ಪತ್ರಕರ್ತರ ಕಿವಿಗೆ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಇಟ್ಟಂತ ಹೂವನ್ನು ಸಾಮಾಜಿಕ ಹರಿಕಾರ ಸಿದ್ದರಾಮಯ್ಯ ಮರು ಮುಡಿಸುವರೇ.
ವಿಜಯ ದರ್ಪಣ ನ್ಯೂಸ್ ಪತ್ರಕರ್ತರ ಕಿವಿಗೆ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಇಟ್ಟಂತ ಹೂವನ್ನು ಸಾಮಾಜಿಕ ಹರಿಕಾರ ಸಿದ್ದರಾಮಯ್ಯ ಮರು ಮುಡಿಸುವರೇ. ಬೆಂಗಳೂರು: 2024ರ ಫೆಬ್ರವರಿ 3ಮತ್ತು 4ರಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಾತುಗಳು ಚರ್ಚೆಗೆ ಕಾರಣವಾಗಿದೆ. ಪತ್ರಕರ್ತರ ಸಮ್ಮೇಳನಕ್ಕೆ ಚಾಲನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಕರ್ತರಿಗೆ ಕೆಲವು ಸಲಹೆಗಳನ್ನು ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಮೌಢ್ಯಬಿತ್ತುವ ಪಟ್ಟಭದ್ರರ ವಿರುದ್ಧ ನಿಷ್ಠುರವಾಗಿರಬೇಕು. ಪ್ರಜಾಪ್ರಭುತ್ವ…
