ರಾತ್ರಿ ಪಾಳಿ ( Night shift ) ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ………

ವಿಜಯ ದರ್ಪಣ ನ್ಯೂಸ್…. ರಾತ್ರಿ ಪಾಳಿ ( Night shift ) ********************* ತುಂಬಾ ಗಂಭೀರ ವಿಷಯ. ದಯವಿಟ್ಟು ಸಾರ್ವಜನಿಕ ಚರ್ಚೆಗೆ ಒಳಪಡಿಸಿ……… ರಾತ್ರಿ ಪಾಳಿ ( ನೈಟ್ ಶಿಫ್ಟ್ ) ಎಂಬ ಉದ್ಯೋಗಿಗಳ ಕೆಲಸದ ಅವಧಿಯು ಒಂದು ಯುವ ಪೀಳಿಗೆಯನ್ನೇ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮಸ್ಯೆಗಳಿಗೆ ಸಿಲುಕಿಸಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ತುಂಬಾ ದುಷ್ಪರಿಣಾಮವನ್ನು ಬೀರುತ್ತಿದೆ. ನನಗೆ ಪರಿಚಯದ ಎಲ್ಲಾ ಕ್ಷೇತ್ರಗಳ ಕಂಪನಿ, ಕಾರ್ಖಾನೆ, ಇತ್ಯಾದಿಗಳಲ್ಲಿ ರಾತ್ರಿ ಪಾಳಿಯಲ್ಲಿ ನಿಯಮಿತವಾಗಿ ಕೆಲಸ ಮಾಡುವ ಉದ್ಯೋಗಿಗಳನ್ನು,…

Read More

ಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……..

ವಿಜಯ ದರ್ಪಣ ನ್ಯೂಸ್…. ಧ್ಯಾನಸ್ಥ ಬದುಕು……. ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ…………….. ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ……… ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ………… ನಾವು ಸಾಧನೆಯಲ್ಲಿ ಎತ್ತರೆತ್ತರಕ್ಕೆ ಏರಿದಾಗ ನಮ್ಮ ಸುತ್ತಮುತ್ತಲಿನ ಜನ ನಮಗಿಂತ ಕೆಳಗಿರುವಂತೆ ಭಾಸವಾಗುತ್ತದೆ……… ನಮ್ಮನ್ನು ಪ್ರೀತಿಸುವ, ನಮ್ಮ ಯಶಸ್ಸಿಗೆ ಸಂತೋಷಿಸುವ, ನಮಗೆ ಮಾರ್ಗದರ್ಶನ ಮಾಡುವ ಜನರ ನಡುವೆ ನಾವು ಎಲ್ಲೇ ಇದ್ದರೂ ನೆಮ್ಮದಿಯಿಂದ ಇರುತ್ತೇವೆ………. ಆದರೆ,…

Read More

ವ್ಯಕ್ತಿ ಮತ್ತು ಸಮಾಜದ ಘನತೆಯನ್ನು ಕಾಪಾಡೋಣ……..

ವಿಜಯ ದರ್ಪಣ ನ್ಯೂಸ್…. ವ್ಯಕ್ತಿ ಮತ್ತು ಸಮಾಜದ ಘನತೆಯನ್ನು ಕಾಪಾಡೋಣ…….. ಧರ್ಮಸ್ಥಳದ ಪರ ವಿರೋಧದ ವಾದ ವಿವಾದಗಳು, ಚರ್ಚೆಗಳು, ಮಾತುಗಳು ದಿಕ್ಕು ತಪ್ಪುತ್ತಿದೆ. ಭಾಷೆ ಮತ್ತು ಭಾವನೆಗಳು ತೀರಾ ಕೆಳಹಂತಕ್ಕೆ ಇಳಿದಿವೆ ಮತ್ತು ಕ್ರೌರ್ಯವನ್ನು ಸೃಷ್ಟಿಸುತ್ತಿವೆ ಹಾಗು ಹೊರಹಾಕುತ್ತಿದೆ. ನಮ್ಮದೇ ಜನಗಳು, ನಾವೆಲ್ಲ ಭಾರತೀಯರು, ಬಹುತೇಕ ಕನ್ನಡಿಗರು, ಹೆಚ್ಚು ಕಡಿಮೆ ಸಹಪಾಠಿಗಳು, ಸಹವರ್ತಿಗಳು, ಸಮಕಾಲೀನರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ‌, ಎಲ್ಲರಿಗೂ ಬಹುತೇಕ ವಿದ್ಯಾಭ್ಯಾಸ ಇದೆ. ಸಾಮಾನ್ಯ ತಿಳುವಳಿಕೆಯೂ ಇದೆ. ಪರವಾಗಿ ವಾದ ಮಾಡುವವರಿಗೆ ಧರ್ಮ, ಭಕ್ತಿ, ಸಂಪ್ರದಾಯ…

Read More

ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…

ವಿಜಯ ದರ್ಪಣ ನ್ಯೂಸ್……. ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು… ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ…… ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು…

Read More

ಅಪರಾಧ ಶಾಸ್ತ್ರ – ಕ್ರಿಮಿನಾಲಜಿ ( Criminology )

ವಿಜಯ ದರ್ಪಣ ನ್ಯೂಸ್……. ಅಪರಾಧ ಶಾಸ್ತ್ರ – ಕ್ರಿಮಿನಾಲಜಿ ( Criminology ) ……………………………………. ನಾಗರಿಕತೆಯ ಪ್ರಾರಂಭದಲ್ಲಿ ಇದು ಮಾನವರಲ್ಲಿ ಸಹಜ ಗುಣವಾಗಿಯೇ ಅಸ್ತಿತ್ವದಲ್ಲಿತ್ತು. ಎಲ್ಲಾ ಪ್ರಾಣಿಗಳೊಂದಿಗೆ ಮನುಷ್ಯ ಸಹ ತನ್ನ ಅಗತ್ಯತೆಗಳ ಪೂರೈಕೆ ಮತ್ತು ಅಸ್ತಿತ್ವ ಉಳಿಸಿಕೊಳ್ಳಲು ತನ್ನ ಇತರ ಬುದ್ಧಿ ಶಕ್ತಿಯೊಂದಿಗೆ ತನಗರಿವಿಲ್ಲದೆ ಸ್ವಾಭಾವಿಕವಾಗಿಯೇ ಅಪರಾಧ ಶಾಸ್ತ್ರ ಸಹ ಬಲ್ಲವನಾಗಿದ್ದ ಮತ್ತು ಅದನ್ನು ಬದುಕಿನ ಭಾಗವಾಗಿ ಅಳವಡಿಸಿಕೊಂಡಿದ್ದ. ಆದರೆ ನಂತರದ ರಾಜಪ್ರಭುತ್ವದಲ್ಲಿ ಅಪರಾಧ ಶಾಸ್ತ್ರ ಅಧೀಕೃತತೆ ಪಡೆಯಿತು. ಹೊಟ್ಟೆ ಪಾಡಿಗಾಗಿ ಕೆಲವರು, ಹಿಂಸಾ ವಿಕಾರ,…

Read More

ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 3……..

ವಿಜಯ ದರ್ಪಣ ನ್ಯೂಸ್….. ಗೆಳೆತನದ ದಿನಾಚರಣೆಯ ಶುಭಾಶಯಗಳು..,……. ( HAPPY FRIENDSHIP DAY ) ಜುಲೈ ‌30 ಮತ್ತು ಆಗಸ್ಟ್ 3…….. ವಿಶ್ವ ಗೆಳೆತನದ ದಿನ ಜುಲೈ 30. ಆದರೆ ಭಾರತದಲ್ಲಿ ಆಗಸ್ಟ್ ಮೊದಲ ಭಾನುವಾರ ಆಚರಿಸಲಾಗುತ್ತದೆ. ಆ ಪ್ರಕಾರ ಈ ವರ್ಷ ಆಗಸ್ಟ್ 3 ನಿನ್ನೆ…………. ” ನಾನು ದಾರಿಯಲ್ಲಿ ಒಬ್ಬನೇ ನಡೆಯುವಾಗ ಈ ದಾರಿ ಬೇಗನೆ ಕೊನೆಯಾಗಬಾರದೆ ಎಂದು ಯೋಚಿಸುತ್ತಿದ್ದೆ. ಆದರೆ ಅದೇ ದಾರಿಯಲ್ಲಿ ಇಂದು ನೀವೆಲ್ಲರೂ ನನ್ನ ಜೊತೆಯಾಗಿರುವಾಗ ಈ ದಾರಿ ಎಂದೆಂದಿಗೂ…

Read More

ಹೋರಾಟ ಮತ್ತು ಹೋರಾಟಗಾರರು……

ವಿಜಯ ದರ್ಪಣ ನ್ಯೂಸ್…… ಹೋರಾಟ ಮತ್ತು ಹೋರಾಟಗಾರರು…… ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ…… 1995/2000 ಇಸವಿಯ ನಂತರ ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಮತ್ತು ಮಾನಸಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಕಡು ಬಡವರು ಮತ್ತು ಅತ್ಯಂತ ಶ್ರೀಮಂತರು ಸಂಖ್ಯೆಗೆ ಹೋಲಿಸಿದಾಗ ಮಧ್ಯಮ ವರ್ಗ ಮತ್ತು ಕೆಳ ಮಧ್ಯಮ ವರ್ಗ ಶೇಕಡ 70 ರಿಂದ 80 ರಷ್ಟು ವ್ಯಾಪಕವಾಗಿ ಅಸ್ತಿತ್ವದಲ್ಲಿದೆ. ಈ ಆಧುನಿಕ ಮಧ್ಯಮ…

Read More

ಅಬ್ ಕಿ ಬಾರ್ ಟ್ರಂಪ್ ಕಿ ಸರ್ಕಾರ್ “

ವಿಜಯ ದರ್ಪಣ ನ್ಯೂಸ್  ” ಅಬ್ ಕಿ ಬಾರ್ ಟ್ರಂಪ್ ಕಿ ಸರ್ಕಾರ್ “ ಹೀಗೆ 2020 ರ ಅಮೆರಿಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಆಗಿನ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಅಮೆರಿಕದಲ್ಲಿಯೇ ಒಂದು ಚುನಾವಣಾ ಭಾಷಣ ಮಾಡಿದರು. ಮೂಲಭೂತವಾಗಿ ಈ ಭಾಷಣ ಭಾರತದ ಅಲಿಪ್ತ ನೀತಿಗೆ ವಿರುದ್ಧವಾಗಿತ್ತು. ಹಾಗೆಯೇ ಭಾರತದಂತ ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದ ಪ್ರಧಾನಿ ಇನ್ನೊಂದು ರಾಷ್ಟ್ರದ ಚುನಾವಣೆಯಲ್ಲಿ ಒಬ್ಬ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡುವುದು ಉತ್ತಮ…

Read More

” ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ “

ವಿಜಯ ದರ್ಪಣ ನ್ಯೂಸ್…… ” ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ “ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್…… ಆದ್ದರಿಂದ…… ಸಾವಿನ ಭಯದಿಂದ ತಪ್ಪು ಮಾಡುವುದು ಬಿಡಿ….. ಸೋಲಿನ ಭಯದಿಂದ ಚಿಂತಿಸುವುದನ್ನು ಬಿಡಿ……. ವಿಫಲತೆಯ ಭಯದಿಂದ ಕೊರಗುವುದನ್ನು ಬಿಡಿ…… ಸಾವು – ಸೋಲು – ವಿಫಲತೆಯ ಭಯ ನಮ್ಮನ್ನು ಜೀವನ ಪೂರ್ತಿ ಹಿಂಡುತ್ತಲೇ ಇರುತ್ತದೆ. ನಾವು ಮಾಡುವ ಬಹುತೇಕ ತಪ್ಪುಗಳು ಇವುಗಳ ಕಾರಣಕ್ಕಾಗಿಯೇ ಆಗಿರುತ್ತದೆ. ಆಸ್ಪತ್ರೆ, ಪೋಲೀಸ್, ನ್ಯಾಯಾಲಯ, ದೇವರು,…

Read More

ನಮ್ಮ ನಿಷ್ಠೆ ಪ್ರಕೃತಿಗೆ……. ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ……

ವಿಜಯ ದರ್ಪಣ ನ್ಯೂಸ್…. ನಮ್ಮ ನಿಷ್ಠೆ ಪ್ರಕೃತಿಗೆ……. ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ…… ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು……. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು……. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು…… ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು…….. ಕಾಕತಾಳೀಯವಾಗಿ ನಮ್ಮ ಹರಕೆಗಳಿಂದಲೇ ಕೆಲವೊಮ್ಮೆ ಯಶಸ್ವಿಯಾಗಿರುವಂತಹ ಫಲಿತಾಂಶ ಬಂದಿರಬಹುದು…… ಆಕಸ್ಮಿಕವಾಗಿ ನಾವು ಶಪಿಸಿದಂತೆ ನಮ್ಮ ವಿರೋಧಿಗಳಿಗೆ ಆಘಾತ ಸಂಭವಿಸಿರಬಹುದು…….. ಹರಕೆಗಳು ಸಂಭವಿಸಲು ಅವು ನಮ್ಮ ಮಿತಿಯಲ್ಲಿರಬೇಕು. ಮದುವೆ, ಮಕ್ಕಳು, ಪರೀಕ್ಷೆ, ಉದ್ಯೋಗ, ಆರೋಗ್ಯ,…

Read More