ಕಾಟೇರ….

ವಿಜಯ ದರ್ಪಣ ನ್ಯೂಸ್ ಕಾಟೇರ…….. ಕಾಶ್ಮೀರಿ ಫೈಲ್ಸ್, ಕೇರಳ ಸ್ಟೋರಿ, ಜೈಭೀಮ್, ಈಗ ಕಾಟೇರ ಹೀಗೆ ಭಾರತದ ಅನೇಕ ಭಾಷೆಗಳ ಚಲನಚಿತ್ರಗಳಲ್ಲಿ ನಿರಂತರವಾಗಿ ಈ ಸಮಾಜದ ಅನ್ಯಾಯ ಅಕ್ರಮ ಹಿಂಸೆ ತಾರತಮ್ಯಗಳನ್ನು ಮನರಂಜನೆ, ವ್ಯಾಪಾರ ಮತ್ತು ಕಲಾತ್ಮಕವಾಗಿ ಚಿತ್ರಿಸಿ ಯಶಸ್ಸು ಪಡೆಯಲಾಗುತ್ತಿದೆ. ಜನರು ಸಹ ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾರೆ. ಹಿಂಸೆ ಕ್ರೌರ್ಯ ಅಸಮಾನತೆ ಅಮಾನವೀಯತೆಯು ಒಂದು ಮನರಂಜನೆ ಎಂಬಲ್ಲಿಗೆ ನಮ್ಮ ಮನಸ್ಥಿತಿಗಳು ಬಂದು ತಲುಪಿದೆ…… ಒಮ್ಮೆ ಹಾಗೇ ಯೋಚಿಸಿ ನೋಡಿ. ಈ ದೇಶದ ಲಕ್ಷಾಂತರ ದೇವಸ್ಥಾನಗಳಲ್ಲಿ…

Read More

ವಕ್ತಾರರು ಬೇಕಾಗಿದ್ದಾರೆ….

ವಿಜಯ ದರ್ಪಣ ನ್ಯೂಸ್ ವಕ್ತಾರರು ಬೇಕಾಗಿದ್ದಾರೆ…. ಬೆಂಗಳೂರು ಜನವರಿ 07 :ದಯವಿಟ್ಟು ಗಮನಿಸಿ, ವಕ್ತಾರರ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು…… ಹುದ್ದೆಗಳ ಸಂಖ್ಯೆ : ಅನಿಯಮಿತ, ವಿದ್ಯಾರ್ಹತೆ : ಯಾವುದೇ ಅಕ್ಷರ ಜ್ಞಾನದ ಅವಶ್ಯಕತೆ ಇಲ್ಲ. ಸೇವಾ ಮನೋಭಾವ ಮಾತ್ರ. ಮೀಸಲಾತಿ : ಮನುಷ್ಯ ಎನಿಸಿಕೊಳ್ಳುವ ಎಲ್ಲರಿಗೂ ಅವಕಾಶವಿದೆ. ವಯಸ್ಸು : ಕನಿಷ್ಠ 25 ವರ್ಷ. ಗರಿಷ್ಠ ಮಿತಿ ಇಲ್ಲ. ಸಂಬಳ : ಯಾವುದೇ ನಿರೀಕ್ಷೆ ಬೇಡ. ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಿ…

Read More

ಸಾಮಾನ್ಯ ವ್ಯಕ್ತಿಗಳ ಸಾಮಾನ್ಯ ದಿನಚರಿ 2024 ರ ಹೊಸ್ತಿಲಲ್ಲಿ…..

ವಿಜಯ ದರ್ಪಣ ನ್ಯೂಸ್ ಸಾಮಾನ್ಯ ವ್ಯಕ್ತಿಗಳ ಸಾಮಾನ್ಯ ದಿನಚರಿ 2024 ರ ಹೊಸ್ತಿಲಲ್ಲಿ….. ದೇಹ – ಮನಸ್ಸಿನ ಡಯಟ್….. ಬೆಳಗ್ಗೆ ಸುಮಾರು 5 ಗಂಟೆಗೆ ಹಾಸಿಗೆಯಿಂದ ಏಳುವುದು……. ಎದ್ದ ತಕ್ಷಣ ಒಂದು ಲೋಟ ನೀರು ಕುಡಿದು ಕೋಣೆಯೊಳಗೆ ಒಂದು ನಡಿಗೆ‌‌‌‌‌…… ಸುಮಾರು 5/30 ಕ್ಕೆ ಯೋಗ ಪ್ರಾಣಾಯಾಮ ಧ್ಯಾನ ಮಾಡುವುದು…. 6/30/ ರಿಂದ 7 ಸ್ನಾನ ಮಾಡಿ ಸಿದ್ದರಾಗುವುದು….. 7 ರಿಂದ 7/30 ರವರೆಗೆ ಪತ್ರಿಕೆ ಓದುತ್ತಾ ಕಾಫಿ ಅಥವಾ ಟೀ ಅಥವಾ ಹಾಲು ಅಥವಾ ಗ್ರೀನ್…

Read More

ಆದರ್ಶ ಮತ್ತು ವಾಸ್ತವ……

ವಿಜಯ ದರ್ಪಣ ನ್ಯೂಸ್  ಆದರ್ಶ ಮತ್ತು ವಾಸ್ತವ…… ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ಅಥವಾ ಮೇಲಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ…….. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ? ಒಬ್ಬ ” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.” ಇನ್ನೊಬ್ಬ ” ನಾನು ಐಎಎಸ್‌ ಪಾಸು ಮಾಡಿ ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ. “ ಮತ್ತೊಬ್ಬ ” ನಾನು ಡಾಕ್ಟರ್ ಆಗಿ ಹಣವಿಲ್ಲದ ಬಡ ರೋಗಿಗಳಿಗೆ…

Read More

ನಾವು ಹಿಂದೂಗಳಲ್ಲ ನಮ್ಮದೇ ಬೇರೆ ಧರ್ಮ… ವೀರಶೈವ  

ವಿಜಯ ದರ್ಪಣ ನ್ಯೂಸ್ ನಾವು ಹಿಂದೂಗಳಲ್ಲ ನಮ್ಮದೇ ಬೇರೆ ಧರ್ಮ… ವೀರಶೈವ. ನಾನು ವೀರಶೈವ, ನಾನು ಲಿಂಗಾಯತ, ನಾನು ಬ್ರಾಹ್ಮಣ, ನಾನು ವೈಶ್ಯ, ನಾನು ಶೂದ್ರ, ನಾನು ಹಿಂದು, ನಾನು ಮುಸ್ಲಿಂ, ನಾನು ಕ್ರೆಸ್ತ, ನಾನು ಸಿಖ್‌ರು, ಹೀಗೆ ನಾನಾ ರೀತಿಯ ಜನಗಳು ನಾನಾ ಧರ್ಮಗಳ ಅಡಿಯಲ್ಲಿ ಬೆಳೆಯುತ್ತಿದ್ದಾರೆ. ನಾನು ಎಂಬ ಪದವೇ ಇಲ್ಲಿ ದೊಡ್ಡ ಸಾಧನೆಯ ಕುರುಹು, ಅನಾದಿ ಕಾಲದಿಂದಲೂ ವಿಷ್ಣು ಧರ್ಮೀಯರು, ವೀರಶೈವರ ಜಂಜಾಟ ನಡೆದುಕೊಂಡೇ ಬಂದಿದೆ. ಇತ್ತೀಚೆಗಷ್ಟೇ ಬ್ರಾಹ್ಮಣರು ಶಿವನನ್ನು ಪೂಜಿಸುತ್ತಿದ್ದಾರೆ. ಆಗಿನ…

Read More

ಆದರ್ಶ ಮತ್ತು ವಾಸ್ತವ……

ಆದರ್ಶ ಮತ್ತು ವಾಸ್ತವ…… ವಿಜಯ ದರ್ಪಣ ನ್ಯೂಸ್  ಆದರ್ಶ ಮತ್ತು ವಾಸ್ತವ…… ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ಅಥವಾ ಮೇಲಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ…….. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ? ಒಬ್ಬ ” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.” ಇನ್ನೊಬ್ಬ ” ನಾನು ಐಎಎಸ್‌ ಪಾಸು ಮಾಡಿ ಬಡವರಿಗೆ ನನ್ನ ಕೈಲಾದ ಸಹಾಯ ಮಾಡುತ್ತೇನೆ. “ ಮತ್ತೊಬ್ಬ ” ನಾನು ಡಾಕ್ಟರ್ ಆಗಿ…

Read More

ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ…….

ವಿಜಯ ದರ್ಪಣ ನ್ಯೂಸ್  ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ ವಿಷಯಗಳಲ್ಲಿ ಇಂದಿಗೂ ಪ್ರಸ್ತುತರಾಗುತ್ತಾರೆ. ಸೇವೆಯ ಮುಖಾಂತರ ಬದುಕಿನ ಸಾರ್ಥಕತೆಯನ್ನು ಕಾಣುವ ಒಂದು ಅಪೂರ್ವ ಚಿಂತನೆಯನ್ನು ಬಹಳ ಹಿಂದೆಯೇ ಪ್ರತಿಪಾದಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ….

Read More

ನಿಷ್ಕ್ರಿಯ ಹಣ ಮತ್ತು ಅನಾಥ ಹೆಣ…..

ವಿಜಯ ದರ್ಪಣ ನ್ಯೂಸ್  ನಿಷ್ಕ್ರಿಯ ಹಣ ಮತ್ತು ಅನಾಥ ಹೆಣ….. 62,224 ಕೋಟಿ ಹಣ ವಾರಸುದಾರರಿಲ್ಲದ ಮತ್ತು ಕಳೆದ ಹತ್ತು ವರ್ಷಗಳಲ್ಲಿ ನಿಷ್ಕ್ರಿಯವಾದ ಖಾತೆಗಳಲ್ಲಿ ಉಳಿದಿರುವ ಹಣ……… ಒಂದು ಕಡೆ ಇಡೀ ಸಮಾಜ ಹಣದ ಹಿಂದೆ ಬಿದ್ದು ಸಕ್ರಿಯವಾಗಿರುವಾಗ ಇನ್ನೊಂದು ಕಡೆ ಇಷ್ಟೊಂದು ದೊಡ್ಡ ಮೊತ್ತದ ಹಣ ನಿಷ್ಕ್ರಿಯ ಖಾತೆಗಳಲ್ಲಿ. ಎಂತಹ ವಿಪರ್ಯಾಸ…… ಮನುಷ್ಯರ ನಡುವಿನ ನಂಬಿಕೆಗಳು ಮತ್ತು ಸಂಬಂಧಗಳು ಶಿಥಿಲವಾಗುತ್ತಿರುವ ವ್ಯವಸ್ಥೆಗೆ ಬಹುದೊಡ್ಡ ಸಾಕ್ಷಿಯನ್ನು ಒದಗಿಸಿದೆ ಈ ವಾರಸುದಾರರಿಲ್ಲದ ಹಣ…… ಭಾರತೀಯ ಸಮಾಜದ ತಳಪಾಯವೇ ಮನುಷ್ಯ…

Read More

“ಗುಲಾಮಗಿರಿ ಮನಸ್ಥಿತಿಯಿಂದ ದೇಶಕ್ಕೀಗ ಸ್ವಾತಂತ್ರ್ಯ” ಪ್ರಧಾನಿ ನರೇಂದ್ರ ಮೋದಿ………

ವಿಜಯ ದರ್ಪಣ ನ್ಯೂಸ್  “ಗುಲಾಮಗಿರಿ ಮನಸ್ಥಿತಿಯಿಂದ ದೇಶಕ್ಕೀಗ ಸ್ವಾತಂತ್ರ್ಯ ” ಪ್ರಧಾನಿ ನರೇಂದ್ರ ಮೋದಿ……… ಹೌದು ನಿಜ, ಇಂದಿರಾಗಾಂಧಿ ಆಡಳಿತ ಕಾಲದಲ್ಲಿ ಬಹುತೇಕ ಸಾಮಾಜಿಕ ಮನಸ್ಥಿತಿ ಗುಲಾಮಿತನದಲ್ಲಿಯೇ ಇತ್ತು. ಆಗ ಅನಕ್ಷರಸ್ಥ ಸಂಖ್ಯೆ ಹೆಚ್ಚಾಗಿತ್ತು. ಆಧುನಿಕ ತಂತ್ರಜ್ಞಾನ, ಸಮೂಹ ಸಂಪರ್ಕ ಮಾಧ್ಯಮಗಳು ಅಭಿವೃದ್ಧಿ ಹೊಂದಿರಲಿಲ್ಲ. ಸಾರಿಗೆ, ವಿದ್ಯುತ್, ಊಟ, ವಸತಿಯ ಕೊರತೆ ತುಂಬಾ ಇತ್ತು. ದೌರ್ಜನ್ಯ, ದಬ್ಬಾಳಿಕೆ, ಶೋಷಣೆ ಸಮಾಜದ ಭಾಗವಾಗಿತ್ತು. ಎಷ್ಟೋ ಕೊಲೆ ಅತ್ಯಾಚಾರಗಳನ್ನು ಹೊರಗೆ ಬಾರದಂತೆ ಮುಚ್ಚಿಹಾಕಲಾಗುತ್ತಿತ್ತು. ಚುನಾವಣೆಗಳಲ್ಲಿ ಬಹಳಷ್ಟು ಅಕ್ರಮಗಳು ಆಗುತ್ತಿದ್ದವು. ಇಂದಿರಾಗಾಂಧಿಯವರ…

Read More

ದಾವೂದ್ ಇಬ್ರಾಹಿಂ….. ನೀಚಾತಿನೀಚ ಕ್ರಿಮಿನಲ್ ವ್ಯಕ್ತಿಯನ್ನು ಇನ್ನೊಂದು ದೃಷ್ಟಿಕೋನದಿಂದ ನೋಡುವ ಪ್ರಯತ್ನ……….

ವಿಜಯ ದರ್ಪಣ ನ್ಯೂಸ್ ದಾವೂದ್ ಇಬ್ರಾಹಿಂ….. ನೀಚಾತಿನೀಚ ಕ್ರಿಮಿನಲ್ ವ್ಯಕ್ತಿಯನ್ನು ಇನ್ನೊಂದು ದೃಷ್ಟಿಕೋನದಿಂದ ನೋಡುವ ಪ್ರಯತ್ನ………. ಒಮ್ಮೆ ಕೇಂದ್ರ ಸಚಿವರು ಮತ್ತು ಮಹಾರಾಷ್ಟ್ರದವರೇ ಆದ ನಿತಿನ್ ಗಡ್ಕರಿ ಅವರು ಹೀಗೆ ಹೇಳುತ್ತಾರೆ ” ಸ್ವಾಮಿ ವಿವೇಕಾನಂದ ಮತ್ತು ದಾವೂದ್ ಇಬ್ರಾಹಿಂ ಅವರ ಐಕ್ಯೂ (ಬುದ್ದಿ ಮಟ್ಟದ ಕೋಷ್ಟಕ ) ಒಂದೇ. ಆದರೆ ವಿವೇಕಾನಂದರು ಅದನ್ನು ಒಳ್ಳೆಯದಕ್ಕೆ ಉಪಯೋಗಿಸಿದರು, ದಾವೂದ್ ಕೆಟ್ಟದ್ದಕ್ಕೆ ಉಪಯೋಗಿಸಿದ ” ( ನಂತರ ಈ ಹೋಲಿಕೆ ಕೆಲವರ ಆಕ್ಷೇಪಕ್ಕೆ ಕಾರಣವಾಯಿತು ) ದಂತಚೋರ ವೀರಪ್ಪನ್…

Read More