ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ
ವಿಜಯ ದರ್ಪಣ ನ್ಯೂಸ್…. ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ ಶಿಡ್ಲಘಟ್ಟ : ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ವಿರೋಧಿಸುವ, ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ಸರ್ಕಾರದ ವಿರುದ್ಧ ರೈತರು ಹೋರಾಟಕ್ಕೆ ನಿಲ್ಲಬೇಕಿದೆ ಈ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಎಲ್ಲಾ ರೈತರನ್ನೂ ಒಗ್ಗೂಡಿಸಲಾಗುವುದು ಎಂದು ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಬಳುವನಹಳ್ಳಿ ಲೋಕೇಶ್ ಗೌಡ ತಿಳಿಸಿದರು. ನಗರದ…