ಪ್ಯಾರಿಸ್ ಒಲಂಪಿಕ್ಸ್ – 2024…. ಜುಲೈ 26 ರಿಂದ ಆಗಸ್ಟ್ 11 ರವರೆಗೆ…..

ವಿಜಯ ದರ್ಪಣ ನ್ಯೂಸ್ ಪ್ಯಾರಿಸ್ ಒಲಂಪಿಕ್ಸ್ – 2024…. ಜುಲೈ 26 ರಿಂದ ಆಗಸ್ಟ್ 11 ರವರೆಗೆ….. ಮುಂದಿನ ಮೂರು ವಾರಗಳು ಕುತೂಹಲದಿಂದ ಗಮನಿಸಬೇಕಾದ ವಿಷಯವೆಂದರೆ ಪ್ಯಾರಿಸ್ ಒಲಿಂಪಿಕ್ಸ್. ಕ್ರಿಸ್ತ ಪೂರ್ವ ಶತಮಾನದಲ್ಲಿ ಗ್ರೀಕ್ ನಲ್ಲಿ ಪ್ರಾರಂಭವಾದ ಒಲಂಪಿಕ್ ಈಗಲೂ ವಿಶ್ವದ ಅತ್ಯಂತ ಆಕರ್ಷಣೀಯ ಸ್ಪರ್ಧಾತ್ಮಕ ಕ್ರೀಡಾಕೂಟ. ಇದೊಂದು ಕ್ರೀಡಾಪಟುಗಳ ಮಹತ್ವದ ಹಬ್ಬ. ದಯವಿಟ್ಟು ಕ್ರೀಡೆಗಳಲ್ಲಿ ಆಸಕ್ತಿ ಇರುವವರು ಮಾತ್ರವಲ್ಲ ಸಾಮಾನ್ಯ ಜನರು, ಎಲ್ಲಾ ವಿದ್ಯಾರ್ಥಿಗಳು ಇದನ್ನು ಗಮನಿಸಿ……. ಗೆದ್ದು ಬಾ ಭಾರತ ಗೆದ್ದು ಬಾ…. ಒಲಿಂಪಿಕ್…

Read More

ಜೂನಿಯರ್ ಇಂಡಿಯಾ ನ್ಯಾಷನಲ್ ಹಾಕಿ ಪಂದ್ಯಾವಳಿಗೆ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆ

ವಿಜಯ ದರ್ಪಣ ನ್ಯೂಸ್  ಜೂನಿಯರ್ ಇಂಡಿಯಾ ನ್ಯಾಷನಲ್ ಹಾಕಿ ಪಂದ್ಯಾವಳಿಗೆ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆ ಕೊಡಗು:ಇದೇ ಜುಲೈ 10ರಿಂದ ಆಂದ್ರಪ್ರದೇಶ ಕಡಪದಲ್ಲಿ ನಡೆಯಲಿರುವ ಎರಡನೇ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್ಷಿಪ್ ಕರ್ನಾಟಕ ತಂಡಕ್ಕೆ ಕೊಡಗು ಜಿಲ್ಲೆಯ ಕೆದಮುಳ್ಳೂರು ಮೂಲದ ಮಾಳೇಟೀರ ದಿಶಾ ಪೊನ್ನಮ್ಮ ಆಯ್ಕೆಯಾಗಿದ್ದಾರೆ. ಈ ಹಿಂದೆ ಹಲವಾರು ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾಗವಹಿಸಿರುವ ಅನುಭವ ಇರುವ ಮಾಳೇಟೀರ ದಿಶಾ ಪೊನ್ನಮ್ಮ ಕರ್ನಾಟಕ ಜೂನಿಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಮೂಲತಃ ಕೆದಮುಳೂರುವಿನ ನಿವಾಸಿ ತಾಲ್ಲೂಕು ಪಂಚಾಯಿತಿ…

Read More

ಬೆಂಗಳೂರು ತಂಡಕ್ಕೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024 .

ವಿಜಯ ದರ್ಪಣ ನ್ಯೂಸ್ ಮಂಗಳೂರು ಜನವರಿ 07:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ‌ಸ್ಮರಣೆಯೊಂದಿಗೆ ನಡೆದ ಪಂದ್ಯಾವಳಿಯಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಪ್ರಶಸ್ತಿಯನ್ನು ಗೆದ್ದುಕೊಂಡಿದ ಹಾಸನ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ…

Read More

ಚಂಡೀಗಢದಲ್ಲಿ ನಡೆದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಸ್ಕೇಟರ್ಸ

ವಿಜಯ ದರ್ಪಣ ನ್ಯೂಸ್ ಪಂಜಾಬ್ ನ ಚಂಡಿಗಡದಲ್ಲಿ  ನಡೆದ 61ನೇ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ  ನಾಲ್ಕು ಪದಕಗಳನ್ನು  ಗೆದ್ದುಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ 18 ಸ್ಕೇಟರ್ ಭಾಗವಹಿಸಿದ್ದು , ಇವರಲ್ಲಿ  ನಾಲ್ಕು ಸ್ಕೇಟರ್ಸಗಳು ಪದಕಗಳನ್ನು ಪಡೆದಿದ್ದಾರೆ.ಕುಶಲ ರವಿ  (ಬೆಳ್ಳಿ ಪದಕ),ಆರ್ಯ ಮಂಜುನಾಥ್ (ಕಂಚು),ಚಿನ್ಮಯ್ ಎಸ್ ಗೌಡ (ಕಂಚು),ಯಶಸ್ವಿನಿ ಎನ್ (ಕಂಚು).ಇವರೆಲ್ಲರೂ ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್  ಕ್ಲಬ್ ನಲ್ಲಿ ತರಬೇತಿ ಪಡೆದವರಾಗಿದ್ದಾರೆ. ದೇವನಹಳ್ಳಿ ಕೆಂಪೇಗೌಡ ಸ್ಕೇಟಿಂಗ್ ಕ್ಲಬ್ ನ ಅಧ್ಯಕ್ಷೆ ಭಾರತಿ…

Read More

ಮಿಲಿಂದ್ ಸೋಮನ್ ಅವರು ಆರೋಗ್ಯ ಮತ್ತು ಪರಿಸರ ಯೋಗಕ್ಷೇಮದ ಅರಿವು ಮೂಡಿಸಲು ಲೈಫ್‍ಲಾಂಗ್ ಗ್ರೀನ್ ರೈಡ್  ಸೋಲೊ ಸೈಕ್ಲಿಂಗ್. 

ವಿಜಯ ದರ್ಪಣ ನ್ಯೂಸ್ ಪುಣೆ:ಡಿಸೆಂಬರ್ 16, 2023: ಮಿಲಿಂದ್ ಸೋಮನ್, ಭಾರತದ ಫಿಟ್ನೆಸ್ ಐಕಾನ್ ಮತ್ತು ಸೂಪರ್ ಮಾಡೆಲ್ ಅವರು ಲೈಫ್‍ಲಾಂಗ್ ಗ್ರೀನ್ ರೈಡ್ 3.0 ಅಭಿಯಾನಕ್ಕಾಗಿ ಪುಣೆಯಿಂದ ವಡೋದರವರೆಗೆ ಸೋಲೊ ಸೈಕ್ಲಿಂಗ್ ಸಾಹಸದಲ್ಲಿ 650 ಕಿ.ಮೀ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಈ ಕಾರ್ಯಕ್ರಮವನ್ನು ಆಯೋಜಿಸಿದ್ದ ಲೈಫ್‍ಲಾಂಗ್ ಆನ್‍ಲೈನ್ ರೀಟೆಲ್ ಪ್ರೈವೇಟ್ ಲಿಮಿಟೆಡ್, ಮುಂಚೂಣಿ ಗ್ರಾಹಕ ಬಾಳಿಕೆ ವಸ್ತುಗಳ ಕಂಪನಿಯಾಗಿದ್ದು, ಆರೋಗ್ಯಕರ ಮತ್ತು ಪರಿಸರ-ಸ್ನೇಹಿ ವಾತಾವರಣವನ್ನು ನಿರ್ಮಿಸುವ ಗುರಿ ಹೊಂದಿದೆ. ಮಿಲಿಂದ್ ಸೋಮನ್ ಅವರು ಡಿಸೆಂಬರ್ 11ರಂದು…

Read More