ದುಃಖ ಹಂಚಿಕೊಳ್ಳುವ ಮುನ್ನ…
ವಿಜಯ ದರ್ಪಣ ನ್ಯೂಸ್….. ದುಃಖ ಹಂಚಿಕೊಳ್ಳುವ ಮುನ್ನ… ‘ಸಂತೋಷ ಹಂಚಿಕೊಂಡರೆ ಹೆಚ್ಚಾಗುತ್ತದೆ. ದುಃಖ ಹಂಚಿಕೊಂಡರೆ ಕಡಿಮೆ ಆಗುತ್ತದೆ.’ ಅನ್ನುವ ಮಾತನ್ನು ನಾವೆಲ್ಲ ಕೇಳಿದ್ದೇವೆ ಮತ್ತೆ ಅನುಭವಿಸಿಯೂ ಇರುತ್ತೇವೆ. ದುಃಖ ಹಂಚಿಕೊಂಡರೆ ಮನಸ್ಸು ನಿರಾಳವಾಗುತ್ತದೆಂಬುದು ಎಷ್ಟು ಸತ್ಯವೋ ಹೇಳಬಾರದವರ ಮುಂದೆ ಹೇಳಿಕೊಂಡರೆ ನೋವು ನೂರ್ಮಡಿಯಾಗುವುದು ಅಷ್ಟೇ ಸತ್ಯ. ನಮ್ಮ ದುಃಖ ಕೇಳಿಸಿಕೊಂಡು ಮುಂದೆ ಮರುಗುವ ಕೆಲವರು ನಮ್ಮ ನೋವನ್ನು ಬೇರೆಯವರ ಮುಂದೆ ಯಾವಾಗ ಹೇಳಿಯೇನೋ ಎಂದು ಕಾಯುತ್ತಿರುತ್ತಾರೆ. ಇನ್ನೂ ಕೆಲವರು ಊರ ತುಂಬ ಡಂಗುರ ಸಾರಿ ನಮ್ಮ ಸ್ಥಿತಿಯನ್ನು…
