಿಲಿ ಗಾನ, ಕೋಳಿಯ ಕೂಗು ಸಹ ಚೇತೋಹಾರಿಯಾಗಿತ್ತು. ದೇವಸ್ಥಾನದ ಸುಪ್ರಭಾತ, ಮಸೀದಿಯ ಅಜಾನ್, ಚರ್ಚಿನ ಪ್ರಾರ್ಥನೆ ಇಂದು ವಿಶೇಷ ಭಾವನೆಗಳನ್ನು ಉಕ್ಕಿಸುತ್ತಿತ್ತು. ದೇಹ ಮನಸ್ಸು ಹಗುರಾದಂತೆ ಅನಿಸುತ್ತಿತ್ತು. ಇಷ್ಟು ವರ್ಷಗಳ ಬದುಕಿನಲ್ಲಿ ಇದೇ ಮೊದಲ ಬಾರಿಗೆ ಈ ಅನುಭವ, ಈ ಭಾವ. ಅದಕ್ಕೆ ಕಾರಣವೂ ಇದೆ… ನನಗೆ ಅಪ್ಪ ಅಮ್ಮ ಎಂದರೆ…

Read More

ಅದೇ ಭೂಮಿ ಅದೇ ಬಾನು.-ಈ ಪಯಣ ನೂತನ” ಪ್ರೇಮ ಲಹರಿ :ಜಯಶ್ರೀ.ಜೆ. ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್  “ಅದೇ ಭೂಮಿ ಅದೇ ಬಾನು.-ಈ ಪಯಣ ನೂತನ” ಪ್ರೇಮ ಲಹರಿ, ಜಯಶ್ರೀ.ಜೆ. ಅಬ್ಬಿಗೇರಿ  ಮನದಲ್ಲಿ ಮುಗಿಲೆತ್ತರದ ಆಸೆಗಳನ್ನಿಟ್ಟುಕೊಂಡು ಇಂದಲ್ಲ ನಾಳೆ ನಿನ್ನ ಹೃದಯವೆಂಬ ನೆಲದಲ್ಲಿ ಪ್ರೀತಿಯ ಹೂವು ಅರಳುತ್ತದೆಂದು ಕಾದದ್ದೇ ಬಂತು ಕಾಯುವುದರಲ್ಲೂ ಅದೇನೋ ಸವಿಯಾದ ಸುಖವಿದೆ. ಆ ಸವಿನೆನಪುಗಳ ಸುಖ ಅನುಭವಿಸಿದವರಿಗೆ ಮಾತ್ರ ಗೊತ್ತು. ಕಾಡುವುದೇ ನೆನಪುಗಳ ಕೆಲಸ. ಅವುಗಳ ಕಾಡುವಿಕೆಯಲ್ಲೂ ಏನೋ ಒಂದು ಹಿತವಿದೆ ಅನಿಸುತ್ತೆ. ಅದರಲ್ಲೂ ನಿನ್ನ ನೆನಪುಗಳಲ್ಲಿ ಮುಗಿಯದ ಸೆಳೆತವಿದೆ. ನೆನಪುಗಳಲ್ಲಿ ಅಷ್ಟೇ ಅಲ್ಲ ನಿನ್ನಲ್ಲೂ. ಎಲ್ಲೂ…

Read More

ಜೀವಿಸುವುದೇ ಒಂದು ಸಾಧನೆ ಎಂಬ ಅರ್ಥದ ಕಡೆಗೆ ವಿಶ್ವದ ಜನರ ಪಯಣ…….

ವಿಜಯ ದರ್ಪಣ ನ್ಯೂಸ್  ಜೀವಿಸುವುದೇ ಒಂದು ಸಾಧನೆ ಎಂಬ ಅರ್ಥದ ಕಡೆಗೆ ವಿಶ್ವದ ಜನರ ಪಯಣ……. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಹತ್ಯೆ ಕಳೆದ ಕೆಲವು ವರ್ಷಗಳಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ತೆಲುಗು ಭಾಷಿಕರು ಇದಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ. ಇದು ಉದ್ದೇಶ ಪೂರ್ವಕವೇ ಅಥವಾ ಆಕಸ್ಮಿಕವೇ ಅಥವಾ ಯಾವುದೋ ಅಸಮಾಧಾನದ ಪ್ರತಿರೂಪವೇ ಅಥವಾ ಅದಕ್ಕಿಂತ ಹೆಚ್ಚು ಅರ್ಥ ಹೊಂದಿದೆಯೇ…. ಸುಮಾರು 30 ವರ್ಷಗಳ ಹಿಂದೆ ಭಾರತೀಯ ಸಮಾಜದಲ್ಲಿ ವಿದೇಶದಲ್ಲಿ ಓದುವುದು, ಉದ್ಯೋಗ – ವ್ಯವಹಾರ ಮಾಡುವುದು, ವಿದೇಶ ಪ್ರವಾಸ ಮಾಡುವುದು,…

Read More