ಶೀ ವಿಕ್ಟರಿ ವೀರೇಶ್ ಮತ್ತು ಶ್ರೀ ಅಯ್ಯಪ್ಪ ಭಜಂತ್ರಿ……

ವಿಜಯ ದರ್ಪಣ ನ್ಯೂಸ್  ಮನದಾಳದ ಮಾತುಗಳು….. ಶೀ ವಿಕ್ಟರಿ ವೀರೇಶ್ ಮತ್ತು ಶ್ರೀ ಅಯ್ಯಪ್ಪ ಭಜಂತ್ರಿ…… ಸಾಮಾಜಿಕ ಜಾಲತಾಣಗಳ ಮುಖಾಂತರ ಏಳೆಂಟು ವರ್ಷಗಳ ಹಿಂದೆ ನನಗೆ ಪರಿಚಯವಾದವರು ದೃಶ್ಯ ಕಾಣದ ದಿವ್ಯಾಂಗ ಚೇತನರಾದ ಶ್ರೀ ವಿಕ್ಟರಿ ವೀರೇಶ್ ಅವರು. ಪ್ರಾರಂಭದಲ್ಲಿ ನನಗೂ ಆಶ್ಚರ್ಯವಾಯಿತು, ನಮ್ಮ ಬರಹಗಳನ್ನು ಹೇಗೆ ಓದುತ್ತಾರೆ ಎಂದು. ಆದರೆ ಇಂದಿನ ಆಧುನಿಕ ತಂತ್ರಜ್ಞಾನದ ಕಾಲದಲ್ಲಿ ಅವರ ಓದು, ಬರಹ, ಮಾತುಕತೆ, ಸಂವಾದ, ಸಂವೇದನಾಶೀಲತೆ ಎಲ್ಲವೂ ಸಹಜವಾಗಿ ನಮ್ಮಂತೆಯೇ ಇರುತ್ತದೆ ಎಂದು ತಿಳಿದು ತುಂಬಾ ಸಂತೋಷವಾಯಿತು….

Read More

ಸೌಜನ್ಯ…….

ವಿಜಯ ದರ್ಪಣ ನ್ಯೂಸ್…. ಸೌಜನ್ಯ……. ಮತ್ತೆ ಎದ್ದು ಬಂದ ಧರ್ಮಸ್ಥಳದ ನತದೃಷ್ಟ ಹೆಣ್ಣು ಮಗು ಸೌಜನ್ಯ……… ಸೌಜನ್ಯ ಸೃಷ್ಟಿಸಿರುವ ತ್ರಿಶಂಕು ಸ್ಥಿತಿ……. ” ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ? ಎದೆಯ ದನಿಗೂ ಮಿಗಿಲು‌ ಶಾಸ್ತ್ರವಿಹುದೇನು ” ಎಂಬ ರಾಷ್ಟ್ರಕವಿ ಕುವೆಂಪು ಅವರ ಮಾತುಗಳನ್ನು ನೆನೆಯುತ್ತಾ…. ಸೌಜನ್ಯ ಎಂಬ ಬಾಲಕಿಯ ಕೊಲೆ ಮತ್ತು ಅತ್ಯಾಚಾರ ಇತ್ತೀಚಿನ ವರ್ಷಗಳ ಅತ್ಯಂತ ವಿಶೇಷ ಪ್ರಕರಣ. ಬಹುಶಃ ನಿಜವಾದ ಅಪರಾಧಿ ಪತ್ತೆಯಾದರೆ ಅತ್ಯಂತ ಘೋರ ಅಪರಾಧಿ ಎಂದು ಪರಿಗಣಿಸಿ ಗಲ್ಲು ಶಿಕ್ಷೆ…

Read More

ವಿಶ್ವ ಮಹಿಳಾ ದಿನಾಚರಣೆ, ಮಾರ್ಚ್ – 8…

ವಿಜಯ ದರ್ಪಣ ನ್ಯೂಸ್…. ವಿಶ್ವ ಮಹಿಳಾ ದಿನಾಚರಣೆ, ಮಾರ್ಚ್ – 8… ” ತಾಯಿ ಸತ್ತ ಮೇಲೆ ತವರಿಗೆ ಎಂದು ಹೋಗ ಬಾರದವ್ವ. ನಾಯಿಗಿಂತ ಕಡೆಯಾಗಿ ಹೋಯಿತು ನನ್ನ ಬಾಳು ಕೇಳವ್ವ ” ” ಬಡತನದ ಮನಿಯೊಳಗ ಹೆಣ್ಣು ಹುಟ್ಟ ಬಾರದು ” ಇದು ಪ್ರಖ್ಯಾತ ಎರಡು ಜನಪದೀಯ ಹಾಡುಗಳು…… ಹೆಣ್ಣಿಗೆ ಜಗತ್ತಿನಲ್ಲಿಯೇ ಅತ್ಯಂತ ಪೂಜನೀಯ ಸ್ಥಾನ ನೀಡಿರುವ ಭಾರತೀಯ ಸಂಸ್ಕೃತಿಯ ಮತ್ತೊಂದು ಮುಖದ ಅನಾವರಣವನ್ನು ಈ ಜಾನಪದ ಸಾಹಿತ್ಯ ಮಾಡುತ್ತದೆ. ಬಹುಶಃ ಜಾಗತೀಕರಣಕ್ಕೆ ಭಾರತ ಮುಕ್ತವಾಗಿರದಿದ್ದರೆ…

Read More

ಪ್ರಶ್ನೆ – ಉತ್ತರ – ನಮ್ಮ ಆತ್ಮಸಾಕ್ಷಿ…….

ವಿಜಯ ದರ್ಪಣ ನ್ಯೂಸ್….. ಪ್ರಶ್ನೆ – ಉತ್ತರ – ನಮ್ಮ ಆತ್ಮಸಾಕ್ಷಿ……. ಅಂಕಲ್, ” ಸಿಗರೇಟು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ ” ಅಂತ ಎಲ್ಲಾ ಕಡೆ ಬರೆದಿರುತ್ತಾರೆ. ಅದು ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಹೇಳುತ್ತಾರೆ. ಆದರೂ ಸಿಗರೇಟ್ ಎಲ್ಲಾ ಕಡೆ ಸಿಗುತ್ತದೆ. ಹಾಗಾದರೆ ಅದರ ಮೇಲೆ ಬರೆದಿರುವುದು ಸುಳ್ಳೇ ? ಆಂಟಿ, ” ಮದ್ಯಪಾನದಿಂದ ಮನೆಗಳು ಸರ್ವನಾಶ ಆಗುತ್ತದೆ. ದೇಹ ರೋಗಗಳ ಗೂಡಾಗುತ್ತದೆ ” ಎಂದು ಪ್ರತಿನಿತ್ಯ ಮಾಧ್ಯಮಗಳಲ್ಲಿ ಹೇಳುತ್ತಾರೆ. ಆದರೂ ಪ್ರತಿ ಬೀದಿಗಳಲ್ಲೂ…

Read More

ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್…….

ವಿಜಯ ದರ್ಪಣ ನ್ಯೂಸ್…. ಅಮೆರಿಕ ಮತ್ತು ಡೊನಾಲ್ಡ್ ಟ್ರಂಪ್……. ಅಮೆರಿಕಾದ ಘನತೆಗೆ ಧಕ್ಕೆ ತರುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಎಲಾನ್ ಮಸ್ಕ್ ಸೇರಿದಂತೆ ಅವರ ಕೆಲವು ಸಲಹೆಗಾರರ ತಂಡ…… ಈ ಭೂಮಿಯ ಮೇಲೆ ಈ ಕ್ಷಣದಲ್ಲಿ ಅಸ್ತಿತ್ವದಲ್ಲಿರುವ ಸುಮಾರು 200 ಕ್ಕೂ ಹೆಚ್ಚು ದೇಶಗಳಲ್ಲಿ ಅತ್ಯಂತ ಹೆಚ್ಚು ಬಲಿಷ್ಠ ದೇಶ ಅಮೆರಿಕ ಸಂಯುಕ್ತ ಸಂಸ್ಥಾನ. ಆಧುನಿಕ ವಿಶ್ವದಲ್ಲಿ ಜಾಗತಿಕವಾಗಿ ದೊಡ್ಡಣ್ಣ ಎಂದೇ ಹೆಸರಾಗಿದೆ. ಆರ್ಥಿಕವಾಗಿ, ಸೈನಿಕವಾಗಿ, ವೈಜ್ಞಾನಿಕವಾಗಿ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನದಲ್ಲಿ, ವ್ಯಾಪಾರ, ವ್ಯವಹಾರಗಳಲ್ಲಿ ಜೊತೆಗೆ…

Read More

ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು…….

ವಿಜಯ ದರ್ಪಣ ನ್ಯೂಸ್…. ಪ್ರಶಂಸನೀಯ ಕೆಲಸಕ್ಕಾಗಿ ಅಭಿನಂದನೆಗಳು……. ಕರ್ನಾಟಕದ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವರಿಗೆ ಸ್ವಲ್ಪ ಕೃತಜ್ಞತಾ ಪೂರ್ವಕ ಧನ್ಯವಾದಗಳನ್ನು ಹೇಳೋಣವೇ…….. ನಿಜ, ಇದು ಅವರ ಕರ್ತವ್ಯ. ಅದಕ್ಕಾಗಿ ಅವರು ಸರ್ಕಾರಿ ಸಂಬಳವನ್ನು ಪಡೆಯುತ್ತಾರೆ. ಆದರು ಕನಿಷ್ಠ ಈಗಲಾದರೂ ಎಚ್ಚೆತ್ತುಕೊಂಡು ಈ ಕೆಲಸ ಮಾಡುತ್ತಿರುವುದಕ್ಕೆ ಅವರನ್ನು ಪ್ರೋತ್ಸಾಹಿಸುವುದು ನಮ್ಮ ಸಣ್ಣ ಜವಾಬ್ದಾರಿ ಎಂದು ಭಾವಿಸುತ್ತಾ……. ಇತ್ತೀಚಿನ ಕೆಲವು ತಿಂಗಳುಗಳಿಂದ ಆರೋಗ್ಯ ಇಲಾಖೆ ಆಹಾರ ಕಲಬೆರಕೆ, ಆಹಾರದಲ್ಲಿ ವಿಷಯುಕ್ತ ರಾಸಾಯನಿಕಗಳ ಪತ್ತೆ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳು, ಬಣ್ಣದ…

Read More

ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ…….

ವಿಜಯ ದರ್ಪಣ ನ್ಯೂಸ್…. ಜಾತ್ರೆ……. ಒಮ್ಮೆ ನೋಡ ಬನ್ನಿ ನಮ್ಮೂರ ಶಿವ ಜಾತ್ರೆ, ಜೀವನೋತ್ಸಾಹ ತುಂಬುವ ನಮ್ಮೂರ ಜಾತ್ರೆ, ಬದುಕಲು ಕಲಿಸುವ ನಮ್ಮೂರ ಜಾತ್ರೆ, ಅಗೋ ಅಲ್ಲಿ ನೋಡಿ ಸುಂಕದವನೊಬ್ಬ ಬೆಳಗ್ಗೆಯೇ ಚೀಲ ಹಿಡಿದು ನಿಂತಿದ್ದಾನೆ. ಎಷ್ಟೊಂದು ಲವಲವಿಕೆ ಅವನ ಮುಖದಲ್ಲಿ, ಬಂದಳು ನೋಡಿ ಸೊಪ್ಪಿನ ಅಜ್ಜಿ. ನೆಲದ ಮೇಲೆ ಗೋಣಿಚೀಲ ಹಾಸಿ ವಿವಿಧ ಸೊಪ್ಪಿನ ಕಟ್ಟುಗಳನ್ನು ಕಟ್ಟಿ ಅದರ ಮೇಲೆ ನೀರು ಚಿಮುಕಿಸಿ ಗಿರಾಕಿಗಳಿಗಾಗಿ ಕಾಯುತ್ತಾ ಕುಳಿತಿದ್ದಾಳೆ.. ಬಂದಾ ನೋಡಿ ತರಕಾರಿಯಾತ. ಟೊಮ್ಯಾಟೋ ಈರುಳ್ಳಿ ಆಲೂಗಡ್ಡೆ…

Read More

ಮತ್ತೆ ಶಿವರಾತ್ರಿ…….

ವಿಜಯ ದರ್ಪಣ ನ್ಯೂಸ್…. ಮತ್ತೆ ಶಿವರಾತ್ರಿ……. ಶಿವರಾತ್ರಿಯ ಶಿವ – ಅಲ್ಲಾ – ಯೇಸು ನಾಮ ಸ್ಮರಣೆ….. ಶಿವ ಶಿವ ಶಿವ ಶಿವ ಶಿವ…….. ( ಅಲ್ಲಾ – ಯೇಸು – ರಾಮ ಮುಂತಾದ ಎಲ್ಲಾ ರೂಪಗಳಿಗೂ ಅನ್ವಯಿಸಿ……..) ನೆನಪಾಗುವೆ ನೀನು ಪ್ರತಿಕ್ಷಣವೂ…‌‌‌‌….. ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….‌‌ ರೈತನೊಬ್ಬ ಸಾಲದ ಸುಳಿಗೆ ಸಿಲುಕಿ ಉರುಳಿಗೆ ತಲೆಕೊಟ್ಟಾಗ…….‌, ಗೃಹಿಣಿಯೊಬ್ಬಳು ವರದಕ್ಷಿಣೆಯ ಬೆಂಕಿಗೆ ಆಹುತಿಯಾದಾಗ………, ಹಸುಳೆಯೊಂದು ಅತ್ಯಾಚಾರಕ್ಕೆ ಒಳಗಾದಾಗ………, ಜಾತಿ…

Read More

ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ…….

ವಿಜಯ ದರ್ಪಣ ನ್ಯೂಸ್…. ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ……. ಇವು ಅಕ್ಷರಗಳು ಭಾವನೆಗಳು ಮಾತ್ರವಲ್ಲ. ಇದು ನಮ್ಮ ಆತ್ಮಾವಲೋಕನ ಮತ್ತು ಮುಂದಿನ ನಮ್ಮ ನಡವಳಿಕೆಯ ಪರಿವರ್ತನೆಗಾಗಿ ಮತ್ತು ಸಮಾಜದಲ್ಲಿ ನಮ್ಮ ಕನಿಷ್ಠ ಕರ್ತವ್ಯದ ನಿರ್ವಹಣೆಗಾಗಿ……….. +-++++++++++++++++++++++++++++++ ತಲೆ ಸಿಡಿಯುತ್ತಿದೆ, ಕೈ ಕಾಲುಗಳು ತುಂಬಾ ನೋಯುತ್ತಿದೆ. ಜ್ವರವಂತೂ ತನ್ನ ಮಿತಿಯನ್ನೇ ಮೀರುತ್ತಿದೆ. ದೇಹ ಸುಡುತ್ತಿರುವ ಅನುಭವವಾಗುತ್ತಿದೆ. ತೊಡೆಯ ಸಂಧಿಯಲ್ಲಿ ಆಗಿರುವ ರಕ್ತ ಕುರ ( ಕೆಟ್ಟ ರಕ್ತ ಗಡ್ಡೆಯಂತೆ ಹೆಪ್ಪಗಟ್ಟುವುದು )…

Read More

ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ…..

ವಿಜಯ ದರ್ಪಣ ನ್ಯೂಸ್… ಅಸಹ್ಯ ಮಟ್ಟ ತಲುಪಿದ ಕರ್ನಾಟಕ ರಾಜಕೀಯದ ಎಲ್ಲಾ ಪಕ್ಷಗಳ ಭಿನ್ನಮತ….. ಭಾಷೆ ಎಂಬ ಭಾವ ಕಡಲಿಗೆ ಮತ್ತು ರಾಜಕೀಯ ಎಂಬ ಸೇವಾ ಮನೋಭಾವದ ಪಾವಿತ್ರ್ಯಕ್ಕೆ ವಿಷವಿಕ್ಕುತ್ತಿರುವ ಕೆಲವು ನಾಯಕರುಗಳು….. ಭಾಷೆ ಎಂಬ ಸಾಂಸ್ಕೃತಿಕ ಒಡಲಿಗೆ ತಮ್ಮ ನಾಲಿಗೆಯ ಮೂಲಕ ಮತ್ತು ತಮ್ಮ ನಡವಳಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ಕೊಡಲಿ ಏಟು ಕೊಡುತ್ತಿರುವ ಕೆಲವು ಮುಖಂಡರುಗಳು…… ಮೋರಿ ( ಕೊಳಚೆ ನೀರು ಹರಿಯುವ ಜಾಗ ) ಭಾಷೆಯ ಪದ ಪ್ರಯೋಗಕ್ಕಿಳಿದ ಕೆಲವು ರಾಜಕೀಯ ನಾಯಕರು……. ಅವರ…

Read More