ರೈತ ಭಾರತ…….

ವಿಜಯ ದರ್ಪಣ ನ್ಯೂಸ್….. ರೈತ ಭಾರತ…….   ವಿಶ್ವ ಭೂಪಟದ ನಾಟಕವೆಂಬ ಪರದೆ ಸರಿಸಿದಾಗ ಭಾರತವೆಂಬ ರಂಗ ವೇದಿಕೆಯಲ್ಲಿ ನೇಗಿಲು ಹಿಡಿದು ತಲೆಗೆ ಹಸಿರು ರುಮಾಲು ಸುತ್ತಿದ ದಷ್ಟ ಪುಷ್ಟ ದೇಹದ ಮುಗ್ಧ ನಗುವಿನ ಸುಂದರ ರೈತನೊಬ್ಬ ಕಾಣಿಸುತ್ತಿದ್ದ………… ಭಾರತದ ಜನಸಂಖ್ಯೆಯ ಶೇಕಡ 80% ಕ್ಕೂ ಹೆಚ್ಚು ಜನ ಅವಲಂಬಿತವಾಗಿದ್ದ ಕೃಷಿ ದೇಶದ ಜೀವನಾಡಿಯಾಗಿತ್ತು. ಅಷ್ಟೇ ಏಕೆ ರೈತರನ್ನು ದೇವರ ಅಪರಾವತಾರವೆಂದೇ ಪರಿಗಣಿಸಲಾಗಿತ್ತು. ರೈತ ನಮ್ಮ ಬೆನ್ನೆಲುಬು – ಅನ್ನದಾತ – ಉಳುವ ಯೋಗಿ ಎಂದು ಹಾಡಿ…

Read More

ಸೀಡ್ ಲೆಸ್ ಯುವ ಜನಾಂಗ…..

ವಿಜಯ ದರ್ಪಣ ನ್ಯೂಸ್…. ಸೀಡ್ ಲೆಸ್ ಯುವ ಜನಾಂಗ….. ಹೌದು ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ. ಜಾಗತೀಕರಣದ ಪ್ರಭಾವದಿಂದಾಗಿ ಭಾರತದ ಮಧ್ಯಮ ವರ್ಗದ ಕುಟುಂಬಗಳಲ್ಲಿ ಬಡತನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಯಿತು. ಊಟ ಬಟ್ಟೆ ವಸತಿಯ ವಿಷಯದಲ್ಲಿ ಮಕ್ಕಳಿಗೆ ಹೆಚ್ಚಿನ ಕೊರತೆಯಾಗದಂತೆ ಪೋಷಕರು ನೋಡಿಕೊಂಡರು. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಕಂಡುಬಂದಿತು. ಅವಿಭಕ್ತ ಕುಟುಂಬಗಳು ಶಿಥಿಲವಾಗಿ ಚಿಕ್ಕ…

Read More

ನಿರ್ಭಯಾ ಒಡಲಾಳ….

ವಿಜಯ ದರ್ಪಣ ನ್ಯೂಸ್…. ನಿರ್ಭಯಾ ಒಡಲಾಳ…. ದಯವಿಟ್ಟು ಕೇಳಿಸಿಕೊಳ್ಳಿ, ಆ ದಿನ ನಾನು ಬೆಳಗಿನ ಕರ್ತವ್ಯದಲ್ಲಿದ್ದೆ, ಡ್ಯೂಟಿ ಡಾಕ್ಟರ್ ಒಬ್ಬ ಪೇಷೆಂಟ್ ಫೈಲ್ ನೋಡಿ ಆಕೆಯ ಗಾಯಕ್ಕೆ ಡ್ರೆಸಿಂಗ್ ಮಾಡಲು ಹೇಳಿದರು. ಹಚ್ಚಬೇಕಾದ ಮುಲಾಮಿನ ಹೆಸರನ್ನು ಅದರಲ್ಲಿ ಬರೆದಿದ್ದರು. ನಾನು ಆ ಫೈಲ್ ನೊಂದಿಗೆ ಒಳ ರೋಗಿಯಾಗಿ ದಾಖಲಾಗಿದ್ದ ಕೋಣೆಯೊಳಗೆ ಹೋದೆ. ಆ ಯುವತಿಯ ಮುಖವೆಲ್ಲ ಊದಿಕೊಂಡಿತ್ತು. ಎದೆ ಬೆನ್ನು ತೊಡೆಯ ಭಾಗದಲ್ಲೆಲ್ಲಾ ಗಾಯಗಳಾಗಿದ್ದವು. ಆಕೆಯನ್ನು ಡ್ರೆಸಿಂಗ್ ಕೋಣೆಗೆ ಕರೆದುಕೊಂಡು ಹೋಗಿ ಆಕೆಯ ಬಟ್ಟೆ ಬಿಚ್ಚಿಸಿ ಹತ್ತಿಯಿಂದ…

Read More

ಮಾನವ ರಕ್ತದ ರುಚಿ ಕಂಡ ಹುಲಿಗಳು… ಬ್ರೇಕಿಂಗ್ ನ್ಯೂಸ್ ಗಳು ಮತ್ತಷ್ಟು ರೋಚಕವಾದಾಗ…..

ವಿಜಯ ದರ್ಪಣ ನ್ಯೂಸ್…. ಮಾನವ ರಕ್ತದ ರುಚಿ ಕಂಡ ಹುಲಿಗಳು… ಬ್ರೇಕಿಂಗ್ ನ್ಯೂಸ್ ಗಳು ಮತ್ತಷ್ಟು ರೋಚಕವಾದಾಗ….. ರೋಚಕತೆಯ ಹಿಂದೆ ಬಿದ್ದ ಮಾಧ್ಯಮಗಳು ಬಹುತೇಕ ಪರಮಾಣು ಯುದ್ದದಂತ ರೋಚಕತೆಯ ಉತ್ತುಂಗ ಸ್ಥಿತಿಯನ್ನು ನೋಡುವ ಬಯಕೆ ಹೊಂದಿದಂತೆ ಕಾಣುತ್ತಿದೆ. ಕೊಲೆಗಳು, ಅಪಘಾತಗಳು, ಆತ್ಮಹತ್ಯೆಗಳು, ಅತ್ಯಾಚಾರಗಳು, ಭ್ರಷ್ಟಾಚಾರಗಳು, ಜೈಲುವಾಸಗಳು, ಹೃದಯಘಾತಗಳು, ಸುನಾಮಿ, ಭೂಕಂಪ, ಮೇಘಸ್ಪೋಟ, ಅಗ್ನಿ ಅವಘಡಗಳಂತ ಪ್ರಾಕೃತಿಕ ವಿಕೋಪಗಳು, ಕೋವಿಡ್ ವೈರಸ್ ನಂತ ಭೀಕರ ಸಾಂಕ್ರಾಮಿಕ ರೋಗಗಳು ಎಲ್ಲವೂ ಬ್ರೇಕಿಂಗ್ ನ್ಯೂಸ್ ಗಳಾಗಿ ಇತ್ತೀಚೆಗೆ ಆ ಸುದ್ದಿಗಳು ಸಹ…

Read More

 ಬುದ್ಧ ಪೂರ್ಣಿಮೆಯ ಬೆಳಕಿನಲ್ಲಿ, ಯುದ್ಧ ಕಾಶ್ಮೀರದ ಕತ್ತಲಿನಲ್ಲಿ…….

ವಿಜಯ ದರ್ಪಣ ನ್ಯೂಸ್…..  ಬುದ್ಧ ಪೂರ್ಣಿಮೆಯ ಬೆಳಕಿನಲ್ಲಿ, ಯುದ್ಧ ಕಾಶ್ಮೀರದ ಕತ್ತಲಿನಲ್ಲಿ……. .….ಶಾಂತಿ, ಅಹಿಂಸೆ, ಜ್ಞಾನ, ನೆಮ್ಮದಿಯನ್ನು ಹುಡುಕುತ್ತಾ…… ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ….. ಆದರೆ, ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿ ಖ್ಯಾತ ಮನಃಶಾಸ್ತ್ರಜ್ಞ ಯಾರಿರಬಹುದು ? ನನ್ನ ದೃಷ್ಟಿಯಲ್ಲಿ ಅದು ಸಿದ್ದಾರ್ಥನೆಂಬ ಗೌತಮ ಬುದ್ಧ…………… ಜನಸಂಖ್ಯೆಯೇ ಅತಿ ವಿರಳವಾಗಿದ್ದ, ಸಂಪರ್ಕ ಸಂವಹನಗಳು ಅತ್ಯಂತ ಕಡಿಮೆ ಪ್ರಮಾಣದಲ್ಲಿದ್ದ, ಆಧುನಿಕ ತಂತ್ರಜ್ಞಾನದ ಯಾವ ಲಕ್ಷಣಗಳೂ…

Read More

ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು…..

ವಿಜಯ ದರ್ಪಣ ನ್ಯೂಸ್… ಕಥೆ ಹೇಳುವೆ, ಕೇಳಿ…. ನಮ್ಮ ಮಕ್ಕಳಿಗಾಗಿ ಎರಡು ನೀತಿ ಕಥೆಗಳು…… . ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ……. ನೀವು ಈಗಾಗಲೇ ಇದನ್ನು ನೋಡಿರಬಹುದು ಅಥವಾ ಕೇಳಿರಬಹುದು‌. ಅದನ್ನು ಮತ್ತೊಮ್ಮೆ ನೆನಪಿಸುತ್ತಾ………… ಒಂದು ಪಾರ್ಕಿನ ಬೆಂಚಿನ ಮೇಲೆ ಎಳೆ ಬಿಸಿಲಿನ ಬೆಳಗಿನ ಸಮಯದಲ್ಲಿ 75/85 ರ ವಯಸ್ಸಿನ ವೃದ್ದರೊಬ್ಬರು…

Read More

ಎಷ್ಟೊಂದು ವ್ಯವಸ್ಥೆಗಳು, ನಮಗಾಗಿ, ನಿಮಗಾಗಿ, ಆದರೂ,…….

ವಿಜಯ ದರ್ಪಣ ನ್ಯೂಸ್…. ಎಷ್ಟೊಂದು ವ್ಯವಸ್ಥೆಗಳು, ನಮಗಾಗಿ, ನಿಮಗಾಗಿ, ಆದರೂ,……. ಹೋಮಿಯೋಪತಿ, ಅಲೋಪತಿ, ನ್ಯಾಚುರೋಪತಿ, ಆಯುರ್ವೇದಿಕ್, ಪ್ರಾಣಿಕ್ ಹೀಲಿಂಗ್, ಅಕ್ಯುಪಂಕ್ಚರ್, ಆಕ್ಯುಪ್ರೆಷರ್, ಮನೆ ಮದ್ದು …….. ಹೀಗೆ ಮನುಷ್ಯನ ಸುರಕ್ಷತೆಗಾಗಿ ಮಾಡಿಕೊಂಡ ವ್ಯವಸ್ಥೆಗಳು. ಯೋಗ, ಧ್ಯಾನ, ಪ್ರಾಣಾಯಾಮ, ಓಟ, ಜಿಗಿತ, ಕುಣಿತ, ಕರಾಟೆ, ಕುಂಗ್ ಪು, ಕಳರಿಪಯಟ್ಟು, ಕುಸ್ತಿ, ಕುದುರೆ ಸವಾರಿ……. ಎಲ್ಲವೂ ದೇಹ ಮನಸ್ಸುಗಳ ಆರೋಗ್ಯಕ್ಕಾಗಿ ಮಾಡಿಕೊಂಡಿರುವ ತಯಾರಿಗಳು. ಓದು, ಬರಹ, ಪ್ರವಾಸ, ನಾಟಕ, ಸಿನಿಮಾ, ಸಂಗೀತ, ಕಲೆ, ನೃತ್ಯ, ಹಾಡು….. ಎಲ್ಲವೂ ಮನರಂಜನೆ ಮತ್ತು…

Read More

” ಭಾರತೀಯರಾದ ನಾವು…”

ವಿಜಯ ದರ್ಪಣ ನ್ಯೂಸ್ ….. ” ಭಾರತೀಯರಾದ ನಾವು…” ಯಾರಿಗೆ ಇಷ್ಟ ಇದೆಯೋ ಇಲ್ಲವೋ, ಒಪ್ಪಿಗೆ ಇದೆಯೋ ಇಲ್ಲವೋ, ಸಂತೋಷವೋ ಬೇಸರವೋ ಒಟ್ಟಿನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಬಹುತೇಕ ಯುದ್ಧ ಪ್ರಾರಂಭವಾಗಿದೆ, ಇಡೀ ರಾತ್ರಿ ಬಾಂಬು, ಮೀಸೈಲುಗಳ ದಾಳಿ ನಡೆಯುತ್ತಿದೆ. ಇದು ಮುಂದಿನ ದಿನಗಳಲ್ಲಿ ಯಾವ ಪರಿಣಾಮ ಬೀರುತ್ತದೆ ಏನೋ ಊಹಿಸುವುದು ಕಷ್ಟ..‌.‌ ನಮ್ಮ ಕಾಲಘಟ್ಟದಲ್ಲಿ ಯುದ್ಧ ತಡೆಯಲು ನಮ್ಮಂತ ಸಾಮಾನ್ಯರಿಗೆ ಸಾಧ್ಯವಾಗಲಿಲ್ಲ. ಅದಕ್ಕೆ ಕ್ಷಮೆಯಾಚಿಸುತ್ತಾ, ಇಂತಹ ಸಂದರ್ಭದಲ್ಲಿ ಭಾರತೀಯ ನಾಗರಿಕರಾದ ನಮ್ಮ ಜವಾಬ್ದಾರಿ ಬಹಳ…

Read More

ಮೂಕ ಹಕ್ಕಿಯ ರೋಧನೆ…

ವಿಜಯ ದರ್ಪಣ ನ್ಯೂಸ್…. ಮೂಕ ಹಕ್ಕಿಯ ರೋಧನೆ… ಮೂಕ ಹಕ್ಕಿಯು ಹಾಡುತಿದೆ….. ಹಾಡುತಿದೆ……. ಹಾಡುತಿದೆ……. ಭಾಷೆಗೂ ನಿಲುಕದ ಭಾವ ಗೀತೆಯ ಹಾರಿ ಹಾರಿ ಹಾಡುತಿದೆ…. ಹಾಡುತಿದೆ……. ಹಾಡುತಿದೇ…….. ಹಕ್ಕಿಯ ರೆಕ್ಕೆ ಮುರಿದು ಬೀಳುವವರೆಗೂ….. ಒಂದು ಸಣ್ಣ ಕೆಮ್ಮಿಗೆ, ನೆಗಡಿಗೆ, ಗಂಟಲು ನೋವಿಗೆ, ಹೊಟ್ಟೆ ನೋವಿಗೆ, ಜ್ವರಕ್ಕೆ ಮನುಷ್ಯ ಭಯಪಡುತ್ತಾನೆ, ಬಿಪಿ, ಶುಗರ್, ಕ್ಯಾನ್ಸರ್, ಅಲ್ಸರ್, ಹಾರ್ಟ್ ಅಟ್ಯಾಕ್ ಗೆ ಪತರಗುಟ್ಟಿ ಹೋಗುತ್ತಾನೆ, ಎಷ್ಟೋ ಜನರು ಸಣ್ಣ ಸೂಜಿಯ ಇಂಜೆಕ್ಷನ್ ತೆಗೆದುಕೊಳ್ಳಲೂ ಹೆದರುತ್ತಾರೆ, ಬಹಳಷ್ಟು ಹೆಣ್ಣು ಮಕ್ಕಳು ಜಿರಳೆ…

Read More

ಪಂಥಗಳಾಚೆಯ ನೋಟ……. ಎಲ್ಲೋ ಎಡವುತ್ತಿದ್ದೇವೆಯೆ ನಾವು ?

ವಿಜಯ ದರ್ಪಣ ನ್ಯೂಸ್… ಪಂಥಗಳಾಚೆಯ ನೋಟ……. ಎಲ್ಲೋ ಎಡವುತ್ತಿದ್ದೇವೆಯೆ ನಾವು ? ಬಹುಶಃ, ಯಾವುದೋ ಸಿದ್ಧಾಂತಗಳಿಗೆ ದಾಸರಾಗುತ್ತಿದ್ದೇವೆಯೇ ? ಅಥವಾ, ಬದಲಾವಣೆಗಳನ್ನು ತಪ್ಪಾಗಿ ಗ್ರಹಿಸುತ್ತಿದ್ದೇವೆಯೇ ? ಅಥವಾ, ತಾಂತ್ರಿಕ ಪ್ರಗತಿಯಿಂದ ಗೊಂದಲಕ್ಕೊಳಗಾಗುತ್ತಿದ್ದೇವೆಯೇ ? ಅಥವಾ, ಬದುಕಿನ ಅರ್ಥವೇ ಬದಲಾಗುತ್ತಿದೆಯೇ ? ಅಥವಾ, ನಾವೇ ಭ್ರಮೆಗೊಳಗಾಗುತ್ತಿದ್ದೇವೆಯೇ ? ಅಥವಾ, ಅಭಿವೃದ್ಧಿ ಎಂದರೆ ಏನೆಂದೇ ತಿಳಿಯುತ್ತಿಲ್ಲವೇ ? ಅಥವಾ, ಎಲ್ಲೋ ಕಳೆದುಹೋದ ಅನುಭವವಾಗುತ್ತಿದೆಯೇ ? ಅಥವಾ, ನಿಜಕ್ಕೂ ಒಳ್ಳೆಯ ಮಾರ್ಗದಲ್ಲಿ ಸಾಗುತ್ತಿದ್ದೇವೆಯೇ ? ಅಥವಾ, ಇದೇ ಬದುಕಿನ ಸಹಜ ಕ್ರಮವೇ…

Read More