ಈಶ್ವರ ಖಂಡ್ರೆಗೆ ಡಿಸಿಎಂ ಮಾಡದಿದ್ದರೆ ವೀರಶೈವ ಲಿಂಗಾಯತರ ಹೋರಾಟದ ಎಚ್ಚರಿಕೆ.

ವಿಜಯ ದರ್ಪಣ ನ್ಯೂಸ್  ಬೀದರಃ ಮೆ-23, ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರ್ರೆಸ್ ಐ ನಿಚ್ಚಳ ಬಹುಮತ ಪಡೆದು ಸರ್ಕಾರ ರಚಿಸುವಲ್ಲಿ ಯಶಸ್ವಿಯಾಗಲು ಲಿಂಗಾಯತರು 39 ಶಾಸಕರನ್ನು ಗೆಲ್ಲಿಸಿರುವುದು ಕಾರಣವಾಗಿದೆ. ಸರ್ವರನ್ನು ಸಮಾನವಾಗಿ ತೆಗೆದುಕೊಂಡು ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟದ ಮುಖಂಡರಾದ ಜಗನ್ನಾಥ ಕರಂಜಿ ಅವರು, ಅನುಭವವುಳ್ಳ ಬುದ್ದಿಮತ್ತೆಯ ವ್ಯಕ್ತಿ ಈಶ್ವರ ಖಂಡ್ರ್ರೆಯವರಿಗೆ ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅವರು ಇಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿ.ಎಂ. ಅವರಿಗೆ ಮನವಿ…

Read More

ಬಿಜೆಪಿ ಸರ್ಕಾರದಲ್ಲಿ ನೇಮಕವಾಗಿದ್ದ ಎಲ್ಲಾ ನಾಮನಿರ್ದೇಶನಗಳು ರದ್ದು: ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳ ಮತ್ತು ಇತರೆ ಸರ್ಕಾರಿ, ಅರೆ ಸರ್ಕಾರಿ ಹಾಗೂ ಇತರೆ ಎಲ್ಲಾ ಅಧ್ಯಕ್ಷರು, ನಿರ್ದೇಶಕರಗಳ, ಸದಸ್ಯರುಗಳ ನಾಮನಿರ್ದೇಶನಗಳನ್ನು ದಿನಾಂಕ: 22/05/2023 ರಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ

Read More

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ ನೇಮಕ

  ಬೆಂಗಳೂರು ಮೇ 22 ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಲಾಗಿದೆ.

Read More

ಶಾಸಕ ಶರತ್ ಬಚ್ಚೇಗೌಡರಿಗೆ ಸಚಿವ ಸ್ಥಾನನೀಡಿ :ಸಿ ಮುನಿಯಪ್ಪ

″ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ರಾಜ್ಯದ ಪ್ರಭಾವಿ ಒಕ್ಕಲಿಗರ ಯುವ ನಾಯಕರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲಾ ಜನಾಂಗಗಳ ಜನರ ಒಡನಾಡಿ  ಉತ್ತಮ ವಾಗ್ಮೀಗಳು ಆದ ಶರತ್ ಬಚ್ಚೇಗೌಡ ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು ಸಚಿವ ಸ್ಥಾನ ನೀಡಬೇಕೆಂದು ಭಾರತ ಜನ ಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ ಮುನಿಯಪ್ಪ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಅವರು ಹೊಸಕೋಟೆ ತಾಲೂಕಿನಲ್ಲಿ ಜಾತಿ ಭೇದವಿಲ್ಲದೆ…

Read More

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು: ಮೇ.20 ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಐತಿಹಾಸಿಕ ಸಮಾರಂಭದಲ್ಲಿ ಕರುನಾಡಿನ ಇಪ್ಪತ್ನಾಲ್ಕನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ ಎಂಟು ಜನ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಸ್ಥಿತ್ವಕ್ಕೆ ಬಂದಿದೆ. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. “ಸಿದ್ದರಾಮಯ್ಯ ಎಂಬ ಹೆಸರಿನ ನಾನು.. ” ಸಿದ್ದರಾಮನಹುಂಡಿಯ  ರೈತ ಕುಟುಂಬದಿಂದ ಬಂದು ರಾಜ್ಯ ರಾಜಕಾರಣದಲ್ಲಿ ತನ್ನದೇ ಛಾಪು ಮೂಡಿಸಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಇಂದು…

Read More

ಕಣ್ಣೀರಿಟ್ಟ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ

ಬೆಂಗಳೂರು: ತೀವ್ರ ಕುತೂಹಲ ಮತ್ತು ಆತಂಕದ ಗೂಡಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ತಡ ರಾತ್ರಿ ಘೋಷಣೆ ಆಗಿದೆ. 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ. ಕೆ. ರಾಮಮೂರ್ತಿ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಿದ್ದಾರೆ. 6ನೇ ಬಾರಿ ನಡೆದ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೊನೆಗೂ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ರಾಮಮೂರ್ತಿ 57,797 ಮತ ಗಳಿಸಿದ್ರೆ, ಕಾಂಗ್ರೆಸ್ ನ ಸೌಮ್ಯಾರೆಡ್ಡಿ 57781 ಮತ ಪಡೆದಿದ್ದು, ಒಟ್ಟಾರೆ ಬಿಜೆಪಿ…

Read More

ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ : ಜಿಲ್ಲಾಧಿಕಾರಿ ಆರ್ ಲತಾ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 12  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ 2023ರ ಮೇ 10 ರಂದು ಮತದಾನ ಪ್ರಕ್ರಿಯೆ ನಡೆದಿದ್ದು, ಮೇ 13 ರಂದು ದೇವನಹಳ್ಳಿಯ ಪ್ರಸನ್ನಹಳ್ಳಿಯಲ್ಲಿರುವ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು. 2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು…

Read More

ಜೆಡಿಎಸ್ ಅಭ್ಯರ್ಥಿ ರವೀಂದ್ರಪ್ಪನವರ ಪತ್ನಿ ಮತ್ತು ಸೊಸೆ ಬಂಧನ….?

ಚಿತ್ರದುರ್ಗ ಜಿಲ್ಲೆ  ಹಿರಿಯೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ರವೀಂದ್ರಪ್ಪನವರ ಪತ್ನಿ ಲತಾ ರವೀಂದ್ರಪ್ಪ ಮತ್ತು  ಸೊಸೆ ಶ್ವೇತಾ ಇಬ್ಬರನ್ನು ಐಟಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿರುವ ಘಟನೆ ಮತದಾನಕ್ಕೆ ಒಂದು ದಿನ ಬಾಕಿ ಇರುವಂತ ಸಂದರ್ಭದಲ್ಲಿ ದಿಢೀರ್ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹಿರಿಯೂರು ನಗರದಲ್ಲಿ ಮಂಗಳವಾರ ಲತಾ ರವೀಂದ್ರಪ್ಪ ಅವರು ಮನೆ ಮನೆ ಭೇಟಿ ಮಾಡುತ್ತಿದ್ದ ಸಂದರ್ಭದಲ್ಲಿ ಐಟಿ ಅಧಿಕಾರಿಗಳು ವಶಕ್ಕೆ ಪಡೆದು ಸ್ವಗ್ರಾಮ ಮುಂಗಸವಳ್ಳಿಗೆ ಕರೆದೊಯ್ದು ನಂತರ ಅಲ್ಲಿಂದ ಬೆಂಗಳೂರಿಗೆ ಕರೆದೊಯ್ದಿದ್ದಾರೆ…

Read More

ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮತಯಾಚನೆ… ಎಚ್ ಡಿ ಕುಮಾರಸ್ವಾಮಿ ರಾಜ್ಯ ಆಳುವುದು ಖಚಿತ

ಹೆಚ್ ಡಿ ಕುಮಾರಸ್ವಾಮಿ ಮತ್ತೆ ರಾಜ್ಯವನ್ನು ಆಳುವುದನ್ನು ಯಾರು ತಪ್ಪಿಸಲಾಗದು. ರೈತರ ಸಾಲ ಮನ್ನಾ ಪಂಚ ರತ್ನ ಯೋಜನೆಗಳನ್ನು ಇನ್ನೊಬ್ಬರು ಕೊಡಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಹೇಳಿದರು. ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮದಲ್ಲಿ ನಡೆದ ಜೆಡಿಎಸ್ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಎಚ್ ಡಿ ಕುಮಾರಸ್ವಾಮಿ ಇವತ್ತು ಇಡೀ ರಾಜ್ಯ ಸತ್ತುತ್ತಿದ್ದಾರೆ ಇಡೀ ದೇಶದಲ್ಲಿ ಅವರಂತೆ ಮತ್ತೊಬ್ಬರು ಕಾರ್ಯಕ್ರಮಗಳನ್ನು ನೀಡಿಲ್ಲ. ರೈತರಿಗೆ ರೂ.5000 ಮಾಸಾಸನ ನೀಡುವ ಮತ್ತೊಬ್ಬ ಮುಖ್ಯಮಂತ್ರಿ, ಯಾರಾದರೂ ಇದ್ದಾರೇ…

Read More

ವಿಜಯಪುರದಲ್ಲಿ ಜೆಡಿಎಸ್ ಬಹಿರಂಗ ಸಮಾವೇಶ. ಬಿಜೆಪಿ ಸರ್ಕಾರದಿಂದ ಶೂನ್ಯ ಅಭಿವೃದ್ಧಿ : ಸಿಎಂ ಇಬ್ರಾಹಿಂ ವಾಗ್ದಾಳಿ

ವಿಜಯಪುರ, (ದೇವನಹಳ್ಳಿ ತಾಲ್ಲೂಕು.) ಪಟ್ಟಣದ ಶಿವ ಗಣೇಶ ಸರ್ಕಲ್ ನಲ್ಲಿ ಜೆಡಿಎಸ್ ಅಭ್ಯರ್ಥಿ ನಿಸರ್ಗ ನಾರಾಯಣಸ್ವಾಮಿ ಪರವಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಅವರು ಬಹಿರಂಗ ಸಭೆಯಲ್ಲಿ ಮತಯಾಚನೆ ಮಾಡಿದರು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿನ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರ ಬಗ್ಗೆ ಜೆಡಿಎಸ್ ಪಕ್ಷಕ್ಕೆ ಇರುವ ಕಾಳಜಿ ರಾಷ್ಟ್ರೀಯ ನಾಯಕರಿಗೆ ಇಲ್ಲ. ಜೆಡಿಎಸ್ ಸಂವಿಧಾನದ ಆಶಯಗಳಂತೆ ನಡೆಯುತ್ತಿರುವ…

Read More