ಗೋಕುಲಾಷ್ಟಮಿಗು ಇಮಾಮ್ ಸಾಬಿಗೂ ಸಂಬಂಧ ಕಲ್ಪಿಸಿಕೊಟ್ಟ ಕವಿ.

ಗೋಕುಲಾಷ್ಟಮಿಗು ಇಮಾಮ್ ಸಾಬಿಗೂ ಸಂಬಂಧ ಕಲ್ಪಿಸಿಕೊಟ್ಟ ಕವಿ. ‘ಉತ್ಥಾನ’ ಮಾಸಪತ್ರಿಕೆಯಲ್ಲಿ ಕೆಲಸಮಾಡುತ್ತಿದ್ದ ದಿನಗಳವು. ತಿಂಗಳಿಗೆ ಸರಿ ಸುಮಾರು ೧೬೦೦ ರೂ ಸಂಬಳದ ನನಗೆ ಬೆಂಗಳೂರು ಮತ್ತು ಬೆಂಗಳೂರಿಗೆ ನಾನು ಅಪ್ಪಟ ಅಪರಿಚಿತರೇ ಬಿಡಿ. ಬೆಂಗಳೂರು ನನ್ನ ಪಾಲಿಗೆ ಅಗಾಧ ವಸ್ತು-ವಿಷಯ-ವ್ಯಕ್ತಿಗಳನ್ನು ಒಡಲೊಳಗಿಟ್ಟು ಕೊಂಡ ಮಾಯಾಗೋಳದಂತೆಯೇ ಭಾಸವಾಗುತ್ತಿದ್ದುದೂ ಕೂಡ ಇದೇ ಬೆಂದಕಾಳೂರು. ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಇಂಥಹ ಬೆಂಗಳೂರು ಎಂಬ ಊರು ಹಾಗೆ ಸೂರಿಲ್ಲದ ಎಲ್ಲರನ್ನು ತಳ ಊರಲು ಬಿಡುವುದೂ ಇಲ್ಲ ಎಂಬ ಸತ್ಯದ ನಡುವೆ ಸಿಕ್ಕದ್ದು…

Read More

ಮಾವು ಬೆಳೆಯನ್ನು ರೋಗದಿಂದ ಸಂರಕ್ಷಿಸುವ ವಿಧಾನ

ವಿಜಯ ದರ್ಪಣ ನ್ಯೂಸ್ ಮಾವು ಬೆಳೆಯನ್ನು ರೋಗದಿಂದ ಸಂರಕ್ಷಿಸುವ ವಿಧಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಫೆಬ್ರವರಿ 2 : ಮಾವಿನ ಬೆಳೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿವಿಧ ಭಾಗಗಳಲ್ಲಿ ಡಿಸೆಂಬರ್ ಮಾಹೆಯಿಂದ ಪ್ರಾರಂಭವಾಗಿ ಫೆಬ್ರವರಿ ಮಾಹೆಯ ಅಂತ್ಯದವರೆಗೂ ಸಹ ಹೂ ಬಿಡುವ ಪ್ರಕ್ರಿಯೆ ಕಾಣ ಬರುತ್ತದೆ. ಹೂ ಬಿಡುವ ಅವಧಿಯಲ್ಲಿ ಉಪದ್ರವ ಕೀಟಗಳಾದ ಜಿಗಿಹುಳು, ಹೂತೆನೆ/ಕುಡಿ ಕೊರಕ, ಥ್ರಿಪ್ಸ್, ನುಸಿ, ಹಿಟ್ಟು ತಿಗಣೆ, ಓಟೆ ಕೊರಕ ಹಾಗೂ ರೋಗಗಳಾದ ಹೂತೆನೆ ಕಪ್ಪಾಗುವ ರೋಗ, ಬೂದಿ ರೋಗ, ಕಾಡಿಗೆ…

Read More

ಸಂವಿಧಾನ ಪೀಠಿಕೆ: ಮುಂಗಾಣ್ಕೆಯ ಕನ್ನಡಿ 

ವಿಜಯ ದರ್ಪಣ ನ್ಯೂಸ್ ಸಂವಿಧಾನ ಪೀಠಿಕೆ: ಮುಂಗಾಣ್ಕೆಯ ಕನ್ನಡಿ  ಭಾರತದ ಸಂವಿಧಾನವು ಒಂದು ಪುಟ್ಟ ಪೀಠಿಕೆಯಿಂದ ಆರಂಭವಾಗುತ್ತದೆ. ಇದು ನಮ್ಮ ಪ್ರಾಚೀನ ಕಾವ್ಯಗಳ ನಾಂದಿ ಪದ್ಯದಂತಿದೆ. ಕಾರಣ, ಅಲ್ಲಿ ಮೊದಲು ಪದ್ಯವು ಇಡೀ ಕಾವ್ಯದ ಆಶಯವನ್ನು ಹೇಳುತ್ತದೆ- ಹನಿ ಇಡೀ ಹೊಳೆಯ ಬಗ್ಗೆ ಹೇಳುವಂತೆ. ಅದರಂತೆ, ಸದರಿ ಪೀಠಿಕೆಯು ಸಂವಿಧಾನದ ಆಶಯವನ್ನು ಮಾತ್ರವಲ್ಲದೆ, ರೂಪುಗೊಳ್ಳಬೇಕಾದ ಭಾರತದ ಪರಿಕಲ್ಪನೆಯನ್ನೇ ಮುಂದಿಡುತ್ತದೆ. ಎಂತಲೇ ಇದನ್ನು ಬಾಬಾಸಾಹೇಬರು ‘ಭಾರತದ ಭವಿಷ್ಯದ ಜೀವನವಿಧಾನದ ಕನ್ನಡಿ’ ಎಂದು ಬಣ್ಣಿಸಿದರು. ಪೀಠಿಕಾ ಪುಟವನ್ನು ಶಾಂತಿನಿಕೇತನದ ಕಲಾವಿದ…

Read More

ಸಮಾಜ ಸುಧಾರಣೆಯ ಇತಿಹಾಸ ಮತ್ತು ವರ್ತಮಾನ, ಭವಿಷ್ಯದ ದೃಷ್ಟಿಯಿಂದ…..

ವಿಜಯ ದರ್ಪಣ ನ್ಯೂಸ್. ಸಮಾಜ ಸುಧಾರಣೆಯ ಇತಿಹಾಸ ಮತ್ತು ವರ್ತಮಾನ, ಭವಿಷ್ಯದ ದೃಷ್ಟಿಯಿಂದ….. ಸಮಾಜ ಸೇವೆ ಅಥವಾ ಸುಧಾರಣೆ ಎಂದರೇನು ? ನಿಜವಾದ ಸಮಾಜ ಸುಧಾರಕರು ಯಾರು ? ಯಾವ ರೀತಿಯಿಂದ ಸಮಾಜ ಸುಧಾರಣೆ ಸಾಧ್ಯ ? ಎಂಬ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಸಾಗಿದಾಗ………. ಹಿಂದೆ ದಾರ್ಶನಿಕರು, ಚಿಂತಕರು, ಆಧ್ಯಾತ್ಮಿಕ ಜೀವಿಗಳು, ತತ್ವಜ್ಞಾನಿಗಳು ಮುಂತಾದವರು ತಮ್ಮ ದೇಹ ಮನಸ್ಸುಗಳ ದಂಡನೆ, ಅಧ್ಯಯನ, ತಪಸ್ಸು, ಯೋಗ, ಧ್ಯಾನ, ನಿರಂತರ ಪ್ರವಾಸ, ವಾದ, ಚರ್ಚೆ, ಮಂಥನ ಮುಂತಾದ ಕ್ರಮಗಳಿಂದ ತಮ್ಮ…

Read More

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ……

ವಿಜಯ ದರ್ಪಣ ನ್ಯೂಸ್ ಜನವರಿ 21 ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ…… ಕರ್ನಾಟಕ ಸರ್ಕಾರದ ಘೋಷಣೆ……. ಘೋಷಣೆಯ ಹಿಂದಿನ ವಿವಿಧ ಮುಖಗಳು…… ಮೊದಲನೆಯ ಮುಖ….  ಘೋಷಣೆಯ ಹಿಂದೆ ಮುಂದಿನ ಲೋಕಸಭಾ ಚುನಾವಣೆಯ‌ ಮತಗಳಿಕೆಯ ರಾಜಕಾರಣ ಇರಬಹುದೇ ಎಂದರೆ ಖಂಡಿತ ಇದೆ ಅದು ಬಹಿರಂಗ ಸತ್ಯ. ಯಾವ ರೀತಿ ಅಯೋಧ್ಯೆ ರಾಮ ಮಂದಿರವನ್ನು ಆತುರಾತುರವಾಗಿ ಕಾರ್ಪೊರೇಟ್ ಶೈಲಿಯಲ್ಲಿ ಉದ್ಘಾಟನೆ ಮಾಡುತ್ತಾರೋ ಅದೇ ರೀತಿಯ ಚುನಾವಣಾ ರಾಜಕೀಯ ಎಂಬುದರಲ್ಲಿ ಸಂಶಯವಿಲ್ಲ…..   ಎರಡನೆಯ ಮುಖ… ಸಾಂಸ್ಕೃತಿಕ ನಾಯಕ ಅಥವಾ ವಕ್ತಾರ…

Read More

ಜಲ್ಲಿ ಕಟ್ಟು…….

ವಿಜಯ ದರ್ಪಣ ನ್ಯೂಸ್ ಜಲ್ಲಿ ಕಟ್ಟು……. ಜನವರಿ 2024 :ತಮಿಳುನಾಡಿನಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಜಲ್ಲಿ ಕಟ್ಟು ಆಚರಣೆಯಲ್ಲಿ 42 ಜನರಿಗೆ ಗಾಯ, ಕೆಲವರ ಪರಿಸ್ಥಿತಿ ಗಂಭೀರ…. ಹೋದ ವರ್ಷ 60 ಜನರಿಗೆ ಗಾಯ….. ಕಳೆದ ವರ್ಷ ಶಿವಮೊಗ್ಗದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ” ಹೋರಿ ಬೆದರಿಸುವ ಆಟದಲ್ಲಿ ” ಇಬ್ಬರ ಸಾವು….. ಬಡವರ ಮಕ್ಕಳ ಪರೋಕ್ಷ ಮಾರಣಹೋಮ….. ಬಹುಮಾನದ ಹಣಕ್ಕಾಗಿ ಅಜ್ಞಾನಿಗಳ ಪ್ರಾಣ ಒತ್ತೆ…… ಸ್ವಲ್ಪ ಯೋಚಿಸಿ….. ಹೋರಿ ಬೆದರಿಸುವ ಸ್ಪರ್ಧೆ – ಜಲ್ಲಿಕಟ್ಟು –…

Read More

ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ……

ವಿಜಯ ದರ್ಪಣ ನ್ಯೂಸ್ ಧ್ಯಾನಕ್ಕೊಂದ ಅರ್ಥ ನೀಡಿದ ಬುದ್ದ…… ಮೌನಕ್ಕೊಂದು ಮಾತು ಕಲಿಸಿದ ಮಹಾವೀರ……. ಸಮಾಜವನ್ನೇ ಸಾಹಿತ್ಯವಾಗಿಸಿದ ವ್ಯಾಸ….. ಯೋಗವನ್ನೇ ಆರೋಗ್ಯವಾಗಿಸಿದ ಪತಂಜಲಿ……. ಆಕಾಶ ಅಲೆದಾಡಿದ ಆರ್ಯಭಟ…… ತಂತ್ರಕ್ಕೊಂದು ಶಕ್ತಿ ನೀಡಿದ ಚಾಣಕ್ಯ….. ಸಾಮ್ರಾಜ್ಯದ ಸರದಾರನಾದರೂ ಪ್ರಾಣಹಾನಿಗೆ ಮಿಡಿದ ಅಶೋಕ……. ಧಾರ್ಮಿಕ ನಂಬಿಕೆಗಳಿಗೆ ನೀರೆರೆದ ಶಂಕರಾಚಾರ್ಯ….. ಪ್ರೇಮ ಪತ್ರಗಳಿಗೆ ಜೀವ ತುಂಬಿದ ಕಾಳಿದಾಸ…. ಸಮಾನತೆಗೊಂದು ಸ್ಪರ್ಶ ಕೊಟ್ಟ ಬಸವಣ್ಣ….. ಸ್ಥಿತ ಪ್ರಜ್ಞೆಗೆ ಉದಾಹರಣೆಯಾದ ಅಕ್ಕ ಮಹಾದೇವಿ….. ಮನುಷ್ಯ ಜನ್ಮ ಜಾಲಾಡಿದ ಅಲ್ಲಮ…………. ಮಾತನ್ನೊಂದು ಮಂತ್ರವಾಗಿಸಿದ ವಿವೇಕಾನಂದ……. ಭಕ್ತಿಯ…

Read More

ಕಾಟೇರ….

ವಿಜಯ ದರ್ಪಣ ನ್ಯೂಸ್ ಕಾಟೇರ…….. ಕಾಶ್ಮೀರಿ ಫೈಲ್ಸ್, ಕೇರಳ ಸ್ಟೋರಿ, ಜೈಭೀಮ್, ಈಗ ಕಾಟೇರ ಹೀಗೆ ಭಾರತದ ಅನೇಕ ಭಾಷೆಗಳ ಚಲನಚಿತ್ರಗಳಲ್ಲಿ ನಿರಂತರವಾಗಿ ಈ ಸಮಾಜದ ಅನ್ಯಾಯ ಅಕ್ರಮ ಹಿಂಸೆ ತಾರತಮ್ಯಗಳನ್ನು ಮನರಂಜನೆ, ವ್ಯಾಪಾರ ಮತ್ತು ಕಲಾತ್ಮಕವಾಗಿ ಚಿತ್ರಿಸಿ ಯಶಸ್ಸು ಪಡೆಯಲಾಗುತ್ತಿದೆ. ಜನರು ಸಹ ಇದಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾರೆ. ಹಿಂಸೆ ಕ್ರೌರ್ಯ ಅಸಮಾನತೆ ಅಮಾನವೀಯತೆಯು ಒಂದು ಮನರಂಜನೆ ಎಂಬಲ್ಲಿಗೆ ನಮ್ಮ ಮನಸ್ಥಿತಿಗಳು ಬಂದು ತಲುಪಿದೆ…… ಒಮ್ಮೆ ಹಾಗೇ ಯೋಚಿಸಿ ನೋಡಿ. ಈ ದೇಶದ ಲಕ್ಷಾಂತರ ದೇವಸ್ಥಾನಗಳಲ್ಲಿ…

Read More

ವಕ್ತಾರರು ಬೇಕಾಗಿದ್ದಾರೆ….

ವಿಜಯ ದರ್ಪಣ ನ್ಯೂಸ್ ವಕ್ತಾರರು ಬೇಕಾಗಿದ್ದಾರೆ…. ಬೆಂಗಳೂರು ಜನವರಿ 07 :ದಯವಿಟ್ಟು ಗಮನಿಸಿ, ವಕ್ತಾರರ ಹುದ್ದೆಗಳು ಖಾಲಿ ಇವೆ. ಆಸಕ್ತರು ಅರ್ಜಿ ಸಲ್ಲಿಸಬಹುದು…… ಹುದ್ದೆಗಳ ಸಂಖ್ಯೆ : ಅನಿಯಮಿತ, ವಿದ್ಯಾರ್ಹತೆ : ಯಾವುದೇ ಅಕ್ಷರ ಜ್ಞಾನದ ಅವಶ್ಯಕತೆ ಇಲ್ಲ. ಸೇವಾ ಮನೋಭಾವ ಮಾತ್ರ. ಮೀಸಲಾತಿ : ಮನುಷ್ಯ ಎನಿಸಿಕೊಳ್ಳುವ ಎಲ್ಲರಿಗೂ ಅವಕಾಶವಿದೆ. ವಯಸ್ಸು : ಕನಿಷ್ಠ 25 ವರ್ಷ. ಗರಿಷ್ಠ ಮಿತಿ ಇಲ್ಲ. ಸಂಬಳ : ಯಾವುದೇ ನಿರೀಕ್ಷೆ ಬೇಡ. ಕೆಲವೊಮ್ಮೆ ಸ್ವಂತ ಹಣ ಖರ್ಚು ಮಾಡಬೇಕಾಗಿ…

Read More

ಸಾಮಾನ್ಯ ವ್ಯಕ್ತಿಗಳ ಸಾಮಾನ್ಯ ದಿನಚರಿ 2024 ರ ಹೊಸ್ತಿಲಲ್ಲಿ…..

ವಿಜಯ ದರ್ಪಣ ನ್ಯೂಸ್ ಸಾಮಾನ್ಯ ವ್ಯಕ್ತಿಗಳ ಸಾಮಾನ್ಯ ದಿನಚರಿ 2024 ರ ಹೊಸ್ತಿಲಲ್ಲಿ….. ದೇಹ – ಮನಸ್ಸಿನ ಡಯಟ್….. ಬೆಳಗ್ಗೆ ಸುಮಾರು 5 ಗಂಟೆಗೆ ಹಾಸಿಗೆಯಿಂದ ಏಳುವುದು……. ಎದ್ದ ತಕ್ಷಣ ಒಂದು ಲೋಟ ನೀರು ಕುಡಿದು ಕೋಣೆಯೊಳಗೆ ಒಂದು ನಡಿಗೆ‌‌‌‌‌…… ಸುಮಾರು 5/30 ಕ್ಕೆ ಯೋಗ ಪ್ರಾಣಾಯಾಮ ಧ್ಯಾನ ಮಾಡುವುದು…. 6/30/ ರಿಂದ 7 ಸ್ನಾನ ಮಾಡಿ ಸಿದ್ದರಾಗುವುದು….. 7 ರಿಂದ 7/30 ರವರೆಗೆ ಪತ್ರಿಕೆ ಓದುತ್ತಾ ಕಾಫಿ ಅಥವಾ ಟೀ ಅಥವಾ ಹಾಲು ಅಥವಾ ಗ್ರೀನ್…

Read More