HSRP ಅಕ್ರಮಕ್ಕೆ ಅವಕಾಶ ನೀಡಲ್ಲ: ಸಚಿವ ರಾಮಲಿಂಗಾರೆಡ್ಡಿ.

ವಿಜಯ ದರ್ಪಣ ನ್ಯೂಸ್, ಬೆಂಗಳೂರು  HSRP ಗೊಂದಲ; ಅಕ್ರಮಕ್ಕೆ ಅವಕಾಶ ನೀಡಲ್ಲ ಎಂದ ಸಾರಿಗೆ ಸಚಿವರಿಗೆ ಸಂಘಟನೆಗಳ ಅಭಿನಂದನೆ ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ…

Read More

ಪರ್ಸಂಟೇಜ್ ಆರೋಪಗಳ ಬೆನ್ನಲ್ಲೇ “ನಂಬರ್ ಪ್ಲೇಟ್” ಕರ್ಮಕಾಂಡ: ಸಿದ್ದು ಸರ್ಕಾರಕ್ಕೆ ಹಗರಣಗಳ ಸವಾಲು.

ವಿಜಯ ದರ್ಪಣ ನ್ಯೂಸ್.                            ಬೆಂಗಳೂರು : ಪರ್ಸಂಟೇಜ್ ಆರೋಪಗಳ ಬೆನ್ನಲ್ಲೇ ‘ನಂಬರ್ ಪ್ಲೇಟ್’ ಕರ್ಮಕಾಂಡ; ಸಿದ್ದು ಸರ್ಕಾರಕ್ಕೆ ಹಗರಣಗಳ ಸವಾಲು ಹಗರಣ ಹಾದಿಯಲ್ಲಿ ಅವಿತಿರುವ ಹೆಗ್ಗಣಗಳು. .‘HSRP’ ಅಕ್ರಮದ ಸಂಚು ಬಯಲು.. ‘ಹೈ ಸೆಕ್ಯೂರ್…’ ಯೋಜನೆಯಲ್ಲಿ ಕಾಣದ ಕೈಗಳ ಚಮತ್ಕಾರ.. ಕೋಟಿ ಲೂಟಿಗೆ ವೇದಿಕೆ ಸಿದ್ದ..? ಸಾರಿಗೆ ಇಲಾಖೆಯಲ್ಲಿ ಕೋಟಿ ಲೂಟಿಗೆ ರಹಸ್ಯ ಸಂಚು? ಏನಿದು ಆರೋಪ? HSRP…

Read More

ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನ : ವಾರ್ತಾ ಇಲಾಖೆ ಆಯುಕ್ತ ಭರವಸೆ

ವಿಜಯ ದರ್ಪಣ ನ್ಯೂಸ್ ಜೂನ್ 08.            ಬೆಂಗಳೂರು  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಭೇಟಿ ಮಾಡಿ ಶುಭ ಕೋರಿದರು. ಪತ್ರಕರ್ತರ ಮಾಸಾಶನ ಸಮಿತಿ ಸಭೆ ಮತ್ತು ಅಕ್ರೆಡಿಟೇಷನ್ ಕಮಿಟಿ ಸಭೆ ನಡೆದಿಲ್ಲ. ಜತೆಗೆ ಪತ್ರಕರ್ತರ ಹಲವು ಸಮಸ್ಯೆಗಳು ಹಾಗೇ ಉಳಿದಿವೆ ಎಂಬುದನ್ನು ಶಿವಾನಂದ ತಗಡೂರು ಅವರು ಆಯುಕ್ತರ…

Read More

ಅಪ್ಪನ ಧ್ಯಾನ ಮತ್ತು ಮಗಳು ಶೈಲ ಕೃತಿಗಳು ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್  ಬೆಂಗಳೂರು: ಗಾಂಧಿನಗರದಲ್ಲಿ ಇರುವ ಬಸಂತ್ ರೆಸಿಡೆಸ್ಸಿ ಸಭಾಂಗಣದಲ್ಲಿ ಶ್ರೀಮತಿ ರೇವತಿ ಉಪ್ಪಿನ ರವರ ವಿರಚಿತ ಅಪ್ಪನ ಧ್ಯಾನ , ಮಗಳು ಶೈಲ ಎರಡು ಕೃತಿ ಬಿಡುಗಡೆ ಮಾಡಿದವು. ಯಾದಗಿರಿ ಜಿಲ್ಲೆಯ ಪೌರಯುಕ್ತ ಸಂಗಮೇಶ್ ಉಪಾಸೆ, ಹಿರಿಯ ಸಾಹಿತಿ ರಮೇಶ್ ಸುರ್ವೆ, ಕೃಷಿಕ ಸಾಹಿತಿ ಸಿದ್ದರಾಮು ಉಪ್ಪಿನ, ಲೇಖಕಿ ರೇವತಿ ಉಪ್ಪಿನ, ಪ್ರೋಫೆಸರ್ ರಾಗಂ, ಶ್ರೀಮತಿ ಪದ್ಮಶ್ರೀ, ಶ್ರೀಮತಿ ಹೇಮಾರವರು ಪುಸ್ತಕಗಳನ್ನು ಲೋಕರ್ಪಣೆ ಮಾಡಿದರು. ಸಂಗಮೇಶ್ ಉಪಾಸೆರವರು ಮಾತನಾಡಿ ಅವಿಭಕ್ತ ಕುಟುಂಬಗಳು ಆಧುನಿಕ ಜೀವನ…

Read More

ಜಿಲ್ಲಾ ರೈತ ಸಂಘ ಹಸಿರು ಸೇನೆ ಜಿಲ್ಲಾಧ್ಯಕ್ಷರಾಗಿ ವಿನೋದ್ ಕುಮಾರ್ ಗೌಡ.

ವಿಜಯ ದರ್ಪಣ ನ್ಯೂಸ್.                           ದೇವನಹಳ್ಳಿ   ಬೆಂಗಳೂರು ಗ್ರಾಮಾಂತರ   ರೈತನಾಯಕ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷರಾಗಿದ್ದ ಬಚ್ಚಳ್ಳಿ ವೆಂಕಟೇಶ್‌ರವರ ನಿಧನದಿಂದಾಗಿ ತೆರವಾಗಿದ್ದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಡಾ.ವಿನೋದ್‌ ಕುಮಾರ್‌ಗೌಡರನ್ನು ನೇಮಿಸಲಾಗಿದೆ ಎಂದು ರಾಜ್ಯ ಅಧ್ಯಕ್ಷ ಹರಳಾಪುರ ಮಂಜೇಗೌಡ ತಿಳಿಸಿದರು. ಅವರು ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ನಮ್ಮ ಸಂಘ ರಾಜ್ಯದ…

Read More

ಕೊಡಗಿನ 90 ಗ್ರಾಮಗಳಿಗೆ ಈ ವರ್ಷ ಕಾದಿದೆಯಾ ಕಂಟಕ ?

ಮಡಿಕೇರಿ .ಮೇ.23                                               ರವಿ ಎಸ್  ಹಳ್ಳಿ . ಕೊಡಗಿನ 90 ಗ್ರಾಮಗಳಿಗೆ ಈ ವರ್ಷ ಕಾದಿದೆ ಕಂಟಕ, ವಿಪತ್ತು ನಿರ್ವಹಣಾ ಇಲಾಖೆಯಿಂದ ಸರಕಾರಕ್ಕೆ ವರದಿ. 45 ಕ್ಕೂ ಹೆಚ್ಚು ಗ್ರಾಮಗಳಿಗೆ ಭೂಕುಸಿತ, 40 ಕ್ಕೂ ಹೆಚ್ಚು ಗ್ರಾಮಗಳಿಗೆ ಪ್ರವಾಹದ ಆತಂಕ. ಕೊಡಗಿನಲ್ಲಿ ಕಳೆದ ಐದು ವರ್ಷಗಳಿಂದ…

Read More

ಸಂವಿಧಾನ ಉಳಿಸಲು, ಜನಪರ ಬದಲಾವಣೆ ತರಲು ಪತ್ರಿಕೋದ್ಯಮದಿಂದ ಸಾಧ್ಯ: ಸಿಎಂ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್

ಬೆಂಗಳೂರು: ಸಂವಿಧಾನವನ್ನು ಉಳಿಸಲು ಪತ್ರಿಕೋದ್ಯಮ ಸಹಾ ಮಹತ್ವದ ದಾರಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಕಂದಾಯ ಭವನದಲ್ಲಿ  ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಪತ್ರಿಕೋದ್ಯಮ ನನ್ನ ಉಸಿರು. ಪತ್ರಿಕೋದ್ಯಮ ಅನೇಕ ಮೌಲ್ಯಗಳನ್ನು ಕಲಿಸಿದೆ. ಸಮಾಜದಲ್ಲಿ ಜನಪರ ಬದಲಾವಣೆ ತರುವಲ್ಲಿ ಪತ್ರಿಕೋದ್ಯಮದ ಪಾತ್ರ ಮುಖ್ಯವಾದದ್ದು. ಹಾಗಾಗಿ ನನಗೆ ಪತ್ರಿಕೋದ್ಯಮದ ಘನತೆಯ ಬಗ್ಗೆ ಎಚ್ಚರ ಮತ್ತು ಪ್ರೀತಿ ಇದೆ ಎಂದರು….

Read More