2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ *ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ* ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ
ವಿಜಯ ದರ್ಪಣ ನ್ಯೂಸ್… 2025 ಕಿತ್ತೂರು ಉತ್ಸವದಲ್ಲಿ ಮಹೇಶ್ ಬಾಬು ಸುರ್ವೇ ನೇತೃತ್ವದ *ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ* ತಂಡ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆ ಈ ಬಾರಿಯ ಐತಿಹಾಸಿಕ 2025 ಕಿತ್ತೂರು ಉತ್ಸವದಲ್ಲಿ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ ನೃತ್ಯ ರೂಪಕ ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಕಿತ್ತೂರ್ ರಾಣಿ ಚೆನ್ನಮ್ಮ ಮುಖ್ಯ ವೇದಿಕೆಯ ಕೋಟೆ ಆವರಣದಲ್ಲಿ 3:30 ರಿಂದ 3 45 ರವರೆಗೆ ಮಹೇಶ್ ಬಾಬು ಸುರ್ವೆ ನೇತೃತ್ವದ ಕೊಪ್ಪಳ ಜಿಲ್ಲಾ ನಾಗರಿಕರ ವೇದಿಕೆ ತಂಡದಿಂದ…

