ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ….., ಗೌತಮ ಬುದ್ಧ….

ವಿಜಯ ದರ್ಪಣ ನ್ಯೂಸ್… ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ….., ಗೌತಮ ಬುದ್ಧ…. ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು ಸಂಕೀರ್ಣವಾಗದ, ಅತ್ಯಂತ ಕಡಿಮೆ ಜನಸಂಖ್ಯೆಯ, ಯಾವುದೇ ಆಧುನಿಕ ತಂತ್ರಜ್ಞಾನ ಇಲ್ಲದ, ಪ್ರಕೃತಿಯ ಮಡಿಲಲ್ಲಿ ಇನ್ನೂ ಮನುಷ್ಯ ಮಗುವಾಗಿರುವಾಗಲೇ ಸಿದ್ದಾರ್ಥನೆಂಬ ಗೌತಮ ಬುದ್ಧ ಈ ಮಾತುಗಳನ್ನು ತನ್ನ ಜ್ಞಾನೋದಯದ ನಂತರ ಹೇಳಿರುವುದಾದರೆ ಅವರ ದೂರದೃಷ್ಟಿ ಎಷ್ಟಿರಬಹುದು ಊಹಿಸಿ…… ನಾವು ಕಳೆದುಕೊಂಡಿರುವುದು ಏನು, ಹುಡುಕುತ್ತಿರುವುದು ಏನು, ಪಡೆಯಬೇಕಾಗಿರುವುದು…

Read More

ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ 

ವಿಜಯ ದರ್ಪಣ ನ್ಯೂಸ್… ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 19:- ತಂಬಾಕು ಉತ್ಪನ್ನಗಳಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಹೆಚ್ಚಾಗಿ ಜಾಗೃತಿಯ ಕಾರ್ಯಕ್ರಮ ಮೂಡಿಸುವದು ಅತ್ಯವಶ್ಯವಿದೆ. ಅಲ್ಲದೇ ಪ್ರತಿಯೊಬ್ಬ ವ್ಯಕ್ತಿಗೂ ತಂಬಾಕು ಉತ್ಪನ್ನಗಳಿಂದ ಸಂಭವಿಸುವಂತ ಅನಾರೋಗ್ಯಗಳ ಕುರಿತು ಅರಿವು ಇರಬೇಕು, ದೂರವೀರಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ…

Read More

ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್… ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 22  : ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ…

Read More

ಸಾರ್ವಜನಿಕರು ಸರ್ಕಾರದ ಯೋಜನೆಗಳನ್ನು ಬಳಸಿಕೊಳ್ಳಬೇಕು: ಸಚಿವ ಚೆಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್ ಮಂಡ್ಯ ಜಿಲ್ಲೆ ನಾಗಮಂಗಲ. ಜನವರಿ: 21 ಸಾರ್ವಜನಿಕರು ಅವಶ್ಯಕತೆಗನುಗುಣವಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಅನುಷ್ಠಾನ ತರುತ್ತಿದ್ದು, ಇಂತಹ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿಯವರು ಕರೆ ನೀಡಿದರು. ಅವರು ಇಂದು ನಾಗಮಂಗಲ ತಾಲೂಕು ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಾಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸಚಿವ ಡಾ. ಮುಂಜಪರ ಮಹೇಂದ್ರಬಾಯ್ ಕಲುಬಾಯ್ ಹಾಗೂ ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ…

Read More

ಪ್ರಸಾದ ಸೇವನೆ: ಆಸ್ಪತ್ರೆಗೆ ದಾಖಲಾದವರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಗ್ರಾಮಾಂತರ, ಡಿಸೆಂಬರ್ 26)- ಎಲ್ಲಾ ನಾಗರಿಕರಿಗೂ ಉಚಿತ ಚಿಕಿತ್ಸೆಯನ್ನು ನೀಡಿ ಅವರ ಜೀವವನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅವರು ಹೇಳಿದರು. ಹೊಸಕೋಟೆ ತಾಲ್ಲೂಕಿನಲ್ಲಿ ವೈಕುಂಠ ಏಕಾದಶಿ ಮತ್ತು ಹನುಮ ಜಯಂತಿ ಹಿನ್ನೆಲೆಯಲ್ಲಿ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ನಾಗರಿಕರನ್ನು ಎಂವಿಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯವನ್ನು…

Read More

ಜೆಎನ್-1 ವೈರಸ್ ಕೊರೋನಾ ವೈರಸ್‌ನಷ್ಟು ಆಘಾತಕಾರಿಯಲ್ಲ

ವಿಜಯ ದರ್ಪಣ ನ್ಯೂಸ್ ಬೆಂಗಳೂರು ಡಿಸೆಂಬರ್:ಇದನ್ನು ನಮ್ಮಲ್ಲೇ ಕೆಲವು ವೈದ್ಯರು ಡಂಗೂರ ಬಾರಿಸಿಕೊಂಡು ಹೇಳುತ್ತಿದ್ದರೂ ಕೆಲವು ದೃಶ್ಯಮಾಧ್ಯಮಗಳು ಜನರಿಗೆ ಅರಿವು ಮೂಡಿಸುವ ಭ್ರಮೆಯಿಂದ ಭಯೋತ್ಪಾದಕರಂತೆ ಭಯದ ಉತ್ಪಾದನೆ ಮಾಡುತ್ತಿವೆ. ಇದೊಂದು ಕೋವಿಡ್-19, ಓಮಿಕ್ರಾನ್ ತಳಿಯ ಮುಂದಿನ ಮಾರ್ಪಟ್ಟ ಇನ್ನೊಂದು ವೈರಸ್ ಅಷ್ಟೆ. ಚಳಿಗಾಲದಲ್ಲಿ ಸಾಮಾನ್ಯವಾಗಿ ವೈರಸ್ ಅಟ್ಯಾಕ್ ಆಗುತ್ತಲೇ ಇರುತ್ತದೆ. ನವೆಂಬರ್, ಡಿಸೆಂಬರ್, ಜನವರಿ ಚಳಿಗಾಲವಾದ್ದರಿಂದ ಈ ಕಾಲವು ವೈರಸ್‌ಗಳಿಗೆ ಅನುಕೂಲಕರವಾಗಿರುವುದರಿಂದ ಮನುಷ್ಯನ ಉಸಿರಾಟದಿಂದ ಒಬ್ಬರಿಂದ ಮತ್ತೊಬ್ಬರಿಗೆ ಸುಲಭವಾಗಿ ಹರಡುತ್ತದೆ. ಈಗಂತೂ ಜನರಲ್ಲಿ ವೈರಸ್ ಅಂದರೆ ಭಯಭೀತರಾಗುವ…

Read More

ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ

ವಿಜಯ ದರ್ಪಣ ನ್ಯೂಸ್  ವಿಶೇಷ ಲೇಖನ ವಿಶ್ವ ಹೃದಯ ದಿನ: ಹೃದಯದ ಬಗ್ಗೆ ಕಾಳಜಿ ವಹಿಸಿ ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 29 : ಹೃದಯದ ಆರೋಗ್ಯದ ಕಾಳಜಿ ಕುರಿತು ವಿಶ್ವದ ಜನರಿಗೆ ಅರಿವು ಮೂಡಿಸಲು ವಿಶ್ವಮಟ್ಟದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 29ರಂದು ‘ವಿಶ್ವ ಹೃದಯ ದಿನ’ ವನ್ನು ಆಚರಿಸಲಾಗುತ್ತದೆ. ಹೃದ್ರೋಗ ಜಾಗತಿಕ ಮಟ್ಟದಲ್ಲಿ ನಂ.1 ಮಾರಣಾಂತಿಕ ರೋಗ ಎಂಬುದರ ಬಗ್ಗೆ ಜಗತ್ತಿನಾದ್ಯಂತ ಜನರಿಗೆ ಮಾಹಿತಿ ನೀಡಲು ಮತ್ತು ಅರಿವು ಮೂಡಿಸುವ ಉದ್ದೇಶದಿಂದ ವಿಶ್ವ ಹೃದಯ ಒಕ್ಕೂಟವು…

Read More

ವಿಶ್ವಕರ್ಮ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ : ಅಪರ ಜಿಲ್ಲಾಧಿಕಾರಿ ಅಮರೇಶ್

ವಿಜಯ ದರ್ಪಣ ನ್ಯೂಸ್ ಬಿಜಿಎಸ್ ನಗರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು  ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 12 ಸೆಪ್ಟೆಂಬರ್ 17 ರಂದು ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿಯನ್ನು ದೇವನಹಳ್ಳಿ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಆಚರಿಸಲು ನಿರ್ಣಯಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಮರೇಶ್‌.ಹೆಚ್ ಅವರು ಅಧಿಕಾರಿಗಳಿಗೆ ಸೂಚಿಸಿದರು‌. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ವಿಶ್ವಕರ್ಮ ಜಯಂತಿ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

Read More

ತಂಬಾಕು ಬಳಕೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ.

ವಿಜಯ ದರ್ಪಣ ನ್ಯೂಸ್, ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 31  ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ ಅಂಗಡಿ ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಇನ್ನೂ ಹೆಚ್ಚು ಕಾರ್ಯ ಪ್ರವೃತ್ತರಾಗಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ. ಶಿವಶಂಕರ್ ‌.ಎನ್ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ…

Read More

ಕೆಂಗಣ್ಣು (ಮದ್ರಾಸ್ ಐ)

ಕೆಂಗಣ್ಣು ====== ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿ ಕೊಳ್ಳುತ್ತಿದ್ದ ಕೆಂಪು ಕಣ್ಣು ಎಲ್ಲಾ ಕಡೆ ಈಗ ಮಳೆಗಾಲದಲ್ಲಿ ಶುರುವಾಗಿದ್ದು, ಮಳೆಯ ಬಗ್ಗೆ ಮಾತನಾಡುತ್ತಿರುವವರೆಲ್ಲ ಈ “ಮದ್ರಾಸ್ ಐ” ಬಗ್ಗೆ ಮಾತನಾಡ ತೊಡಗಿದ್ದಾರೆ. ಈಗ ಇದು ಸಾಧಾರಣವಾಗಿ ಮಕ್ಕಳಲ್ಲಿ ಹೆಚ್ಚು ಕಾಣಿಸಿ ಕೊಳ್ಳುತ್ತಿದೆ. ಇದು ವೈರಸ್ನಿಂದ ಬರುವ ರೋಗ. ಈ ವೈರಸ್ ಗಳು ಬಹಳ ಬೇಗ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದರಿಂದ ಶಾಲೆಗಳಲ್ಲಿ ಮತ್ತು ವಿದ್ಯಾರ್ಥಿಗಳು ಜೊತೆಯಾಗಿರುವ ಹಾಸ್ಟೆಲ್ಗಳಲ್ಲಿ ಬಹಳ ಬೇಗ ಹರಡಿ, ಜನರು ಚಿಂತೆಗೆ ಒಳಗಾಗುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರಿಗೆ ಬಂದರೆ,…

Read More