ಚಾಚಾ ನೆಹರು ಮತ್ತು ನಮ್ಮ ಮಕ್ಕಳು………

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಗ್ರಾಮಾಂತರ ಜಿಲ್ಲೆ  ನವೆಂಬರ್ 14 …… ಚಾಚಾ ನೆಹರು ಮತ್ತು ನಮ್ಮ ಮಕ್ಕಳು……… ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಅವರ ಹುಟ್ಟುಹಬ್ಬ ಮತ್ತು ಅದರ ಅಂಗವಾಗಿ ಮಕ್ಕಳ ದಿನಾಚರಣೆ……… ಈ ಕ್ಷಣದಲ್ಲಿ ನಿಮಗೆ ಭಾರತದ ಬಗೆಗೆ ಯಾವ ಅಭಿಪ್ರಾಯ – ದೃಷ್ಟಿಕೋನ – ನಿಲುವು ಇದೆಯೋ ಅದಕ್ಕೆ ಮೂಲ ಕಾರಣ ಜವಹರಲಾಲ್ ನೆಹರು…… ಒಂದು ವೇಳೆ ನಿಮ್ಮ ಅಭಿಪ್ರಾಯ…. ಈ 75 ವರ್ಷಗಳಲ್ಲಿ ಭಾರತ ಅತ್ಯಂತ ಭ್ರಷ್ಟವಾಗಿ, ವ್ಯವಸ್ಥೆ…

Read More

ಬ್ರಹ್ಮಾಂಡ ಗುರೂಜಿ – ಜನಪ್ರಿಯತೆ – ಟಿವಿ ಮಾಧ್ಯಮಗಳು – ಸತ್ಯ ಮಿಥ್ಯದ ಹುಡುಕಾಟ…….

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಅಕ್ಟೋಬರ್ 13 “‘ಬ್ರಹ್ಮಾಂಡ ಗುರೂಜಿ ” ಎಂದು ಕರೆಯಲ್ಪಡುವ ನರೇಂದ್ರ ಬಾಬು ಶರ್ಮ ಎಂಬ ವ್ಯಕ್ತಿ ಮತ್ತು ಆ ರೀತಿಯ ಕೆಲವು ಜ್ಯೋತಿಷಿಗಳು ಬಹುತೇಕ ಅನೇಕ ಕನ್ನಡ ಟಿವಿ ಸುದ್ದಿ ಮಾಧ್ಯಮಗಳಲ್ಲಿ ಅವರ ಆಹ್ವಾನದ ಮೇರೆಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರತಿ ಹಬ್ಬ, ಹುಣ್ಣಿಮೆ, ಅಮವಾಸ್ಯೆ, ಗ್ರಹಣ, ಪ್ರಾಕೃತಿಕ ವಿಕೋಪ, ಆಕಸ್ಮಿಕ ದುರಂತಗಳು, ಸಾಂಕ್ರಾಮಿಕ ರೋಗಗಳು, ರಾಜಕೀಯ ಪಲ್ಲಟಗಳು ಮುಂತಾದ ಸಂದರ್ಭದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಅದಕ್ಕೆ ಅವರಿಗಿರುವ ಅರ್ಹತೆ, ಜ್ಞಾನ, ಅಧ್ಯಯನ,…

Read More

ನಮ್ಮ ಆರೋಗ್ಯದ ಸುತ್ತ……

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ನವೆಂಬರ್ 07 ನಮ್ಮ ಆರೋಗ್ಯದ ಸುತ್ತ……. ಬಹುಶಃ ಭಾರತವನ್ನು ಮುಂದಿನ 15/20 ವರ್ಷಗಳಲ್ಲಿ ಅತಿಹೆಚ್ಚು ಕಾಡಬಹುದಾದ ಸಮಸ್ಯೆಗಳಲ್ಲಿ ಅನಾರೋಗ್ಯವೂ ಬಹುಮುಖ್ಯವಾಗಬಹುದು ಎಂದೆನಿಸುತ್ತದೆ….. ನಮ್ಮ ಸುತ್ತಮುತ್ತಲಿನ ಯಾವುದೇ ಕುಟುಂಬವನ್ನು ಗಮನಿಸಿ. ಬಹುತೇಕ ಒಬ್ಬರಲ್ಲ ಒಬ್ಬರು ಅನಾರೋಗ್ಯದಿಂದ ಬಳಲುತ್ತಿರುವುದು ಕಂಡುಬರುತ್ತದೆ. ಪ್ರತಿ ಮನೆಯಲ್ಲು‌ ಔಷಧಗಳ ಶಾಶ್ವತ ಬಾಕ್ಸ್ ಕಾಣುತ್ತದೆ…… ಸುಮಾರು 40/50 ವರ್ಷಗಳ ಹಿಂದೆ ಇಡೀ ಭಾರತದ ನಗರ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ಅನಾರೋಗ್ಯ ಪೀಡಿತ ಜನರನ್ನು ಎಣಿಸಬಹುದಿತ್ತು ಅಥವಾ ಅವರ ಸಂಖ್ಯೆ ಎಣಿಕೆಗೆ ಸಿಗುವಷ್ಟು…

Read More

ಜನರ ವಿಶ್ವಾಸಕ್ಕೆ ದ್ರೋಹ ಬಗೆಯುವಂತೆ ಕಾಣುತ್ತಿಲ್ಲವೇ ಈಗಿನ ಕಾಂಗ್ರೇಸ್ ಮತ್ತು ಬಿಜೆಪಿ ಪಕ್ಷದ ಶಾಸಕರ – ನಾಯಕರ – ಮಂತ್ರಿಗಳ ನಡವಳಿಕೆ….

ವಿಜಯ ದರ್ಪಣ ನ್ಯೂಸ್ ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಕೋಮುವಾದದ ವಿಷ ಬೀಜ ಬಿತ್ತುವ ಕ್ರಮಗಳು ಮುಂತಾದ ಆಡಳಿತಾತ್ಮಕ ವಿಫಲತೆಯಿಂದ ರೋಸಿ ಹೋದ ಕರ್ನಾಟಕದ ಮತದಾರರು ಬದಲಾವಣೆಯಾಗಿ ಕಾಂಗ್ರೇಸ್ ಪಕ್ಷಕ್ಕೆ ಅತ್ಯಂತ ಸ್ಪಷ್ಟ ಬಹುಮತ ನೀಡಿದರು. ಈ ಸರ್ಕಾರ ಪ್ರಾರಂಭದಲ್ಲಿ ಸಾಮಾಜಿಕ ನ್ಯಾಯದ ಯೋಜನೆಗಳನ್ನು ಜಾರಿಗೆ ತರುವ ಪ್ರಯತ್ನ ಮಾಡಿತು. ಅದಕ್ಕಾಗಿ ಅಭಿನಂದನೆಗಳು. ಆದರೆ ಇನ್ನೂ ಆರು ತಿಂಗಳು ಕಳೆಯುವ ಮೊದಲೇ ಅಧಿಕಾರಕ್ಕಾಗಿ ಭಿನ್ನಮತೀಯ ಚಟುವಟಿಕೆ ಪ್ರಾರಂಭಿಸಿರುವುದು ಸಾರ್ವಜನಿಕರಿಗೆ ಮಾಡುವ ಮೋಸವಲ್ಲವೇ….. ಸ್ವಾರ್ಥಿ ಸಿದ್ದರಾಮಯ್ಯ, ಅಹಂಕಾರಿ ಶಿವಕುಮಾರ್,…

Read More

ಮೂರನೇ ಮಹಾಯುದ್ಧದ ಸಾಧ್ಯತೆ……..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 31 ಮೂರನೇ ಮಹಾಯುದ್ಧದ ಸಾಧ್ಯತೆ…….. ಇಸ್ರೇಲ್ ದೇಶದ ಅತಿಯಾದ ಆಕ್ರಮಣಕಾರಿ ಮನೋಭಾವ ಈ ರೀತಿಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಇಸ್ರೇಲ್ ತನ್ನ ಶಕ್ತಿಯ ವಿರಾಟ್ ರೂಪ ಪ್ರದರ್ಶಿಸುತ್ತಿದೆ. ಕೋಪ ದ್ವೇಷ ಮತ್ತು ಸೇಡು – ಪ್ರತೀಕಾರದ ಹಾದಿಯಲ್ಲಿ ಜಗತ್ತಿನ ಹಿತಾಸಕ್ತಿ ಮರೆಯುತ್ತಿದೆ……. ಹೌದು, ತನ್ನ ಜನಗಳ ರಕ್ಷಣೆ ಎಲ್ಲಾ ದೇಶಗಳಿಗು ಮುಖ್ಯ. ಆದರೆ ತನ್ನ ದೇಶ ಎಂಬ ಸ್ವಾರ್ಥಕ್ಕಾಗಿ ಮಿತಿಮೀರಿದ ವರ್ತನೆ ಇಡೀ ವಿಶ್ವಕ್ಕೇ ವ್ಯಾಪಿಸಿ ಅದು ಮೂರನೇ ಮಹಾಯುದ್ಧಕ್ಕೆ ಕಾರಣವಾಗಬಾರದಲ್ಲವೇ……….

Read More

ಸುವರ್ಣ ಕರ್ನಾಟಕದ ಸಂದರ್ಭದಲ್ಲಿ ಕನ್ನಡ ತಾಯಿ ಭಾಷೆಯ ಜನರಲ್ಲಿ ಒಂದು ಪ್ರೀತಿ ಪೂರ್ವಕ ಮನವಿ……..

ವಿಜಯ ದರ್ಪಣ ನ್ಯೂಸ್… ಅಕ್ಟೋಬರ್. 30 ಕನ್ನಡಕ್ಕಾಗಿ ಕೈ ಎತ್ತು ಅದೇ ಕಲ್ಪ ವೃಕ್ಷ…….. ನೀವು ಹಿಂದೂ ಆಗಿರಿ, ಮುಸ್ಲಿಂ ಆಗಿರಿ, ಕ್ರಿಶ್ಚಿಯನ್ ಆಗಿರಿ, ಬೌದ್ದರಾಗಿರಿ ಜೈನರಾಗಿರಿ, ಸಿಖ್ ಆಗಿರಿ, ಪಾರ್ಸಿಯಾಗಿರಿ ಅಥವಾ ಇನ್ಯಾವುದೇ ಧರ್ಮದವರಾಗಿರಿ….. ನೀವು ಕಾಂಗ್ರೇಸ್ ಆಗಿರಿ, ಬಿಜೆಪಿ ಆಗಿರಿ, ಜೆಡಿಎಸ್ ಆಗಿರಿ, ಕಮ್ಯುನಿಸ್ಟ್ ಆಗಿರಿ, ಸಮಾಜವಾದಿ ಪಕ್ಷ ಆಗಿರಿ, ಸಂಯುಕ್ತ ಜನತಾದಳ ಆಗಿರಿ, ಬಿಎಸ್ಪಿ ಆಗಿರಿ, ಎಎಪಿ ಆಗಿರಿ, ಕೆ ಆರ್ ಎಸ್ ಆಗಿರಿ, ಪ್ರಜಾಕೀಯ ಆಗಿರಿ ಅಥವಾ ಇನ್ಯಾವುದೇ ಪಕ್ಷದವರಾಗಿರಿ,….. ನೀವು…

Read More

ಮಹಿಷ ದಸರಾ – ಚಾಮುಂಡೇಶ್ವರಿ ದಸರಾ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ. ಅದಕ್ಕಾಗಿ……

ವಿಜಯ ದರ್ಪಣ ನ್ಯೂಸ್ ಮಹಿಷ ದಸರಾ – ಚಾಮುಂಡೇಶ್ವರಿ ದಸಾರ ಆಚರಣೆಗಿಂತ ಮನುಷ್ಯನ ಅಂತರಂಗದ ದಸರಾ ಆಚರಣೆ ಇಂದಿನ ಅನಿವಾರ್ಯತೆ ಆಗಿದೆ. ಅದಕ್ಕಾಗಿ………….. ವಿಜಯ ದಶಮಿ – ಆಯುಧ ಪೂಜೆ – ದಸರಾ….. ದುಷ್ಟ ಶಕ್ತಿಗಳ ವಿರುದ್ಧ ವಿಜಯದ ಸಂಕೇತ…… ಹಾಗೂ ರಾಜನೇ ಪ್ರತ್ಯಕ್ಷ ದೇವರು ಎಂಬ ಪರಿಕಲ್ಪನೆಯ ಸ್ಥಿತಿಯಲ್ಲಿ ರಾಜ ನಿಷ್ಠೆಯೇ ಒಳ್ಳೆಯತನದ ಸಂಕೇತ. ಅದಕ್ಕೆ ವಿರುದ್ಧದ ಎಲ್ಲವೂ ದ್ರೋಹ. ಆದರೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆದರೆ ಇಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದರ ಗೆರೆಯೇ ಮಾಯವಾಗಿದೆ………

Read More

ಮಾಧ್ಯಮ ಶಿಶುಗಳು…..

ವಿಜಯ ದರ್ಪಣ ನ್ಯೂಸ್  ಬೆಂಗಳೂರು ಅಕ್ಟೋಬರ್ 20 ಮಾಧ್ಯಮ ಶಿಶುಗಳು….. ಪ್ರೊಫೆಸರ್ ಕೆ ಎಸ್ ಭಗವಾನ್, ಸಂಸದ ಪ್ರತಾಪ್ ಸಿಂಹ, ಚಕ್ರವರ್ತಿ ಸೂಲಿಬೆಲೆ, ಅಬ್ದುಲ್ ರಜಾಕ್, ಚೈತ್ರ ಕುಂದಾಪುರ…… ಹೀಗೆ ಕೆಲವು ಮಾಧ್ಯಮ ಶಿಶುಗಳು ಸಮಾಜಕ್ಕೆ ಶಾಪವಾಗಿ ಪರಿಣಮಿಸಿದ್ದಾರೆ ಎಂದು ನೇರವಾಗಿ ಹೇಳಿದರೆ ತಪ್ಪಾಗುತ್ತದೆಯೇ ಅಥವಾ ವೈಯಕ್ತಿಕ ನಿಂದನೆಯಾಗುತ್ತದೆಯೇ ಅಥವಾ ಕುಚೋದ್ಯವಾಗುತ್ತದೆಯೇ…. ಕ್ಷಮಿಸಿ, ಈ‌ ಹೆಸರುಗಳು ಕೇವಲ ಸಾಂಕೇತಿಕ ಮತ್ತು ಇತ್ತೀಚಿನ ದಿನಗಳಲ್ಲಿ ಹೆಚ್ಚು ಚಾಲ್ತಿಯಲ್ಲಿರುವ ಕಾರಣ ಈ ಕ್ಷಣದ ಉದಾಹರಣೆ ಮಾತ್ರ. ಈ ರೀತಿಯ ಬೇರೆ…

Read More

ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ…..

ವಿಜಯ ದರ್ಪಣ ನ್ಯೂಸ್  ಆಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿರುವ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food and agriculture organization ( FAO ) ಸ್ಥಾಪಿಸಿದ…

Read More

ಕವಲು ದಾರಿಯಲ್ಲಿ ಕರ್ನಾಟಕದ ಜಾತ್ಯಾತೀತ ಜನತಾದಳ….

ವಿಜಯ ದರ್ಪಣ ನ್ಯೂಸ್ ಅಕ್ಟೋಬರ್ 12 ಕವಲು ದಾರಿಯಲ್ಲಿ ಕರ್ನಾಟಕದ ಜಾತ್ಯಾತೀತ ಜನತಾದಳ……. ತಮಿಳುನಾಡಿನ ಕರುಣಾನಿಧಿ ಕುಟುಂಬ, ಉತ್ತರ ಪ್ರದೇಶದ ಮುಲಯಾಂಸಿಂಗ್ ಕುಟುಂಬ, ಬಿಹಾರದ ಲಾಲೂ ಪ್ರಸಾದ್ ಕುಟುಂಬ, ಒರಿಸ್ಸಾದ ಬಿಜು ಪಾಟ್ನಾಯಕ್ ಕುಟುಂಬ, ಕಾಶ್ಮೀರದ ಷೇಕ್ ಅಬ್ದುಲ್ಲಾ ಕುಟುಂಬ, ಮುಪ್ತಿ ಮಹಮದ್ ಸಯೀದ್ ಕುಟುಂಬ, ಆಂಧ್ರ ಪ್ರದೇಶದ ರಾಜಶೇಖರ್ ರೆಡ್ಡಿ ಕುಟುಂಬ, ಮಹಾರಾಷ್ಟ್ರದ ಬಾಳಾ ಠಾಕ್ರೆ ಕುಟುಂಬ, ಜಾರ್ಖಂಡ್ ನ ಶಿಬು ಸೊರೇನ್ ಕುಟುಂಬ, ಪಂಜಾಬ್ ನ ಪ್ರಕಾಶ್ ಸಿಂಗ್ ಬಾದಲ್ ಕುಟುಂಬ, ಹರಿಯಾಣದ ಚೌಧರಿ…

Read More