ಮೇ 1…” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “……

ವಿಜಯ ದರ್ಪಣ ನ್ಯೂಸ್… ಮೇ 1…..  ” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು ನನ್ನ ಸಂಗಾತಿಗಳು “…… ಚೆಗುವಾರ………… ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ ನೆನಪಾಗಲಿ……… ಚುಮು ಚುಮು ಚಳಿಯಲ್ಲಿ ನಿಮಗೆ ನಿಮ್ಮ ಪ್ರೇಯಸಿ/ ಪ್ರಿಯಕರ ನೆನಪಾದರೆ ಸಂತೋಷಿಸುವೆವು. ಹಾಗೆಯೇ, ಹಿಮಾಲಯದ ತಪ್ಪಲಿನಲ್ಲಿ ಆ ನಡುಗುವ ಚಳಿಯಲ್ಲಿ ನಮಗಾಗಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರೂ…

Read More

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ 69ಹೊಸ ಚಿಕಿತ್ಸೆ ಸೆರ್ಪಡೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ 69ಹೊಸ ಚಿಕಿತ್ಸೆ ಸೆರ್ಪಡೆ ಬೆಂಗಳೂರು : ಎಪ್ರಿಲ್ 22 ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ‌ ಶಿಫಾರಸ್ಸುಗಳನ್ನು ಸಲ್ಲಿಸಿತು. ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ. ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು…

Read More

ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ

ವಿಜಯ ದರ್ಪಣ ನ್ಯೂಸ್…. ವಾಟರ್ ಬಾಟಲ್ ನೀರು ಕೂಡ ಅಸುರಕ್ಷಿತ ಕಳಪೆ ಹಾಗೂ ಕಲಬೆರಕೆಯುಕ್ತ ಆಹಾರ ಮಾರಾಟದ ವಿರುದ್ಧ ಕರ್ನಾಟಕ ರಾಜ್ಯ ಆಹಾರ ಇಲಾಖೆಯ ಕಾರ್ಯಾಚರಣೆ ಮುಂದುವರಿದಿದೆ. ಇದೀಗ, ಹಲವು ಕಂಪನಿಗಳು ಮಾರಾಟ ಮಾಡುತ್ತಿರುವ ವಾಟರ್ ಬಾಟಲ್​ನಲ್ಲಿರುವ ನೀರು ಕೂಡ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬುದು ಆಹಾರ ಇಲಾಖೆ ಪ್ರಯೋಗಾಲಯ ಪರೀಕ್ಷೆಯಿಂದ ತಿಳಿದು ಬಂದಿದೆ. ನಾವು ಪ್ರತಿನಿತ್ಯ ಸೇವಿಸುವ ಆಹಾರಗಳಲ್ಲಿ ಕಲಬೆರಕೆ, ವಿಷಾಂಶ ಹಾಗೂ ಕ್ಯಾನ್ಸರ್ ಕಾರಕ ಅಂಶಗಳಿರುವ ಬಗ್ಗೆ ಆಹಾರ ಇಲಾಖೆಯ ಪ್ರಯೋಗಾಲಯ ವರದಿಯಲ್ಲಿ ಪ್ರತಿನಿತ್ಯ…

Read More

ನಿದ್ರಾದೇವಿಯೇ ನಮಃ

ವಿಜಯ ದರ್ಪಣ ನ್ಯೂಸ್… ಹಾಸ್ಯಲಾಸ್ಯ ಜಯಪ್ರಕಾಶ ಅಬ್ಬಿಗೇರಿ ,ಇಂಚರ, # 124, ಚಂದ್ರಮೌಳಿ ಕಾಲನಿ, ಕಣಬರಗಿ ರಸ್ತೆ, ಬೆಳಗಾವಿ-17 ನಿದ್ರಾದೇವಿಯೇ ನಮಃ ನಿದ್ರೆ ಯಾರಿಗೆ ತಾನೆ ಬೇಡ? ಪ್ರಾಣಿ ಪಕ್ಷಿಗಳಿಂದ ಹಿಡಿದುಮಾನವನವರೆಗೆ ಇದು ಬೇಕಾದುದೇ. ಪ್ರಾಣಿ ಪಕ್ಷಿಗಳು ಪರೋಕ್ಷವಾಗಿ ನಿದ್ರಿಸಿದರೆ, ಬುದ್ದಿಜೀವಿಯೂ ವಿಚಾರಜೀವಿಯೂ ಎನಿಸಿದ ಮನುಷ್ಯಪ್ರಾಣಿಯ ನಿದ್ರೆ ಮಾತ್ರ ಪ್ರತ್ಯಕ್ಷವಾಗಿ ಪ್ರದರ್ಶನವಾಗುತ್ತಲೇ ಇರುತ್ತದೆ. ತಲೆಗೆ ವಿದ್ಯೆ ಹತ್ತದಿದ್ದರೂ ನಿದ್ದೆ ಮಾತ್ರ ಹತ್ತೇ ಹತ್ತುತ್ತದೆ. ಪವಿತ್ರ ರಾಮಾಯಣದ ವಿಲನ್ ಕುಂಭಕರ್ಣ ಪ್ರಸಿದ್ಧನಾದುದು ಈ ನಿದ್ದೆಯಿಂದಲೇ ಅಲ್ಲವೇ? ನಮ್ಮ ದೇಶಕ್ಕೆ…

Read More

ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ವಿಜಯ ದರ್ಪಣ ನ್ಯೂಸ್… ಜನವರಿ 05 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಡಿ 13:- ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ…

Read More

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ: ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನದ ಪೋಸ್ಟರ್ ಬಿಡುಗಡೆಗೊಳಿಸಿದ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ನವೆಂಬರ್. 04 ರಿಂದ ನವೆಂಬರ್. 21ರ ವರೆಗೆ ನಡೆಯಲಿರುವ ‘ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ’ದ ಅಂಗವಾಗಿ ಕುಷ್ಠರೋಗದ ಕುರಿತು ಮಾಹಿತಿಯುಳ್ಳ ಸಾರ್ವಜನಿಕ ಜಾಗೃತಿಯ ಪೋಸ್ಟರ್ ಅನ್ನು ಸೋಮವಾರದಂದು ಜಿಲ್ಲಾಧಿಕಾರಿ ಡಾ. ಎನ್….

Read More

ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ

ವಿಜಯ ದರ್ಪಣ ನ್ಯೂಸ್… ಜಿಲ್ಲಾಮಟ್ಟದ 5 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 2024: ಏಡ್ಸ್ ರೋಗದಿಂದ ತುತ್ತಾಗುವ ವ್ಯಕ್ತಿಗಳು ಶಾಶ್ವತ ಅನಾರೋಗ್ಯಕ್ಕೆ ಒಳಗಾಗುವುದರಿಂದ ಅವರ ಕುಟುಂಬಗಳು ಬೀದಿ ಪಾಲಾಗುತ್ತವೆ. ಅನೈತಿಕ ಸಂಬಂಧ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆ ನಡೆಸಬಾರದೆಂದು ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ ಅವರು ಹೇಳಿದರು. ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ…

Read More

ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ….., ಗೌತಮ ಬುದ್ಧ….

ವಿಜಯ ದರ್ಪಣ ನ್ಯೂಸ್… ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ….., ಗೌತಮ ಬುದ್ಧ…. ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು ಸಂಕೀರ್ಣವಾಗದ, ಅತ್ಯಂತ ಕಡಿಮೆ ಜನಸಂಖ್ಯೆಯ, ಯಾವುದೇ ಆಧುನಿಕ ತಂತ್ರಜ್ಞಾನ ಇಲ್ಲದ, ಪ್ರಕೃತಿಯ ಮಡಿಲಲ್ಲಿ ಇನ್ನೂ ಮನುಷ್ಯ ಮಗುವಾಗಿರುವಾಗಲೇ ಸಿದ್ದಾರ್ಥನೆಂಬ ಗೌತಮ ಬುದ್ಧ ಈ ಮಾತುಗಳನ್ನು ತನ್ನ ಜ್ಞಾನೋದಯದ ನಂತರ ಹೇಳಿರುವುದಾದರೆ ಅವರ ದೂರದೃಷ್ಟಿ ಎಷ್ಟಿರಬಹುದು ಊಹಿಸಿ…… ನಾವು ಕಳೆದುಕೊಂಡಿರುವುದು ಏನು, ಹುಡುಕುತ್ತಿರುವುದು ಏನು, ಪಡೆಯಬೇಕಾಗಿರುವುದು…

Read More

ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ 

ವಿಜಯ ದರ್ಪಣ ನ್ಯೂಸ್… ತಂಬಾಕು ಉತ್ಪನ್ನಗಳಿಂದ ಮಕ್ಕಳನ್ನು ದೂರವಿಡಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್. 19:- ತಂಬಾಕು ಉತ್ಪನ್ನಗಳಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಹೆಚ್ಚಾಗಿ ಜಾಗೃತಿಯ ಕಾರ್ಯಕ್ರಮ ಮೂಡಿಸುವದು ಅತ್ಯವಶ್ಯವಿದೆ. ಅಲ್ಲದೇ ಪ್ರತಿಯೊಬ್ಬ ವ್ಯಕ್ತಿಗೂ ತಂಬಾಕು ಉತ್ಪನ್ನಗಳಿಂದ ಸಂಭವಿಸುವಂತ ಅನಾರೋಗ್ಯಗಳ ಕುರಿತು ಅರಿವು ಇರಬೇಕು, ದೂರವೀರಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ…

Read More

ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ

ವಿಜಯ ದರ್ಪಣ ನ್ಯೂಸ್… ಡೆಂಗ್ಯೂ ಮಲೇರಿಯಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೇ 22  : ಜಿಲ್ಲೆಯಾದ್ಯಂತ ಉತ್ತಮ ಮಳೆ ಆಗುತ್ತಿದ್ದು, ಈ ಸಂದರ್ಭದಲ್ಲಿ ತೊಟ್ಟಿ, ಚರಂಡಿ ಹಾಗೂ ಇನ್ನಿತರ ಘನ ತ್ಯಾಜ್ಯಗಳಲ್ಲಿ ನೀರು ಶೇಖರಣೆ ಯಾಗಿ ಸೊಳ್ಳೆಗಳು ಉತ್ಪತ್ತಿಗೊಂಡು ಡೆಂಗ್ಯೂ ಮಲೇರಿಯಾ ನಂತಹ ರೋಗಗಳು ಕಂಡು ಬರುವ ಸಂಭವ ಹೆಚ್ಚಿದ್ದು ಡೆಂಗ್ಯೂ ಮಲೇರಿಯಾ ರೋಗವನ್ನು ನಿಯಂತ್ರಿಸಲು ಮುಂಜಾಗ್ರತಾವಾಗಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ…

Read More