ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ………

ವಿಜಯ ದರ್ಪಣ ನ್ಯೂಸ್… ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ……… ಜಗತ್ತಿನ ಎಲ್ಲಾ ಜೀವರಾಶಿಗಳ ಪ್ರತಿ ಕ್ಷಣದ ಪ್ರಯತ್ನವೇ ಅದು….. ಆದರೆ ಹೆಚ್ಚಾಗಿ ಇತ್ತೀಚಿನ ಆಧುನಿಕ ಕಾಲದಲ್ಲಿ ಮನುಷ್ಯ ಪ್ರಾಣಿ ಸಾಯಲೇ ಯೋಚಿಸುವುದು ಕಂಡುಬರುತ್ತದೆ…… ಕಷ್ಟ ಸಹಿಷ್ಣುತೆ ಕಡಿಮೆಯಾಗುತ್ತಿದೆ. ನಿನ್ನೆ ಮಾಧ್ಯಮಗಳಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂದರ್ಭದಲ್ಲಿ……. ಆತ್ಮಹತ್ಯೆ ಎಂಬ ಸಾವುಗಳು…… ನೇರವಾಗಿ ಹೇಳಬೇಕೆಂದರೆ ಇದು ಒಂದು ಮಾನಸಿಕ ಖಾಯಿಲೆ. ದುರ್ಬಲ ಮನಸ್ಥಿತಿಯ ಸಂಕೇತ. ಯಾವ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗಳ ಬಗ್ಗೆ ಅತಿರೇಕದ…

Read More

ಮೇ 30 – 2024, ಗುರುವಾರ – ಹಾಸನ………..

ವಿಜಯ ದರ್ಪಣ ನ್ಯೂಸ್….  ಮೇ 30 – 2024, ಗುರುವಾರ – ಹಾಸನ……….. ಜಾಗೃತ ಮನಸ್ಸುಗಳ ಅಂತರಾಳದ ಪೆನ್ ಡ್ರೈವ್ ಪ್ರದರ್ಶನ………. ಬೆಳಗ್ಗೆ 10-30, ಮಹಾರಾಜ ಪಾರ್ಕ್…… ನೋವು – ಆಕ್ರೋಶ – ಸಾಂತ್ವಾನ – ಆತ್ಮವಿಶ್ವಾಸ – ಎಚ್ಚರಿಕೆಯ ಭಾವ ಮಿಲನ… ದಯವಿಟ್ಟು ಭಾಗವಹಿಸಿ….. ಅಂದು ರಾಜ್ಯದ ಬಹುತೇಕ ಸಂವೇದನಾಶೀಲ ಮನಸ್ಸುಗಳ ಹಾದಿ ಹಾಸನದ ಕಡೆಗೆ ಸಾಗಿ ಬರುತ್ತಿದೆ. ರಾಜ್ಯ ಮತ್ತು ದೇಶ ಎಂದೂ ಕಂಡರಿಯದ ಒಂದು ಪೈಶಾಚಿಕ ಕೃತ್ಯಗಳ ಸರಣಿ ಅಲ್ಲಿನ ಸಂಸದರಿಂದ ನಡೆದಿದೆ…

Read More

ಲೈಕ್ – ಶೇರ್ – ಕಾಮೆಂಟ್, ಯಾರಿಗೆ, ಯಾವುದಕ್ಕೆ ಎಷ್ಟು…….

ವಿಜಯ ದರ್ಪಣ ನ್ಯೂಸ್ ….. ಲೈಕ್ – ಶೇರ್ – ಕಾಮೆಂಟ್, ಯಾರಿಗೆ, ಯಾವುದಕ್ಕೆ ಎಷ್ಟು……. ಸಿನಿಮಾ ನಟಿಯೊಬ್ಬರ ಒಂದು ನಗುಮುಖದ ಭಾವಚಿತ್ರಕ್ಕೆ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಎಕ್ಸ್ ಮುಂತಾದ ಸಾಮಾಜಿಕ ಜಾಲತಾಣದ ಲೈಕ್ ಕಾಮೆಂಟ್ ಮತ್ತು ಶೇರ್ ಸಾಮಾನ್ಯವಾಗಿ ಸಾವಿರದಿಂದ ಪ್ರಾರಂಭವಾಗಿ ಲಕ್ಷ, ಕೆಲವೊಮ್ಮೆ ಮಿಲಿಯನ್ ಸಹ ದಾಟುತ್ತದೆ. ಕಿರುತೆರೆಯ ನಿರೂಪಕಿಯೊಬ್ಬರ ಇದೇ ರೀತಿಯ ಭಾವಚಿತ್ರಕ್ಕೆ, ಲಕ್ಷಗಟ್ಟಲೆ ಲೈಕ್ ಒತ್ತಲಾಗುತ್ತದೆ. ಗಿಚ್ಚಿ ಗಿಲಿ ಗಿಲಿ ಅಥವಾ ಕಾಮಿಡಿ ಕಿಲಾಡಿಗಳು ಅಥವಾ ಮಜಾಭಾರತ ಕಾರ್ಯಕ್ರಮದ ನಟ ನಟಿಯರ…

Read More

ಮಳೆ……….

ವಿಜಯ ದರ್ಪಣ ನ್ಯೂಸ್…    ಮಳೆ………. ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ……. ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ ಮಟ್ಟ ಮಾತ್ರ ಉತ್ತಮವಾಗಬಹುದು ಎಂದು ಹೇಳಲಾಗುತ್ತದೆ….. ಏನೇ ಇರಲಿ, ಪ್ರಕೃತಿಯ ಎಲ್ಲಾ ವೈಪರೀತ್ಯಗಳನ್ನು ನಾವು ಸಹಿಸಲೇಬೇಕು. ಅದು ಅನಿವಾರ್ಯ. ಆದರೆ ಆಡಳಿತ ವ್ಯವಸ್ಥೆ, ಪರಿಸರ, ಕೃಷಿ ಮತ್ತು…

Read More

ನಮಸ್ಕಾರ ವಿವೇಕಾನಂದ ಸರ್ 🙏💐 ಶುಭಾಶಯಗಳು!!!💐

ವಿಜಯ ದರ್ಪಣ ನ್ಯೂಸ್… ನಮಸ್ಕಾರ ವಿವೇಕಾನಂದ ಸರ್ 🙏💐 ಶುಭಾಶಯಗಳು!!!💐 ಹವಾ ನಿಯಂತ್ರಿತ ಕಾರಿನಲ್ಲಿ ಕುಳಿತು ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ಬುದ್ಧನನ್ನು ಕುರಿತು ನೀವು ಬರೆದ ಬರಹ ಓದಿದೆನು. ಏನೋ ಗೊತ್ತಿಲ್ಲ, ಕಣ್ಣಂಚಿನಲ್ಲಿ ಧಾರಾಕಾರವಾಗಿ ನೀರು ಹರಿಯುತ್ತಿದೆ. ಬುದ್ಧ ಪೂರ್ಣಿಮೆಯೆಂದು ಬುದ್ಧನಿಗೆ ನೀವು ಕೊಟ್ಟ ಮಹಾನ್ ಉಡುಗೊರೆ ಈ ಬರಹ. ಹುಚ್ಚರಂತೆ ನಾಗಾಲೋಟದಲ್ಲಿ ಎಲ್ಲಾ ಮಾನವೀಯ ಮೌಲ್ಯಗಳನ್ನು ಗಾಳಿಗೆ ತೂರಿ ಓಡುತ್ತಿರುವ ಈ ಮನುಕುಲಕ್ಕೆ ಒಂದು ಒಳ್ಳೆಯ ಸಂದೇಶ ಭರಿತ ಲೇಖನವನ್ನು ನೀಡಿದ್ದೀರಿ. ನಾವೆಲ್ಲ ಈ ಲೇಖನ…

Read More

ಒಬ್ಬರನ್ನು ಹಿಯ್ಯಾಳಿಸಿದಷ್ಟೂ ಕೆಳಗೆ ಬೀಳುತ್ತೀರಿ.!

ವಿಜಯ ದರ್ಪಣ ನ್ಯೂಸ್…. ಒಬ್ಬರನ್ನು ಹಿಯ್ಯಾಳಿಸಿದಷ್ಟೂ ಕೆಳಗೆ ಬೀಳುತ್ತೀರಿ.! ಒಬ್ಬ ಮನುಷ್ಯ ತನಗಾಗದವರ ಅಥವಾ ಮತ್ತೊಬ್ಬರ ಬಗೆಗೆ ನಿರಂತರವಾಗಿ ಅಸೂಯೆ, ಕುಹಕ, ಅಪಪ್ರಚಾರ, ತೇಜೋವಧೆ, ವ್ಯಂಗ್ಯ, ದ್ವೇಷ , ಕೀಳುಮಟ್ಟದ ಟೀಕೆ , ಮಾನಹಾನಿ….. ಇವೇ ಮೊದಲಾದ ನಕಾರಾತ್ಮಕ ನಖರಾಗಳಲ್ಲೇ ಮುಳುಗೆದ್ದಿದ್ದರೆ ಅಥವಾ ಕೇವಲ ಇವುಗಳ ಮೂಲಕವೇ ತನ್ನ ಗ್ರೇಟ್ ನೆಸ್ಸನ್ನು ವೃದ್ಧಿಸಿಕೊಳ್ಳುವ ಅಥವಾ ಮತ್ತೊಬ್ಬರನ್ನು ತುಳಿದೇ ಬದುಕಬೇಕೆನ್ನುವ, ಒಬ್ಬರನ್ನು ತೇಜೋವಧೆ ಮಾಡಿಯೇ ಗೆಲ್ಲಬೇಕೆನ್ನುವ ಇಂಚಿಂಚೂ ಇರಾದೆ ಹೊಂದಿದ್ದರೆ ಬಹುಶಃ ಅಂಥವರಿಗಿಂತ ಕಚಡಾ ಮನಸ್ಥಿತಿಯುಳ್ಳವರು ಭೂಮಿ ಮೇಲೆ…

Read More

ಜೀವನ ನಮ್ಮದೇ ಪ್ರತಿಬಿಂಬ : ಜಯಶ್ರೀ ಅಬ್ಬಿಗೇರಿ

ವಿಜಯ ದರ್ಪಣ ನ್ಯೂಸ್…. 🌻ದಿನಕ್ಕೊಂದು ಕಥೆ🌻 ಜೀವನ ನಮ್ಮದೇ ಪ್ರತಿಬಿಂಬ.. ಅಣ್ಣ-ತಂಗಿ ನಡುವಿನ ಜಗಳ ತಾರಕಕ್ಕೇರಿ, ತಂಗಿಯ ಗೊಂಬೆಯನ್ನು ಅಣ್ಣ ಒಡೆದುಹಾಕಿದ. ಅದಕ್ಕೆ ತಾಯಿ ಗದರಿದಳು. ತಂಗಿಯೆದುರು ಅವಮಾನವಾಯಿತೆಂದು ಭಾವಿಸಿದ ಮಗ ತಾಯಿಗೇ ಎದುರುತ್ತರ ನೀಡಿದ, ಬಿರುನುಡಿಗಳನ್ನಾಡಿದ. ಆವೇಶದಲ್ಲಿ ಮನೆಬಿಟ್ಟು ಊರಾಚೆಯ ಬೆಟ್ಟದ ಬಳಿ ಬಂದ. ಅಮ್ಮನ ಗದರಿಕೆಯನ್ನು ಮನದಲ್ಲಿಟ್ಟುಕೊಂಡು ‘ನಾನು ನಿನ್ನನ್ನು ದ್ವೇಷಿಸುತ್ತೇನೆ’ ಎಂದು ಜೋರಾಗಿ ಕಿರುಚಿದ. ಕ್ಷಣಾರ್ಧದಲ್ಲೇ ‘ನಾನು ನಿನ್ನನ್ನು ದ್ವೇಷಿಸುತ್ತೇನೆ’ ಎಂಬ ಮಾರ್ನಡಿ ಅವನ ಕಿವಿಗಪ್ಪಳಿಸಿತು. ಬಾಲಕನಿಗೆ ಭಯವಾಗಿ ಮನೆಗೆ ಓಡಿಬಂದು ಅಮ್ಮನ…

Read More

ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ……

ವಿಜಯ ದರ್ಪಣ ನ್ಯೂಸ್… ಆರಂಭದಲ್ಲಿ ನನ್ನಪ್ಪನ ನೆನೆಯುತ್ತಾ…… ನನ್ನ ಹುಟ್ಟಿಸಿದ ನೋವಿಗೇ ನನ್ನಮ್ಮ ತೀರಿಕೊಂಡಿದ್ದಳು. ಅಮ್ಮನನ್ನು ಕೊಂದ ಪಾಪಿ ಎನ್ನುವ ಅಪವಾದ ಹೊತ್ತೇ ಜನಿಸಿದೆನು. ಅಮ್ಮ, ಅಮ್ಮನ ಎದೆ ಹಾಲು, ಅಮ್ಮನ ಕ್ಯೆತುತ್ತು, ಅಮ್ಮನ ಪ್ರೀತಿ ಇಂದಿಗೂ ಅನುಭವವೇ ಆಗಿಲ್ಲ. ಆದರೆ ಅಪ್ಪನಲ್ಲದೆ ಇನ್ನೊಂದು ಸಂಬಂಧವೇ ನನಗೆ ತಿಳಿದಿಲ್ಲ. ನನ್ನ ಬೆಳಗು, ನನ್ನ ಸ್ನಾನ, ನನ್ನ ತಿಂಡಿ, ನನ್ನ ಊಟ, ನನ್ನ ಅಳು, ನನ್ನ ನಗು, ನನ್ನ ಕೋಪ, ನನ್ನ ಸ್ಹೇಹಿತ, ನನ್ನ ಶತ್ರು, ನನ್ನ ನಿದ್ದೆ…

Read More

ಸತ್ಯ…….. ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ವಿಜಯ ದರ್ಪಣ ನ್ಯೂಸ್… ಸತ್ಯ…….. ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ…….. ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ ಸೊಗಡು, ಸಾಹಿತ್ಯ ನಲಿದಾಡುತ್ತಿದ್ದರೂ ಸತ್ಯದ ಹುಡುಕಾಟ ನಿರಂತರವಾಗಿರಲಿ….. ನಿಮ್ಮ ಪ್ರತಿಭೆ ಯಾವ ಪ್ರಕಾರದ ಕಲೆಯಲ್ಲಾದರೂ ಅರಳುತ್ತಿರಲಿ, ಸತ್ಯದ ಹುಡುಕಾಟ ನಿರಂತರವಾಗಿರಲಿ……. ನಿಮ್ಮ ಜ್ಞಾನದ ಮಟ್ಟ ತುಂಬಿ…

Read More

ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ………

ವಿಜಯ ದರ್ಪಣ ನ್ಯೂಸ್… ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ……… ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್ತಾ ಸಮಾಜ ಸೇವೆ ಮಾಡುತ್ತಿದ್ದಾರೆ……. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದಾರೆ. ದಾನಿಗಳಿಂದ ಒಂದಷ್ಟು ಹಣ ಸಂಗ್ರಹಿಸಿ, ತನ್ನದೇ ಒಂದು ತಂಡ ಕಟ್ಟಿಕೊಂಡು, ಈ ರೀತಿ ಊರೂರು ಸುತ್ತುತ್ತಾ ಸರ್ಕಾರಿ ಶಾಲೆಗಳನ್ನು…

Read More